ದಾಂಡೇಲಿ :ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಿ.ಎ ಮತ್ತು ಬಿ.ಕಾಂ 2017-18 ನೇ ಸಾಲಿನ ಪದವಿ ತರಗತಿಗಳಿಗೆ ಪ್ರವೇಶ ಆರಂಭವಾಗಿದ್ದು, ಮೇ 25 ರಿಂದ ಕಾಲೇಜಿನ ಕಾರ್ಯಾಲಯದಲ್ಲಿ ಪ್ರವೇಶದ ಅರ್ಜಿಯನ್ನು ಉಚಿತವಾಗಿ ವಿತರಿಸಲಾಗುತ್ತದೆ. ಪಿಯುಸಿ ಪಾಸಾದ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಪ್ರವೇಶ ಅರ್ಜಿ ತುಂಬಿ ಅಗತ್ಯ ದಾಖಲಾತಿಗಳೊಂದಿಗೆ ಜೂನ್ 7 ರೊಳಗಾಗಿ ಕಾರ್ಯಾಲಯದಲ್ಲಿ ನೋಂದಣಿ ಮಾಡಿಕೊಳ್ಳಬೇಕು. ಇತ್ತೀಚೆಗೆ ಕಾಲೇಜು ಸರ್ಕಾರದ ಪ್ರೇರಣೆ ಮತ್ತು … [Read more...] about ದಾಂಡೇಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರವೇಶಾತಿ ಪ್ರಾರಂಭ
ಶಿಕ್ಷಣ
ಬೃಹತ್ ಉದ್ಯೋಗಮೇಳ
ಕಾರವಾರ:ಮೇ 28 ರಂದು ಧಾರವಾಡದಲ್ಲಿ ರಾಜ್ಯ ಮಟ್ಟದ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಶಿಕ್ಷಕರ ಹಾಗೂ ಶಿಕ್ಷಕೇತರ ಸಿಬ್ಬಂದಿ ನೇಮಕಾತಿಗಾಗಿ ಬೃಹತ್ ಉದ್ಯೋಗಮೇಳ ಹಮ್ಮಿಕೊಳ್ಳಲಾಗಿದೆ ಎಂದು ಧಾರವಾಡದ ಕರ್ನಾಟಕ ರಾಜ್ಯ ಖಾಸಗಿ ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿ ಸಮಿತಿ ರಾಜ್ಯಾಧ್ಯಕ್ಷ ನಾಗರಾಜ ಎಚ್.ಎನ್ ಲಿಂಗಸೂಗೂರು ಹೇಳಿದರು. ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿಕ್ಷಕರ ಅರ್ಹತೆ ಇರುವ ಅಭ್ಯರ್ಥಿಗಳು ಸರಿಯಾಗಿ ಉದ್ಯೋಗವಿಲ್ಲದೇ ಪರದಾಡುತ್ತಿದ್ದಾರೆ. ಸರಕಾರಿ … [Read more...] about ಬೃಹತ್ ಉದ್ಯೋಗಮೇಳ
ಬಿ.ಎಡ್. ಪರೀಕ್ಷೆ:ಜ್ಞಾನೇಶ್ವರಿ ಮಹಾವಿದ್ಯಾಲಯಕ್ಕೆ ಶೇ.100 ಫಲಿತಾಂಶ
ಭಟ್ಕಳ:ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ ಬಿ.ಎಡ್. ದ್ವಿತೀಯ ಸೆಮಿಸ್ಟರ್ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು ಇಲ್ಲಿನ ಭಟ್ಕಳ ಎಜ್ಯುಕೇಶನ್ ಟ್ರಸ್ಟ್ನ ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯವು ಶೇ.100% ಫಲಿತಾಂಶ ಪಡೆದಿರುತ್ತದೆ. ಪರೀಕ್ಷೆಗೆ ಹಾಜರಾದ ಎಲ್ಲಾ ಪ್ರಶಿಕ್ಷಣಾರ್ಥಿಗಳು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದು ಪೂಜಾ ನಾಯ್ಕ ಶೇ.85.17% ಅಂಕ ಗಳಿಸಿ ಪ್ರಥಮ ಸ್ಥಾನ, ಸ್ವಾತಿ ಮೇಸ್ತಾ, ಮೇಹಾ ಜೋಸೆಫ್ ಮತ್ತು ಲತಾ ಆರ್. ನಾಯ್ಕ ಶೇ.84.5% ಅಂಕ … [Read more...] about ಬಿ.ಎಡ್. ಪರೀಕ್ಷೆ:ಜ್ಞಾನೇಶ್ವರಿ ಮಹಾವಿದ್ಯಾಲಯಕ್ಕೆ ಶೇ.100 ಫಲಿತಾಂಶ
ಆಧುನಿಕ ಜೀವನ ಶೈಲಿಯಿಂದ ಆರೋಗ್ಯದ ಮೇಲೆ ದುಷ್ಪರಿಣಾಮ
ಭಟ್ಕಳ:ಭಟ್ಕಳ ಎಜ್ಯುಕೇಶನ್ ಟ್ರಸ್ಟ್ನ ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಜೀವನ ಶೈಲಿಯ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಸಂಪನ್ಮೂಲ ವ್ಯಕ್ತಿಗಳಾದ ದೇವರಾಜ ಪ್ರಭು ಅವರು ಆಧುನಿಕ ಜೀವನ ಶೈಲಿಯೇ ನಮ್ಮ ಇಂದಿನ ಎಲ್ಲಾ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಿದೆ. ನಮ್ಮ ಆಹಾರ ಕ್ರಮ ದಿನಚರಿಗಳಲ್ಲಿ ನಮ್ಮ ಹಿರಿಯರು ಅತ್ಯಂತ ವೈಜ್ಞಾನಿಕವಾದ ಜೀವನ ಶೈಲಿಯನ್ನು ಅನುಸರಿಸುತ್ತಿದ್ದರು. … [Read more...] about ಆಧುನಿಕ ಜೀವನ ಶೈಲಿಯಿಂದ ಆರೋಗ್ಯದ ಮೇಲೆ ದುಷ್ಪರಿಣಾಮ
ಜಿಲ್ಲಾ ಪಂಚಾಯತ ಸಭೆ
ಕಾರವಾರ:ಅಸಮರ್ಪಕ ಮತ್ತು ತಪ್ಪು ಮಾಹಿತಿ ನೀಡುತ್ತಿದ್ದ ಗ್ರಾಮೀಣ ಕುಡಿಯುವ ನೀರು ಪೂರೈಕೆ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳ ವಿರುದ್ಧ ಜಿ.ಪಂ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಘಟನೆ ಮಂಗಳವಾರ ನಡೆದ ಸಾಮಾನ್ಯ ಸಭೆಯಲ್ಲಿ ನಡೆಯಿತು. ಜಿ.ಪಂ ಸದಸ್ಯೆ ಪುಷ್ಪಾ ನಾಯ್ಕ ಮಾತನಾಡಿ ಹೊನ್ನಾವರದ ಬಾಳುಬೆಲೆಯಲ್ಲಿ ಕನ್ನಡ ಶಾಲೆ ಶಿಥಿಲಾವಸ್ಥೆ ತಲುಪಿದ್ದು, ಕೂಡಲೇ ನೂತನ ಕಟ್ಟಡ ನಿರ್ಮಿಸುವಂತೆ ಕಳೆದ ಮೂರು ವರ್ಷದಿಂದ ಒತ್ತಾಯಿಸಲಾಗುತ್ತಿದೆ. ಆದರೆ ಕಳೆದ ಕೆಲ ತಿಂಗಳ … [Read more...] about ಜಿಲ್ಲಾ ಪಂಚಾಯತ ಸಭೆ