• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಶಿಬಿರ

ಶಿಬಿರಗಳಿಂದ ಮಗುವಿನ ಮನಸಿನ ಸಂತಸವನ್ನು ಹೆಚ್ಚಿಸಲು ಸಹಕಾರಿಯಾಗುತ್ತದೆ;ಜಿ.ಯು.ಭಟ್

April 16, 2018 by Gaju Gokarna Leave a Comment

ಹೊನ್ನಾವರ ,ಉತ್ತರ ಕನ್ನಡ ಜಿಲ್ಲಾ ಕ್ರೀಡಾ ಪ್ರತಿಷ್ಠಾನ (ರಿ) ಕಾರವಾರ ಹಾಗೂ ಅದ್ವೈತ ಸ್ಪೋಟ್ರ್ಸ ಕ್ಲಬ್(ರಿ) ಹೊನ್ನಾವರ ಇವರೆಲ್ಲರ ಸಹಯೋಗದಲ್ಲಿ ವಾಲಿಬಾಲ್ ತರಬೇತಿ ಶಿಬಿರ ನಡೆದು ತರಬೇತಿ ಶಿಬಿರದ ಮುಕ್ತಾಯ ಸಮಾರಂಭವು ನಗರದ ಸೇಂಟ್ ಅಂತೋನಿ ಪ್ರೌಢಶಾಲೆಯ ಮೈದಾನದಲ್ಲಿ ನಡೆಯಿತು. ಈ ಸಮಾರೋಪ ಸಮಾರಂಭದಲ್ಲಿ ಅತಿಥಿಗಳಾಗಿ ಪಾಲ್ಗೊಂಡ ತಾಲೂಕಿನ ಪ್ರಖ್ಯಾತ ಹೃದ್ರೋಗ ತಜ್ಞರಾದ ಡಾ:ಪ್ರಕಾಶ ನಾಯ್ಕ ಪಾಲ್ಗೊಂಡು ನಂತರ ಮಾತನಾಡಿ ಇಂತಹ ತರಬೇತಿ ಶಿಬಿರಗಳು ಹೊನ್ನಾವರದಲ್ಲಿ … [Read more...] about ಶಿಬಿರಗಳಿಂದ ಮಗುವಿನ ಮನಸಿನ ಸಂತಸವನ್ನು ಹೆಚ್ಚಿಸಲು ಸಹಕಾರಿಯಾಗುತ್ತದೆ;ಜಿ.ಯು.ಭಟ್

ಹಳಿಯಾಳ ತಾಲೂಕಿನ ದುಸಗಿ ಗ್ರಾಮದ ಮಂಜುನಾಥ ರಾಷ್ಟ್ರೀಯ ಕುಸ್ತಿ ಶಿಬಿರಕ್ಕೆ ಆಯ್ಕೆ.

March 19, 2018 by Yogaraj SK Leave a Comment

ಹಳಿಯಾಳ :-ಇತ್ತೀಚೆಗೆ ಮಹಾರಾಷ್ಟ್ರದ ಪೂನಾದಲ್ಲಿ ನಡೆದ ಸಬ್ ಜೂನಿಯರ್ ಕುಸ್ತಿ ಸ್ಪರ್ದೆಯಲ್ಲಿ 65 ಕೆ.ಜಿ ವಿಭಾಗದಲ್ಲಿ ಕಂಚಿನ ಪದಕ ಪಡೆದ ಹಳಿಯಾಳ ತಾಲೂಕಿನ ದುಸಗಿ ಗ್ರಾಮದ ಯುವ ಕುಸ್ತಿ ಪಟು ಮಂಜುನಾಥ ನಾಗೇಂದ್ರ ಗೌಡಪ್ಪನ್ನವರ ಮುಂದೆ ನಡೆಯಲಿರುವ ಏಷಿಯನ್ ಮತ್ತು ವಿಶ್ವ ಕುಸ್ತಿ, ರಾಷ್ಟ್ರೀಯ ಕುಸ್ತಿ ಶಿಬಿರಕ್ಕೆ ಆಯ್ಕೆ ಆಗಿದ್ದಾನೆ. ಹಳಿಯಾಳ ತಾಲೂಕಿನ ದುಸಗಿ ಗ್ರಾಮದ ಮಂಜುನಾಥ ಗೌಡಪ್ಪನ್ನವರ ಪ್ರಸ್ತುತ ಬೆಳಗಾವಿಯ ಕ್ರೀಡಾಶಾಲೆಯಲ್ಲಿ ಹಿರಿಯ ಕುಸ್ತಿ … [Read more...] about ಹಳಿಯಾಳ ತಾಲೂಕಿನ ದುಸಗಿ ಗ್ರಾಮದ ಮಂಜುನಾಥ ರಾಷ್ಟ್ರೀಯ ಕುಸ್ತಿ ಶಿಬಿರಕ್ಕೆ ಆಯ್ಕೆ.

ಎಸ್. ಡಿ. ಎಂ. ಪದವಿ ಮಹಾವಿದ್ಯಾಲಯ, ಹೊನ್ನಾವರದ ಎನ್.ಎಸ್.ಎಸ್. ಘಟಕದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

March 3, 2018 by Gaju Gokarna Leave a Comment

ಹೊನ್ನಾವರ ,ಎಸ್. ಡಿ. ಎಂ. ಪದವಿ ಮಹಾವಿದ್ಯಾಲಯ, ಹೊನ್ನಾವರದ ಎನ್.ಎಸ್.ಎಸ್. ಘಟಕ ಸಂತೆಗುಳಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ವಾರ್ಷಿಕ ವಿಶೇಷ ಶಿಬಿರದ ಸಮಾರೊಪ ಸಮಾರಂಭ ಇತ್ತೀಚೆಗೆ ನಡೆಯಿತು.ಹೊನ್ನಾವರ ,ಎಸ್. ಡಿ. ಎಂ. ಪದವಿ ಮಹಾವಿದ್ಯಾಲಯ, ಹೊನ್ನಾವರದ ಎನ್.ಎಸ್.ಎಸ್. ಘಟಕ ಸಂತೆಗುಳಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ವಾರ್ಷಿಕ ವಿಶೇಷ ಶಿಬಿರದ ಸಮಾರೊಪ ಸಮಾರಂಭ ಇತ್ತೀಚೆಗೆ ನಡೆಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ … [Read more...] about ಎಸ್. ಡಿ. ಎಂ. ಪದವಿ ಮಹಾವಿದ್ಯಾಲಯ, ಹೊನ್ನಾವರದ ಎನ್.ಎಸ್.ಎಸ್. ಘಟಕದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

ನವ್ಹಂಬರ 16 ರಂದು ಪ್ರಧಾನ ಮಂತ್ರಿ ಮುದ್ರಾ ಸಾಲ ಶಿಬಿರ

November 15, 2017 by Sachin Hegde Leave a Comment

ಕಾರವಾರ:ಜಿಲ್ಲಾ ಲೀಡ್ ಬ್ಯಾಂಕ ಕಚೇರಿಯು ನವ್ಹಂಬರ 16 ರಂದು ಬೆಳಗ್ಗೆ 11 ಗಂಟೆಗೆ ಕಾರವಾರ ಜಿಲ್ಲಾ ರಂಗಮಂದಿರದಲ್ಲಿ ಪ್ರಧಾನ ಮಂತ್ರಿ ಮುದ್ರಾ ಸಾಲ ಶಿಬಿರವನ್ನು ಆಯೋಜಿಸಿದೆ. ಶಿಬಿರದಲ್ಲಿ ಪ್ರಮುಖ ಬ್ಯಾಂಕುಗಳು ಭಾಗವಹಿಸಲಿದ್ದು ಆಸಕ್ತ ಉದ್ಯಮಿಗಳು ಮತ್ತು ಸಾರ್ವಜನಿಕರು ಭಾಗವಹಿಸಿ ಮುದ್ರಾ ಯೋಜನೆಯಡಿ ದೊರೆಯುವ ಸಾಲ ಸೌಲಭ್ಯಗಳ ಮಾಹಿತಿ ಪಡೆಯಬಹುದಾಗಿದೆ. ಶಿಶು ಸ್ಕೀಮ್‍ನಲ್ಲಿ 50 ಸಾವಿರವರೆಗೆ, ಕಿಶೋರ ಸ್ಕೀಮ್‍ನಲ್ಲಿ 5 ಲಕ್ಷದವರೆಗೆ, ಮತ್ತು ತರುಣ … [Read more...] about ನವ್ಹಂಬರ 16 ರಂದು ಪ್ರಧಾನ ಮಂತ್ರಿ ಮುದ್ರಾ ಸಾಲ ಶಿಬಿರ

ನವೆಂಬರ 18 ರಂದು ಹೊಲಿಗೆ ರಹಿತ ನೇತ್ರ ಶಸ್ತ್ರಚಿಕಿತ್ಸ ಶಿಬಿರ

November 8, 2017 by Sachin Hegde Leave a Comment

ಕಾರವಾರ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಅಂಧತ್ವ ನಿವಾರಣಾ ಸೊಸೈಟಿ, ಜಿಲ್ಲಾ ಪಂಚಾಯತ ಇವರ ಆಶ್ರಯದಲ್ಲಿ ಹೊಲಿಗೆ ರಹಿತ ನೇತ್ರ ಶಸ್ತ್ರಚಿಕಿತ್ಸ ಶಿಬಿರವನ್ನು ನವೆಂಬರ 18 ರಂದು ಹಮ್ಮಿಕೊಳ್ಳಲಾಗುತ್ತಿದೆ. ಶಿಬಿರದಲ್ಲಿ ತಜ್ಞ ವೈದ್ಯರಾದ ಡಾ. ರಮೇಶ ವೆಂಕಿಮನೆ ಹಾಗೂ ಬೆಂಗಳೂರಿನ ತಜ್ಞ ವೈದ್ಯರಾದ ಡಾ. ಸೈಯದ್ ಝಲ್ಫಿಕರ್ ಡಾ. ಚಂದ್ರಕಾಂತ ಮತ್ತು ಡಾ. ಸುಂದರಂ ಇವರುಗಳು ಶಸ್ತ್ರ ಚಿಕಿತ್ಸೆ ಶಿಬಿರವನ್ನು ನಡೆಸಿಕೊಡುವರು. ಜಿಲ್ಲಾ ಅಥವಾ ಪ್ರಾಥಮಿಕ … [Read more...] about ನವೆಂಬರ 18 ರಂದು ಹೊಲಿಗೆ ರಹಿತ ನೇತ್ರ ಶಸ್ತ್ರಚಿಕಿತ್ಸ ಶಿಬಿರ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar