• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಶಿಬಿರ

ಗ್ರಾಮೀಣ ಭಾಗದಲ್ಲಿ “ಚಿಲುಮೆ” ಮಕ್ಕಳ ರಜೆ ಶಿಬಿರ

October 15, 2017 by Sachin Hegde Leave a Comment

ಹೊನ್ನಾವರ:ತಾಲೂಕಿನ ಗ್ರಾಮೀಣ ಭಾಗವಾದ ಭಾಸಗಾರ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಹೊನ್ನಾವರದ ‘ಸಾಕ್ಷಿ’ ಶಿಕ್ಷಕರ ಬಳಗವು ಎಸ್.ಡಿ.ಎಮ್.ಸಿಯವರ ಸಹಕಾರದಲ್ಲಿ ಸಂಘಟಿಸಿದ್ದ ಎರಡು ದಿನಗಳ ರಜಾ ಶಿಬಿರ ‘ಚಿಲುಮೆ-’ ಯಶಸ್ವಿಯಾಗಿ ನಡೆಯಿತು. ಶಿಬಿರವನ್ನು ದೀಪ ಬೆಳಗಿ, ಕಾಗದದ ಹೂ ಅರಳಿಸಿ ಉದ್ಘಾಟಿಸಿದ ತಾಲೂಕು ಪಂಚಾಯತ ಅಧ್ಯಕ್ಷರಾದ ಉಲ್ಲಾಸ ನಾಯ್ಕ ಮಾತನಾಡಿ. ತಾಲೂಕು ಕೇಂದ್ರದಿಂದ ದೂರ ಇರುವ ಇಂತಹ ಗ್ರಾಮೀಣ ಭಾಗಕ್ಕೆ ಸರಕಾರಿ ಶಾಲೆಯ ಶಿಕ್ಷಕರ ಬಳಗ ಸ್ವಯಂ ಸ್ಫೂರ್ತಿಯಿಂದ … [Read more...] about ಗ್ರಾಮೀಣ ಭಾಗದಲ್ಲಿ “ಚಿಲುಮೆ” ಮಕ್ಕಳ ರಜೆ ಶಿಬಿರ

ಜೀವನ ಕಲೆ ಸುದರ್ಶನ ಕ್ರಿಯಾ ಶಿಬಿರ

August 21, 2017 by Sachin Hegde Leave a Comment

ಕಾರವಾರ:ನಗರದಲ್ಲಿ ಆರ್ಟ ಆಫ್ ಲಿವಿಂಗ್ ವತಿಯಿಂದ ಜೀವನ ಕಲೆ ಸುದರ್ಶನ ಕ್ರಿಯಾ ಶಿಬಿರ ನಡೆಯಿತು. ಗ್ರೀನ್‍ಸ್ಟೀಟ್ ರಸ್ತೆಯಲ್ಲಿರುವ ದತ್ತ ಪ್ರಸಾದ ಕಾಂಪ್ಲೇಕ್ಸನ ವ್ಯಕ್ತಿತ್ವ ವಿಕಸನ ಕೇಂದ್ರದಲ್ಲಿ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಆರ್ಟ ಆಫ್ ಲಿವಿಂಗ್‍ನ ಶಿಕ್ಷಕ ಸುನೀಲ ಹಾರ್ವೇ ಶಿಬಿರ ನಡೆಸಿಕೊಟ್ಟರು. ತರಭೇತಿ ವೇಳೆ ಮಾತನಾಡಿದ ಅವರು, ಉಸಿರಾಟದ ವಿಧಾನ ಹಾಗೂ ಆರೋಗ್ಯಕರ ಜೀವನಕ್ಕಾಗಿ ರೂಡಿಸಿಕೊಳ್ಳಬೇಕಾದ ಜೀವನಶೈಲಿಗಳನ್ನು ಪರಿಚಯಿಸಿದರು. 30ಕ್ಕೂ ಅಧಿಕ … [Read more...] about ಜೀವನ ಕಲೆ ಸುದರ್ಶನ ಕ್ರಿಯಾ ಶಿಬಿರ

ಅನಾನಿಮಸ್ ಆಲ್ಕೋಹಾಲಿಕ್ಸ್ ಸಂಘಟನೆಯವರಿಂದ ಮೂರು ದಿನಗಳ ಕಾಲ ಶಿಬಿರ

August 17, 2017 by Sachin Hegde Leave a Comment

ಅನಾನಿಮಸ್ ಆಲ್ಕೋಹಾಲಿಕ್ಸ್ ಸಂಘಟನೆಯವರಿಂದ ಮದ್ಯ ವ್ಯಸನ ತ್ಯಜಿಸಲು ಮುರುಡೇಶ್ವರದ ಆರ್‍ಎನ್‍ಎಸ್ ಹೈವೇ ಹೊಟೇಲ್‍ನಲ್ಲಿ ಆ.18ರಿಂದ ಮೂರು ದಿನಗಳ ಕಾಲ ಶಿಬಿರ ನಡೆಯಲಿದೆ. ಸಮ್ಮೇಳನದಲ್ಲಿ ಪಾಲ್ಗೊಳ್ಳಲು ಇಚ್ಛಿಸುವವರು 9901876180ನ್ನು ಸಂಪರ್ಕಿಸಬಹುದು ಎಂದು ಸಂಘಟಕರು ತಿಳಿಸಿದ್ದಾರೆ. … [Read more...] about ಅನಾನಿಮಸ್ ಆಲ್ಕೋಹಾಲಿಕ್ಸ್ ಸಂಘಟನೆಯವರಿಂದ ಮೂರು ದಿನಗಳ ಕಾಲ ಶಿಬಿರ

ಲಯನ್ಸ ಕ್ಲಬ್ ನಿಂದ ಉಚಿತ ಆರೋಗ್ಯ ಶಿಬಿರ

August 4, 2017 by Sachin Hegde Leave a Comment

ಕಾರವಾರ: ಸದಾಶಿವಗಡದ ಆಯಾನ್ ರೆಸಿಡೆನ್ಸಿ ಅಪಾರ್ಟ್‍ಮೆಂಟ್ ಹಾಲ್‍ನಲ್ಲಿ ಅ.5 ರಂದು ಉಚಿತ ಹೃದಯ, ನರರೋಗ, ಎಲುಬು ಹಾಗೂ ಕ್ಯಾನ್ಸರ್ ರೋಗಗಳ ಉಚಿತ ತಪಾಸಣೆ ನಡೆಯಲಿದೆ. ಕಾರವಾರ ಲಾಯನ್ಸ್ ಕ್ಲಬ್, ಕಲ್ಲೂರು ಎಜ್ಯೂಕೇಶನ್ ಟ್ರಸ್ಟ್ ಹಾಗೂ ಮಂಗಳೂರು ಕೆ.ಎಸ್. ಹೆಗಡೆ ಚೆರಿಟೆಬಲ್ ಆಸ್ಪತ್ರೆ ಸಂಯುಕ್ತ ಆಶ್ರಯದಲ್ಲಿ ಇದನ್ನು ಹಮ್ಮಿಕೊಳ್ಳಲಾಗಿದೆ. ಗುರುವಾರ ಈ ಬಗ್ಗೆ ಸುದ್ದಿಗೊಷ್ಟಿಯಲ್ಲಿ ಮಾಹಿತಿ ನೀಡಿದ ಲಾಯನ್ಸ್ ಕ್ಲಬ್ ಅಧ್ಯಕ್ಷ ಮಹಮದ್ ಅಲ್ತಾಫ್ ಶೇಖ್, ಬಡಜನರಿಗೆ … [Read more...] about ಲಯನ್ಸ ಕ್ಲಬ್ ನಿಂದ ಉಚಿತ ಆರೋಗ್ಯ ಶಿಬಿರ

ರಕ್ತದಾನ ಮಾಡುವವರು ಜೀವ ರಕ್ಷಕರು;ಜಿ.ಪಂ. ಸದಸ್ಯೆ ಶ್ರೀಕಲಾ ಶಾಸ್ತ್ರಿ

July 15, 2017 by Gaju Gokarna Leave a Comment

ಹೊನ್ನಾವರ: ರಕ್ತದಾನ ಮಾಡುವವರು ಜೀವ ರಕ್ಷಕರು. ರಕ್ತದಾನ ಮಾಡಲು ಹಣ ಬೇಕಿಲ್ಲ, ಹೃದಯವಂತಿಕೆ ಬೇಕು ಎಂದು ಜಿ.ಪಂ. ಸದಸ್ಯೆ ಶ್ರೀಕಲಾ ಶಾಸ್ತ್ರಿ ಹೇಳಿದರು. ಪಟ್ಟಣದ ತಾಲೂಕಾ ಸರಕಾರಿ ಆಸ್ಪತ್ರೆಯಲ್ಲಿ ಬಿಜೆಪಿ ತಾಲೂಕಾ ಮಂಡಲದ ಆಶ್ರಯದಲ್ಲಿ ತಾಲೂಕಾ ಆಸ್ಪತ್ರೆ, ಕುಮಟಾದ ಬ್ಲಡ್ ಬ್ಯಾಂಕ್ ಸಹಯೋಗದಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ರಕ್ತ ದಾನ ಮಾಡಿದವರಿಗೆ ಹೊಸ ರಕ್ತ ಉತ್ಪನ್ನವಾಗುತ್ತದೆ. ಪಡೆದವರಿಗೆ ಜೀವ ರಕ್ಷಣೆಯಾಗುತ್ತದೆ. … [Read more...] about ರಕ್ತದಾನ ಮಾಡುವವರು ಜೀವ ರಕ್ಷಕರು;ಜಿ.ಪಂ. ಸದಸ್ಯೆ ಶ್ರೀಕಲಾ ಶಾಸ್ತ್ರಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar