• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಶಿವಾಜಿ ವೃತ್ತ

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ;ಮನವಿ

January 31, 2018 by Yogaraj SK Leave a Comment

ಹಳಿಯಾಳ :- ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ನೇತೃತ್ವದಲ್ಲಿ ವಿವಿಧ ಹಿಂದೂಪರ ಸಂಘಟನೆಗಳು ಮಂಗಳವಾರ ತಹಶೀಲ್ದಾರ್ ವಿಧ್ಯಾಧರ ಗುಳಗುಳಿ ಅವರ ಮೂಲಕ ಪ್ರಧಾನ ಮಂತ್ರಿ ಅವರಿಗೆ ಮನವಿ ಸಲ್ಲಿಸಿದರು. ಪಟ್ಟಣದ ಶಿವಾಜಿ ವೃತ್ತದಲ್ಲಿ ಕೆಲ ಸಮಯ ಪ್ರತಿಭಟನೆ ನಡೆಸಿ ಬಳಿಕ ಮಿನಿ ವಿಧಾನಸೌಧಕ್ಕೆ ಆಗಮಿಸಿ ಪ್ರಧಾನ ಮಂತ್ರಿಯವರ ಹೆಸರಿನಲ್ಲಿದ್ದ ಮನವಿಯನ್ನು ತಹಶೀಲ್ದಾರ್ ಅವರಿಗೆ ಸಲ್ಲಿಸಲಾಯಿತು. ಮನವಿಯಲ್ಲಿ ಹಿಂದೂಗಳ ಉತ್ಸವದ … [Read more...] about ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ;ಮನವಿ

ಬಸವಪುರಾಣ ಗ್ರಂಥಕ್ಕೆ ಪೂಜೆಸಲ್ಲಿಸಿ ಮೆರವಣಿಗೆಗೆ ಚಾಲನೆ

January 13, 2018 by Yogaraj SK Leave a Comment

ಹಳಿಯಾಳ : 12ನೇ ಶತಮಾನದಲ್ಲಿಯ  ಬಸವ ವಚನಗಳು ಮತ್ತು ಪುರಾಣವು ಇಂದಿನ 21ನೇ ಶತಮಾನಕ್ಕೂ ದಾರಿದೀಪದಂತೆ ಬೆಳಕನ್ನು ಚೆಲ್ಲುತ್ತಿದ್ದು ಅದರ ಮಹತ್ವ ಮತ್ತು ಅಧ್ಯಯನ ಮಾಡುವುದು ಅವಶ್ಯವಾಗಿದೆ, ವಿಶ್ವದ ಕೆಲವು ದೇಶಗಳು ಬಸವ ವಚನಗಳನ್ನು ತಿಳಿಯುವುದರ ಜೊತೆಗೆ ಅವುಗಳ ಕುರಿತು ವೈಜ್ಞಾನಿಕ ಅಧ್ಯಯನಕ್ಕೆ ಆಸಕ್ತಿ ವಹಿಸಿರುವುದು ಮಹಾಮಾನವತಾವಾದಿ ವಿಶ್ವಗುರು ಬಸವಣ್ಣನವರಿಗೆ ನೀಡಿದ ಗೌರವವಾಗಿದೆ ಎಂದು ಉಪ್ಪಿನಬೇಟಗೇರಿ-ಹಳಿಯಾಳ ವಿರಕ್ತಮಠದ ಕುಮಾರ ವಿರೂಪಾಕ್ಷ ಸ್ವಾಮೀಜಿ … [Read more...] about ಬಸವಪುರಾಣ ಗ್ರಂಥಕ್ಕೆ ಪೂಜೆಸಲ್ಲಿಸಿ ಮೆರವಣಿಗೆಗೆ ಚಾಲನೆ

ಪರೇಶ್ ಮೇಸ್ತ ಕೊಲೆ ಪ್ರಕರಣ; ಸಿಬಿಐಗೆ ನೀಡಬೇಕೆಂದು ಆಗ್ರಹಿಸಿ ರಾಜ್ಯಪಾಲರಿಗೆ ಮನವಿ

December 11, 2017 by Sachin Hegde Leave a Comment

ಹಳಿಯಾಳ :ಹೊನ್ನಾವರ ಪಟ್ಟಣದ ನಿವಾಸಿಯಾದ ಪರೇಶ್ ಕಮಲಾಕರ ಮೇಸ್ತ ಕೊಲೆಗೆ ಸಂಬಂಧಿಸಿದಂತೆ ಉತ್ತರ ಕನ್ನಡ ಜಿಲ್ಲಾ ಪೋಲಿಸ್ ಆರಕ್ಷಕರ ಸಮ್ಮುಖದಲ್ಲಿ ಅಪರಾಧಿಗಳನ್ನು ಪತ್ತೆಹಚ್ಚುವುದರ ಬದಲು ಅವರ ಜೊತೆ ಶಾಮೀಲಾಗಿ ಪ್ರಕರಣವನ್ನು ಮುಚ್ಚುವಂತಹ ಕೆಲಸ ಮಾಡಲಾಗುತ್ತಿದ್ದು ಪ್ರಕರಣ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು ಹಾಗೂ ರಾಜ್ಯ ಸರ್ಕಾರದಿಂದ ಮೃತನ ಕುಟುಂಬಕ್ಕೆ ಸೂಕ್ತ ಪರಿಹಾರ ಮತ್ತು ಭದ್ರತೆ ನೀಡಬೇಕೆಂದು ಆಗ್ರಹಿಸಿ ಹಳಿಯಾಳ ಬಿಜೆಪಿ ಘಟಕದವರು ರಾಜ್ಯಪಾಲರಿಗೆ ಬರೆದ … [Read more...] about ಪರೇಶ್ ಮೇಸ್ತ ಕೊಲೆ ಪ್ರಕರಣ; ಸಿಬಿಐಗೆ ನೀಡಬೇಕೆಂದು ಆಗ್ರಹಿಸಿ ರಾಜ್ಯಪಾಲರಿಗೆ ಮನವಿ

ಕೌಶಲ್ಯಾಭಿವೃದ್ದಿ ಮತ್ತು ಉದ್ಯಮಶೀಲತೆ ಖಾತೆಯ ರಾಜ್ಯ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ;ಸಂಭ್ರಮ ಆಚರಣೆ

September 4, 2017 by Sachin Hegde Leave a Comment

ಹಳಿಯಾಳ ;ಕೆನರಾ ಕ್ಷೇತ್ರದ ಸಂಸದ ಅನಂತಕುಮಾರ ಹೆಗಡೆ ಅವರು ಕೇಂದ್ರದ ಕೌಶಲ್ಯಾಭಿವೃದ್ದಿ ಮತ್ತು ಉದ್ಯಮಶೀಲತೆ ಖಾತೆಯ ರಾಜ್ಯ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡುತ್ತಿದ್ದಂತೆಯೇ ಇಲ್ಲಿಯ ಬಿಜೆಪಿ ಘಟಕದÀವರು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಬ್ರಮಿಸಿದರು. ರವಿವಾರ ಇಲ್ಲಿಯ ಶ್ರೀ ಗಣೇಶ ಕಲ್ಯಾಣ ಮಂಟಪದಲ್ಲಿ ಸಭೆ ನಡೆಸಿದ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ನಂತರ ಪಟ್ಟಣದ ಶಿವಾಜಿ ವೃತ್ತಕ್ಕೆ ಆಗಮಿಸಿ ಶಿವಾಜಿ ಪುತ್ಥಳಿಗೆ ಮಾಲಾರ್ಪಣೆ ಮಾಡುವುದರ ಮೂಲಕ ಗೌರವ … [Read more...] about ಕೌಶಲ್ಯಾಭಿವೃದ್ದಿ ಮತ್ತು ಉದ್ಯಮಶೀಲತೆ ಖಾತೆಯ ರಾಜ್ಯ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ;ಸಂಭ್ರಮ ಆಚರಣೆ

ಅಹೋರಾತ್ರಿ ಧರಣಿ 4 ನೇ ದಿನಕ್ಕೆ

May 14, 2017 by Sachin Hegde Leave a Comment

ಹಳಿಯಾಳ :ದಲಿತರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿರುವ ಮೌರ್ಯ ಹೋಟೆಲ್ ಪಕ್ಕದ ಪುರಸಭೆಗೆ ಸೇರಿದ ನಿವೇಶನದಲ್ಲಿ ಡಾ. ಬಾಬಾ ಸಾಹೇಬ ಅಂಬೇಡ್ಕರ ಭವನ ನಿರ್ಮಿಸುವಂತೆ ಆಗ್ರಹಿಸಿ ಹಳಿಯಾಳ ದಲಿತ ಸಂಘಟನೆಗಳ ಒಕ್ಕೂಟ ಆರಂಭಿಸಿರುವ ಅಹೋರಾತ್ರಿ ಧರಣಿ ಶನಿವಾರ 4 ನೇ ದಿನಕ್ಕೆ ಕಾಲಿಟ್ಟಿದೆ. ತಾಲೂಕಾ ಕೇಂದ್ರ ಹಳಿಯಾಳದ ಪಟ್ಟಣದ ಪೋಲಿಸ್ ಠಾಣೆ, ಪುರಸಭೆ ಹಾಗೂ ಮಿನಿ ವಿಧಾನಸೌಧದ ಎದುರಿನ ರಾಜ್ಯ ಹೆದ್ದಾರಿಯಲ್ಲಿಯ ಶಿವಾಜಿ ವೃತ್ತದಲ್ಲಿ ಹಾಕಲಾದ ಭಗವಾನ್ ಬುದ್ದ … [Read more...] about ಅಹೋರಾತ್ರಿ ಧರಣಿ 4 ನೇ ದಿನಕ್ಕೆ

« Previous Page

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar