• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಶ್ರಮ

ನೆಹರು ಯುವ ಕೇಂದ್ರದ ಜಿಲ್ಲಾ ಉಸ್ತುವಾರಿ ಸಲಹಾ ಸಮಿತಿಗೆ ಗೋಪಾಲಕೃಷ್ಣ ಭಟ್ ಆಯ್ಕೆ

October 1, 2021 by Vishwanath Shetty Leave a Comment

ಕೇಂದ್ರ ಸರ್ಕಾರದ ಯುವ ಕಾರ್ಯ ಸಚಿವಾಲಯದ ನೆಹರು ಯುವ ಕೇಂದ್ರದ ಜಿಲ್ಲಾ ಉಸ್ತುವಾರಿ ಸಲಹಾ ಸಮಿತಿಗೆ ಗೋಪಾಲಕೃಷ್ಣ ಭಟ್  ಆಯ್ಕೆಯಾಗಿದ್ದಾರೆ.ಜಿಲ್ಲಾ ಉಸ್ತುವಾರಿ ಸಲಹಾ ಸಮಿತಿಗೆ ಆಯ್ಕೆ ಮಾಡಿ  ಕಾರವಾರದ ಯುವ ಕೇಂದ್ರದ ಯಶವಂತ್ ಯಾದವ್ ಆದೇಶ ಹೊರಡಿಸಿದ್ದಾರೆ.ಮೂಲತಃ ಹೊನ್ನಾವರ  ತಾಲೂಕಿನ ಮಾವಿನಕುರ್ವಾ ಗ್ರಾಮದ ನಿವಾಸಿಯಾಗಿದ್ದಾರೆ.ವೃತ್ತಿಯಲ್ಲಿ ಪತ್ರಕರ್ತರಾಗಿರುವ ಇವರು  ಹೊನ್ನಾವರ ತಾಲೂಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿಯೂ ಕಾರ್ಯ … [Read more...] about ನೆಹರು ಯುವ ಕೇಂದ್ರದ ಜಿಲ್ಲಾ ಉಸ್ತುವಾರಿ ಸಲಹಾ ಸಮಿತಿಗೆ ಗೋಪಾಲಕೃಷ್ಣ ಭಟ್ ಆಯ್ಕೆ

ಕೊಂಕಣಿಖಾರ್ವಿ ಭವನಕ್ಕೆ ವಿರೇಂದ್ರ ಹೆಗ್ಡೆ ಭೇಟಿ

December 22, 2017 by Sachin Hegde Leave a Comment

ಹೊನ್ನಾವರ:ಶ್ರಮಪಟ್ಟು ದುಡಿದವರಿಗೆ, ಸಾಧನೆ ಮಾಡಿದವರಿಗೆ ದೇವರು ಒಲಿಯುತ್ತಾನೆ. ಜೀವನದಲ್ಲಿ ಶ್ರಮ, ನಿಷ್ಠೆ, ಧರ್ಮದಿಂದ ದುಡಿಮೆ ಮಾಡಿ ಉತ್ತಮ ಸಂಸಾರ ಮಾಡುವಂತಾಗಬೇಕು. ದುಡಿದ ಸಂಪತ್ತನ್ನು ಸರಿಯಾಗಿ ಬಳಸಿಕೊಂಡು, ಸಂಪತ್ತಿನ ಉಳಿತಾಯದ ಕಡೆಗೂ ಗಮನ ಹರಿಸಬೇಕು. ವ್ಯಸನಗಳನ್ನು ಹತೋಟಿಯಲ್ಲಿಟ್ಟುಕೊಳ್ಳುವುದರಿಂದ ಜೀವನದಲ್ಲಿ ಸುಖ ಶಾಂತಿ ನೆಮ್ಮದಿ ದೊರೆಯುತ್ತದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹೇಳಿದರು. ಅಖಿಲ ಭಾರತ … [Read more...] about ಕೊಂಕಣಿಖಾರ್ವಿ ಭವನಕ್ಕೆ ವಿರೇಂದ್ರ ಹೆಗ್ಡೆ ಭೇಟಿ

ಶ್ರಮಿಕ ವರ್ಗದ ಶ್ರೇಯೋಭಿವೃದ್ಧಿಗೆ ಕಟಿಬದ್ದ, ಶಾಸಕಿ ಶಾರದಾ ಎಂ. ಶೆಟ್ಟಿ

May 3, 2017 by Gaju Gokarna Leave a Comment

ಹೊನ್ನಾವರ ;ದೇಶÀದ ಅಭಿವೃದ್ಧಿಗೆ ಮಹÀತ್ವದ ಪಾತ್ರವಹಿಸುತ್ತಿರುವ ಕಾರ್ಮಿಕರ ಶ್ರಮ ಮಹÀತ್ತರವಾಗಿದ್ದು, ಕೂಲಿ ಕಾರ್ಮಿಕರ ಕುಟುಂಬದ ಶ್ರೇಯೋಭಿವೃದ್ಧಿಗೆ ಶ್ರಮಿಸಲು ನಾನು ಸದಾ ಸಿದ್ದನಾಗಿದ್ದೇನೆ ಎಂದು ಶಾಸಕಿ ಶ್ರೀಮತಿ ಶಾರದಾ ಶೆಟ್ಟಿ ಹೇಳಿದರು. ಅವರು ಕಳೆದ ರವಿವಾರ ಹೊನ್ನಾವರದ ಪೋಲಿಸ್ ಮೈದಾನದಲ್ಲಿ ಶ್ರೀ ನವಜ್ಯೋತಿ ಕೂಲಿಕಾರ್ಮಿಕರ ಹೋರಾಟ ಸಂಘದ 7ನೇ ವರ್ಷದ ತಾಲೂಕಾ ಮಟ್ಟದ ಸಮಾವೇಶವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಮೇ 1 ಕಾರ್ಮಿಕರ ದಿನಾಚರಣೆ … [Read more...] about ಶ್ರಮಿಕ ವರ್ಗದ ಶ್ರೇಯೋಭಿವೃದ್ಧಿಗೆ ಕಟಿಬದ್ದ, ಶಾಸಕಿ ಶಾರದಾ ಎಂ. ಶೆಟ್ಟಿ

ಪಾಂಚಜನ್ಯ ಹಸ್ತ ಪ್ರತಿ ಬಿಡುಗಡೆ

April 25, 2017 by Sachin Hegde Leave a Comment

ದಾಂಡೇಲಿ :ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ರಚಿಸಿದ ಪಾಂಚಜನ್ಯ ಹಸ್ತ ಪ್ರತಿ ಬಿಡುಗಡೆ ಮತ್ತು ಅಂತಿಮ ಪದವಿ ವಿದ್ಯಾರ್ಥಿಗಳ ಬಿಳ್ಕೋಡುಗೆ ಸಮಾರಂಭವು ಮಂಗಳವಾರ ಕಾಲೇಜಿನಲ್ಲಿ ಜರುಗಿತು.ಪಾಂಚಜನ್ಯ ಹಸ್ತ ಪ್ರತಿ ಬಿಡುಗಡೆ ಮಾಡಿ ಮಾತನಾಡಿದ ಕಾಲೇಜು ಅಭಿವೃದ್ದಿ ಸಮಿತಿಯ ಸದಸ್ಯ ಸೈಯದ ತಂಗಳ ಅವರು ಬದಲಾಗುತ್ತಿರುವ ಈ ಸಮಾಜದಲ್ಲಿ ಬದಲಾವಣೆಗೆ ತಕ್ಕಂತೆ ನಾವು ಕ್ರಿಯಾಶೀಲರಾಗಬೇಕು. ಜೀವನದಲ್ಲಿ ಸುಸಂಕೃತ ನಡವಳಿಕೆಗಳನ್ನು ಆಳವಡಿಸಿಕೊಳ್ಳುವುದರ … [Read more...] about ಪಾಂಚಜನ್ಯ ಹಸ್ತ ಪ್ರತಿ ಬಿಡುಗಡೆ

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar