ಹಳಿಯಾಳ :- ಸೋಮವಾರ ನಿಧನರಾದ ಕೇಂದ್ರ ರಸಗೊಬ್ಬರ ಖಾತೆ ಸಚಿವರಾಗಿದ್ದ ಬಿಜೆಪಿಯ ಅನಂತಕುಮಾರ್ ಶಾಸ್ತ್ರೀಯವರಿಗೆ ಹಳಿಯಾಳ ಬಿಜೆಪಿ ಘಟಕದಿಂದ ಶೃದ್ದಾಂಜಲಿ ಸಲ್ಲಿಸಲಾಯಿತು.ಪಟ್ಟಣದ ಶ್ರೀ ಗಣೇಶ ಕಲ್ಯಾಣ ಮಂಟಪದಲ್ಲಿ ಶೃದ್ದಾಂಜಲಿ ಸಭೆ ನಡೆಸಿದ ಬಿಜೆಪಿಗರು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸಲ್ಲಿಸಿ ಅಗಲಿದ ನಾಯಕನಿಗೆ ಶೃದ್ದಾಂಜಲಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಶಾಸಕ ಸುನೀಲ್ ಹೆಗಡೆ ಹಾಗೂ ಬಿಜೆಪಿ ಹಿರಿಯ ಮುಖಂಡ ಮಂಗೇಶ … [Read more...] about ಹಳಿಯಾಳ ಬಿಜೆಪಿ ಘಟಕದಿಂದ ಅಗಲಿದ ನಾಯಕ ಅನಂತಕುಮಾರಗೆ ಶೃದ್ದಾಂಜಲಿ