ಕಾರವಾರ:ಸಿಂಡಿಕೇಟ್ ಬ್ಯಾಂಕ್ ಮುಂಭಾಗ ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಮತ್ತು ಅಧಿಕಾರಿಗಳ ಸಂಘಟನೆಗಳ ಒಕ್ಕೂಟದವರು ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬುಧವಾರ ಸಂಜೆ ಪ್ರತಿಭಟನೆ ನಡೆಸಿದರು. ಜನ ವಿರೋಧಿ ಬ್ಯಾಂಕಿಂಗ್ ಸುಧಾರಣಾ ನೀತಿಯನ್ನು ಕೈ ಬಿಡಬೆಕು. ಉದ್ದೇಶಿತ ಬ್ಯಾಂಕ್ ವಿಲಿನೀಕರಣ ಪ್ರಕ್ರಿಯೆ ಸ್ಥಗಿತಗೊಳಿಸಬೇಕು. ಬ್ಯಾಂಕ್ಗಳ ಖಾಸಗೀಕರಣ ಮಾಡಬಾರದು ಎಂದು ಆಗ್ರಹಿಸಿದರು. ಉದ್ದೇಶ ಪೂರ್ವಕ ಸುಸ್ತಿದಾರರಾದ ಶ್ರೀಮಂತ ಕೈಗಾರಿಕೋದ್ಯಮಿಗಳು ಸಾರ್ವಜನಿಕ … [Read more...] about ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ
ಸಂಘಟನೆ
ಗೋಮಾಳ ಜಾಗವನ್ನು ಕಾರಾಗೃಹ ನಿರ್ಮಾಣಕ್ಕೆ ನೀಡದಂತೆ ಆಗ್ರಹ
ಕಾರವಾರ:ಕಣಸಗೇರಿಯಲ್ಲಿನ ಗೋಮಾಳವನ್ನು ಕಾರಾಗೃಹವನ್ನಾಗಿ ಪರಿವರ್ತಿಸಬಾರದು ಎಂದು ವಿವಿಧ ಹಿಂದೂ ಸಂಘಟನೆಗಳು ಜಿಲ್ಲಾಧಿಕಾರಿಗಳನ್ನು ಒತ್ತಾಯಿಸಿವೆ. ಈ ಕುರಿತು ಜಿಲ್ಲಾಧಿಕಾರಿ ಎಸ್.ಎಸ್. ನಕುಲಗೆ ಮನವಿ ಸಲ್ಲಿಸಿರುವ ನಿಯೋಗ, ಕಣಸಗೇರಿ ಗ್ರಾಮದ ಸರ್ವೇ ನಂಬರ 95ರ ಜಮೀನು ಗೋಮಾಳ ಭೂಮಿಯಾದೆ. ಈ ಭೂಮಿಯನ್ನು ಕಾರಾಗೃಹ ಇಲಾಖೆಗೆ ಹಸ್ತಾಂತರಿಸುವದು ಕಂದಾಯ ಇಲಾಖೆ ಕಾನೂನು ಹಾಗೂ ನಿಯಮಗಳಿಗೆ ವಿರುದ್ದವಾಗಿದೆ ಎಂದು ವಿವರಿಸಿದರು. ಗೋಮಾಳ ಭೂಮಿಯ ಪರಬಾರೆಯನ್ನು … [Read more...] about ಗೋಮಾಳ ಜಾಗವನ್ನು ಕಾರಾಗೃಹ ನಿರ್ಮಾಣಕ್ಕೆ ನೀಡದಂತೆ ಆಗ್ರಹ
ಧಾರ್ಮಿಕ ಭಾವನೆಗೆ ಧಕ್ಕೆ:ಆರೋಪಿ ಬಂಧನಕ್ಕೆ ಆಗ್ರಹ
ಹೊನ್ನಾವರ:ಮೆಕ್ಕಾದ ಕಾಬಾ ಮಸೀದಿಯ ಬಗ್ಗೆ ವ್ಯಂಗ್ಯವಾಗಿ ಫೇಸ್ಬುಕ್ ಜಾಲತಾಣಗಳಲ್ಲಿ ಹರಿಬಿಟ್ಟ ಆರೋಪಿಯನ್ನು ಶೀಘ್ರದಲ್ಲಿ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ತಾಲೂಕಿನ ಮುಸ್ಲಿಂ ಸಂಘಟನೆಗಳು ಹೊನ್ನಾವರ ಠಾಣೆಗೆ ಜಮಾಯಿಸಿ ಪೊಲೀಸರಿಗೆ ಹಾಗೂ ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು. ಹೊನ್ನಾವರ ಜಮಾತನ ಅಧ್ಯಕ್ಷ ಅಜಾದ್ ಅಣ್ಣೀಗೇರಿ ಮಾತನಾಡಿ ಹೊನ್ನಾವರ ಜೈವಂತ ನಾಯ್ಕ ಎಂಬಾತ ಫೇಸ್ಬುಕ್ನಲ್ಲಿ ಇಸ್ಲಾಂ ಧರ್ಮದ ಪವಿತ್ರ ಸ್ಥಳವಾದ ಮೆಕ್ಕಾದ ಕಾಬಾ … [Read more...] about ಧಾರ್ಮಿಕ ಭಾವನೆಗೆ ಧಕ್ಕೆ:ಆರೋಪಿ ಬಂಧನಕ್ಕೆ ಆಗ್ರಹ
ವಿದ್ಯುತ್ ಕಡಿತ ಮತ್ತು ನಗರದ ಚರಂಡಿಗಳನ್ನು ಸ್ವಚ್ಛಗೊಳಿಸುವಂತೆ ಒತ್ತಾಯಿಸಿ ಜಯ ಕರ್ನಾಟಕ ಸಂಘಟನೆಯ ಮನವಿ
ಕಾರವಾರ:ನಗರ ಹಾಗೂ ಗ್ರಾಮೀಣ ಪ್ರದೇಶ ವ್ಯಾಪ್ತಿಯಲ್ಲಿ ನಿರಂತರವಾಗಿ ವಿದ್ಯುತ್ ಕಡಿತಗೊಳಿಸುವುದನ್ನು ಖಂಡಿಸಿ ಮತ್ತು ನಗರದ ಚರಂಡಿಗಳನ್ನು ಸಂಪೂರ್ಣ ಸ್ವಚ್ಛಗೊಳಿಸುವಂತೆ ಒತ್ತಾಯಿಸಿ ಜಯ ಕರ್ನಾಟಕ ಸಂಘಟನೆ ತಾಲೂಕು ಘಟಕದ ಕಾರ್ಯಕರ್ತರು ಅಪರ ಜಿಲ್ಲಾಧಿಕಾರಿ ಎಚ್ ಪ್ರಸನ್ನಗೆ ಸೋಮವಾರ ಮನವಿ ಸಲ್ಲಿಸಿದರು. ಕಾರವಾರದ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ವಿದ್ಯುತ್ನ್ನು ಯಾವುದೇ ಮುನ್ಸೂಚನೆ ಇಲ್ಲದೆ ನಿರಂತರವಾಗಿ ಕಡಿತಗೊಳಿಸಲಾಗುತ್ತಿದೆ. ಇದರಿಂದ ಜನಸಮಾನ್ಯರು … [Read more...] about ವಿದ್ಯುತ್ ಕಡಿತ ಮತ್ತು ನಗರದ ಚರಂಡಿಗಳನ್ನು ಸ್ವಚ್ಛಗೊಳಿಸುವಂತೆ ಒತ್ತಾಯಿಸಿ ಜಯ ಕರ್ನಾಟಕ ಸಂಘಟನೆಯ ಮನವಿ
ಅಹೋರಾತ್ರಿ ಧರಣಿ 4 ನೇ ದಿನಕ್ಕೆ
ಹಳಿಯಾಳ :ದಲಿತರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿರುವ ಮೌರ್ಯ ಹೋಟೆಲ್ ಪಕ್ಕದ ಪುರಸಭೆಗೆ ಸೇರಿದ ನಿವೇಶನದಲ್ಲಿ ಡಾ. ಬಾಬಾ ಸಾಹೇಬ ಅಂಬೇಡ್ಕರ ಭವನ ನಿರ್ಮಿಸುವಂತೆ ಆಗ್ರಹಿಸಿ ಹಳಿಯಾಳ ದಲಿತ ಸಂಘಟನೆಗಳ ಒಕ್ಕೂಟ ಆರಂಭಿಸಿರುವ ಅಹೋರಾತ್ರಿ ಧರಣಿ ಶನಿವಾರ 4 ನೇ ದಿನಕ್ಕೆ ಕಾಲಿಟ್ಟಿದೆ. ತಾಲೂಕಾ ಕೇಂದ್ರ ಹಳಿಯಾಳದ ಪಟ್ಟಣದ ಪೋಲಿಸ್ ಠಾಣೆ, ಪುರಸಭೆ ಹಾಗೂ ಮಿನಿ ವಿಧಾನಸೌಧದ ಎದುರಿನ ರಾಜ್ಯ ಹೆದ್ದಾರಿಯಲ್ಲಿಯ ಶಿವಾಜಿ ವೃತ್ತದಲ್ಲಿ ಹಾಕಲಾದ ಭಗವಾನ್ ಬುದ್ದ … [Read more...] about ಅಹೋರಾತ್ರಿ ಧರಣಿ 4 ನೇ ದಿನಕ್ಕೆ