• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಸಂಘದ

ಪರೇಶ ಮೇಸ್ತನ ಕುಟುಂಬಕ್ಕೆ ವಿಶ್ವ ಹಿಂದೂ ಪರಿಷತ್ ವತಿಯಿಂದ 1 ಲಕ್ಷ ರೂಪಾಯಿ ಸಹಾಯ ಧನ ವಿತರಣೆ

March 29, 2018 by Gaju Gokarna Leave a Comment

ಹೊನ್ನಾವರ:ತಾಲೂಕಿನಲ್ಲಿ ಕಳೆದ ಡಿ. 6 ರಂದು ಸಾವನಪ್ಪಿದ ಹಿಂದೂ ಕಾರ್ಯಕರ್ತ ಪರೇಶ ಮೇಸ್ತನ ಕುಟುಂಬಕ್ಕೆ ವಿಶ್ವ ಹಿಂದೂ ಪರಿಷತ್ ವತಿಯಿಂದ 1 ಲಕ್ಷ ರೂಪಾಯಿ ಸಹಾಯ ಧನವನ್ನು ನೀಡಲಾಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹನುಮಂತ ಶ್ಯಾನಭಾಗ ಕುಮಟಾ, ವಿಶ್ವ ಹಿಂದೂ ಪರಿಷತ್‍ನ ಜೆ.ಟಿ.ಪೈ, ವಿ.ಜಿ.ಶೆಟ್ಟಿ, ರಾಮಚಂದ್ರ ಕಾಮತ್, ಮಹೇಶ ನಾಯ್ಕ, ಲೋಕೇಶ ಮೇಸ್ತ, ಸಂಜು ಶೇಟ್, ಮಂಜುನಾಥ ಶೇಟ್, ಎನ್.ಆರ್.ಮುಕ್ರಿ, ರಾಮಚಂದ್ರ ಶೇಟ್ ಇತರರು … [Read more...] about ಪರೇಶ ಮೇಸ್ತನ ಕುಟುಂಬಕ್ಕೆ ವಿಶ್ವ ಹಿಂದೂ ಪರಿಷತ್ ವತಿಯಿಂದ 1 ಲಕ್ಷ ರೂಪಾಯಿ ಸಹಾಯ ಧನ ವಿತರಣೆ

ಸೀಬರ್ಡ ನಿರಾಶ್ರಿತರಿಗೆ ಪರಿಹಾರದ ಚಕ್ ವಿತರಣೆ

December 5, 2017 by Sachin Hegde Leave a Comment

ಕಾರವಾರ: ದೇಶಕ್ಕಾಗಿ ಭೂಮಿ ತ್ಯಾಗ ಮಾಡಿ ಕಳೆದ 30 ವರ್ಷಗಳಿಂದ ಪರಿಹಾರಕ್ಕಾಗಿ ಕಾಯುತ್ತಿದ್ದ ಸೀಬರ್ಡ್ ನಿರಾಶ್ರಿತರಿಗೆ ಸರಕಾರ ಜಮಾ ಮಾಡಿದ 1 ಕೋಟಿ 94 ಲಕ್ಷ ರೂ.ಪರಿಹಾರದ ಮೊತ್ತವನ್ನು ಈಗ ವಿತರಿಸಲಾಗುತ್ತಿದೆ. ನ್ಯಾಯವಾದಿಗಳ ಸಂಘದ ಸಭಾಭವನದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಕಾರ ಮತ್ತು ಜಿಲ್ಲಾ ನ್ಯಾಯವಾದಿಗಳ ಸಂಘದ ಸಂಯುಕ್ತ ಆಶ್ರಯದಲ್ಲಿ ನಡೆದ ಕಾನೂನು ಅರಿವು ಕಾರ್ಯಕ್ರಮ ಹಾಗೂ ಲೋಕದಾಲತ್ ಮೂಲಕ ಸೀಬರ್ಡ್ ನಿರಾಶ್ರಿತರಿಗೆ ಪರಿಹಾರ ಚೆಕ್ ವಿತರಣಾ ಕಾರ್ಯಕ್ರಮ … [Read more...] about ಸೀಬರ್ಡ ನಿರಾಶ್ರಿತರಿಗೆ ಪರಿಹಾರದ ಚಕ್ ವಿತರಣೆ

ಸಂಘಟನೆ ಒಡೆಯುವ ದೂರ್ತ ಕೆಲಸವನ್ನು ಕೆಲವರು ಮಾಡುತ್ತಿದ್ದಾರೆ,ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಬಸವರಾಜ ಗುರಿಕಾರ

November 27, 2017 by Gaju Gokarna Leave a Comment

ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಬಸವರಾಜ ಗುರಿಕಾರ

ಹೊನ್ನಾವರ, ವ್ಯಕ್ತಿಗಳು ಶಾಶ್ವತ ಅಲ್ಲ. ಸಂಘಟನೆ ಶಾಶ್ವತ. ಸಂಘಟನೆ ಒಡೆಯುವ ಕೆಲಸಕ್ಕೆ ಕೆಲವರು ಪ್ರಯತ್ನಿಸುತ್ತಿದ್ದಾರೆ. ಸಂಘಟನೆಯಲ್ಲಿ ಎನ್.ಪಿ.ಎಸ್ ಸಂಘ, ಪದವೀಧರ ಶಿಕ್ಷಕರ ಸಂಘ, ಮುಖ್ಯಾಧ್ಯಾಪಕರ ಸಂಘ, ದೈಹಿಕ ಶಿಕ್ಷಕರ ಸಂಘ, ಹೀಗೆ ಅನೇಕ ಸ್ವಘೋಷಿತ ಸಂಘಗಳು ಹುಟ್ಟಿಕೊಂಡು ಸಂಘಟನೆಯನ್ನು ಒಡೆಯುವ ದೂರ್ತ ಕೆಲಸವನ್ನು ಕೆಲವರು ಮಾಡುತ್ತಿದ್ದಾರೆ. ಈ ಬಗ್ಗೆ ಶಿಕ್ಷಕರು ಎಚ್ಚರದಿಂದಿರಬೇಕು ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ À … [Read more...] about ಸಂಘಟನೆ ಒಡೆಯುವ ದೂರ್ತ ಕೆಲಸವನ್ನು ಕೆಲವರು ಮಾಡುತ್ತಿದ್ದಾರೆ,ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಬಸವರಾಜ ಗುರಿಕಾರ

ಕರ್ನಾಟಕ ಯುವ ಸೇನಾ ಸಂಘದ ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಗಫೂರ್ ಸಾಬ್ ಮಮ್ಮದ್ ಸಾಬ್ ನೇಮಕ

November 18, 2017 by Gaju Gokarna Leave a Comment

ಹೊನ್ನಾವರ:`ಸತ್ಯಕ್ಕಾಗಿ ಸಂಘಟನೆ, ನ್ಯಾಯಕ್ಕಾಗಿ ಹೋರಾಟ' ಸಿದ್ಧಾಂತ ಹಾಗೂ ಉದ್ದೇಶಕ್ಕಾಗಿ ರಚನೆಗೊಂಡಿರುವ ಕರ್ನಾಟಕ ಯುವ ಸೇನಾ ಸಂಘದ ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಗಫೂರ್ ಸಾಬ್ ಮಮ್ಮದ್ ಸಾಬ್ ನೇಮಕಗೊಂಡಿದ್ದಾರೆ. ಸಂಘಟನೆಯ ರಾಜ್ಯಾಧ್ಯಕ್ಷ ಶ್ರೀನಾಥ ಪವಾರ್, ಮಹಿಳಾ ರಾಜ್ಯಾಧ್ಯಕ್ಷೆ ಚೈತ್ರ ಗೌಡ, ಜಿಲ್ಲಾಧ್ಯಕ್ಷ ಮೆಹಬೂಬ ಅಲಿ, ಯುವ ಅಧ್ಯಕ್ಷ ಸಂತೋಷ್ ನಾಯ್ಕ, ಜಿಲ್ಲಾ ಮಹಿಳಾ ಅಧ್ಯಕ್ಷೆ ರೋಷನಿ ಭಟ್ ಇವರ ಆದೇಶದ ಮೇರೆಗೆ ನೇಮಕಗೊಳಿಸಿ ಸಂಘಟಣೆ ಬಲಗೊಳಿಸಿ … [Read more...] about ಕರ್ನಾಟಕ ಯುವ ಸೇನಾ ಸಂಘದ ಜಿಲ್ಲಾ ಮಹಾ ಪ್ರಧಾನ ಕಾರ್ಯದರ್ಶಿ ಗಫೂರ್ ಸಾಬ್ ಮಮ್ಮದ್ ಸಾಬ್ ನೇಮಕ

ಪೋಟೋಗ್ರಾಪರ್ಸ್ ಮತ್ತು ವಿಡಿಯೋಗ್ರಾಫರ್ಸ್ ಸಂಘದ ದಶಮಾನೋತ್ಸವ ಕಾರ್ಯಕ್ರಮ

October 23, 2017 by Gaju Gokarna Leave a Comment

ಹೊನ್ನಾವರ ತಾಲೂಕ ಸ್ಟುಡಿಯೋ ಪೋಟೋಗ್ರಾಪರ್ಸ್ ಮತ್ತು ವಿಡಿಯೋಗ್ರಾಫರ್ಸ್ ಸಂಘದ ದಶಮಾನೋತ್ಸವ ಕಾರ್ಯಕ್ರಮ ಪ್ರಭಾತನಗರದ ಮೂಡಗಣಪತಿ ಕಲ್ಯಾಣ ಮಂಟಪದಲ್ಲಿ ನಡೆಯಿತು. ಹಿರಿಯ ಸಿವಿಲ್ ನ್ಯಾಯಾಧಿಶ ಹಾಗು ತಾಲೂಕಿನ ಕಾನೂನು ಸೇವಾಸಮಿತಿ ಅಧ್ಯಕ್ಷರಾದ ಎಂ.ವಿ.ಚೆನ್ನಕೇಶವರೆಡ್ಡಿ ಮಾತನಾಡಿ, ಛಾಯಾಗ್ರಾಹಕರು ಜೀವನದ ಸಂತೋಷ ಹಾಗು ದುಃಖದ ಸನ್ನಿವೇಶವನ್ನು ಸೆರೆಹಿಡಿಯುವ ಉತ್ತಮ ಕಲಾವಿದರು. ಅದ್ಬುತ ಶಕ್ತಿಯ ನಿಮ್ಮ ವೃತ್ತಿಗೆ ಉತ್ತಮ ಕಾರ್ಯಕ್ರಮವನ್ನು ನೀಡುತ್ತಿದ್ದಿರಿ. … [Read more...] about ಪೋಟೋಗ್ರಾಪರ್ಸ್ ಮತ್ತು ವಿಡಿಯೋಗ್ರಾಫರ್ಸ್ ಸಂಘದ ದಶಮಾನೋತ್ಸವ ಕಾರ್ಯಕ್ರಮ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar