• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಸಂಪರ್ಕ

ನಗರಸಭೆಯಲ್ಲಿ ನಡೆದ ಸಭೆ

August 1, 2017 by Sachin Hegde Leave a Comment

ಕಾರವಾರ: ಜಲ ಮಂಡಳಿಯಿಂದ ನಗರಸಭೆಗೆ ಬಂದ ನೀರಿನ ಬಿಲ್ ಆರು ಕೋಟಿ ದಾಟಿದ್ದು, ನಗರಸಭೆಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ಬಿಲ್ ಬಗ್ಗೆ ಶಂಕೆ ವ್ಯಕ್ತವಾಯಿತು. ನಗರದಲ್ಲಿ ನೀರು ಪೂರೈಕೆಯೇ ಸರಿಯಾಗಿರದಿರುವಾಗ ದುಬಾರಿ ಬಿಲ್ ಬಂದಿರುವ ಬಗ್ಗೆ ತನಿಖೆ ನಡೆಸಬೇಕು ಎಂದು ನಾಮನಿರ್ದೇಶಿತ ಸದಸ್ಯ ಸಂತೋಷ ಗುರುಮಠ ಆಗ್ರಹಿಸಿದರು. ಸದಸ್ಯ ಸಂದೀಪ ತಳ್ಳೇಕರ್ ಮಾತನಾಡಿ, ಜೂನ್ ತಿಂಗಳಿನಲ್ಲಿ ನಗರಸಭೆಗೆ 14 ಲಕ್ಷ ನೀರಿನ ಬಿಲ್ ಬಂದಿದೆ. ಮಳೆಗಾಲದಲ್ಲಿಯೂ ಇಷ್ಟೊಂದು ಬಿಲ್ ಬಂದಿದೆ … [Read more...] about ನಗರಸಭೆಯಲ್ಲಿ ನಡೆದ ಸಭೆ

ವಿದ್ಯುತ್ ಸಂಪರ್ಕ ಪಡೆದ ವಾರದಲ್ಲಿಯೇ ಕತ್ತಲು

July 26, 2017 by Sachin Hegde Leave a Comment

ಕುಮಟಾ ತಾಲೂಕಿನ ಕುಗ್ರಾಮ ಮೇದನಿ ವಿದ್ಯುತ್ ಸಂಪರ್ಕ ಪಡೆದ ವಾರದಲ್ಲಿಯೇ ಕತ್ತಲಾಗಿದೆ. ಅನಾದಿಕಾಲದಿಂದಲೂ ಚಿಮಣಿ ದೀಪದ ಮುಂದೆ ಜೀವನ ಸಾಗಿಸುತ್ತಿದ್ದ ಗ್ರಾಮಕ್ಕೆ ಸರಕಾರ ಈಚೆಗೆ ವಿದ್ಯುತ್ ಸಂಪರ್ಕವನ್ನು ಒದಗಿಸಿತ್ತು. 2016ರ ನವೆಂಬರ್ ತಿಂಗಳಿನಲ್ಲಿ ಕಾಮಗಾರಿಗೆ ಕುಮಟಾ ಶಾಸಕಿ ಶಾರದಾ ಶೆಟ್ಟಿ ಚಾಲನೆ ನೀಡಿದ್ದರು. ಆರಂಭದಲ್ಲಿ ನೆಲದಡಿ ಕೇಬಲ್ ಎಳೆಯುವ ಪ್ರಸ್ತಾಪವಾಗಿತ್ತಾದರೂ ಬಳಿಕ ಕಂಬಗಳ ಮೂಲಕ ಕೋಟಿಂಗ್ ವೈಯರ್ ಬಳಸಿ ವಿದ್ಯುತ್ ಪೂರೈಕೆ ಮಾಡಲು ಹೆಸ್ಕಾಂ … [Read more...] about ವಿದ್ಯುತ್ ಸಂಪರ್ಕ ಪಡೆದ ವಾರದಲ್ಲಿಯೇ ಕತ್ತಲು

ಜನರನ್ನು ತಪ್ಪು ದಾರಿಗೆ ಎಳೆಯುವ ಪ್ರಯತ್ನ ;ಸಚಿವ ಆರ್.ವಿ.ದೇಶಪಾಂಡೆ

July 22, 2017 by Sachin Hegde Leave a Comment

ಹಳಿಯಾಳ:ಕೇಂದ್ರ ಸರ್ಕಾರದ ಉಜ್ವಲಾ ಯೋಜನೆಯು ಅಡುಗೆ ಅನಿಲ ಸಂಪರ್ಕ ಇಲ್ಲದವರಿಗೆ ಉಚಿತವಾಗಿ ಸಂಪರ್ಕ ನೀಡಲಾಗುತ್ತದೆ ಎಂದು ಬಿಜೆಪಿ ಪಕ್ಷದವರು ಸುಳ್ಳು ಹೇಳುವ ಮೂಲಕ ಜನರನ್ನು ತಪ್ಪು ದಾರಿಗೆ ಎಳೆಯುವ ಪ್ರಯತ್ನ ಮಾಡುತ್ತಿದ್ದು ಯೋಜನೆಯಲ್ಲಿನ ನೀಜಾಂಶವನ್ನು ಜನರಿಗೆ ತಿಳಿಸಿ ಹೊರತು ಸತ್ಯಾಂಶವನ್ನು ಮುಚ್ಚಿಟ್ಟು ಜನರ ಕಣ್ಣಿಗೆ ಮಂಕುಬೂದಿ ಎರಚಬೇಡಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಶನಿವಾರ ಸಾಯಂಕಾಲ ಇಲ್ಲಿಯ ದೇಶಪಾಂಡೆ ಭವನದಲ್ಲಿ … [Read more...] about ಜನರನ್ನು ತಪ್ಪು ದಾರಿಗೆ ಎಳೆಯುವ ಪ್ರಯತ್ನ ;ಸಚಿವ ಆರ್.ವಿ.ದೇಶಪಾಂಡೆ

ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ

July 13, 2017 by Gaju Gokarna Leave a Comment

ಹೊನ್ನಾವರ:ಶ್ರೇಷ್ಠ ಕೃಷಿಕ ಪ್ರಶಸ್ತಿ ಆಯ್ಕೆ ಕುರಿತು ಕೃಷಿ ಇಲಾಖೆ, ಹೊನ್ನಾವರ ಆತ್ಮ ಯೋಜನೆಯಡಿಯಲ್ಲಿ 2017-18ನೇ ಸಾಲಿಗೆ ಆಸಕ್ತ ರೈತರಿಗೆ ಅರ್ಜಿಗಳನ್ನು ಆಹ್ವಾನಿಸಿದ್ದು, ಕೃಷಿ ಹಾಗೂ ತತ್ಸಮಾನ ಕ್ಷೇತ್ರಗಳಲ್ಲಿ ಉತ್ತಮ ಸಾಧನೆಯನ್ನು ಮಾಡಿದ ರೈತರು ಅರ್ಜಿಗಳನ್ನು ಜುಲೈ 31ರ ಒಳಗಾಗಿ ಭರ್ತಿ ಮಾಡಿ ಎಲ್ಲಾ ಸೂಕ್ತ ದಾಖಲೆಗಳೊಂದಿಗೆ ಒದಗಿಸಲು ವಿನಂತಿಸಲಾಗಿದೆ. ಸೂಕ್ತ ಮಾಹಿತಿ ಹಾಗೂ ಅರ್ಜಿ ನಮೂನೆಗಳನ್ನು ಕೃಷಿ ಇಲಾಖೆ, ಹೊನ್ನಾವರ ಹಾಗೂ ರೈತ ಸಂಪರ್ಕ … [Read more...] about ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ

ಬಿಜೆಪಿ ಮಹಾಸಂಪರ್ಕ ಅಭಿಯಾನದ ಮಂಡಲ ಮಟ್ಟದ ಮೊದಲ ಸಭೆ

July 3, 2017 by Gaju Gokarna Leave a Comment

ಹೊನ್ನಾವರ’ತಾಲೂಕಿನ ಅರೇಅಂಗಡಿ ಲಕ್ಮೀನಾರಯಣಕಟ್ಟ್ಟಡದಲ್ಲಿ ಬಿಜೆಪಿ ಮಹಾಸಂಪರ್ಕ ಅಭಿಯಾನದ ಮಂಡಲ ಮಟ್ಟದ ಮೊದಲ ಸಭೆ ನಡೆಯಿತು . ಮಾಜಿ ಸಚಿವ ಕೊಟಾ ಶ್ರೀನಿವಾಸ ಪೂಜಾರಿ ಸಭೆಯನ್ನು  ಉದ್ಗಾಟಸಿ ರಾಜ್ಯ ಸರಕಾರದ ಆಡಳಿತವನ್ನು  ಕಟುವಾಗಿ ಟೀಕಿಸಿ ಕೇಂದ್ರ ಸರಕಾರದ ಸಾಧನೆಗಳು ತೆರೆದಿಟ್ಟರು. ವೇದಿಕೆಯಲ್ಲಿ ಜಿ.ಪಂ.ಸದಸ್ಯೆ ಶ್ರೀಕಲಾ ಶಾಸ್ತಿ ತಾ.ಪ.ಸದಸ್ಯರಾದ ರಾಧಾ ನಾಯ್ಕ,ಸೂರಜ ನಾಯ್ಕ ಸೋನಿ, ಹಾಜರಿದ್ದು ಮಾತನಾಡಿದರು.  ಮಂಡಲದ ಅಧ್ಯಕ್ಷ ಸುಬ್ರಾಯ ನಾಯ್ಕ ಮಂಕಿ … [Read more...] about ಬಿಜೆಪಿ ಮಹಾಸಂಪರ್ಕ ಅಭಿಯಾನದ ಮಂಡಲ ಮಟ್ಟದ ಮೊದಲ ಸಭೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar