• Skip to main content
  • Skip to secondary menu
  • Skip to primary sidebar
  • Skip to footer
  • ಮುಖಪುಟ
  • ಅಂಕಣಗಳು
  • ಆರೋಗ್ಯ
    • ಮನೆಮದ್ದು
  • ವಿಡಿಯೋ
  • ಪುರವಣಿಗಳು
  • ಸಂಸ್ಕೃತಿ-ಕಲೆ
  • Live News
  • Classifieds
    • Submit FREE Classified Ad

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
  • ರಾಷ್ಟ್ರೀಯ
  • ಅಂತರರಾಷ್ಟ್ರೀಯ
  • ಕ್ರೀಡೆ
  • ಉದ್ಯೋಗ
  • ಅಪರಾಧ
  • ಕೃಷಿ
    • ಪಶುವೈದ್ಯಕೀಯ
  • ಪ್ರವಾಸ
  • ಸಿನೆಮಾ

ಸಂಯುಕ್ತ ಆಶ್ರಯದಲ್ಲಿ

ಪುರೋಹಿತ ಕೃತಿ ಬಿಡುಗಡೆ

November 16, 2018 by Gaju Gokarna Leave a Comment

ಹೊನ್ನಾವರ .ತಾಲೂಕ ಕನ್ನಡ ಸಾಹಿತ್ಯ ಪರಿಷತ್ತು, ಶೃಂಗಾರ ಪ್ರಕಾಶನ ಇವರ ಸಂಯುಕ್ತ ಆಶ್ರಯದಲ್ಲಿ ಲಕ್ಷ್ಮಿ ವೆಂಕಟೇಶ ಶಾಸ್ರ್ತಿ ರಚಿಸಿದ ಶಂಭು ಶಾಸ್ತ್ರಿ ನಾಜಗಾರ ಇವರ ಜೀವನ ಚಿತ್ರಣ ಒಳಗೊಂಡ ಪುರೋಹಿತ ಕೃತಿ ಬಿಡುಗಡೆ ಕಾರ್ಯಕ್ರಮ ಪಟ್ಟಣದ ನ್ಯೂ ಇಂಗ್ಲೀಷ್ ಸ್ಕೂಲ್ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಕೃತಿ ಬಿಡುಗಡೆ ಮಾಡಿದ ಕೃಷ್ಣರಾವ್ ಮಾತನಾಡಿ ನಾಜಗಾರದ ಪುಟ್ಟ ಊರಿನಲ್ಲಿ ಜನಿಸಿದ ಶಂಬುಶಾಸ್ತ್ರಿಯವರು ಪುರೋಹಿತ ವೃತ್ತಿಯ ಜೀವನ ಶೈಲಿಯನ್ನು ಪುಸ್ತಕ ರೂಪದಲ್ಲಿ ತರುವ … [Read more...] about ಪುರೋಹಿತ ಕೃತಿ ಬಿಡುಗಡೆ

ನಾಗರಿಕತೆ ಕೆಟ್ಟಾಗ ರಾಮಾಯಣ ಕಾವ್ಯ ಹುಟ್ಟಿತು – ಲಕ್ಷ್ಮೀಶ ತೊಳ್ಪಾಡಿ

July 22, 2018 by Gaju Gokarna Leave a Comment

ಹೊನ್ನಾವರ  : ರಾಮಾಯಣ ಒಂದು ಆದಿ ಕಾವ್ಯ. ಆದಿಯ ಕಾವ್ಯ ಅಲ್ಲ, ಮಾತು ಕೆಡುವುದು ಗೊತ್ತಾದರೆ ಹೊಸ ಮಾತು ಹುಟ್ಟಿಕೊಳ್ಳುತ್ತದೆ. ನಾಗರಿಕತೆ ಕೆಡುತ್ತಿರುವುದು ಗೊತ್ತಾದಾಗ ಹುಟ್ಟಿದ ಕಾವ್ಯವೇ ರಾಮಾಯಣ ಎಂದು ಖ್ಯಾತ ಚಿಂತಕ ಲಕ್ಷ್ಮೀಶ ತೋಳ್ಪಾಡಿ ನುಡಿದರು.  ಅವರು ಹೊನ್ನಾವರದ ಎಸ್.ಡಿ.ಎಂ. ಕಾಲೇಜಿನ ಕನ್ನಡ ಸಂಘ, ಪರಂಪರೆ ಕೂಟ ಮತ್ತು ಅಭಿನವ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು. ತತ್‍ಕ್ಷಣದ ಸ್ಪಂದನ ಜೀವನ … [Read more...] about ನಾಗರಿಕತೆ ಕೆಟ್ಟಾಗ ರಾಮಾಯಣ ಕಾವ್ಯ ಹುಟ್ಟಿತು – ಲಕ್ಷ್ಮೀಶ ತೊಳ್ಪಾಡಿ

ಪ್ರತಿಭಾಕಾರಂಜಿಯಲ್ಲಿ ಭಾಗವಹಿಸಿ ವಿಧ್ಯಾರ್ಥಿಗಳು ರಾಜ್ಯ ಮತ್ತು ರಾಷ್ಟಮಟ್ಟದಲ್ಲಿ ಬೆಳಗುವಂತಾಗಲಿ

September 11, 2017 by Gaju Gokarna Leave a Comment

pratibha karanji

ಹೊನ್ನಾವರ : ಶಿಕ್ಷಣಕ್ಕೆ ನೀಡುವ ಆದ್ಯತೆಯನ್ನು ಪಠ್ಯೇತರ ಚಟುವಟಿಕೆಗಳಿಗು ಶಿಕ್ಷಕರು ಪಾಲಕರು ನೀಡಬೇಕು ಇದರಿಂದ ಪ್ರತಿಭೆಗಳು ಬೆಳಗಬೇಕು ಎಂದು ಶಾಸಕಿ ಶಾರದಾ ಶೆಟ್ಟಿ ಹೇಳಿದರು ಅವರು ಮಾರ್ಥೋಮಾ ಫ್ರೌಡ ಶಾಲೆಯಲ್ಲಿ ಜಿಲ್ಲಾಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ಇವರ ಸಂಯುಕ್ತ ಆಶ್ರಯದಲ್ಲಿ, ಹೊನ್ನಾವರ ತಾಲೂಕ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಉದ್ಘಾಟಿಸಿ ಮಾತನಾಡಿದರು. … [Read more...] about ಪ್ರತಿಭಾಕಾರಂಜಿಯಲ್ಲಿ ಭಾಗವಹಿಸಿ ವಿಧ್ಯಾರ್ಥಿಗಳು ರಾಜ್ಯ ಮತ್ತು ರಾಷ್ಟಮಟ್ಟದಲ್ಲಿ ಬೆಳಗುವಂತಾಗಲಿ

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 932,884 visitors

Get Updates on WhatsApp




✓ Valid

Footer

ಶ್ವಾಸ್ ಟೀ ಮಾರುಕಟ್ಟೆಗೆ ಬಿಡುಗಡೆಗೊಳಿಸಿದ ಶಾಸಕ ದಿನಕರ್ ಶೆಟ್ಟಿ

September 2, 2020 By Vishwanath Shetty

ಭಟ್ಕಳದ ಗ್ರಾಮ ದೇವ ಶ್ರೀ ಚೆನ್ನಪಟ್ಟಣ ಹನುಮಂತ ದೇವರ ಜಾತ್ರಾ ಮಹೋತ್ಸವ ಫೆ.26 ಕ್ಕೆ

February 25, 2021 By bkl news

ಕಾಲೇಜು ಮೈದಾನದ ಪಕ್ಕದಲ್ಲಿ ಒಣ ಹುಲ್ಲಿಗೆ ಆಕಸ್ಮಿಕ ಬೆಂಕಿ

February 25, 2021 By bkl news

ರೈತರ ಪರಿಶ್ರಮವು ದೇಶವನ್ನು ಸಂಕಷ್ಟದಿಂದ ಪಾರುಮಾಡುವ ಸಾಮರ್ಥ್ಯವನ್ನು ಹೊಂದಿದೆ: ನರೇಂದ್ರ ಸಿಂಗ್ ತೋಮರ್

February 25, 2021 By Sachin Hegde

ಬಂದರಿನ ಕಾಮಗಾರಿ ಕೈಬಿಡದಿದ್ದರೆ, ಕರಾವಳಿಯ ಮೀನುಗಾರರೆಲ್ಲರು ಸೇರಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿದ್ದೇವೆ;ಮೀನುಗಾರರ ಫೆಡರೇಶನ್ ಅಧ್ಯಕ್ಷ ರಾಜು ತಾಂಡೇಲ್

February 25, 2021 By Vishwanath Shetty

ಸಹಸ್ರಾರು ಭಕ್ತರ ಸಮ್ಮುಖದಲ್ಲಿ ನೇತ್ರಾಣಿಯ ದ್ವೀಪದ ಅತಿ ಪುರಾತನ ಜಟ್ಟಿಗ ದೇವಸ್ಥಾನದ ವರ್ಧಂತ್ಯೋತ್ಸವ ಸಂಪನ್ನ

February 25, 2021 By bkl news

ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿಯಾಗಿ ಪ್ರವೀಣ ನಾಯಕ ಅಧಿಕಾರ ಸ್ವೀಕಾರ

February 24, 2021 By Vishwanath Shetty

© 2021 Canara Buzz · Contributors · Privacy Policy · Terms & Conditions