• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಸಂಯುಕ್ತ ಆಶ್ರಯ

ಪುಸ್ತಕಗಳನ್ನು ಓದುವ ಹವ್ಯಾಸ ಇಂದಿನ ಯುವ ಜನಾಂಗ ಬೆಳೆಸಿಕೊಳ್ಳಬೇಕಾಗಿದೆ

November 18, 2017 by Sachin Hegde Leave a Comment

ಹಳಿಯಾಳ: ಸಾರ್ವಜನಿಕ ಗ್ರಂಥಾಲಯ ಇಲಾಖೆ, ಜಿಲ್ಲಾ ಕೇಂದ್ರ ಗ್ರಂಥಾಲಯದ ಹಳಿಯಾಳ ಶಾಖೆ ಅವರ ಸಂಯುಕ್ತ ಆಶ್ರಯದಲ್ಲಿ ಹಳಿಯಾಳದ ಗ್ರಂಥಾಲಯದಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಆಚರಿಸಲಾಯಿತು.  ಕಟ್ಟಡ ದಾನಿ ಉಮೇಶ ಗಣಪತಿ ಗಿರಿ ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಪುಸ್ತಕಗಳನ್ನು ಓದುವ ಹವ್ಯಾಸ ಇಂದಿನ ಯುವ ಜನಾಂಗ ಬೆಳೆಸಿಕೊಳ್ಳಬೇಕಾಗಿದೆ ಎಂದು ಕರೆ ನೀಡಿದರು.  ಜಿಲ್ಲಾ ಗ್ರಂಥಾಲಯ ಪ್ರಾಧಿಕಾರ ಸದಸ್ಯ ಪ್ರೋ. ಕೆ.ಎನ್. ತಿಗಡಿ ಗ್ರಂಥಾಲಯದಲ್ಲಿ ಐಎಎಸ್, ಐಎಫ್‍ಎಸ್, ಕೆಎಎಸ್ … [Read more...] about ಪುಸ್ತಕಗಳನ್ನು ಓದುವ ಹವ್ಯಾಸ ಇಂದಿನ ಯುವ ಜನಾಂಗ ಬೆಳೆಸಿಕೊಳ್ಳಬೇಕಾಗಿದೆ

ರವೀಂದ್ರನಾಥ ಠಾಗೋರ ಕಡಲತೀರದಲ್ಲಿ ಅಕ್ಟೋಬರ 28 ರಿಂದ ನವೆಂಬರ 11 ರ ವರೆಗೆ ಶಿಲ್ಪಕಲಾ ಶಿಬಿರ

October 28, 2017 by Sachin Hegde Leave a Comment

ಕಾರವಾರ; ಕರ್ನಾಟಕ ಶಿಲ್ಪಕಲಾ ಅಕಾಕಾಡೆಮಿ ಬೆಂಗಳೂರು ಮತ್ತು ಉ.ಕ. ಜಿಲ್ಲಾಡಳಿತ ಇವರ ಸಂಯುಕ್ತ ಆಶ್ರಯದಲ್ಲಿ ರಾಜ್ಯ ಮಟ್ಟದ ಜನಪರ ಸಿಮೆಂಟ್ ಶಿಲ್ಪಕಲಾ ಶಿಬಿರವನ್ನು ಕಾರವಾರ ರವೀಂದ್ರನಾಥ ಠಾಗೋರ ಕಡಲತೀರದಲ್ಲಿ ಅಕ್ಟೋಬರ 28 ರಿಂದ ನವೆಂಬರ 11 ರ ವರೆಗೆ ಆಯೋಜಿಸಲಾಗಿದೆ. ಕರ್ನಾಟಕ ಶಿಲ್ಪಕಲಾ ಆಕಾಡಮೆ ಅಧ್ಯಕ್ಷ ಹಾಗೂ ಶಿಲ್ಪಿ ರು.ಕಾಳಚಾರ ಶಿಬಿರವನ್ನು ಉದ್ಘಾಟಿಸುವರು.. ಶಾಸಕ ಸತೀಶ್ ಕೃಷ್ಣ ಸೈಲ್ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜಯಶ್ರೀ ಮೋಗೇರ … [Read more...] about ರವೀಂದ್ರನಾಥ ಠಾಗೋರ ಕಡಲತೀರದಲ್ಲಿ ಅಕ್ಟೋಬರ 28 ರಿಂದ ನವೆಂಬರ 11 ರ ವರೆಗೆ ಶಿಲ್ಪಕಲಾ ಶಿಬಿರ

ಕಿಚ್ಚು ಮತ್ತು ಪ್ರಜಾವಾತ್ಸಲ್ಯ ಮನೋಬಾವವನ್ನು ಎಲ್ಲರೂ ಅಳವಡಿಸಿಕೊಳ್ಳಬೇಕಾಗಿದೆ;ಜಿಲ್ಲಾಧಿಕಾರಿ ಹೆಚ್.ಪ್ರಸನ್ನ

October 24, 2017 by Sachin Hegde Leave a Comment

ಕಾರವಾರ: ಕಿತ್ತೂರು ವೀರರಾಣಿ ಚೆನ್ನಮ್ಮಾಳ ಸ್ವಾತಂತ್ರ್ಯ ಹೋರಾಟದ ಕಿಚ್ಚು ಮತ್ತು ಪ್ರಜಾವಾತ್ಸಲ್ಯ ಮನೋಬಾವವನ್ನು ಎಲ್ಲರೂ ಅಳವಡಿಸಿಕೊಳ್ಳಬೇಕಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಹೆಚ್.ಪ್ರಸನ್ನ ಹೇಳಿದರು. ಅವರು ಜಿಲ್ಲಾ ಪಂಚಾಯತ, ಜಿಲ್ಲಾಡಳಿತ, ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾಧಿಕಾರಗಳ ಕಚೇರಿ ಸಭಾ ಭವನದಲ್ಲಿ ನಡೆದ 193ನೇ ಕಿತ್ತೂರು ರಾಣಿ ಚೆನ್ನಮ್ಮ ಜಯಂತ್ಯೋತ್ಸವ ಉದ್ಘಾಟಿಸಿ ಮಾತನಾಡಿ ಬ್ರೀಟಿಷರ ಆಡಳಿತದ ವಿರುದ್ದ ಹೋರಾಡಿದ … [Read more...] about ಕಿಚ್ಚು ಮತ್ತು ಪ್ರಜಾವಾತ್ಸಲ್ಯ ಮನೋಬಾವವನ್ನು ಎಲ್ಲರೂ ಅಳವಡಿಸಿಕೊಳ್ಳಬೇಕಾಗಿದೆ;ಜಿಲ್ಲಾಧಿಕಾರಿ ಹೆಚ್.ಪ್ರಸನ್ನ

ಕೇವಲ ಪಠ್ಯದಿಂದ ಸರ್ವತೋಮುಖ ಅಭಿವೃದ್ಧಿ ಸಾಧ್ಯವಿಲ್ಲ

October 11, 2017 by Gaju Gokarna Leave a Comment

ಹೊನ್ನಾವರ:ಜಿಲ್ಲಾ ಪಂಚಾಯತ, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಮತ್ತು ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ತಾಲೂಕಾ ಮಟ್ಟದ ಪ್ರೌಢಶಾಲೆಗಳ ಇಲಾಖಾ ಕ್ರೀಡಾಕೂಟದಲ್ಲಿ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮ ಸೇಂಟ್ ಆಂಥೊನಿ ಮೈದಾನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಬೆಳಕು ಗ್ರಾಮೀಣಾಭಿವೃದ್ಧಿ ಟ್ರಸ್ಟ್‍ನ ಅಧ್ಯಕ್ಷ ನಾಗರಾಜ ನಾಯಕ ತೊರ್ಕೆ ಮಾತನಾಡಿ ಕೇವಲ ಪಠ್ಯದಿಂದ … [Read more...] about ಕೇವಲ ಪಠ್ಯದಿಂದ ಸರ್ವತೋಮುಖ ಅಭಿವೃದ್ಧಿ ಸಾಧ್ಯವಿಲ್ಲ

2017-18ನೇ ಸಾಲಿನ ಜಿಲ್ಲಾ ಸಾಂಸ್ಕøತಿಕ ಸೌರಭ ಕಾರ್ಯಕ್ರಮ

September 24, 2017 by Sachin Hegde Leave a Comment

ಕಾರವಾರ: ಜಿಲ್ಲಾಡಳಿತ,  ಜಿಲ್ಲಾ ಪಂಚಾಯತ , ಕನ್ನಡ ಮತ್ತು ಸಂಸ್ಕøತಿ ಇಲಾಖೆ ಉತ್ತರ ಕನ್ನಡ ಇವರ ಸಂಯುಕ್ತ ಆಶ್ರಯದಲ್ಲಿ ಸಪ್ಟೆಂಬರ್ 26 ರಂದು ಬೆಳಗ್ಗೆ 11ಕ್ಕೆ ಶಿರಸಿ ಗೋಳಿ ಸಿದ್ದಿವಿನಾಯಕ ದೇವಸ್ಥಾನದಲ್ಲಿ 2017-18ನೇ ಸಾಲಿನ ಜಿಲ್ಲಾ ಸಾಂಸ್ಕøತಿಕ ಸೌರಭ ಕಾರ್ಯಕ್ರಮ ಆಯೋಜಿಸಲಾಗಿದೆ.     ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಕಾರ್ಯಕ್ರಮ ಉದ್ಘಾಟಿÀಸುವರು. ವಿಧಾನಸಭಾ ಸದಸ್ಯ ವಿಶ್ವೇಶ್ವರ ಹೆಗಡೆ ಕಾಗೇರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಕೇಂದ್ರ … [Read more...] about 2017-18ನೇ ಸಾಲಿನ ಜಿಲ್ಲಾ ಸಾಂಸ್ಕøತಿಕ ಸೌರಭ ಕಾರ್ಯಕ್ರಮ

« Previous Page

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar