• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಸಕ್ಕರೆ

ದೇಶದ ಅತಿದೊಡ್ಡ ಕಬ್ಬು ಉತ್ಪಾದಕ ರಾಜ್ಯಗಳಲ್ಲಿ ಒಂದಾಗಿರುವ ಕರ್ನಾಟಕ ಎಥನಾಲ್ ಉತ್ಪಾದನೆಯನ್ನು ಬೃಹತ್ ಪ್ರಮಾಣದಲ್ಲಿ ಹೆಚ್ಚಿಸಬೇಕು: ಕೇಂದ್ರ ಸಚಿವ ನಿತಿನ್ ಗಡ್ಕರಿ

December 19, 2020 by Sachin Hegde Leave a Comment

ಕರ್ನಾಟಕದ 33 ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಉದ್ಘಾಟನೆ, ಶಿಲಾನ್ಯಾಸವನ್ನು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ಶ್ರೀ ನಿತಿನ್ ಗಡ್ಕರಿ ಅವರು ವರ್ಚುವಲ್‌ ಮೂಲಕ ನೆರವೇರಿಸಿದರು. ಈ ಯೋಜನೆಗಳಲ್ಲಿ 10,904 ಕೋಟಿ ರೂ.ವೆಚ್ಚದ 1,197 ಕಿ.ಮೀ ರಸ್ತೆಗಳು ಸೇರಿವೆ.ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಖ್ಯಮಂತ್ರಿ ಶ್ರೀ ಬಿ. ಎಸ್. ಯಡಿಯೂರಪ್ಪ ವಹಿಸಿದ್ದರು, ಮಾಜಿ ಪ್ರಧಾನಿ ಶ್ರೀ ಹೆಚ್ ಡಿ ದೇವೇಗೌಡ, ಕೇಂದ್ರ ಸಚಿವರಾದ ಶ್ರೀ ಪ್ರಹ್ಲಾದ್ ಜೋಶಿ, ಶ್ರೀ … [Read more...] about ದೇಶದ ಅತಿದೊಡ್ಡ ಕಬ್ಬು ಉತ್ಪಾದಕ ರಾಜ್ಯಗಳಲ್ಲಿ ಒಂದಾಗಿರುವ ಕರ್ನಾಟಕ ಎಥನಾಲ್ ಉತ್ಪಾದನೆಯನ್ನು ಬೃಹತ್ ಪ್ರಮಾಣದಲ್ಲಿ ಹೆಚ್ಚಿಸಬೇಕು: ಕೇಂದ್ರ ಸಚಿವ ನಿತಿನ್ ಗಡ್ಕರಿ

ಶುದ್ಧ ಹಾಲು ಮತ್ತು ಸಕ್ಕರೆಯಿಂದ ತಯಾರಾಗುವ ಸೂಪರ್ ಪೇಡಾಗಳಿಗೆ ಬಲು ಬೇಡಿಕೆ

October 22, 2020 by Lakshmikant Gowda Leave a Comment

ಪೇಡಾ ಅಂದರೆ ಸಾಕು ಧಾರವಾಡ ಪೇಡಾ ಎನ್ನುವವರು ಸಾಕಷ್ಟು ಜನರಿದ್ದಾರೆ ಆದರೆ ರುಚಿಯಲ್ಲಿ ಧಾರವಾಡ ಪೇಡಾವನ್ನೂ ಮೀರಿಸಬಲ್ಲ ಪ್ರಚಾರದಲ್ಲಿ ಮಾತ್ರ ಹಿಂದುಳಿದಿರುವ ಹೆಬ್ಬರ‍್ನಕೆರೆಯ ಸೂಪರ್ ಪೇಡಾಗಳು ಶುದ್ಧ ಹಾಲು ಮತ್ತು ಸಕ್ಕರೆಯಿಂದ ತಯಾರಾಗಿ ಹೊನ್ನಾವರ ಭಟ್ಕಳ ಕುಮಟಾ ತಾಲೂಕಿನ ಜನರ ಬಾಯಲ್ಲಿ ನೀರೂರಿಸುತ್ತಿದೆ.ಬೇಕರಿ ತಿನಿಸುಗಳ ಭರಾಟೆಯಲ್ಲಿಯೂ ಮಾರುಕಟ್ಟೆಯಲ್ಲಿ ತನ್ನ ಅಸ್ಥಿತ್ವ ಉಳಿಸಿಕೊಂಡಿರುವ ಈ ಪೇಡಾ ಕೃತ್ರಿಮ ಬಣ್ಣಗಳ ಬಳಕೆಯಿಲ್ಲದೇ ಶುದ್ಧ ಹಾಲು, ಸಕ್ಕರೆ … [Read more...] about ಶುದ್ಧ ಹಾಲು ಮತ್ತು ಸಕ್ಕರೆಯಿಂದ ತಯಾರಾಗುವ ಸೂಪರ್ ಪೇಡಾಗಳಿಗೆ ಬಲು ಬೇಡಿಕೆ

ಬೇಳೆಕಾಳುಗಳ ದರ 06-10-2018

October 6, 2018 by Sachin Hegde Leave a Comment

ಬೇಳೆಕಾಳುಗಳ ದರ

ಟಿ.ಎಸ್.ಎಸ್  ಸೂಪರ್ ಮಾರ್ಕೇಟ್  ಶಿರಸಿ  ₹  ಪ್ರತಿ  ಕೇ.ಜಿ ಗೆ *ತೊಗರಿಬೇಳೆ..(ಶಿವಲಿಂಗ) 70* *ಉದ್ದಿನ ಬೇಳೆ...............75* *ಕಡ್ಳೆ ಬೇಳೆ......................61* *ಹೆಸರುಬೇಳೆ..(ಬೋಲ್ಡ)...76* *ತೂಗರಿಕಾಳು .................48* *ಉದ್ದಿನಕಾಳು................69* *ಹೆಸರುಕಾಳು.................69* *ಶೇಂಗಾ ಬೀಜ...............88* *ಅಲಸಂದಿ.....................51* *ಜೋಳ.........................36* *ರಾಗಿ … [Read more...] about ಬೇಳೆಕಾಳುಗಳ ದರ 06-10-2018

2061.32 ಕೋಟಿ ರೂ. ಹೂಡಿಕೆ, 14 ಸಾವಿರಕ್ಕಿಂತ ಹೆಚ್ಚು ಉದ್ಯೋಗಸೃಷ್ಟಿ 44 ಯೋಜನಾ ಪ್ರಸ್ತಾವನೆಗಳಿಗೆ ಒಪ್ಪಿಗೆ: ಸಚಿವ ಆರ್.ವಿ.ದೇಶಪಾಂಡೆ

March 23, 2018 by Yogaraj SK Leave a Comment

ಹಳಿಯಾಳ: ರಾಜ್ಯದ ನಾನಾ ಕಡೆಗಳಲ್ಲಿ ಅಸ್ತಿತ್ವಕ್ಕೆ ಬರಲಿರುವ 44 ಕೈಗಾರಿಕಾ ಯೋಜನೆ ಪ್ರಸ್ತಾವನೆಗಳಿಗೆ ಶುಕ್ರವಾರ ನಡೆದ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನೆ ಸಮಿತಿ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ.  ಈ ಕುರಿತು ಹಳಿಯಾಳ ಮಾಧ್ಯಮಕ್ಕೆ ಪತ್ರಿಕಾ ಹೇಳಿಕೆ ಹೊರಡಿಸಿರುವ ಅವರು ಈ ಯೋಜನೆಗಳಿಂದ ರಾಜ್ಯದಲ್ಲಿ ಒಟ್ಟು 2061.32 ಕೋಟಿ ರೂಪಾಯಿ ಮೊತ್ತದ ಬೃಹತ್ … [Read more...] about 2061.32 ಕೋಟಿ ರೂ. ಹೂಡಿಕೆ, 14 ಸಾವಿರಕ್ಕಿಂತ ಹೆಚ್ಚು ಉದ್ಯೋಗಸೃಷ್ಟಿ 44 ಯೋಜನಾ ಪ್ರಸ್ತಾವನೆಗಳಿಗೆ ಒಪ್ಪಿಗೆ: ಸಚಿವ ಆರ್.ವಿ.ದೇಶಪಾಂಡೆ

ಬೇಳೆಕಾಳುಗಳ ದರ 18-09-2017

September 18, 2017 by Sachin Hegde Leave a Comment

bele

ಟಿ.ಎಸ್.ಎಸ್  ಸೂಪರ್ ಮಾರ್ಕೇಟ್  ಶಿರಸಿ  rs  ಪ್ರತಿ  ಕೇ.ಜಿ ಗೆ *ತೊಗರಿಬೇಳೆ..(ಶಿವಲಿಂಗ) 78* *ಉದ್ದಿನ ಬೇಳೆ................109* *ಕಡ್ಳೆ ಬೇಳೆ......................84* *ಹೆಸರುಬೇಳೆ..(ಬೋಲ್ಡ)...74* *ತೂಗರಿಕಾಳು .................50* *ಉದ್ದಿನಕಾಳು................84* *ಹೆಸರುಕಾಳು..................69* *ಶೇಂಗಾ … [Read more...] about ಬೇಳೆಕಾಳುಗಳ ದರ 18-09-2017

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar