• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಸಚಿವ ಆರ್.ವಿ.ದೇಶಪಾಂಡೆ

ಸರ್ವತೋಮುಖ ಮತ್ತು ರಚನಾತ್ಮಕ ಅಭಿವೃದ್ಧಿಗಾಗಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸಿ ಸಚಿವ ಆರ್.ವಿ.ದೇಶಪಾಂಡೆ ಕರೆ

August 28, 2018 by Yogaraj SK Leave a Comment

ಹಳಿಯಾಳ: ರಾಜ್ಯದ ಪಟ್ಟಣ ಹಾಗೂ ನಗರ ಪ್ರದೇಶಗಳ ಸರ್ವತೋಮುಖ ಹಾಗೂ ರಚನಾತ್ಮಕ ಅಭಿವೃದ್ಧಿಗಾಗಿ ಮತದಾರರು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಆಯ್ಕೆ ಮಾಡುವಂತೆ ಕಂದಾಯ ಮತ್ತು ಕೌಶಲ್ಯಾಭಿವೃದ್ದಿ ಸಚಿವ ಆರ್.ವಿ.ದೇಶಪಾಂಡೆ ಕರೆ ನೀಡಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ಹೊರಡಿಸಿರುವ ಅವರು ಆ.31ರಂದು ರಾಜ್ಯದ 102 ನಗರ ಸ್ಥಳೀಯ ಸಂಸ್ಥೆಗಳು ಹಾಗೂ 3 ಮಹಾನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆ ಅಭಿವೃದ್ದಿ ದೃಷ್ಠಿಯಿಂದ ಮಹತ್ವ … [Read more...] about ಸರ್ವತೋಮುಖ ಮತ್ತು ರಚನಾತ್ಮಕ ಅಭಿವೃದ್ಧಿಗಾಗಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸಿ ಸಚಿವ ಆರ್.ವಿ.ದೇಶಪಾಂಡೆ ಕರೆ

3 ತಾಲೂಕುಗಳಲ್ಲಿ ಭೂ ಮಾಲೀಕತ್ವ ಖಾತ್ರಿ ಯೋಜನೆ-ಸಚಿವ ಆರ್.ವಿ.ದೇಶಪಾಂಡೆ. ಹಳಿಯಾಳ-ಹಾಸನ-ಕೊರಟಗೆರೆ ತಾಲೂಕುಗಳು ಆಯ್ಕೆ.

August 20, 2018 by Yogaraj SK Leave a Comment

R V deshpande

ಹಳಿಯಾಳ:- ಭೂ ಮಾಲೀಕತ್ವವನ್ನು ಅನುಮಾನಕ್ಕೆ ಎಡೆ ಇಲ್ಲದಂತೆ ಖಾತ್ರಿಪಡಿಸುವ ‘ಭೂ ಮಾಲೀಕತ್ವ ಖಾತ್ರಿ ಯೋಜನೆ’ (ಲ್ಯಾಂಡ ಟೈಟ್ಲಿಂಗ್) ಯನ್ನು ರಾಜ್ಯದ 3 ತಾಲೂಕುಗಳಲ್ಲಿ ಪ್ರಾಯೋಗಿಕವಾಗಿ ಜಾರಿಗೊಳಿಸಲಾಗುತ್ತಿದೆ ಎಂದು ಕಂದಾಯ ಮತ್ತು ಕೌಶಲ್ಯಾಭಿವೃದ್ದಿ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ. ಪತ್ರಿಕಾ ಹೇಳಿಕೆಯಲ್ಲಿ ಮಾಹಿತಿ ನೀಡಿರುವ ಅವರು ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ, ಹಾಸನ ಜಿಲ್ಲೆಯ ಹಾಸನ ಮತ್ತು ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕುಗಳನ್ನು ಆಯ್ಕೆ … [Read more...] about 3 ತಾಲೂಕುಗಳಲ್ಲಿ ಭೂ ಮಾಲೀಕತ್ವ ಖಾತ್ರಿ ಯೋಜನೆ-ಸಚಿವ ಆರ್.ವಿ.ದೇಶಪಾಂಡೆ. ಹಳಿಯಾಳ-ಹಾಸನ-ಕೊರಟಗೆರೆ ತಾಲೂಕುಗಳು ಆಯ್ಕೆ.

ಪ್ರಧಾನಿಯಾಗಿ ವಾಜಪೇಯಿ ದೇಶವನ್ನು ಅಭಿವೃದ್ದಿಯ ಪಥದಲ್ಲಿ ಮುನ್ನಡೆಸಿದ್ದರು- ಸಚಿವ ಆರ್.ವಿ.ದೇಶಪಾಂಡೆ

August 16, 2018 by Yogaraj SK Leave a Comment

ಹಳಿಯಾಳ:- ದೇಶದ ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿಯವರ ನಿಧನಕ್ಕೆ ಕಂದಾಯ ಮತ್ತು ಕೌಶಲ್ಯಾಭಿವೃದ್ದಿ ಸಚಿವ ಆರ್.ವಿ.ದೇಶಪಾಂಡೆ ತೀವ್ರ ಸಂತಾಪ ಸೂಚಿಸಿದ್ದಾರೆ. ತಮ್ಮ ಶೋಕ ಸಂದೇಶದಲ್ಲಿ ಸಂತಾಪ ಸೂಚಿಸಿರುವ ದೇಶಪಾಂಡೆ ಅವರು ಸರಿ ಸುಮಾರು 5 ದಶಕಗಳ ಕಾಲ ಜನಪ್ರತಿನಿಧಿಯಾಗಿ, ಅತ್ಯುತ್ತಮ ಸಂಸದೀಯ ಪಟುಗಳಾಗಿದ್ದರು. ಅವರು ಸದನದಲ್ಲಿ ನಡೆಸುತ್ತಿದ್ದ ಚರ್ಚೆಗಳಿಂದ ಭಾರತದ ಪ್ರಜಾಪ್ರಭುತ್ವ ಬಲಗೊಂಡಿದೆ ಎಂದಿದ್ದಾರೆ. ಜನಸಂಘದ ಸಂಸ್ಥಾಪಕರಾದ ಶಾಮಪ್ರಸಾದ … [Read more...] about ಪ್ರಧಾನಿಯಾಗಿ ವಾಜಪೇಯಿ ದೇಶವನ್ನು ಅಭಿವೃದ್ದಿಯ ಪಥದಲ್ಲಿ ಮುನ್ನಡೆಸಿದ್ದರು- ಸಚಿವ ಆರ್.ವಿ.ದೇಶಪಾಂಡೆ

ಪ್ರಕೃತಿ ವಿಕೋಪದ ಪ್ರಕರಣಗಳಲ್ಲಿ ಅಧಿಕಾರಿಗಳು ಮಾನವೀಯತೆ ದೃಷ್ಟಿಯಿಂದ ಕಾರ್ಯನಿರ್ವಹಿಸಿ – ಸಚಿವ ಆರ್.ವಿ.ದೇಶಪಾಂಡೆ

July 30, 2018 by Yogaraj SK Leave a Comment

Minister RVD swacha sarveksan 2018 workshop

ಹಳಿಯಾಳ :- ಮಳೆ,ಗಾಳಿ, ಪ್ರಕೃತಿ ವಿಕೋಪದಿಂದ ಮನೆ,ಆಸ್ತಿಪಾಸ್ತಿ ಹಾಗೂ ಜಾನುವಾರುಗಳಿಗೆ ಹಾನಿ ಸಂಭವಿಸುವ ಪ್ರಕರಣಗಳಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಮಾನವೀಯತೆ ದೃಷ್ಠಿಯಿಂದ ತ್ವರಿತವಾಗಿ ಕಾರ್ಯನಿರ್ವಹಿಸಿ ಅಂತಹವರಿಗೆ ಸರ್ಕಾರದಿಂದ ಪರಿಹಾರ ದೊರಕಿಸಿಕೊಡುವಲ್ಲಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸುವಂತೆ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಅಧಿಕಾರಿಗಳಿಗೆ ಕರೆ ನೀಡಿದರು.  ಪಟ್ಟಣದ ಬಾಬು ಜಗಜ್ಜೀವನರಾಮ ಸಭಾ ಭವನದಲ್ಲಿ ಸ್ವಚ್ಚ ಭಾರತ ಮಿಷನ್ ಜಿಲ್ಲಾ ಪಂಚಾಯತನವರ ಆಶ್ರಯದಲ್ಲಿ … [Read more...] about ಪ್ರಕೃತಿ ವಿಕೋಪದ ಪ್ರಕರಣಗಳಲ್ಲಿ ಅಧಿಕಾರಿಗಳು ಮಾನವೀಯತೆ ದೃಷ್ಟಿಯಿಂದ ಕಾರ್ಯನಿರ್ವಹಿಸಿ – ಸಚಿವ ಆರ್.ವಿ.ದೇಶಪಾಂಡೆ

ಶಿರೂರು ಶ್ರೀಗಳ ನಿಧನಕ್ಕೆ ಸಚಿವ ದೇಶಪಾಂಡೆ ಸಂತಾಪ

July 19, 2018 by Yogaraj SK Leave a Comment

ಹಳಿಯಾಳ:- ಉಡುಪಿಯ ಅಷ್ಟಮಠಗಳಲ್ಲಿ ಒಂದಾದ ಶಿರೂರು ಮಠದ ಮುಖ್ಯಸ್ಥರಾಗಿದ್ದ ಶ್ರೀ ಲಕ್ಷ್ಮೀವರತೀರ್ಥ ಶ್ರೀಗಳ ನಿಧನಕ್ಕೆ ಕಂದಾಯ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಆರ್.ವಿ.ದೇಶಪಾಂಡೆ ಕಂಬನಿ ಮಿಡಿದಿದ್ದಾರೆ. ಆಧ್ಯಾತ್ಮಿಕ ಸಾಧನೆಯ ಜೊತೆಗೆ ಸಾಮಾಜಿಕ ಕಳಕಳಿಯನ್ನು ಹೊಂದಿದ್ದ ಶ್ರೀಗಳು, ಸಮಕಾಲೀನ ಸಮಾಜದ ಆಗುಹೋಗುಗಳಿಗೂ ಸ್ಪಂದಿಸುತ್ತಿದ್ದರು. ಅವರ ಅಕಾಲಿಕ ನಿಧನದಿಂದಾಗಿ ಭಕ್ತರು ಸಮರ್ಥ ಮಾರ್ಗದರ್ಶಕರೊಬ್ಬರನ್ನು ಕಳೆದುಕೊಂಡಂತಾಗಿದೆ ಎಂದು ಸಚಿವರು ತಮ್ಮ ಶೋಕಸಂದೇಶದಲ್ಲಿ … [Read more...] about ಶಿರೂರು ಶ್ರೀಗಳ ನಿಧನಕ್ಕೆ ಸಚಿವ ದೇಶಪಾಂಡೆ ಸಂತಾಪ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar