• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಸಚಿವ ಆರ್.ವಿ.ದೇಶಪಾಂಡೆ

ಹಿರಿಯ ಸ್ವಾತಂತ್ರ ಹೋರಾಟಗಾರ ತೇರಗಾಂವನ ವಿಠ್ಠಲ ಅವರ ನಿಧನಕ್ಕೆ ಸಚಿವ ಆರ್.ವಿ.ದೇಶಪಾಂಡೆ ಸಂತಾಪ

July 17, 2018 by Yogaraj SK Leave a Comment

ಹಳಿಯಾಳ:- ತಾಲೂಕಿನ ತೇರಗಾಂವ ಗ್ರಾಮದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ವಿಠ್ಠಲ ಮಲ್ಲಪ್ಪ ಬೆಣಚೇಕರ ನಿಧನಕ್ಕೆ ಸಚಿವ ಆರ್.ವಿ.ದೇಶಪಾಂಡೆ ಕಂಬನಿ ಮಿಡಿದಿದ್ದು ಸಂತಾಪ ಸೂಚಿಸಿದ್ದಾರೆ.  ಕೇಂದ್ರ ಕಚೇರಿ ಬೆಂಗಳೂರಿನಲ್ಲಿರುವ ಅವರು ಹಳಿಯಾಳ ಮಾಧ್ಯಮಕ್ಕೆ ಸಂತಾಪ ಸೂಚಿಸಿ ಪತ್ರಿಕಾ ಹೇಳಿಕೆ ನೀಡಿರುವ ಅವರು ಹಿರಿಯ ಸ್ವಾತಂತ್ರ ಹೋರಾಟಗಾರರಾದ ವಿಠ್ಠಲ ಅವರು ಉತ್ತಮ ಕಲಾವಿದರಾಗಿದ್ದರು. ನಾಟಕಗಳ ನಿರ್ದೇಶಕರಾಗಿಯೂ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ತೇರಗಾಂವ ಗ್ರಾಮದ … [Read more...] about ಹಿರಿಯ ಸ್ವಾತಂತ್ರ ಹೋರಾಟಗಾರ ತೇರಗಾಂವನ ವಿಠ್ಠಲ ಅವರ ನಿಧನಕ್ಕೆ ಸಚಿವ ಆರ್.ವಿ.ದೇಶಪಾಂಡೆ ಸಂತಾಪ

ಜಲಾವೃತವಾಗಿರುವ ಜೋಯಿಡಾದ ಚಾಂದೇವಾಡಿ ಸೇತುವೆ ಭೇಟಿ ನೀಡಿದ ಸಚಿವ ಆರ್.ವಿ.ದೇಶಪಾಂಡೆ

July 15, 2018 by Yogaraj SK Leave a Comment

JOIDA chandevadi bridze visit RV deshpande

ಹಳಿಯಾಳ:- ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಚಾಂದೆವಾಡಿ ಬಳಿ ಹರಿಯುವ ಪಾಂಡರಿ ನದಿ ಈ ಭಾಗದಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಭಾರಿ ಮಳೆಗೆ ಮೈದುಂಬಿ ಹರಿಯುತ್ತಿದ್ದು ಸೇತುವೆ ಸಂಪೂರ್ಣ ಜಲಾವೃತಗೊಂಡು ಸಂಚಾರ ಸಂಪೂರ್ಣ ಸ್ಥಗೀತಗೊಂಡಿದೆ. ಅಲ್ಲದೇ ನದಿ ಪಾತ್ರದಲ್ಲಿ ಪ್ರವಾಹದ ಭೀತಿ ಎದುರಾಗಿದ್ದು ಈ ಸೇತುವೆ ಮುಳುಗಡೆಯಾಗಿದ್ದರಿಂದ 10ಕ್ಕೂ ಹೆಚ್ಚು ಹಳ್ಳಿಯ ಜನತೆ ಸುಮಾರು 40 ಕೀಮಿ ಸುತ್ತಿ ಜೋಯಿಡಾ, ದಾಂಡೆಲಿ, ರಾಮನಗರ ಪಟ್ಟಗಳಿಗೆ ತಲುಪಬೇಕಾದ … [Read more...] about ಜಲಾವೃತವಾಗಿರುವ ಜೋಯಿಡಾದ ಚಾಂದೇವಾಡಿ ಸೇತುವೆ ಭೇಟಿ ನೀಡಿದ ಸಚಿವ ಆರ್.ವಿ.ದೇಶಪಾಂಡೆ

ಸಚಿವ ಆರ್.ವಿ.ದೇಶಪಾಂಡೆಗೆ ಕಾಂಗ್ರೇಸ್ ಪಕ್ಷದ ಕಾರ್ಯಕರ್ತರ ಡೆವಲಪ್‍ಮೆಂಟ್ ಪ್ರೋಗ್ರಾಮ್(ಕೆಡಿಪಿ) ಮಾಡದೆ ಪಬ್ಲಿಕ್ ಡೆವಲಪ್‍ಮೆಂಟ್ ಪ್ರೋಗ್ರಾಮ್(ಪಿಡಿಪಿ) ಮಾಡುವಂತೆ ಮಾಜಿ ಶಾಸಕ ಸುನೀಲ್ ಹೆಗಡೆ ಸಲಹೆ

July 7, 2018 by Yogaraj SK Leave a Comment

ಹಳಿಯಾಳ: ಕ್ಷೇತ್ರದಲ್ಲಿ 35ವರ್ಷಗಳಿಂದ ಅಧಿಕಾರ ಅನುಭವಿಸುತ್ತಿರುವ ಸಚಿವ ಆರ್.ವಿ.ದೇಶಪಾಂಡೆ ಕಾಂಗ್ರೇಸ್ ಪಕ್ಷದ ಕಾರ್ಯಕರ್ತರ ಡೆವಲಪ್‍ಮೆಂಟ್ ಪ್ರೋಗ್ರಾಮ್(ಕೆಡಿಪಿ) ಮಾಡದೆ ಪಬ್ಲಿಕ್ ಡೆವಲಪ್‍ಮೆಂಟ್ ಪ್ರೋಗ್ರಾಮ್(ಪಿಡಿಪಿ) ಮಾಡಿ ಕ್ಷೇತ್ರದ ಸಾರ್ವಜನೀಕರ ಕೆಲಸ ಮಾಡುವಂತೆ ಬಿಜೆಪಿ ಮುಖಂಡ ಮಾಜಿ ಶಾಸಕ ಸುನೀಲ್ ಹೆಗಡೆ ಸಚಿವ ದೇಶಪಾಂಡೆ ಅವರಿಗೆ ಸಲಹೆ ನೀಡಿದ್ದಾರೆ.  ಪಟ್ಟಣದಲ್ಲಿ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಹೆಗಡೆ ಕ್ಷೇತ್ರದಲ್ಲಿ ದೇಶಪಾಂಡೆ ಅವರು ಕೆಡಿಪಿ … [Read more...] about ಸಚಿವ ಆರ್.ವಿ.ದೇಶಪಾಂಡೆಗೆ ಕಾಂಗ್ರೇಸ್ ಪಕ್ಷದ ಕಾರ್ಯಕರ್ತರ ಡೆವಲಪ್‍ಮೆಂಟ್ ಪ್ರೋಗ್ರಾಮ್(ಕೆಡಿಪಿ) ಮಾಡದೆ ಪಬ್ಲಿಕ್ ಡೆವಲಪ್‍ಮೆಂಟ್ ಪ್ರೋಗ್ರಾಮ್(ಪಿಡಿಪಿ) ಮಾಡುವಂತೆ ಮಾಜಿ ಶಾಸಕ ಸುನೀಲ್ ಹೆಗಡೆ ಸಲಹೆ

ಕೃಷಿ ಅಭಿಯಾನಕ್ಕೆ ಚಾಲನೆ- ವಿವಿಧ ಕೃಷಿ ಪರಿಕರಗಳ ವಿತರಿಸಿದ ಸಚಿವ ಆರ್.ವಿ.ದೇಶಪಾಂಡೆ

July 3, 2018 by Yogaraj SK Leave a Comment

ಕೃಷಿ ಅಭಿಯಾನಕ್ಕೆ ಚಾಲನೆ- ವಿವಿಧ ಕೃಷಿ ಪರಿಕರಗಳ ವಿತರಿಸಿದ ಸಚಿವ ಆರ್.ವಿ.ದೇಶಪಾಂಡೆ ,Krishi abhiyana chalane

ಹಳಿಯಾಳ:- ಪಟ್ಟಣದ ಮಿನಿ ವಿಧಾನ ಸೌಧದ ಆವರಣದಲ್ಲಿ ಕಂದಾಯ, ಕೌಶಲ್ಯಾಭಿವೃದ್ದಿ ಹಾಗೂ ಜಿವನೊಪಾಯ ಇಲಾಖೆಗಳ ಸಚಿವ  ಆರ್ ವ್ಹಿ ದೇಶಪಾಂಡೆ ಕೃಷಿ ಅಭಿಯಾನಕ್ಕೆ ಚಾಲನೆ ನೀಡಿದರು.  ಈ ಸಂದರ್ಭಲ್ಲಿ ಅವರು ಕೃಷಿ ಅಭಿಯಾನ ಯೊಜನೆಯಡಿಯಲ್ಲಿ ತಾಲೂಕಿನ ರೈತರಿಗೆ ಕೃಷಿಗಾಗಿ ಅಗತ್ಯವಿರುವ ರೊಟೊವೆಟರ, ಮಿನಿ ಟ್ಯಾಕ್ಟರ, ಬ್ಯಾಟರಿ ಸ್ಪ್ರೆಯರ್ ಹಾಗೂ ಮುಂತಾದ ಕೃಷಿ ಪರಿಕರಗಳನ್ನು ಕೃಷಿ ಇಲಾಖೆಯಿಂದ ಆಯ್ದ ಫಲಾನುಭವಿಗಳಿಗೆ ವಿತರಿಸಿದರು.  ಬಳಿಕ ಮಾತನಾಡಿದ ಅವರು ಸರ್ಕಾರ ಕೃಷಿಗಾಗಿ … [Read more...] about ಕೃಷಿ ಅಭಿಯಾನಕ್ಕೆ ಚಾಲನೆ- ವಿವಿಧ ಕೃಷಿ ಪರಿಕರಗಳ ವಿತರಿಸಿದ ಸಚಿವ ಆರ್.ವಿ.ದೇಶಪಾಂಡೆ

ಹಳಿಯಾಳ ಪುರಸಭೆ ಆಡಳಿತ, ಮುಖ್ಯಾಧಿಕಾರಿ ಬಗ್ಗೆ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿದ ಸಚಿವ ಆರ್.ವಿ.ದೇಶಪಾಂಡೆ

July 2, 2018 by Yogaraj SK Leave a Comment

ಹಳಿಯಾಳ:-  ಹಳಿಯಾಳ ಪುರಸಭೆಯ ಆಡಳಿತ ವೈಖರಿಯ ಬಗ್ಗೆ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿರುವ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಮುಖ್ಯಾಧಿಕಾರಿ ಸರ್ಕಾರದ ಯೋಜನೆ ಅನುಷ್ಟಾನದಲ್ಲಿ ಕಾಳಜಿ ವಹಿಸಬೇಕು ಅಲ್ಲದೇ ಅಧಿಕಾರಿಗಳು ಕ್ರಿಯಾಶೀಲರಾಗಿ ಕೆಲಸ ಮಾಡಿ, ಹಿರಿಯ ಅಧಿಕಾರಿಗಳು ತಮ್ಮ ಅಧಿನದ ಇಲಾಖೆಗಳ ಮೇಲ್ವಿಚಾರಣೆಯನ್ನು ಮಾಡಬೇಕು ಎಂದು ಖಡಕ್ ಎಚ್ಚರಿಕೆ ನೀಡಿದರು.  ಪಟ್ಟಣದ ಮಿನಿ ವಿಧಾನಸೌಧದಲ್ಲಿ ನಡೆದ ಪ್ರಥಮ ಕೆ.ಡಿ.ಪಿ ಸಭೆಯಲ್ಲಿ ಸಚಿವ ಆರ್.ವಿ.ದೇಶಪಾಂಡೆ ವಿವಿಧ ಇಲಾಖೆಗಳ … [Read more...] about ಹಳಿಯಾಳ ಪುರಸಭೆ ಆಡಳಿತ, ಮುಖ್ಯಾಧಿಕಾರಿ ಬಗ್ಗೆ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿದ ಸಚಿವ ಆರ್.ವಿ.ದೇಶಪಾಂಡೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar