• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಸಚಿವ ದೇಶಪಾಂಡೆ

ನ.12ರಿಂದ 18ರವರೆಗೆ ಕಂದಾಯ ಇಲಾಖೆಯಲ್ಲಿ `ಕಡತ ವಿಲೇವಾರಿ ಸಪ್ತಾಹ’: ಸಚಿವ ದೇಶಪಾಂಡೆ

November 9, 2018 by Yogaraj SK Leave a Comment

ಬೆಂಗಳೂರು, ನವೆಂಬರ್ 9, 2018- ಒಂದು ವರ್ಷಕ್ಕಿಂತ ಹೆಚ್ಚು ಕಾಲದಿಂದ ಇತ್ಯರ್ಥವಾಗದೆ ಉಳಿದಿರುವ ಕಡತಗಳನ್ನು ವಿಲೇವಾರಿ ಮಾಡುವ ಉದ್ದೇಶದಿಂದ ನವೆಂಬರ್ 12ರಿಂದ 18ರವರೆಗೆ ಕಂದಾಯ ಇಲಾಖೆಯಲ್ಲಿ `ಕಡತ ವಿಲೇವಾರಿ ಸಪ್ತಾಹ'ವನ್ನು ಆಚರಿಸಲಾಗುವುದು ಎಂದು ಕಂದಾಯ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಆರ್.ವಿ.ದೇಶಪಾಂಡೆಯವರು ಶುಕ್ರವಾರ ತಿಳಿಸಿದ್ದಾರೆ. ಕಂದಾಯ ಇಲಾಖೆಯಲ್ಲಿ ಬಹಳಷ್ಟು ಕಡತಗಳು ನಿಗದಿತ ಅವಧಿಯಲ್ಲಿ ವಿಲೇವಾರಿಯಾಗದೆ ಇರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು … [Read more...] about ನ.12ರಿಂದ 18ರವರೆಗೆ ಕಂದಾಯ ಇಲಾಖೆಯಲ್ಲಿ `ಕಡತ ವಿಲೇವಾರಿ ಸಪ್ತಾಹ’: ಸಚಿವ ದೇಶಪಾಂಡೆ

ಸಾರ್ವಜನಿಕರೊಂದಿಗೆ ಸಚಿವ ದೇಶಪಾಂಡೆ ಗಣೇಶೊತ್ಸವ ಆಚರಣೆ

September 14, 2018 by Yogaraj SK Leave a Comment

R V DESHPANDE GANESH STORY

ಹಳಿಯಾಳ: ಶ್ರೀ ಗಣೇಶೊತ್ಸವದ ಹಬ್ಬದ ಆಚರಣೆಯ ಅಂಗವಾಗಿ ಪಟ್ಟಣ ಹಾಗೂ ಗ್ರಾಮಿಣ ಭಾಗದಲ್ಲಿ ಗುರುವಾರ ಜನರು ಶ್ರೀ ಗಣಪತಿಯ ವಿಗ್ರಹವನ್ನು ಅಲಂಕೃತ ವಾಹನದಲ್ಲಿ ವಾದ್ಯವೃಂದೊಡನೆ ಪಟಾಕ್ಷಿ ಹಾರಿಸುತ್ತ ಗಣಪತಿ ಬಪ್ಪಾ ಮೊರಯಾ ಎಂದು ಘೋಷಣೆ ಕುಗೂತ್ತಾ ಸಂಬ್ರಮಿಸುತ್ತ ತಮ್ಮ ನಿವಾಸದಲ್ಲಿ ಗಣಪತಿಯನ್ನು ಪ್ರತಿಷ್ಠಾಪಿಸಿ ಪೂಜೆಯನ್ನು ಭಕ್ತಿ ಭಾವದಿಂದ ನೆರವೇಸಿದರುಸಚಿವ ಆರ್.ವಿ.ದೇಶಪಾಂಡೆ ತಮ್ಮ ಕುಟುಂಬದವರೊಡಣೆ ಜನಪ್ರತಿನಿಧಿ, ಕಾರ್ಯಕರ್ತರು ಹಾಗೂ ಸಾರ್ವಜನಿಕರೊಂದಿಗೆ ತಮ್ಮ … [Read more...] about ಸಾರ್ವಜನಿಕರೊಂದಿಗೆ ಸಚಿವ ದೇಶಪಾಂಡೆ ಗಣೇಶೊತ್ಸವ ಆಚರಣೆ

ಅನುದಾನದ ಲೂಟಿಯೇ ಅಭಿವೃದ್ದಿ ಎಂದು ಆಡಳಿತ ನಡೆಸಿದ್ದ ಕಾಂಗ್ರೇಸ್‍ನ್ನು ತೀರಸ್ಕರಿಸಿ-ಅಭಿವೃದ್ದಿಗೆ ಬಿಜೆಪಿ ಬೆಂಬಲಿಸಿ- ಮಾಜಿ ಶಾಸಕ ಸುನೀಲ್ ಹೆಗಡೆ ಕರೆ

August 21, 2018 by Yogaraj SK Leave a Comment

BJP x mla sv hegde press meet

ಹಳಿಯಾಳ :- ಈ ಹಿಂದಿನ ಹಳಿಯಾಳ ಪುರಸಭೆಯ ಕಾಂಗ್ರೇಸ್ ಆಡಳಿತ ಮಂಡಳಿಯ ದೃಷ್ಟಿಯಲ್ಲಿ ಅನುದಾನದ ಲೂಟಿಯೇ ಅಭಿವೃದ್ಧಿ ಎಂಬಂತಾಗಿತ್ತು. ಅಲ್ಲದೇ ಸಚಿವ ಆರ್.ವಿ.ದೇಶಪಾಂಡೆ ಹಾಗೂ ವಿಪ ಸದಸ್ಯ ಎಸ್.ಎಲ್.ಘೋಟ್ನೇಕರ ಅವರು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸುವಷ್ಟು ಭ್ರಷ್ಟಾಚಾರ ನಡೆಸಿದ್ದು ಆಡಳಿತ ಮಂಡಳಿ ಸಾಧನೆಯಾಗಿದ್ದು, ಪಟ್ಟಣದ ಜನತೆ ಇದನ್ನು ಅರಿತು ಈ ಬಾರಿ ಅಭಿವೃದ್ದಿಪರವಾದವರನ್ನು ಆಯ್ಕೆ ಮಾಡುವಂತೆ ಮಾಜಿ ಶಾಸಕ ಸುನೀಲ್ ಹೆಗಡೆ ವಿನಂತಿಸಿದರು. ಪಟ್ಟಣದ ಗಣೇಶ ಕಲ್ಯಾಣ … [Read more...] about ಅನುದಾನದ ಲೂಟಿಯೇ ಅಭಿವೃದ್ದಿ ಎಂದು ಆಡಳಿತ ನಡೆಸಿದ್ದ ಕಾಂಗ್ರೇಸ್‍ನ್ನು ತೀರಸ್ಕರಿಸಿ-ಅಭಿವೃದ್ದಿಗೆ ಬಿಜೆಪಿ ಬೆಂಬಲಿಸಿ- ಮಾಜಿ ಶಾಸಕ ಸುನೀಲ್ ಹೆಗಡೆ ಕರೆ

ಭಾರಿ ಮಳೆ, ಹಾನಿ ಹಿನ್ನೆಲೆ –ಕೇರಳ ರಾಜ್ಯಕ್ಕೆ 10ಕೋಟಿ ನೆರವು ನೀಡಿದ ರಾಜ್ಯ ಸರ್ಕಾರ – ಸಚಿವ ದೇಶಪಾಂಡೆ

August 12, 2018 by Yogaraj SK Leave a Comment

ಹಳಿಯಾಳ:- ಕೇರಳದಲ್ಲಿ ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಮಾನವೀಯ ನೆಲೆ ಆಧಾರದ ಮೇಲೆ ಕರ್ನಾಟಕ ಸರ್ಕಾರ ಕೇರಳ ರಾಜ್ಯಕ್ಕೆ 10 ಕೋಟಿ ರೂ. ನೆರವು ನೀಡಿದೆ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿರುವ ಅವರು ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿ ಹಾಗೂ ತಾವು ಚರ್ಚಿಸಿ ಈ ತೀರ್ಮಾನ ಕೈಗೊಂಡಿದೆ. ರಾಜ್ಯ ವಿಪತ್ತು ಪರಿಹಾರ ನಿಧಿ, ಎನ್‍ಡಿಆರ್‍ಎಫ್‍ನಿಂದ ನೇರವಾಗಿ ಹಣ ವರ್ಗಾಯಿಸಲಾಗಿದೆ ಎಂದು ತಿಳಿಸಿದ್ದಾರೆ. ತೀವೃ … [Read more...] about ಭಾರಿ ಮಳೆ, ಹಾನಿ ಹಿನ್ನೆಲೆ –ಕೇರಳ ರಾಜ್ಯಕ್ಕೆ 10ಕೋಟಿ ನೆರವು ನೀಡಿದ ರಾಜ್ಯ ಸರ್ಕಾರ – ಸಚಿವ ದೇಶಪಾಂಡೆ

ನಗರ ಆಸ್ತಿ ಮಾಲೀಕತ್ವದ ಹಕ್ಕು ದಾಖಲೆಗಳ (ಯುಪಿಓಆರ್) ಯೋಜನೆ ಕ್ಷಿಪ್ರ ಗತಿಯಲ್ಲಿ ಜಾರಿ: ಸಚಿವ ದೇಶಪಾಂಡೆ

August 5, 2018 by Yogaraj SK Leave a Comment

 * ಮೊದಲ ಹಂತದಲ್ಲಿ ಶಿವಮೊಗ್ಗ, ಮಂಗಳೂರು, ಮೈಸೂರಿನಲ್ಲಿ ಜಾರಿ* ಮುಂಬರುವ ದಿನಗಳಲ್ಲಿ ರಾಜ್ಯಾದ್ಯಂತ ವಿಸ್ತರಣೆ* ಬೆಂಗಳೂರಿನ 50 ವಾರ್ಡುಗಳಲ್ಲೂ ಅನುಷ್ಠಾನಕ್ಕೆ ತರಲು ಅಸ್ತು* ನಗರ ಪ್ರದೇಶಗಳಲ್ಲಿ ಆಸ್ತಿ ನೋಂದಣಿಗೆ ಪಿಆರ್ ಕಾರ್ಡ್ ಕಡ್ಡಾಯಹಳಿಯಾಳ: -ನಗರ ಪ್ರದೇಶಗಳಲ್ಲಿರುವ ಆಸ್ತಿಗಳ ಮಾಲೀಕತ್ವದ ಹಕ್ಕು ದಾಖಲೆಗಳನ್ನು ಸಿದ್ಧಪಡಿಸುವಂತಹ ಮಹತ್ವದ ಯೋಜನೆ(ಯುಪಿಓಆರ್- ಅರ್ಬನ್ ಪ್ರಾಪರ್ಟಿ ಓನರ್‍ಶಿಪ್ ರೆಕಾರ್ಡ್ಸ್ ಪ್ರಾಜೆಕ್ಟ್ / … [Read more...] about ನಗರ ಆಸ್ತಿ ಮಾಲೀಕತ್ವದ ಹಕ್ಕು ದಾಖಲೆಗಳ (ಯುಪಿಓಆರ್) ಯೋಜನೆ ಕ್ಷಿಪ್ರ ಗತಿಯಲ್ಲಿ ಜಾರಿ: ಸಚಿವ ದೇಶಪಾಂಡೆ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar