• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಸದಸ್ಯೆ

ಕಾರಾಗೃಹದಲ್ಲಿ ಖೈದಿಗಳಿಗೆ ರಾಖಿಯನ್ನು ಕಟ್ಟುವುದರ ಮೂಲಕ ರಕ್ಷಾಬಂಧನ ಆಚರಣೆ

August 11, 2017 by Sachin Hegde Leave a Comment

ಕಾರವಾರ: ಜಿಲ್ಲಾ ಕಾರಾಗೃಹದಲ್ಲಿ ಖೈದಿಗಳಿಗೆ ರಾಖಿಯನ್ನು ಕಟ್ಟುವುದರ ಮೂಲಕ ಈಶ್ವರೀಯ ವಿಶ್ವವಿದ್ಯಾಲಯದವರು ರಕ್ಷಾಬಂಧನ ಹಬ್ಬ ಆಚರಿಸಿದರು. ಈ ವೇಳೆ ಮಾತನಾಡಿದ ಈಶ್ವರೀಯ ವಿಶ್ವವಿದ್ಯಾಲಯದ ಕಾರವಾರ ಘಟಕದ ಪ್ರಮುಖರಾದ ವಿಮಲಾ, ಎಲ್ಲರೂ ಜಾತ್ಯಾತೀತ ಮನೋಭಾವದಿಂದ ಸಹೋದರರಂತೆ ಬಾಳಬೇಕು. ಹಿಂಸೆ, ಅಧರ್ಮದ ಕಡೆಗೆ ವಾಲದೇ ಪ್ರಾಮಾಣಿಕವಾಗಿ ಬದುಕು ಸಾಗಿಸಬೇಕು ಎಂದು ಕರೆ ನೀಡಿದರು. ನಗರಸಭಾ ಸದಸ್ಯೆ ಛಾಯಾ ಜಾವಕರ, ಜಿಲ್ಲಾ ಕಾರಾಗೃಹದ ಪ್ರಧಾನ ವೀಕ್ಷಕರಾದ ಗುರುರಾಜ್ ಎನ್. … [Read more...] about ಕಾರಾಗೃಹದಲ್ಲಿ ಖೈದಿಗಳಿಗೆ ರಾಖಿಯನ್ನು ಕಟ್ಟುವುದರ ಮೂಲಕ ರಕ್ಷಾಬಂಧನ ಆಚರಣೆ

ರಕ್ತದಾನ ಮಾಡುವವರು ಜೀವ ರಕ್ಷಕರು;ಜಿ.ಪಂ. ಸದಸ್ಯೆ ಶ್ರೀಕಲಾ ಶಾಸ್ತ್ರಿ

July 15, 2017 by Gaju Gokarna Leave a Comment

ಹೊನ್ನಾವರ: ರಕ್ತದಾನ ಮಾಡುವವರು ಜೀವ ರಕ್ಷಕರು. ರಕ್ತದಾನ ಮಾಡಲು ಹಣ ಬೇಕಿಲ್ಲ, ಹೃದಯವಂತಿಕೆ ಬೇಕು ಎಂದು ಜಿ.ಪಂ. ಸದಸ್ಯೆ ಶ್ರೀಕಲಾ ಶಾಸ್ತ್ರಿ ಹೇಳಿದರು. ಪಟ್ಟಣದ ತಾಲೂಕಾ ಸರಕಾರಿ ಆಸ್ಪತ್ರೆಯಲ್ಲಿ ಬಿಜೆಪಿ ತಾಲೂಕಾ ಮಂಡಲದ ಆಶ್ರಯದಲ್ಲಿ ತಾಲೂಕಾ ಆಸ್ಪತ್ರೆ, ಕುಮಟಾದ ಬ್ಲಡ್ ಬ್ಯಾಂಕ್ ಸಹಯೋಗದಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ರಕ್ತ ದಾನ ಮಾಡಿದವರಿಗೆ ಹೊಸ ರಕ್ತ ಉತ್ಪನ್ನವಾಗುತ್ತದೆ. ಪಡೆದವರಿಗೆ ಜೀವ ರಕ್ಷಣೆಯಾಗುತ್ತದೆ. … [Read more...] about ರಕ್ತದಾನ ಮಾಡುವವರು ಜೀವ ರಕ್ಷಕರು;ಜಿ.ಪಂ. ಸದಸ್ಯೆ ಶ್ರೀಕಲಾ ಶಾಸ್ತ್ರಿ

ಕಾರ್ಮಿಕರ ಹಕ್ಕುಗಳ ರಕ್ಷಣೆ ನಮ್ಮ ಹೊಣೆ

May 3, 2017 by Sachin Hegde Leave a Comment

ಭಟ್ಕಳ:ಅಸಂಘಟಿತ ಕಾರ್ಮಿಕರಿಗೆ ಕನಿಷ್ಟ ಕೂಲಿ, ಕಾರ್ಮಿಕರ ಹಕ್ಕುಗಳ ರಕ್ಷಣೆ ನಮ್ಮ ಹೊಣೆ ಎನ್ನುವ ಕಾರ್ಯಕ್ರಮವನ್ನು ಸಿ.ಐ.ಟಿ.ಯು. ಭಟ್ಕಳದ ವತಿಯಿಂದ ಕಾರ್ಮಿಕ ದಿನಾಚರಣೆಯ ಅಂಗವಾಗಿ ಶಿರಾಲಿಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಸಿ.ಐ.ಟಿ.ಯು. ರಾಜ್ಯ ಸಮಿತಿ ಸದಸ್ಯೆ ಗೀತಾ ನಾಯ್ಕ ಮಾತನಾಡಿ ಇಂದು ಕೇಂದ್ರ ಸರಕಾರ 44 ಕೇಂದ್ರ ಕಾರ್ಮಿಕ ಕಾನೂನನ್ನು ಸರಳೀಕರಿಸುವ ನೆಪದಲ್ಲಿ ಕಾರ್ಪೋರೇಟ್ ಬಂಡವಾಳಶಾಹಿ ಪರ ಕಾರ್ಮಿಕರ ವಿರುದ್ಧ ನೀತಿ ಮಾಡಲು ಹೊರಟಿದೆ … [Read more...] about ಕಾರ್ಮಿಕರ ಹಕ್ಕುಗಳ ರಕ್ಷಣೆ ನಮ್ಮ ಹೊಣೆ

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar