• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಸನ್ಮಾನ

*TSS SIRSI* market report 14-11-2017

November 14, 2017 by Sachin Hegde Leave a Comment

Areca-nut

Rate in rs / per QuintalTSS SIRSI … [Read more...] about *TSS SIRSI* market report 14-11-2017

ಕಲಾವಿದ ನಾಗೇಂದ್ರ ಉಮೇಶ ಅಂಚೇಕರ್‍ಗೆ ಸನ್ಮಾನ

November 11, 2017 by Sachin Hegde Leave a Comment

ಕಾರವಾರ:ಸಾಮಾಜಿಕ ಕೌಟುಂಬಿಕ ಹಾಗೂ ಹಾಸ್ಯ ನಾಟಕಗಳಲ್ಲಿ ಅಭಿನಯಿಸಿ ಜನ ಮೆಚ್ಚುಗೆ ಪಡೆದಿರುವ ರಂಗಭೂಮಿ ಕಲಾವಿದ ನಾಗೇಂದ್ರ ಉಮೇಶ ಅಂಚೇಕರರನ್ನು ಮಹಾದೇವಸ್ಥಾನ ನಾಟ್ಯ ಮಂಡಳಿ ವತಿಯಿಂದ ಗೌರವಿಸಲಾಯಿತು. ಮಹಾದೇವಸ್ಥಾನ ರಂಗ ವೇದಿಕೆಯಲ್ಲಿ ನಾಗೇಂದ್ರ ಅಂಚೇಕರ್‍ರವರು ತಮ್ಮ 201ನೇ ನಾಟಕವಾದ "ತಂಗಿಗಾಗಿ ತವರು"ದಲ್ಲಿ ಅಭಿನಯಿಸಿದರು. 1998ರಲ್ಲಿ ಬಿಣಗಾ ಮಾಹಾಲಸಾ ನಾಟ್ಯ ಕಲಾವೃಂದದಿಂದ ಪ್ರಥಮ ನಾಟಕವಾದ "ನರಲೋಕದ ನಾಗಿಣಿ" ಯಿಂದ ಈವರೆಗೆ ಅಂಚೇಕರ್ ನಡೆದ ದಾರಿಯನ್ನು … [Read more...] about ಕಲಾವಿದ ನಾಗೇಂದ್ರ ಉಮೇಶ ಅಂಚೇಕರ್‍ಗೆ ಸನ್ಮಾನ

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ನಾಡಿನ ಹಿರಿಯ ಸಾಹಿತಿ ಡಾ. ಆರ್.ಪಿ.ಹೆಗಡೆ ಸೂಳಗಾರ ಆಯ್ಕೆ

October 29, 2017 by Sachin Hegde Leave a Comment

ಕಾರವಾರ: ಉತ್ತರ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನೀಡುವ ಪ್ರಸಕ್ತ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ನಾಡಿನ ಹಿರಿಯ ಸಾಹಿತಿ ಡಾ. ಆರ್.ಪಿ.ಹೆಗಡೆ ಸೂಳಗಾರ ಆಯ್ಕೆ ಆಗಿದ್ದಾರೆ. ಜಿಲ್ಲಾ ರಾಜ್ಯೋತ್ಸವ ಯುವ ಕೃತಿ ಪುರಸ್ಕಾರಕ್ಕೆ ಹೊನ್ನಾವರದ ಪ್ರಶಾಂತ ಹೆಗಡೆ ಮೂಡಲಮನೆ, ಯಲ್ಲಾಪುರದ ನಾಗರಾಜ ಹುಡೇದ, ಶಿರಸಿಯ ಗಾಯತ್ರಿ ರಾಘವೇಂದ್ರ, ದಾಂಡೇಲಿಯ ನರೇಶ ನಾಯ್ಕ ಆಯ್ಕೆ ಆಗಿದ್ದಾರೆ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಆದ ಹಿರಿಯ ಸಾಹಿತಿ … [Read more...] about ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ನಾಡಿನ ಹಿರಿಯ ಸಾಹಿತಿ ಡಾ. ಆರ್.ಪಿ.ಹೆಗಡೆ ಸೂಳಗಾರ ಆಯ್ಕೆ

ಪ್ರತಿಭಾನ್ವಿತ ವಿದ್ಯಾರ್ಥಿಗೆ ಸನ್ಮಾನ

September 20, 2017 by Sachin Hegde Leave a Comment

ಪ್ರತಿಭಾನ್ವಿತ ವಿದ್ಯಾರ್ಥಿ

ಕಾರವಾರ:ಶಿರವಾಡದ ವಿಶ್ವಕರ್ಮ ದ್ಯಾನಮಂದಿರದಲ್ಲಿ ಶ್ರೀ ವಿಶ್ವಕರ್ಮ ಸಮಾಜ ಸೇವಾ ಸಂಘದ ವತಿಯಿಂದ ಹದಿನಾಲ್ನೇ ವರ್ಷದ ವಿಶ್ವಕರ್ಮದ ಪೂಜಾ ಮಹೋತ್ಸವ ನಡೆಯಿತು. ಈ ಸಮಾರಂಭದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿನಿ ಮೇಗನಾ ಗಣೇಶ ಆಚರ್ಯರನ್ನು ಸಂಘದ ವತಿಯಿಂದ ಗೌರವಿಸಲಾಯಿತು. ಈ ವೇಳೆ ಅಧ್ಯಕ್ಷ ವಾಸುದೇವ ಆಚಾರ್ಯ, ರಾಘವೇಂದ್ರ ಆಚಾರ್ಯ, ಪ್ರಭಾಕರ ಆಚಾರ್ಯ, ಚಂದ್ರಮೋಹನ ಕಮ್ಮಾರ್, ಸುಮತಿ ಪ್ರಸನ್ನ ಆಚಾರ್ಯ, ರೇವತಿ ವಾಸುದೇವ ಆಚಾರ್ಯ ಕವಿತಾ ರಾಘವೇಂದ್ರ ಆಚಾರ್ಯ … [Read more...] about ಪ್ರತಿಭಾನ್ವಿತ ವಿದ್ಯಾರ್ಥಿಗೆ ಸನ್ಮಾನ

ಶ್ರೀ ಎಮ್. ಎಮ್. ಜಾಲಿಸತ್ಗಿಯವರಿಗೆ ಹೊನ್ನಾವರ ಅರ್ಬನ್ ಬ್ಯಾಂಕಿನ ವತಿಯಿಂದ ಸನ್ಮಾನ

September 19, 2017 by Gaju Gokarna Leave a Comment

ಹೊನ್ನಾವರ ಅರ್ಬನ ಬೇಂಕಿನ ಆಡಳಿತ ಮಂಡಳಿಯಲ್ಲಿ ಸತತ 50 ವರ್ಷಗಳಿಂದ ತಮ್ಮ ಸಾರ್ಥಕ ಸೇವೆಯನ್ನು ಸಲ್ಲಿಸುತ್ತಿರುವ À ಮಾಧವ ಮಹಾಬಲೇಶ್ವರ ಜಾಲಿಸತ್ಗ್ನಿ ನಡೆದ ಬೇಂಕಿನ ವಾರ್ಷಿಕ ಸರ್ವಸಾಧಾರಣ ಸಭೆಯ ನಂತರ ಬ್ಯಾಂಕಿನ ನಿರ್ದೇಶಕ ಮಂಡಲ, ಸಿಬ್ಬಂದಿ ವರ್ಗ ಹಾಗೂ ಬ್ಯಾಂಕಿನ ಸಮಸ್ತ ಶೇರು ಸದಸ್ಯರ ವತಿಯಿಂದಸನ್ಮಾನಿಸಲಾಯಿತು.ಕಳೆದ 55 ವರ್ಷಗಳಿಂದ ಹೊನ್ನಾವರದಲ್ಲಿ ಪ್ರತಿಷ್ಠಿತ ವಕೀಲರಾಗಿ ತಮ್ಮ ವೃತ್ತಿ ನಡೆಸುತ್ತಾ, ಹೊನ್ನಾವರ ಬಾರ್ ಅಸೋಸಿಯೇಷನ್ ಅಧ್ಯಕ್ಷ8 ವರ್ಷ ಕೆಲಸ … [Read more...] about ಶ್ರೀ ಎಮ್. ಎಮ್. ಜಾಲಿಸತ್ಗಿಯವರಿಗೆ ಹೊನ್ನಾವರ ಅರ್ಬನ್ ಬ್ಯಾಂಕಿನ ವತಿಯಿಂದ ಸನ್ಮಾನ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar