• Skip to main content
  • Skip to secondary menu
  • Skip to primary sidebar
  • Skip to footer
  • ಮುಖಪುಟ
  • ಅಂಕಣಗಳು
  • ಆರೋಗ್ಯ
    • ಮನೆಮದ್ದು
  • ವಿಡಿಯೋ
  • ಪುರವಣಿಗಳು
  • ಸಂಸ್ಕೃತಿ-ಕಲೆ
  • Live News
  • Classifieds
    • Submit FREE Classified Ad

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
  • ರಾಷ್ಟ್ರೀಯ
  • ಅಂತರರಾಷ್ಟ್ರೀಯ
  • ಕ್ರೀಡೆ
  • ಉದ್ಯೋಗ
  • ಅಪರಾಧ
  • ಕೃಷಿ
    • ಪಶುವೈದ್ಯಕೀಯ
  • ಪ್ರವಾಸ
  • ಸಿನೆಮಾ

ಸಬಲೀಕರಣ

ಜಿಲ್ಲಾ ಮಟ್ಟದ ಯುವ ಮಂಡಳ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

August 19, 2017 by Sachin Hegde Leave a Comment

ಕಾರವಾರ: ಭಾರತ ಸರ್ಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯದ ನೆಹರು ಯುವ ಕೇಂದ್ರವೂ 2016-17 ನೇ ಸಾಲಿಗಾಗಿ ಜಿಲ್ಲಾ ಮಟ್ಟದ ಯುವ ಮಂಡಳ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸುವ ಯುವ ಮಂಡಳಗಳು ಕರ್ನಾಟಕ ಸಂಘ ಸಂಸ್ಥೆಗಳ ಕಾಯ್ದೆ 1960 ರ ಅಡಿಯಲ್ಲಿ ನೋಂದಣಿಯಾಗಿರಬೇಕು. ಪ್ರಸಕ್ತ ಸಾಲಿನಲ್ಲಿ ಸಮಾಜದ ಕೆಲಸ ನಿರ್ವಹಿಸುತ್ತಿರಬೇಕು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಪರಿಸರ ಸೌಂರಕ್ಷಣೆ, ವೃತ್ತಿ ತರಬೇತಿ, ಸಾಕ್ಷರತೆ, ಮಹಿಳಾ ಸಬಲೀಕರಣ ಸಾಂಸ್ಕøತಿಕ … [Read more...] about ಜಿಲ್ಲಾ ಮಟ್ಟದ ಯುವ ಮಂಡಳ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ವಿಕಲಚೇತನರಿಂದ ಯಂತ್ರಚಾಲಿತ ದ್ವಿಚಕ್ರ ವಾಹನ ಮಂಜೂರಾತಿಗಾಗಿ ಆನ್ ಲೈನ್ ಅರ್ಜಿ ಆಹ್ವಾನ

July 29, 2017 by Sachin Hegde Leave a Comment

ಕಾರವಾರ: ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ವಿಕಲತೆ ಪ್ರಮಾಣ ಶೇ.75%ಕ್ಕಿಂತ ಮೇಲ್ಪಟ್ಟ ವಿಕಲಚೇತನರಿಂದ ಯಂತ್ರಚಾಲಿತ ದ್ವಿಚಕ್ರ ವಾಹನ ಮಂಜೂರಾತಿಗಾಗಿ ಆನ್ ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 14 ಕೊನೆಯ ದಿನವಾಗಿರುತ್ತದೆ. ಅಗತ್ಯ ದಾಖಲಾತಿಗಳೊಂದಿಗೆ ಇಲಾಖೆಯ ವೆಬ್ ಸೈಟ್ http://www.welfareofdisabled.kar.nic.in ಮೂಲಕ ಅರ್ಜಿ ಸಲ್ಲಿಸತಕ್ಕದ್ದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ … [Read more...] about ವಿಕಲಚೇತನರಿಂದ ಯಂತ್ರಚಾಲಿತ ದ್ವಿಚಕ್ರ ವಾಹನ ಮಂಜೂರಾತಿಗಾಗಿ ಆನ್ ಲೈನ್ ಅರ್ಜಿ ಆಹ್ವಾನ

ಅನುಭವವುಳ್ಳ ವಿಕಲಚೇತನರಿಂದ ಕ್ಯಾಂಟೀನ್ ನಡೆಸಲು ಅರ್ಜಿ ಆಹ್ವಾನ

May 15, 2017 by Sachin Hegde Leave a Comment

ಕಾರವಾರ: ಕಾರವಾರ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು  ಆಸಕ್ತಿಯುಳ್ಳ ಮತ್ತು ಅನುಭವವುಳ್ಳ ವಿಕಲಚೇತನರಿಂದ ಕ್ಯಾಂಟೀನ್ ನಡೆಸಲು ಅರ್ಜಿಗಳನ್ನು ಆಹ್ವಾನಿಸಿದೆ.. ಆಸಕ್ತಿಯುಳ್ಳ/ಅನುಭವವುಳ್ಳ ವಿಕಲಚೇತನರು ತಮ್ಮ ಅರ್ಜಿಗಳನ್ನು ಮೇ 19 ಒಳಗಾಗಿ ತಮ್ಮ ಸಂಪೂರ್ಣ ದಾಖಲಾತಿಗಳೊಂದಿಗೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕಾರವಾರ, ರವರ ಕಛೇರಿಗೆ ಸಲ್ಲಿಸುವುದು. ಹೆಚ್ಚಿನ ವಿವರಗಳಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ … [Read more...] about ಅನುಭವವುಳ್ಳ ವಿಕಲಚೇತನರಿಂದ ಕ್ಯಾಂಟೀನ್ ನಡೆಸಲು ಅರ್ಜಿ ಆಹ್ವಾನ

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 937,738 visitors

Get Updates on WhatsApp




✓ Valid

Footer

ಶ್ವಾಸ್ ಟೀ ಮಾರುಕಟ್ಟೆಗೆ ಬಿಡುಗಡೆಗೊಳಿಸಿದ ಶಾಸಕ ದಿನಕರ್ ಶೆಟ್ಟಿ

September 2, 2020 By Vishwanath Shetty

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ. ಪೋಕ್ಸೋ ಕಾಯ್ದೆಯಡಿ ಇಬ್ಬರ ಬಂಧನ.

March 7, 2021 By bkl news

ದುಬೈನಿಂದ ಚಿನ್ನ ಕಳ್ಳ ಸಾಗಾಣಿಕೆ ಅನುಮಾನ; ರು.48 ಲಕ್ಷ ಮೌಲ್ಯದ ಕೈಗಡಿಯಾರ ಒಡೆದ ಕಸ್ಟಮ್ಸ್, ಭಟ್ಕಳದ ವ್ಯಕ್ತಿಯಿಂದ ಕ್ಯಾಲಿಕಟ್‍ನಲ್ಲಿ ದೂರು ದಾಖಲು

March 7, 2021 By bkl news

ಸಮುದ್ರದಲ್ಲಿ ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಸಾವು;ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

March 7, 2021 By bkl news

ಹೈಕೋರ್ಟ ನ್ಯಾಯಮೂರ್ತಿ ಹುದ್ದೆಗೆ 2ನೇ ಬಾರಿ ನಾಗೇಂದ್ರ ರಾಮಚಂದ್ರ ನಾಯ್ಕ ಹೆಸರು ಶಿಫಾರಸ್ಸು

March 7, 2021 By bkl news

ತಾಲೂಕ ಮಟ್ಟದ ಬ್ಯಾಡಮಿಂಟನ್ ಪಂದ್ಯಾವಳಿಗೆ ಗಿಡಕ್ಕೆ ನೀರೆಯುವ ಮೂಲಕ ಚಾಲನೆ

March 7, 2021 By Vishwanath Shetty

ಹೊನ್ನಾವರ ರಥೋತ್ಸವ ಹಿನ್ನಲೆ ತುರ್ತಾಗಿ ರಥಬೀದಿ ರಸ್ತೆಗೆ ಡಾಂಬರೀಕರಣ ನಡೆಸಿ ಸಾಮಾಜಿಕ ಕಳಕಳಿ ಮೆರೆದ ಶಾಸಕ ದಿನಕರ ಶೆಟ್ಟಿ.

March 6, 2021 By Vishwanath Shetty

© 2021 Canara Buzz · Contributors · Privacy Policy · Terms & Conditions