• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಸಭಾಭವನ

ಹಳಿಯಾಳ ಕ್ಷೇತ್ರದ ಜನರ ಬಹು ವರ್ಷದ ಕನಸು;ಡಿಸೆಂಬರ್ 7 ರಂದು ಹಳಿಯಾಳ-ದಾಂಡೇಲಿ ಕಾಳಿ ಏತನೀರಾವರಿ ಯೋಜನೆಗೆ ಶಂಕುಸ್ಥಾಪನೆ

November 27, 2017 by Sachin Hegde Leave a Comment

ಹಳಿಯಾಳ :- ಹಳಿಯಾಳ ಕ್ಷೇತ್ರದ ಜನರ ಬಹು ವರ್ಷದ ಕನಸು ಹಳಿಯಾಳ-ದಾಂಡೇಲಿ ಕಾಳಿ ಏತನೀರಾವರಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಡಿಸೆಂಬರ್  ದಿ.7 ರಂದು  ಹಳಿಯಾಳದಲ್ಲಿ ಶಂಕುಸ್ಥಾಪನೆ ನೇರವೆರಿಸಲಿದ್ದು ಈ ಕಾರ್ಯಕ್ರಮಕ್ಕೆ ರೈತರು ಪಾದಯಾತ್ರೆಯ ಮೂಲಕ, ಸ್ವಯಂ ಪ್ರೇರಣೆಯಿಂದ ಅಭಿಮಾನದಿಂದ ಆಗಮಿಸಬೇಕೆಂದು  ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರು ಕರೆ ನೀಡಿದರು.  ಪಟ್ಟಣದ ಬಾಬು ಜಗಜ್ಜೀವನರಾಮ ಸಭಾಭವನದಲ್ಲಿ ನಡೆದ ಹಳಿಯಾಳ-ಜೋಯಿಡಾ ಕ್ಷೇತ್ರದ ಕಾಂಗ್ರೇಸ್ … [Read more...] about ಹಳಿಯಾಳ ಕ್ಷೇತ್ರದ ಜನರ ಬಹು ವರ್ಷದ ಕನಸು;ಡಿಸೆಂಬರ್ 7 ರಂದು ಹಳಿಯಾಳ-ದಾಂಡೇಲಿ ಕಾಳಿ ಏತನೀರಾವರಿ ಯೋಜನೆಗೆ ಶಂಕುಸ್ಥಾಪನೆ

ಮೂಡ್ಕಣಿಯ ಶಂಭುಲಿಂಗೇಶ್ವರ ಸಭಾಭವನದಲ್ಲಿ ನಡೆದ ಪದಗ್ರಹಣ ಕಾರ್ಯಕ್ರಮ

November 13, 2017 by Gaju Gokarna Leave a Comment

ಹೊನ್ನಾವರ ,ಶ್ರೀ ಕ್ಷೇತ್ರ ಧರ್ಮಸ್ದಳ ಗ್ರಾಮಾಭಿವೃದ್ದಿ ಯೋಜನೆ ಹೊನ್ನಾವರ ಇವರ ವತಿಯಿಂದ ಮೂಡ್ಕಣಿ ಹಾಗೂ ಹೆರಂಗಡಿ ಒಕ್ಕೂಟದ ಪದಗ್ರಹಣ ಕಾರ್ಯಕ್ರಮ ಮೂಡ್ಕಣಿಯ ಶಂಭುಲಿಂಗೇಶ್ವರ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದ ತಾಲೂಕ ಪಂಚಾಯತ್ ಸದಸ್ಯ ಲೊಕೇಶ ನಾಯ್ಕ ಮಾತನಾಡಿ ಸಂಘಟನೆ ಶಕ್ತಿ ಹಾಗೂ ಯೋಜನೆ ಕಾರ್ಯವೇಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಮೂಖ್ಯ ಅತಿಥಿಗಳಾಗಿ ಆಗಮಿಸಿ ಯೋಜನೆಯ ಯೋಜನಾಧಿಕಾರಿ ಎಂ.ಎಸ್.ಈಶ್ವರ್ … [Read more...] about ಮೂಡ್ಕಣಿಯ ಶಂಭುಲಿಂಗೇಶ್ವರ ಸಭಾಭವನದಲ್ಲಿ ನಡೆದ ಪದಗ್ರಹಣ ಕಾರ್ಯಕ್ರಮ

ಒಕ್ಕಲಿಗರ ಸಮುದಾಯ ಸಭಾಭವನ ಕಾಮಗಾರಿ ಸ್ಥಳಕ್ಕೆ , ಅನಂತಕುಮಾರ ಹೆಗಡೆ ಭೇಟಿ

October 19, 2017 by Gaju Gokarna Leave a Comment

ಹೊನ್ನಾವರ ತಾಲೂಕಿನ ಕೆಳಗಿನೂರು ಹೊಳ್ಳಾಕುಳಿಯಲ್ಲಿ ನಿರ್ಮಾಣಗೊಳ್ಳಲಿರುವ ಒಕ್ಕಲಿಗರ ಸಮುದಾಯ ಸಭಾಭವನ ಕಾಮಗಾರಿ ಸ್ಥಳಕ್ಕೆ ಕೇಂದ್ರ ಕೌಶಲ್ಯಾಭಿವೃದ್ಧಿ ಹಾಗೂ ಉಧ್ಯಮಶೀಲ ಸಚಿವರಾದ ಅನಂತಕುಮಾರ ಹೆಗಡೆ ಭೇಟಿ ನೀಡಿ ಪರಿಶೀಲಿಸಿದರು. ಸ್ಥಳೀಯ ಒಕ್ಕಲಿಗ ಮುಖಂಡರೊಂದಿಗೆ ಮಾತನಾಡಿದ ಸಚಿವರು ಕೇಂದ್ರ ಸರಕಾರದಿಂದ ಸಮುದಾಯ ಭವನಕ್ಕೆ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಒಕ್ಕಲಿಗರ ಸಂಘಟನೆಯ ವತಿಯಿಂದ ಕೇಂದ್ರ ಸಚಿವರಿಗೆ ಗೌರವಾರ್ಪಣೆ ಸಲ್ಲಸಲಾಯಿತು. ಈ ಸಂದರ್ಭದಲ್ಲಿ ಸಂಘದ … [Read more...] about ಒಕ್ಕಲಿಗರ ಸಮುದಾಯ ಸಭಾಭವನ ಕಾಮಗಾರಿ ಸ್ಥಳಕ್ಕೆ , ಅನಂತಕುಮಾರ ಹೆಗಡೆ ಭೇಟಿ

ದಿ: 12 ರಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಬೂತ್ ಕಾರ್ಯಕರ್ತರ ಸಭೆ

October 10, 2017 by Gaju Gokarna Leave a Comment

ಹೊನ್ನಾವರ :ಗುರುವಾರ ದಿ. 12 ರಂದು ಮುಂಜಾನೆ 10.30 ಗಂಟೆಗೆ ಪಟ್ಟಣದ ನ್ಯೂ ಇಂಗ್ಲೀಷ ಸ್ಕೂಲ್ ಸಭಾಭವನದಲ್ಲಿ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಬೂತ್ ಕಾರ್ಯಕರ್ತರ ಸಭೆ ಕರೆಯಲಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ತಿಳಿಸಿದ್ದಾರೆ.ಈಗಾಗಲೇ ಹೊನ್ನಾವರ ತಾಲೂಕಿನಾದ್ಯಂತ ಕಳೆದ ದಿÀ : 23 ರಿಂದ ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮ ನಡೆಯುತ್ತಿದ್ದು ಈ ಕುರಿತಂತೆ ಪ್ರಗತಿ ಪರಿಶೀಲಿಸಿ ಇನ್ನೂ ಹೆಚ್ಚಿನ ರೀತಿಯಲ್ಲಿ ಕಾರ್ಯಕರ್ತರನ್ನು … [Read more...] about ದಿ: 12 ರಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಬೂತ್ ಕಾರ್ಯಕರ್ತರ ಸಭೆ

ವಿದ್ಯಾರ್ಥಿಗಳ ವ್ಯಕ್ತಿತ್ವದ ವಿಕಸನಕ್ಕೆ ಶಿಕ್ಷಕರ ಪಾತ್ರ ಮಹತ್ವವಾದುದು

September 6, 2017 by Gaju Gokarna Leave a Comment

ಹೊನ್ನಾವರ: ಶಿಕ್ಷಕರು ಸರ್ಕಾರದ ವಿವಿಧ ಯೋಜನೆಗಳ ಒತ್ತಡದ ಕೆಲಸಗಳ ನಡುವೆಯೂ ಗಣನೀಯ ಸಾಧನೆ ಮಾಡುತ್ತಿದ್ದಾರೆ ಎಂದು ಶಾಸಕಿ ಶಾರದಾ ಶೆಟ್ಟಿ ಹೇಳಿದರು. ತಾಲೂಕಿನ ಕರ್ಕಿನಾಕಾದ ಹವ್ಯಕ ಸಭಾಭವನದಲ್ಲಿ ಶಿಕ್ಷಕಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಬ್ರಹ್ಮ,ವಿಷ್ಣು,ಮಹೇಶ್ವರರ ಪ್ರತಿರೂಪವೇ ಶಿಕ್ಷಕರು. ದೇಶದ ಪ್ರಗತಿ ವರ್ಗ ಕೋಣೆಯಲ್ಲಿದೆ ಎಂದು ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಹೇಳಿದಂತೆ ವಿದ್ಯಾರ್ಥಿಗಳ ವ್ಯಕ್ತಿತ್ವದ ವಿಕಸನಕ್ಕೆ ಶಿಕ್ಷಕರ ಪಾತ್ರ … [Read more...] about ವಿದ್ಯಾರ್ಥಿಗಳ ವ್ಯಕ್ತಿತ್ವದ ವಿಕಸನಕ್ಕೆ ಶಿಕ್ಷಕರ ಪಾತ್ರ ಮಹತ್ವವಾದುದು

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar