ಜೆ. ಡಿ. ನಾಯ್ಕ ಅಭಿಮಾನಿ ಸಂಘದ ಆಶ್ರಯದಲ್ಲಿ ಭಟ್ಕಳದಲ್ಲಿ ಸಪ್ಟಂಬರ್ 24 ರಂದು ನಡೆಯಲಿರುವ ನಾಗರಿಕ ಸೇವೆಗಳು ಗಗನ ಕುಸುಮವಲ್ಲ ತರಬೇತಿ ಹಾಗೂ ಮಾರ್ಗದರ್ಶನ ಕಾರ್ಯಾಗಾರದಲ್ಲಿ ಹೊನ್ನಾವರ ತಾಲೂಕಿನ ವಿದ್ಯಾರ್ಥಿಗಳು ಹೆಚ್ಚು ಸಂಖ್ಯೆಯಲ್ಲಿ ಪಾಲ್ಗೊಳ್ಳುವವಂತೆ ತಿಳುವಳಿಕೆ ನೀಡಲು ಪೂರ್ವಭಾವಿ ಸಭೆ ಡ್ರೀಮ್ ಟೀಮ್ ಹೊನ್ನಾವರ, ಲಯನ್ಸ್, ರೋಟರಿ ಕ್ಲಬ್ಗಳ ಸಂಯುಕ್ತ ಆಶ್ರಯದಲ್ಲಿ ಪಟ್ಟಣದ ಸಾಗರ ರೆಸಿಡೆನ್ಸಿ ಸಭಾಭವನದಲ್ಲಿ ನಡೆಯಿತು. ಜೆ.ಡಿ.ನಾಯ್ಕ ಅಭಿಮಾನಿ ಸಂಘದ ಅಧ್ಯಕ್ಷ … [Read more...] about ನಾಗರಿಕ ಸೇವೆಗಳು ಗಗನ ಕುಸುಮವಲ್ಲ ,ಮಾಹಿತಿ ಸಭೆ
ಸಭೆ
ಬಿಜೆಪಿ ಮಹಾಸಂಪರ್ಕ ಅಭಿಯಾನದ ಮಂಡಲ ಮಟ್ಟದ ಮೊದಲ ಸಭೆ
ಹೊನ್ನಾವರ’ತಾಲೂಕಿನ ಅರೇಅಂಗಡಿ ಲಕ್ಮೀನಾರಯಣಕಟ್ಟ್ಟಡದಲ್ಲಿ ಬಿಜೆಪಿ ಮಹಾಸಂಪರ್ಕ ಅಭಿಯಾನದ ಮಂಡಲ ಮಟ್ಟದ ಮೊದಲ ಸಭೆ ನಡೆಯಿತು . ಮಾಜಿ ಸಚಿವ ಕೊಟಾ ಶ್ರೀನಿವಾಸ ಪೂಜಾರಿ ಸಭೆಯನ್ನು ಉದ್ಗಾಟಸಿ ರಾಜ್ಯ ಸರಕಾರದ ಆಡಳಿತವನ್ನು ಕಟುವಾಗಿ ಟೀಕಿಸಿ ಕೇಂದ್ರ ಸರಕಾರದ ಸಾಧನೆಗಳು ತೆರೆದಿಟ್ಟರು. ವೇದಿಕೆಯಲ್ಲಿ ಜಿ.ಪಂ.ಸದಸ್ಯೆ ಶ್ರೀಕಲಾ ಶಾಸ್ತಿ ತಾ.ಪ.ಸದಸ್ಯರಾದ ರಾಧಾ ನಾಯ್ಕ,ಸೂರಜ ನಾಯ್ಕ ಸೋನಿ, ಹಾಜರಿದ್ದು ಮಾತನಾಡಿದರು. ಮಂಡಲದ ಅಧ್ಯಕ್ಷ ಸುಬ್ರಾಯ ನಾಯ್ಕ ಮಂಕಿ … [Read more...] about ಬಿಜೆಪಿ ಮಹಾಸಂಪರ್ಕ ಅಭಿಯಾನದ ಮಂಡಲ ಮಟ್ಟದ ಮೊದಲ ಸಭೆ
ಎಸ್.ಬಿ.ಐ ನಲ್ಲಿ ಗ್ರಾಹಕರ ಸಭೆ
ದಾಂಡೇಲಿ :ನಗರದ ಲೆನಿನ್ ರಸ್ತೆಯಲ್ಲಿರುವ ಎಸ್.ಬಿ.ಐ ಬ್ಯಾಂಕಿನಲ್ಲಿ ಗ್ರಾಹಕರ ಸಭೆಯು ಶುಕ್ರವಾರ ಜರುಗಿತು.ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಎಸ್.ಬಿ.ಐ ಬ್ಯಾಂಕಿನ ಮುಖ್ಯ ವ್ಯವಸ್ಥಾಪಕ ಯೋಗೇಶ ಕರ್ಕೇರ ಅವರು ಬ್ಯಾಂಕಿನ ಎ.ಟಿ.ಎಂ, ಆನ್ಲೈನ್ ಲಭ್ಯತೆಯ ಬಗ್ಗೆ, ಆಧಾರ ಜೋಡಣೆ, ಸಾಲಗಳ ವಿಚಾರವಾಗಿ ವಿವರಿಸಿದರು. ಕ್ಯಾಶ್ ಲೆಸ್ ಬ್ಯಾಕಿಂಗ್ ಬಗ್ಗೆ ಗ್ರಾಹಕರು ಹೆಚ್ಚಿನ ಅರಿವನ್ನು ಹೊಂದಿರಬೇಕು. ಈ ನಿಟ್ಟಿನಲ್ಲಿ ಗ್ರಾಹಕರು ಹೆಚ್ಚಾಗಿ ಎಟಿಎಂ, ಆನ್ಲೈನ್, … [Read more...] about ಎಸ್.ಬಿ.ಐ ನಲ್ಲಿ ಗ್ರಾಹಕರ ಸಭೆ
ಎನ್ಎಚ್ಎಐ ಹಾಗೂ ಐಆರ್ಬಿ ಸಂಸ್ಥೆಯ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ಸೂಚನೆ
ಕಾರವಾರ:ರಾಷ್ಟ್ರೀಯ ಹೆದ್ದಾರಿ ಅಗಲೀಕರಣದಿಂದಾಗಿ ಉಂಟಾಗುತ್ತಿರುವ ಭೂಕುಸಿತ ಹಾಗೂ ಅನಾಹುತಗಳನ್ನು ತಪ್ಪಿಸಲು ವೈಜ್ಞಾನಿಕವಾದ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರು ನ್ಯಾಷನಲ್ ಹೈವೇ ಅಥಾರಿಟಿ ಆಫ್ ಇಂಡಿಯಾ (ಎನ್ಎಚ್ಎಐ) ಹಾಗೂ ಐಆರ್ಬಿ ಸಂಸ್ಥೆಯ ಹಿರಿಯ ಅಧಿಕಾರಿಗಳಿಗೆ ತಾಕೀತು ಮಾಡಿದರು. ಕುಮಟಾದ ತಂಡ್ರಕುಳಿಯಲ್ಲಿ ಸಂಭವಿಸಿದ ಅನಾಹುತ ಹಿನ್ನೆಲೆಯಲ್ಲಿ ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರೆಯಲಾಗಿದ್ದ … [Read more...] about ಎನ್ಎಚ್ಎಐ ಹಾಗೂ ಐಆರ್ಬಿ ಸಂಸ್ಥೆಯ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ಸೂಚನೆ
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸರ್ಕಾರಿ ಶಾಲೆಗಳ ಉನ್ನತೀಕರಣ ಕುರಿತು ಅಧಿಕಾರಿಗಳ ಸಭೆ
ಕಾರವಾರ:ಪ್ರತಿಯೊಂದು ಸರ್ಕಾರಿ ಶಾಲೆಗಳಲ್ಲಿ ಹಳೆಯ ವಿದ್ಯಾರ್ಥಿ ಸಂಘಗಳನ್ನು ಬಲಪಡಿಸುವ ಮೂಲಕ ತಾವು ಕಲಿತ ಶಾಲೆಯ ಅಭಿವೃದ್ಧಿಗೆ ಕೈಜೋಡಿಸುವ ಅವಕಾಶವನ್ನು ಕಲ್ಪಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷೆ ಕೃಪಾ ಆಳ್ವ ತಿಳಿಸಿದರು. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸರ್ಕಾರಿ ಶಾಲೆಗಳ ಉನ್ನತೀಕರಣ ಕುರಿತು ಕರೆಯಲಾಗಿದ್ದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಉತ್ತರಕನ್ನಡ ಜಿಲ್ಲೆಯಲ್ಲಿ ಬಹುತೇಕ ಶಾಲೆಗಳು … [Read more...] about ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸರ್ಕಾರಿ ಶಾಲೆಗಳ ಉನ್ನತೀಕರಣ ಕುರಿತು ಅಧಿಕಾರಿಗಳ ಸಭೆ