ಹೊನ್ನಾವರ ;ತಾಲೂಕಿನ ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ತಾಲೂಕಾ ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಸಹಾಯಕ ಕೃಷಿ ನಿರ್ದೇಶಕರು ಅರ್ಜಿ ಆಹ್ವಾನಿಸಿದ್ದಾರೆ. ಆಸಕ್ತರು ಹೊನ್ನಾವರ ಕೃಷಿ ಇಲಾಖೆ ಕಚೇರಿಯಿಂದ ಅರ್ಜಿ ಪಡೆದು ಮಾಹಿತಿಯೊಂದಿಗೆ ಅಗಷ್ಟ ೧೫ರೊಳಗೆ ಸಲ್ಲಿಸಬೇಕಿದೆ.ಕೃಷಿ, ಸಮಗ್ರ ಬೆಳೆ ಪದ್ದತಿ, ಸಮಗ್ರ ನೀರು ನಿರ್ವಹಣೆ, ಸಾವಯವ ಕೃಷಿ ಅಭಿವೃದ್ಧಿ, ತೋಟಗಾರಿಕೆ, ಹೈನುಗಾರಿಕೆ, ಆಧುನಿಕ ಯಂತ್ರೋಪಕರಣಗಳ ಬಳಕೆ, ಹೈಟೆಕ್ ತಂತ್ರಜ್ಞಾನ ಬಳಕೆ, ರೇಷ್ಮೆ … [Read more...] about ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ