• Skip to main content
  • Skip to secondary menu
  • Skip to primary sidebar
  • Skip to footer
  • ಮುಖಪುಟ
  • ಅಂಕಣಗಳು
  • ಆರೋಗ್ಯ
    • ಮನೆಮದ್ದು
  • ವಿಡಿಯೋ
  • ಪುರವಣಿಗಳು
  • ಸಂಸ್ಕೃತಿ-ಕಲೆ
  • Live News
  • Classifieds
    • Submit FREE Classified Ad

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
  • ರಾಷ್ಟ್ರೀಯ
  • ಅಂತರರಾಷ್ಟ್ರೀಯ
  • ಕ್ರೀಡೆ
  • ಉದ್ಯೋಗ
  • ಅಪರಾಧ
  • ಕೃಷಿ
    • ಪಶುವೈದ್ಯಕೀಯ
  • ಪ್ರವಾಸ
  • ಸಿನೆಮಾ

ಸಮತೋಲನ

ಉತ್ತಮ ಕೆಲಸ ಮಾಡುವವ ಯಶಸ್ಸು ಪಡೆಯಲು ಸಾದ್ಯ; ಸುರೇಶ ಭಟ್ಟ

October 12, 2017 by Sachin Hegde Leave a Comment

ಕಾರವಾರ: ಒತ್ತಡಗಳ ನಡುವೆಯೂ ಶಾಂತತೆ ಬೆಳೆಸಿಕೊಂಡು ಉತ್ತಮ ಕೆಲಸ ಮಾಡುವವ ಯಶಸ್ಸು ಪಡೆಯಲು ಸಾದ್ಯ ಎಂದು ಇಂಡಿಯನ್ ಮೆಡಿಕಲ್ ಅಸೋಶಿಯೇಶನ್ ಅಧ್ಯಕ್ಷ ಸುರೇಶ ಭಟ್ಟ ಹೇಳಿದರು. ಸರ್ಕಾರಿ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ಬುಧವಾರ ನಡೆದ ವೃತ್ತಿ ಜೀವನ ಸಮತೋಲನದ ಜಿಲ್ಲಾ ಕಾರ್ಯಗಾರ ಉದ್ಘಾಟಿಸಿ ಅವರು ಮಾತನಾಡಿದರು. ಮಾನಸಿಕ ಒತ್ತಡದಿಂದ ಮಾಡುವ ಕೆಲಸವೂ ವೃತ್ತಿಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಒತ್ತಡಗಳನ್ನು ನಿವಾರಿಸಿಕೊಂಡು ಶಾಂತತೆಯಿಂದ ಕೆಲಸ … [Read more...] about ಉತ್ತಮ ಕೆಲಸ ಮಾಡುವವ ಯಶಸ್ಸು ಪಡೆಯಲು ಸಾದ್ಯ; ಸುರೇಶ ಭಟ್ಟ

ಯೋಗ ತರಭೇತಿ ಉದ್ದೇಶಿಸಿ ಮಾತನಾಡಿದ ಶ್ರೀಗಳು

June 1, 2017 by Sachin Hegde Leave a Comment

ಕಾರವಾರ: ನಿರಂತರ ಸಾಧನೆ ಮಾಡುವದರ ಮೂಲಕ ದೇಹವನ್ನು ಸಮತೋಲನಕ್ಕೆ ತಂದುಕೊಳ್ಳಬಹುದು ಎಂದು ದೊಡ್ಡಬಳ್ಳಾಪುರ ಆಶ್ರಮದ ಸ್ವಾಮಿ ಧ್ಯಾನಾನಂದಜೀ ಹೇಳಿದರು. ಕಾರವಾರದ ಪತಂಜಲಿ ಯೋಗ ಸಮಿತಿ ಹಾಗೂ ಭಾರತ ಸ್ವಾಭಿಮಾನ ಟ್ರಸ್ಟ್‍ನಿಂದ ನಗರದ ಬಾಡ ನ್ಯೂ ಹೈಸ್ಕೂಲ್ ಆವರಣದಲ್ಲಿ ಮೇ 5 ರಿಂದ ಆಯೋಜಿಸಿದ್ದ 25 ದಿನಗಳ ಸಹಯೋಗ ಶಿಕ್ಷಕರ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಶಿಬಿರಾರ್ಥಿಗಳಿಗೆ ಪ್ರಾಣಾಯಾಮ ಹಾಗೂ ಧ್ಯಾನದ ತರಬೇತಿ ನೀಡಿದರು. ಸೀಮಿತವಾಗಿ ಹಾಗೂ ಹೆಚ್ಚು … [Read more...] about ಯೋಗ ತರಭೇತಿ ಉದ್ದೇಶಿಸಿ ಮಾತನಾಡಿದ ಶ್ರೀಗಳು

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 932,982 visitors

Get Updates on WhatsApp




✓ Valid

Footer

ಶ್ವಾಸ್ ಟೀ ಮಾರುಕಟ್ಟೆಗೆ ಬಿಡುಗಡೆಗೊಳಿಸಿದ ಶಾಸಕ ದಿನಕರ್ ಶೆಟ್ಟಿ

September 2, 2020 By Vishwanath Shetty

ಭಟ್ಕಳದ ಗ್ರಾಮ ದೇವ ಶ್ರೀ ಚೆನ್ನಪಟ್ಟಣ ಹನುಮಂತ ದೇವರ ಜಾತ್ರಾ ಮಹೋತ್ಸವ ಫೆ.26 ಕ್ಕೆ

February 25, 2021 By bkl news

ಕಾಲೇಜು ಮೈದಾನದ ಪಕ್ಕದಲ್ಲಿ ಒಣ ಹುಲ್ಲಿಗೆ ಆಕಸ್ಮಿಕ ಬೆಂಕಿ

February 25, 2021 By bkl news

ರೈತರ ಪರಿಶ್ರಮವು ದೇಶವನ್ನು ಸಂಕಷ್ಟದಿಂದ ಪಾರುಮಾಡುವ ಸಾಮರ್ಥ್ಯವನ್ನು ಹೊಂದಿದೆ: ನರೇಂದ್ರ ಸಿಂಗ್ ತೋಮರ್

February 25, 2021 By Sachin Hegde

ಬಂದರಿನ ಕಾಮಗಾರಿ ಕೈಬಿಡದಿದ್ದರೆ, ಕರಾವಳಿಯ ಮೀನುಗಾರರೆಲ್ಲರು ಸೇರಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿದ್ದೇವೆ;ಮೀನುಗಾರರ ಫೆಡರೇಶನ್ ಅಧ್ಯಕ್ಷ ರಾಜು ತಾಂಡೇಲ್

February 25, 2021 By Vishwanath Shetty

ಸಹಸ್ರಾರು ಭಕ್ತರ ಸಮ್ಮುಖದಲ್ಲಿ ನೇತ್ರಾಣಿಯ ದ್ವೀಪದ ಅತಿ ಪುರಾತನ ಜಟ್ಟಿಗ ದೇವಸ್ಥಾನದ ವರ್ಧಂತ್ಯೋತ್ಸವ ಸಂಪನ್ನ

February 25, 2021 By bkl news

ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿಯಾಗಿ ಪ್ರವೀಣ ನಾಯಕ ಅಧಿಕಾರ ಸ್ವೀಕಾರ

February 24, 2021 By Vishwanath Shetty

© 2021 Canara Buzz · Contributors · Privacy Policy · Terms & Conditions