• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಸಮಸ್ಯೆ

ಜಿಲ್ಲಾದ್ಯಂತ ಲೋಕಾಯುಕ್ತದಿಂದ ಸಾರ್ವಜನಿಕರ ಕುಂದು ಕೊರತೆಗಳ ಅಹವಾಲು ಸಭೆ- ದೂರು ನೀಡಲು ಹಿಂಜರಿಯದಂತೆ- ಲೋಕಾಯುಕ್ತ ಡಿವೈಎಸ್ಪಿ ಅರವಿಂದ ಕಲಗುಜ್ಜಿ ಕರೆ.

September 17, 2019 by Yogaraj SK Leave a Comment

LOKAYUKTA SABHE

ಹಳಿಯಾಳ:- ಪಡಿತರ ಚೀಟಿ(ರೇಷನ್ ಕಾರ್ಡ)ಗಳನ್ನು ಮಾಡುವಾಗ ಅಂತರ್ಜಾಲ(ಸರ್ವರ್) ಸಮಸ್ಯೆ ಎಂದು ಆಹಾರ ಶಿರಸ್ತೆದಾರರು ನೆಪ ಹೇಳುತ್ತಾರೆ. ಆದರೇ ಕೆಲವರು ದುಡ್ಡು ನೀಡಿದರೇ ಯಾವುದೇ ಸಂದರ್ಭದಲ್ಲೂ ಪಡಿತರ ಕಾರ್ಡ ನೀಡುತ್ತಾರೆ ಇದು ಹೇಗೆ ಸಾಧ್ಯವೆಂಬ ಬಗ್ಗೆ ತಮಗೆ ದೂರು ಬಂದಿದೆ ಎಂದು ಉತ್ತರ ಕನ್ನಡ ಜಿಲ್ಲೆ ಲೋಕಾಯುಕ್ತ ಪೋಲಿಸ್ ಉಪ ಅಧೀಕ್ಷಕ(ಡಿವೈಎಸ್ಪಿ) ಅರವಿಂದ ಕಲಗುಜ್ಜಿ ಹೇಳಿದರು. ಪಟ್ಟಣದ ಮಿನಿ ವಿಧಾನಸೌಧದ ಸಭಾ ಭವನದಲ್ಲಿ ನಡೆದ ಕರ್ನಾಟಕ ಲೋಕಾಯುಕ್ತ ಕಾರವಾರ … [Read more...] about ಜಿಲ್ಲಾದ್ಯಂತ ಲೋಕಾಯುಕ್ತದಿಂದ ಸಾರ್ವಜನಿಕರ ಕುಂದು ಕೊರತೆಗಳ ಅಹವಾಲು ಸಭೆ- ದೂರು ನೀಡಲು ಹಿಂಜರಿಯದಂತೆ- ಲೋಕಾಯುಕ್ತ ಡಿವೈಎಸ್ಪಿ ಅರವಿಂದ ಕಲಗುಜ್ಜಿ ಕರೆ.

ಅತಿಕ್ರಮಣ ಮತ್ತು ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಸರ್ವಪ್ರಯತ್ನ -ಶಾಸಕಿ ಶಾರದಾ ಶೆಟ್ಟಿ

April 17, 2018 by Gaju Gokarna Leave a Comment

ಹೊನ್ನಾವರ :ನನ್ನ ಶಾಸಕತ್ವದ ಐದು ವರ್ಷದ ಅವಧಿಯಲ್ಲಿ ಹೊನ್ನಾವರ ನಗರದಲ್ಲಿ ಸಮಸ್ಯೆಯಾಗಿ ಕಾಡುತ್ತಿರುವ ಕುಡಿಯುವ ನೀರು ಮತ್ತು ಅತಿಕ್ರಮಣ ಸಮಸ್ಯೆಯನ್ನು ಬಗೆಹರಿಸಲು ಸರಕಾರದ ಮಟ್ಟದಲ್ಲಿ ಸರ್ವ ಪ್ರಯತ್ನ ನಡೆಸಿದ್ದೇನೆ ಎಂದು ಶಾಸಕಿ ಶಾರದಾ ಎಂ. ಶೆಟ್ಟಿ ಹೇಳಿದರು. ಅವರು ಇಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಪಟ್ಟಣದ ಗಾಂಧಿನಗರದಲ್ಲಿ ಏರ್ಪಡಿಸಿದ ಮನೆಮನೆಗೆ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು. ನನ್ನ ಪ್ರಯತ್ನದ ಫಲವಾಗಿ ಹೊನ್ನಾವರ ನಗರಕ್ಕೆ … [Read more...] about ಅತಿಕ್ರಮಣ ಮತ್ತು ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಸರ್ವಪ್ರಯತ್ನ -ಶಾಸಕಿ ಶಾರದಾ ಶೆಟ್ಟಿ

ರೈತರ ಸಮಸ್ಯೆ ಬಗೆಹರಿಸದೆ ಇದ್ದರೇ ಜಿಲ್ಲಾದ್ಯಂತ ಊಗ್ರ ಹೋರಾಟ

December 23, 2017 by Yogaraj SK Leave a Comment

ಹಳಿಯಾಳ: ಅರಣ್ಯ ಅತಿಕ್ರಮಣ ಸಕ್ರಮ ಕುರಿತು ರೈತರು ಎಲ್ಲ ಸೂಕ್ತ ದಾಖಲೆಗಳನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಿದ್ದರು ಸಹ ಹಲವಾರು ಕಾರಣಗಳನ್ನು ನೀಡಿ ದಾಖಲೆಗಳನ್ನು ವಾಪಸ್ಸು ಕಳಿಸಲಾಗುತ್ತಿದ್ದು, ರೈತ ಹಿತಾಸಕ್ತಿ ಜಿಲ್ಲಾಧಿಕಾರಿಗಳಿಗೆ ಇದ್ದಂತೆ ಕಾಣುತ್ತಿಲ್ಲ 2018ರ ಜನೆವರಿ ತಿಂಗಳ ಕೊನೆಯೊಳಗೆ ರೈತರ ಈ ಸಮಸ್ಯೆ ಬಗೆಹರಿಸದೆ ಇದ್ದರೇ ರೈತರೊಂದಿಗೆ ಬೀದಿಗಿಳಿದು ಗ್ರಾಮಾಂತರ ಭಾಗದಿಂದ ಜಿಲ್ಲಾದ್ಯಂತ ಊಗ್ರ ಹೋರಾಟ ನಡೆಸಲಾಗುವುದೆಂದು ವಿಧಾನ ಪರಿಷತ್ ಸದಸ್ಯ … [Read more...] about ರೈತರ ಸಮಸ್ಯೆ ಬಗೆಹರಿಸದೆ ಇದ್ದರೇ ಜಿಲ್ಲಾದ್ಯಂತ ಊಗ್ರ ಹೋರಾಟ

ನಿವೇಶನ ಇಲ್ಲದ ಜನ ಬೀದಿಯಲ್ಲಿ ದಿನ ಕಳೆಯುತ್ತಿದ್ದಾರೆ;ಕೆ.ಎಸ್. ಈಶ್ವರಪ್ಪ

August 17, 2017 by Sachin Hegde Leave a Comment

ಕಾರವಾರ:ಜಾತಿ ಜಾತಿಗಳ ನಡುವೆ ವಿಷ ಬೀಜ ಬಿತ್ತುವ ಬದಲು ಬಡವರ ಸಮಸ್ಯೆ ಪರಿಹಾರಕ್ಕೆ ಸೂಕ್ತ ಕ್ರಮ ಕೈಗೊಳ್ಳುವಂತೆ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಲಹೆ ನೀಡಿದರು. ಬುಧವಾರ ಉತ್ತರ ಕನ್ನಡ ಜಿಲ್ಲಾ ಪ್ರವಾಸ ನಡೆಸಿದ ಅವರು, ಕಾರವಾರದಲ್ಲಿ ಜಿಲ್ಲಾಧಿಕಾರಿ ಹಾಗೂ ಇನ್ನಿತರ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಅವರಿಂದ ವಿವಿಧ ಮಾಹಿತಿ ಪಡೆದ ನಂತರ ಮಾದ್ಯಮದವರೊಂದಿಗೆ ಮಾತನಾಡಿ, ಕಾಂಗ್ರೆಸ್ ಸರ್ಕಾರದ ವಿರುದ್ದ … [Read more...] about ನಿವೇಶನ ಇಲ್ಲದ ಜನ ಬೀದಿಯಲ್ಲಿ ದಿನ ಕಳೆಯುತ್ತಿದ್ದಾರೆ;ಕೆ.ಎಸ್. ಈಶ್ವರಪ್ಪ

ಮೀನುಗಾರರ ವಿವಿಧ ಸಮಸ್ಯೆ ಪರಿಹರಿಸುವಂತೆ ಒತ್ತಾಯಿಸಿ ಮನವಿ

July 24, 2017 by Sachin Hegde Leave a Comment

  ಕಾರವಾರ:ಜಿಲ್ಲೆಯ ಮೀನುಗಾರಿಕಾ ಬಂದರುಗಳಲ್ಲಿ ಮೂಲಸೌಕರ್ಯ ಒದಗಿಸುವಂತೆ ಮತ್ತು ಮೀನುಗಾರರ ವಿವಿಧ ಸಮಸ್ಯೆ ಪರಿಹರಿಸುವಂತೆ ಒತ್ತಾಯಿಸಿ ಉತ್ತರ ಕನ್ನಡ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ವತಿಯಿಂದ ಶಾಸಕ ಸತೀಶ್ ಸೈಲ್, ಮಂಕಾಳು ವೈದ್ಯ ಮುಂದಾಳತ್ವದಲ್ಲಿ ಮೀನುಗಾರಿಕಾ ಸಚಿವ ಪ್ರಮೋದ್ ಮಧ್ವರಾಜ್‍ರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು. ಸರ್ಕಾರ ರೈತರಿಗೆ 50 ಸಾವಿರ ರು.ವರೆಗೆ ಕೃಷಿ ಸಾಲ ಮನ್ನಾ ಮಾಡಿದಂತೆ ಮೀನುಗಾರರು ಪಡೆದ ಸಾಲವನ್ನೂ ಮನ್ನಾ … [Read more...] about ಮೀನುಗಾರರ ವಿವಿಧ ಸಮಸ್ಯೆ ಪರಿಹರಿಸುವಂತೆ ಒತ್ತಾಯಿಸಿ ಮನವಿ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar