• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಸಮಾರಂಭ

8 ನೇ ತರಗತಿಯ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ

July 17, 2018 by Gaju Gokarna Leave a Comment

ಹೊನ್ನಾವರದ ಜನತಾ ವಿದ್ಯಾಲಯ ಕಾಸರಕೋಡದ 8 ನೇ ತರಗತಿಯ ಎಲ್ಲಾ 46 ವಿದ್ಯಾರ್ಥಿಗಳ ಸಮವಸ್ತ್ರ ಪ್ರಾಯೋಜಕತ್ವವಹಿಸಿ ಉಚಿತವಾಗಿ ಸಮವಸ್ತ್ರವನ್ನು ವಿತರಿಸಲಾಯಿತು. ಪ್ರಸಿದ್ಧ ವೈದ್ಯರಾದ ಡಾ.ಆಶಿಕಕುಮಾರ ಹೆಗಡೆ ಮಾತನಾಡಿ ‘ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಚೆನ್ನಾಗಿ ಅಭ್ಯಾಸ ಮಾಡಿ ಸಮಾಜಕ್ಕೆ ಮಾದರಿಯಾಗಬೇಕು. ಮುಂದೆ ತಮ್ಮ ವೃತ್ತಿ ಜೀವನದಲ್ಲಿ ಬಡ ವಿದ್ಯಾರ್ಥಿಗಳಿಗೆ ಇದೇ ರೀತಿ ಸಹಾಯ ಮಾಡುವ ಮನೋಧರ್ಮವನ್ನು ಬೆಳೆಸಿಕೊಳ್ಳಬೇಕು’ ಎಂದರು. ಸಾಹಿತಿಗಳಾದ … [Read more...] about 8 ನೇ ತರಗತಿಯ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ

ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿಯವರ ಸಪ್ತದಿನಾತ್ಮಕ ವಾಸ್ತವ್ಯ ಮಹೋತ್ಸವ ಹಾಗೂ ಸನ್ಯಾಸ ದೀಕ್ಷಾ ಸುವರ್ಣ ಮಹೋತ್ಸವ ಸಮಾರಂಭ ಜೂನ್ 17 ರಿಂದ 23 ರ ವರೆಗೆ

June 16, 2018 by Gaju Gokarna Leave a Comment

ಹೊನ್ನಾವರ : ಪಟ್ಟಣದ ಹತ್ತು ಸಮಸ್ತರ ಮಠ ಶ್ರೀ ರಾಮ ಮಂದಿರದಲ್ಲಿ ಗೌಡ ಸಾರಸ್ವತ ಬ್ರಾಹ್ಮಣ (ಜಿ.ಎಸ್.ಬಿ) ಸಮಾಜದ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಪರಮಪೂಜ್ಯ ಶ್ರೀಮದ್ ವಿದ್ಯಾಧಿರಾಜ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿ ಹಾಗೂ ಅವರ ಪಟ್ಟದ ಶಿಷ್ಯರಾದ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿಯವರ ಸಪ್ತದಿನಾತ್ಮಕ ವಾಸ್ತವ್ಯ ಮಹೋತ್ಸವ ಹಾಗೂ ಸನ್ಯಾಸ ದೀಕ್ಷಾ ಸುವರ್ಣ ಮಹೋತ್ಸವ ಸಮಾರಂಭ ಜೂನ್ 17 ರಿಂದ 23 ರ ವರೆಗೆ ನಡೆಯಲಿದೆ ಎಂದು … [Read more...] about ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿಯವರ ಸಪ್ತದಿನಾತ್ಮಕ ವಾಸ್ತವ್ಯ ಮಹೋತ್ಸವ ಹಾಗೂ ಸನ್ಯಾಸ ದೀಕ್ಷಾ ಸುವರ್ಣ ಮಹೋತ್ಸವ ಸಮಾರಂಭ ಜೂನ್ 17 ರಿಂದ 23 ರ ವರೆಗೆ

ಡ್ರೈ ಫ್ರೂಟ್ಸ್ & ಸಾಂಬಾರು ಪದಾರ್ಥಗಳ ದರಗಳು 10-4-2018

April 10, 2018 by Sachin Hegde Leave a Comment

ಟಿ.ಎಸ್.ಎಸ್  ಸೂಪರ್ ಮಾರ್ಕೇಟ್  ಶಿರಸಿ* rs  ಪ್ರತಿ  ಕೇ.ಜಿ ಗೆ*ಗೋಡಂಬಿ...............880* *ಒಣ ದ್ರಾಕ್ಷಿ................195* *ಬಾದಾಮಿ................740* *ಪಿಸ್ತಾ.....................1415* *ಅಂಜೂರ ...............920* *ಜರದಾಳ..................900* *ವಾಲ್ ನಟ್............960* *ಸುಕೇಳಿ....................200* *ಒಣ ದ್ರಾಕ್ಷಿ ಕಪ್ಪು.......420*_** *ಟಿ.ಎಸ್.ಎಸ್ ಸ್ಪೈಸಿಸ್*_ ****ಲವಂಗ … [Read more...] about ಡ್ರೈ ಫ್ರೂಟ್ಸ್ & ಸಾಂಬಾರು ಪದಾರ್ಥಗಳ ದರಗಳು 10-4-2018

ಸಂತ ಸೇವಾಲಾಲ್ ಜಯಂತೋತ್ಸವ ಸಮಾರಂಭ;ಸರ್ವೋತ್ತಮ ಪ್ರಶಸ್ತಿ ನೀಡಿ ಗೌರವ

February 24, 2018 by Gaju Gokarna Leave a Comment

sri sevalal jayanti.

ಹೊನ್ನಾವರ.ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಜಿಲ್ಲಾಡಳಿತ ಉತ್ತರಕನ್ನಡ ತಾಲೂಕ ಆಡಳಿತ ಹೊನ್ನಾವರ ಹಾಗೂ ಬಂಜಾರಾ ಸಾಂಸ್ಕøತಿಕ ಮತ್ತು ಶೈಕ್ಷಣಿಕ ಟ್ರಸ್ಟ À (ಉ.ಕ) ಇವರ ಸಹಯೋಗದೊಂದಿಗೆ ಹೊನ್ನಾವರದ ಪಟ್ಟಣ ಪಂಚಾಯತಿಯಲ್ಲಿ ಶ್ರೀ ಸಂತ ಸೇವಾಲಾಲ್ ಜಯಂತೋತ್ಸವ ಸಮಾರಂಭ ನಡೆಯಿತು. ಹೊನ್ನಾವರ ತಾಲೂಕಾ ದಂಡಾಧಿಕಾರಿಗಳಾದ ವಿ. ಆರ್. ಗೌಡ ಕಾರ್ಯಕ್ರಮವನ್ನು ಉದ್ಘಾಟಿಸಿ ನಂತg Àಮಾತನಾಡಿ ಶ್ರೀ ಸಂತ ಸೇವಾಲಾಲ್ ರವರ ಬಂಜಾರಾ ಸಮುದಾಯದ ವಿಶಿಷ್ಟತೆಯನ್ನು … [Read more...] about ಸಂತ ಸೇವಾಲಾಲ್ ಜಯಂತೋತ್ಸವ ಸಮಾರಂಭ;ಸರ್ವೋತ್ತಮ ಪ್ರಶಸ್ತಿ ನೀಡಿ ಗೌರವ

ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಹಾಗೂ ಸಜ್ಜನಿ ಪ್ರಶಸ್ತಿ ಪ್ರದಾನ ಸಮಾರಂಭ

December 10, 2017 by Sachin Hegde Leave a Comment

ಕುಮಟಾ: ಕೊಂಕಣ ಎಜ್ಯುಕೇಶನ್ ಟ್ರಸ್ಟ್‍ನ ಅಂಗಸಂಸ್ಥೆಗಳಲ್ಲಿ ವಿದ್ಯಾಭ್ಯಾಸ ಮಾಡುವ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಹಾಗೂ ಸಜ್ಜನಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ವಿಶ್ರಾಂತ ಪ್ರಾಧ್ಯಾಪಕಿ ಗೀತಾ ನಾಯಕ, ವರ್ತನೆ ಪರಿವರ್ತನೆ ಮಾಡುವ ಸಂಸ್ಕಾರದ ಶಿಕ್ಷಣ ಅವಷ್ಯವಾಗಿದೆ ಎಂದರು. ಕೊಂಕಣ ಸಂಸ್ಥೆಯಲ್ಲಿ ಮುಖ್ಯಾಧ್ಯಾಪಕರಾಗಿ ನಿವೃತ್ತಿ ಹೊಂದಿದ್ದ ಎಂ.ಎಂ.ಹೆಗಡೆ ಹೊಲನಗದ್ದೆ ಕಾರ್ಯಕ್ರಮದ ಅಧ್ಯಕ್ಷತೆ … [Read more...] about ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಹಾಗೂ ಸಜ್ಜನಿ ಪ್ರಶಸ್ತಿ ಪ್ರದಾನ ಸಮಾರಂಭ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar