ಹೊನ್ನಾವರ ಕರ್ನಾಟಕ ಕ್ರಾಂತಿರಂಗದ ಜಿಲ್ಲಾ ಘಟಕದ ಉದ್ಘಾಟನಾ ಸಮಾರಂಭ ಮೇ 23 ರಂದು ಸಂಜೆ 7 ಗಂಟೆಗೆ ಪಟ್ಟಣದ ಪೋಲಿಸ್ ಪರೇಡ್ ಮೈದಾನದಲ್ಲಿ ನಡೆಯಲಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ಮಂಗಲದಾಸ ನಾಯ್ಕ ತಿಳಿಸಿದರು, ಪಟ್ಟಣದ ಸಾಗರ ರೆಸಿಡೆನ್ಸಿಯಲ್ಲಿ ರವಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸಂಘಟನೆಯನ್ನು ಶೀಘ್ರದಲ್ಲಿ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಹಾಗೂ ಬೂತ್ ಮಟ್ಟದಲ್ಲಿ ಸಂಘಟಿಸಲಾಗುವುದು ಎಂದು ತಿಳಿಸಿದರು,. ಕನ್ನಡ ಭಾಷೆಯ ಉಳಿವು, ಕನ್ನಡಿಗರಿಗೆ … [Read more...] about ಕರ್ನಾಟಕ ಕ್ರಾಂತಿರಂಗದ ಜಿಲ್ಲಾ ಘಟಕದ ಉದ್ಘಾಟನಾ ಸಮಾರಂಭ
ಸಮಾರಂಭ
ಶ್ರೀ ಎಂ. ಕೆ. ಮಾಸ್ಕೇರಿ ನಾಯ್ಕ ರವರ ಪುಸ್ತಕ ಬಿಡುಗಡೆ ಸಮಾರಂಭ
ಹೊನ್ನಾವರ:ದಿನಾಂಕ : 7-04-2017 ಶುಕ್ರವಾರ ಸಾಯಂಕಾಲ ನಡೆದ ಸಂಸ್ಕøತಿ ಕುಂಭ- ಮಲೆನಾಡ ಉತ್ಸವ-2017 ರ 3ನೇ ದಿನದಂದು ಉತ್ತರಕನ್ನಡ ಜಿಲ್ಲೆಯ, ದಾಂಡೇಲಿಯ ಖ್ಯಾತ ಸಾಹಿತಿUಳಾದ ಶ್ರೀ ಎಂ. ಕೆ. ಮಾಸ್ಕೇರಿ ನಾಯ್ಕ ರವರ ‘ಮಾಸ್ಕೇರಿ ದರ್ಶನ’ ಪುಸ್ತಕವನ್ನು ಶ್ರೀ ಕ್ಷೇತ್ರ ಬಂಗಾರಮಕ್ಕಿಯ ಧರ್ಮಾಧಿಕಾರಿಗಳಾದ ಪರಮ ಪೂಜ್ಯ ಶ್ರೀ ಮಾರುತಿ ಗುರೂಜಿಯವರು ತಮ್ಮ ಅಮೃತ ಹಸ್ತದಿಂದ ಬಿಡುಗಡೆ ಮಾಡಲಾಯಿತು. ಈ ಸಮಾರಂಭಕ್ಕೆ ಜಿಲ್ಲಾ ಕ. ಸಾ.ಪ. ಅಧ್ಯಕ್ಷರಾದ ಶ್ರೀ ಅರವಿಂದ … [Read more...] about ಶ್ರೀ ಎಂ. ಕೆ. ಮಾಸ್ಕೇರಿ ನಾಯ್ಕ ರವರ ಪುಸ್ತಕ ಬಿಡುಗಡೆ ಸಮಾರಂಭ