• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಸಮಾವೇಶ

ಚನ್ನಕೇಶವ ಪ್ರೌಢಶಾಲೆಯಲ್ಲಿ 25ನೇ ರಾಷ್ಟೀಯ ಮಕ್ಕಳ ವಿಜ್ಞಾನ ಸಮಾವೇಶ

November 28, 2017 by Gaju Gokarna Leave a Comment

ಹೊನ್ನಾವರ: ತಾಲೂಕಿನ ಕರ್ಕಿಯ ಶ್ರೀ ಚನ್ನಕೇಶವ ಪ್ರೌಢಶಾಲೆಯಲ್ಲಿ 25ನೇ ರಾಷ್ಟೀಯ ಮಕ್ಕಳ ವಿಜ್ಞಾನ ಸಮಾವೇಶ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಪತ್ರಕರ್ತ ಕೃಷ್ಣಮೂರ್ತಿ ಹೆಬ್ಬಾರ ಮಾತನಾಡಿ ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಹುಟ್ಟಿಸಲು ಇಂತಹ ಸ್ಪರ್ಧೆಗಳು ಸ್ಪೂರ್ತಿಯಾಗಲಿ ಎಂದು ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಗಿರೀಶ ಪಧಕಿ, ತಾ.ಪಂ. ಸದಸ್ಯ ತುಕಾರಾಮ ನಾಯ್ಕ, ಗ್ರಾ.ಪಂ. ಅಧ್ಯಕ್ಷ ಶ್ರೀಕಾಂತ ಮೋಗೇರ್, ಎಲ್. ಎಮ್. ಹೆಗಡೆ, … [Read more...] about ಚನ್ನಕೇಶವ ಪ್ರೌಢಶಾಲೆಯಲ್ಲಿ 25ನೇ ರಾಷ್ಟೀಯ ಮಕ್ಕಳ ವಿಜ್ಞಾನ ಸಮಾವೇಶ

ನೌನು ಗೌರಿ – ಪ್ರತಿರೋದ ಸಮಾವೇಶಕ್ಕೆ ನಿರಸ ಪ್ರತಿಕ್ರಿಯೆ

November 8, 2017 by Sachin Hegde Leave a Comment

ಕಾರವಾರ: ಮಂಗಳವಾರ ನಗರಸಭೆ ಮುಂಬಾಗ ನಡೆದ "ನಾನು ಗೌರಿ" ಪ್ರತಿರೋಧ ಸಮಾವೇಶಕ್ಕೆ ನಿರಸ ಪ್ರತಿಕ್ರಿಯೆ ವ್ಯಕ್ತವಾಯಿತು. ಖಾಲಿ ಖುರ್ಚಿಗಳ ಮುಂದೆ ಗಣ್ಯರು ಗೌರಿ ಹಂತಕರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಸಾಕಷ್ಟು ಪ್ರಚಾರ ನೀಡಿದರೂಸ ಸಮಾವೇಶಕ್ಕೆ ಜನ ಬಾರದಿರುವ ಬಗ್ಗೆ ಸಭೆಯಲ್ಲಿಯೇ ಸಂಘಟಕರು ಅಸಮಧಾನವನ್ನು ಹೊರ ಹಾಕಿದರು. ಮಹಿಳಾ ಹೋರಾಟಗಾರ್ತಿ ಕೆ.ನೀಲಾ ಮಾತನಾಡಿ, ದೇಶದಲ್ಲಿ ಈಚೆಗೆ ಸಂವಿದಾನ ವಿರೋಧಿ ಕೃತ್ಯಗಳು ಹೆಚ್ಚಾಗಿವೆ. ಕೋಮು ಗಲಬೆಗಳಿಂದ ದೇಶಕ್ಕೆ … [Read more...] about ನೌನು ಗೌರಿ – ಪ್ರತಿರೋದ ಸಮಾವೇಶಕ್ಕೆ ನಿರಸ ಪ್ರತಿಕ್ರಿಯೆ

ರೋಟರಿ ಕ್ಲಬ್ ಹಾಗೂ ಸಿಂಡಿಕೇಟ್ ಬ್ಯಾಂಕ್ ಸಹಯೋಗದಲ್ಲಿ ಚಿಂತನಾ ಸಮಾವೇಶ

October 25, 2017 by Sachin Hegde Leave a Comment

ಕಾರವಾರ: ಕಡವಾಡ ಜನರ ಆರ್ಥಿಕ ಸ್ವಾವಲಂಬಿ ಕುರಿತು ಚರ್ಚಿಸಲು ರೋಟರಿ ಕ್ಲಬ್ ಹಾಗೂ ಸಿಂಡಿಕೇಟ್ ಬ್ಯಾಂಕ್ ಸಹಯೋಗದಲ್ಲಿ ಚಿಂತನಾ ಸಮಾವೇಶ ನಡೆಸಲಾಯಿತು. ಮಹಿಳಾ ಸ್ವಸಹಾಯ ಸಂಘದವರು ಸಮಾವೇಶದಲ್ಲಿ ಭಾಗವಹಿಸಿ ವಿವಿಧ ಸಲಹೆ ನೀಡಿದರು. ಸಿಂಡಿಕೇಟ ಬ್ಯಾಂಕ್‍ನ ಪ್ರಾದೇಶಿಕ ಕಾರ್ಯಾಲಯದ ಸಹಾಯಕ ಮಹಾ ಪ್ರಬಂಧಕಿ ಶೈಲಾ ಎ. ಜೆ. ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಗ್ರಾಮೀಣ ಮಹಿಳೆಯರ ಆರ್ಥಿಕ ಸ್ವಾವಲಂಬನೆಗಾಗಿ ಶ್ರಮಿಸುವುದು ಎಲ್ಲರ ಜವಾಬ್ದಾರಿ ಎಂದರು. ಕಡವಾಡ … [Read more...] about ರೋಟರಿ ಕ್ಲಬ್ ಹಾಗೂ ಸಿಂಡಿಕೇಟ್ ಬ್ಯಾಂಕ್ ಸಹಯೋಗದಲ್ಲಿ ಚಿಂತನಾ ಸಮಾವೇಶ

ಕುಮಟಾ-ಹೊನ್ನಾವರ ವಿಧಾನಸಭಾ ಕ್ಷೇತ್ರದ ಬೃಹತ್ ಸಮಾವೇಶ

August 1, 2017 by Gaju Gokarna Leave a Comment

ಹೊನ್ನಾವರ:ಕುಮಟಾ-ಹೊನ್ನಾವರ ವಿಧಾನಸಭಾ ಕ್ಷೇತ್ರದ ಬೂತ್ ಮತ್ತು ಘಟಕ ಸಮಿತಿಗಳ ಪದಾಧಿಕಾರಿಗಳ ಬೃಹತ್ ಸಮಾವೇಶ ಅ. 2 ರಂದು ಮಧ್ಯಾಹ್ನ 3 ಗಂಟೆಗೆ ಕುಮಟಾದ ಹವ್ಯಕ ಸಭಾಭವನದಲ್ಲಿ ನಡೆಯಲಿದೆ. ಈ ಸಭೆಯಲ್ಲಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಕಾರ್ಯದರ್ಶಿ ಮತ್ತು ಬೆಳಗಾವಿ ವಿಭಾಗದ ಪಕ್ಷದ ಉಸ್ತುವಾರಿ ಮಾಣಿಕಂ ಠಾಗೋರ ಉಪಸ್ಥಿತರಿರುವರು. ಸಚಿವ ಆರ್.ವಿ. ದೇಶಪಾಂಡೆ ಸಮಾವೇಶ ಉದ್ಘಾಟಿಸಲಿದ್ದಾರೆ. ಶಾಸಕಿ ಶಾರದಾ ಎಂ. ಶೆಟ್ಟಿಯವರ ನೇತ್ರತ್ವದಲ್ಲಿ ನಡೆಯುವ ಈ ಸಮಾವೇಶದಲ್ಲಿ … [Read more...] about ಕುಮಟಾ-ಹೊನ್ನಾವರ ವಿಧಾನಸಭಾ ಕ್ಷೇತ್ರದ ಬೃಹತ್ ಸಮಾವೇಶ

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar