• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಸರ್ಕಾರ

ರಸ್ತೆ ಮರು ನಾಮಕರಣಕ್ಕೆ ಸರ್ಕಾರಕ್ಕೆ ಸಲ್ಲಿಕೆಯಾದ ಪ್ರಸ್ತಾವನೆ

May 25, 2017 by Sachin Hegde Leave a Comment

ಕಾರವಾರ:ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಳಕ್ಕೆ ಮದ್ಯದ ನಶೆಯೇ ಕಾರಣ ಎಂದು ಮನಗಂಡ ನ್ಯಾಯಾಯಲ ಹೆದ್ದಾರಿ ಪಕ್ಕದಲ್ಲಿನ ಮದ್ಯದಂಗಡಿಗಳ ನಿಷೇಧಕ್ಕೆ ಆದೇಶಿಸಿದ್ದು, ಗೋವಾ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ಹೆದ್ದಾರಿಗಳನ್ನು ಸ್ಥಳೀಯ ರಸ್ತೆಗಳನ್ನಾಗಿ ಪರಿವರ್ತಿಸುವ ಪ್ರಸ್ತಾವನೆ ಸಲ್ಲಿಕೆಯಾಗಿದೆ! ಜಿಲ್ಲೆಯ ಆಯಾ ತಾಲೂಕಿನಲ್ಲಿರುವ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯತ್ ವ್ಯಾಪ್ತಿಗಳಲ್ಲಿ ಸಾಗುವ ರಾಜ್ಯ ಹೆದ್ದಾರಿಗಳನ್ನು ನಗರ ರಸ್ತೆಗಳೆಂದು ಮರು ನಾಮಕರಣ … [Read more...] about ರಸ್ತೆ ಮರು ನಾಮಕರಣಕ್ಕೆ ಸರ್ಕಾರಕ್ಕೆ ಸಲ್ಲಿಕೆಯಾದ ಪ್ರಸ್ತಾವನೆ

ಅಕ್ರಮ ಚಟುವಟಿಕೆ

May 21, 2017 by Gaju Gokarna Leave a Comment

ಹೊನ್ನಾವರ:ಮಾವಿನಕುರ್ವಾ ಗ್ರಾಮ ಪಂಚಾಯತಿ ಅಧ್ಯಕ್ಷ ತಿಲಕ ಜಟ್ಟಿ ಗೌಡ ಮತ್ತು ಪಿಡಿಒ ಅಕ್ರಮ ನಡೆಸಿ ತಾವೇ ತೋಡಿದ ಹೊಂಡದಲ್ಲಿ ಇವರೇ ಬಿದ್ದು ಒದ್ದಾಡುವಂತಾಗಿದೆ. ಇವರ ಅಕ್ರಮ ಚಟುವಟಿಕೆಗಳು ಹೆಚ್ಚಾಗಿ ಪಾಪದ ಕೊಡ ತುಂಬಿದೆ ಎಂದು ಮಾವಿನಕುರ್ವಾ ಗ್ರಾಮ ಪಂಚಾಯತಿ ಸದಸ್ಯ ಪೀಟರ್ ಅಂಥೋನ್ ಮೆಂಡಿಸ್ ಹೇಳಿದರು. ಪಟ್ಟಣದ ಶಿವಸಾಗರ ರೆಸಿಡೆನ್ಸಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ತಾಲೂಕಿನ ಮಾವಿನಕುರ್ವಾ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಭೀಮಾ … [Read more...] about ಅಕ್ರಮ ಚಟುವಟಿಕೆ

ಕುಡಿಯುವ ನೀರಿನ ಪೈಪಲೈನ್ ದುರಸ್ಥಿ ನೆಪದಲ್ಲಿ ಹಗಲು ದರೊಡೆ

May 14, 2017 by Sachin Hegde Leave a Comment

ಹಳಿಯಾಳ:ದಾಂಡೇಲಿ ಕಾಳಿನದಿಯಿಂದ ಹಳಿಯಾಳ ಪಟ್ಟಣಕ್ಕೆ ಪೂರೈಸಲಾಗುತ್ತಿರುವ ಕುಡಿಯುವ ನೀರಿನ ಪೈಪಲೈನ್ ದುರಸ್ಥಿ ನೆಪದಲ್ಲಿ ಹಗಲು ದರೊಡೆ ನಡೆಸಲಾಗುತ್ತಿದ್ದು ಮೇಲಿಂದ ಮೇಲೆ ದುರಸ್ಥಿಯ ನೇಪವೊಡ್ಡಿ ಸರ್ಕಾರದ ಬೊಕ್ಕಸಕ್ಕೆ ಅಧಿಕಾರಿ, ಸಿಬ್ಬಂದಿಗಳು ಕತ್ತರಿ ಹಾಕುತ್ತಿದ್ದಾರೆಂದು ಹಳಿಯಾಳ ಪುರಸಭೆ ಆಡಳಿತ ಮಂಡಳಿ ಹಿರಿಯ ಸದಸ್ಯ ಸುರೇಶ ತಳವಾರ ಗಂಭೀರ ಆರೋಪ ಮಾಡಿದರು. ಪಟ್ಟಣದ ಪುರಸಭೆ ಸಭಾಭವನದಲ್ಲಿ ನಡೆದ ಮಾಸಿಕ ಸಾಮಾನ್ಯ ಸಾಧಾರಣ ಸಭೆಯಲ್ಲಿ ಅವರು ಈ ಆರೋಪ ಮಾಡಿದರು. … [Read more...] about ಕುಡಿಯುವ ನೀರಿನ ಪೈಪಲೈನ್ ದುರಸ್ಥಿ ನೆಪದಲ್ಲಿ ಹಗಲು ದರೊಡೆ

ಪಣಸೊಳಿಯಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗೆ ಸಚಿವರಿಂದ ಚಾಲನೆ,

April 17, 2017 by Nityanand Raikar Leave a Comment

ಜೋಯಿಡಾ.: ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಪಣಸೊಳಿಯಲ್ಲಿ ಚಿಕ್ಕ ನೀರಾವರಿ ಇಲಾಖೆಯಿಂದ ನಿರ್ಮಿಸುತ್ತಿರುವ ವಿವಿಧ ಅಭಿವೃದ್ದಿ ಕಾಮಗಾರಿಗೆ ಜಿಲ್ಲಾ ಉಸ್ತುವರಿ ಸಚಿವ ಆರ್ ವಿ ದೇಶಪಾಂಡೆ ಗುದ್ದಳಿ ಪೂಜೆ ನೆರವೇರಿಸಿದರು.ಚಿಕ್ಕ ನೀರಾವರಿ ಇಲಾಖೆ ವತಿಯಿಂದ ತಾಲೂಕಿನ ಪಣಸೊಳಿಯಲ್ಲಿ ೪೦ ಲಕ್ಷದ ಸೇತುವೆ ಹಾಗೂ ಬಾಂದಾರ ನಿರ್ಮಾಣ, ಪ್ರಧಾನಿ ಬಳಿ ೪೫ ಲಕ್ಷದ ಕಾಲುವೆ ನಿರ್ಮಾಣ ಹಾಗೂ ಮನಯಿವಾಡದಲ್ಲಿ ೪೫ ಲಕ್ಷ ವೆಚ್ಚದ ಕಾಲುವೆ ನಿರ್ಮಾಣಕ್ಕೆ ಸಚಿವ ದೇಶಪಾಂಡೆ … [Read more...] about ಪಣಸೊಳಿಯಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗೆ ಸಚಿವರಿಂದ ಚಾಲನೆ,

ಪಟ್ಟಣದ ಬಂದರಿನ ಮೀನು ಮಾರುಕಟ್ಟೆಯ ಈಗಿನ ನಿರ್ವಹಣಾ ಟೇಂಡರ್‍ನ್ನು ಮಹಿಳಾ ಮೀನುಗಾರರ ಸಂಘಕ್ಕೆ ಮೀಸಲಿಡಬೇಕು ಮತ್ತು ಈಗಿನ ನೂತನ ಮೀನುಮಾರುಕಟ್ಟೆಯಲ್ಲಿ ಎಲ್ಲಾ ಮೀನುಗಾರರು ವ್ಯಾಪಾರ ನಡೆಸಬೇಕು ಎಂದು ಆಗ್ರಹಿಸಿ ಜಲದೇವತಾ ಮಹಿಳಾ ಮೀನುಗಾರ ಸಂಘದ ಪ್ರಮುಖರು ಪ.ಪಂ ಅಧ್ಯಕ್ಷರಿಗೆ ಮನವಿ ಸಲ್ಲಿಸಿದರು

April 12, 2017 by Gaju Gokarna Leave a Comment

ಹೊನ್ನಾವರ: ಪಟ್ಟಣದ ಬಂದರಿನ ಮೀನು ಮಾರುಕಟ್ಟೆಯ ಈಗಿನ ನಿರ್ವಹಣಾ ಟೇಂಡರ್‍ನ್ನು ಮಹಿಳಾ ಮೀನುಗಾರರ ಸಂಘಕ್ಕೆ ಮೀಸಲಿಡಬೇಕು ಮತ್ತು ಈಗಿನ ನೂತನ ಮೀನುಮಾರುಕಟ್ಟೆಯಲ್ಲಿ ಎಲ್ಲಾ ಮೀನುಗಾರರು ವ್ಯಾಪಾರ ವಹಿವಾಟನ್ನು ನಡೆಸಬೇಕು ಎಂದು ಆಗ್ರಹಿಸಿ ಜಲದೇವತಾ ಮಹಿಳಾ ಮೀನುಗಾರ ಸಂಘದ ಪ್ರಮುಖರು ಬುಧವಾರ ಪಟ್ಟಣದಲ್ಲಿ ಪ್ರತಿಭಟಿಸಿ ಪ.ಪಂ ಅಧ್ಯಕ್ಷರಿಗೆ ಮನವಿ ಸಲ್ಲಿಸಿದರು. ನೂತನ ಮೀನುಮಾರುಕಟ್ಟೆಯಿಂದ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನಾ ರ‍್ಯಾಲಿ ನಡೆಸಿ ನಂತರ ಪ.ಪಂ … [Read more...] about ಪಟ್ಟಣದ ಬಂದರಿನ ಮೀನು ಮಾರುಕಟ್ಟೆಯ ಈಗಿನ ನಿರ್ವಹಣಾ ಟೇಂಡರ್‍ನ್ನು ಮಹಿಳಾ ಮೀನುಗಾರರ ಸಂಘಕ್ಕೆ ಮೀಸಲಿಡಬೇಕು ಮತ್ತು ಈಗಿನ ನೂತನ ಮೀನುಮಾರುಕಟ್ಟೆಯಲ್ಲಿ ಎಲ್ಲಾ ಮೀನುಗಾರರು ವ್ಯಾಪಾರ ನಡೆಸಬೇಕು ಎಂದು ಆಗ್ರಹಿಸಿ ಜಲದೇವತಾ ಮಹಿಳಾ ಮೀನುಗಾರ ಸಂಘದ ಪ್ರಮುಖರು ಪ.ಪಂ ಅಧ್ಯಕ್ಷರಿಗೆ ಮನವಿ ಸಲ್ಲಿಸಿದರು

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar