• Skip to main content
  • Skip to secondary menu
  • Skip to primary sidebar
  • Skip to footer
  • ಮುಖಪುಟ
  • ಅಂಕಣಗಳು
  • ಆರೋಗ್ಯ
    • ಮನೆಮದ್ದು
  • ವಿಡಿಯೋ
  • ಪುರವಣಿಗಳು
  • ಸಂಸ್ಕೃತಿ-ಕಲೆ
  • Live News
  • Classifieds
    • Submit FREE Classified Ad

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
  • ರಾಷ್ಟ್ರೀಯ
  • ಅಂತರರಾಷ್ಟ್ರೀಯ
  • ಕ್ರೀಡೆ
  • ಉದ್ಯೋಗ
  • ಅಪರಾಧ
  • ಕೃಷಿ
    • ಪಶುವೈದ್ಯಕೀಯ
  • ಪ್ರವಾಸ
  • ಸಿನೆಮಾ

ಸಾಂಪ್ರದಾಯಿಕ ನೃತ್ಯ

ಪದ್ಮಶ್ರೀ ಸುಕ್ರಜ್ಜಿ ಜೊತೆ ವಿದೇಶಿ ಮಹಿಳೆಯರ ನೃತ್ಯ

January 29, 2020 by Sachin Hegde Leave a Comment

ಕಾರವಾರ: ವಿಶೇಷ ಕಲೆ, ಸಂಸ್ಕೃತಿಯ ಜೊತೆಗೆ ವಿಭಿನ್ನ ಉಡುಗೆ-ತೊಡುಗೆಗಳಿಂದ ಗುರುತಿಸಿಕೊಂಡಿರುವ ಹಾಲಕ್ಕಿ ಸಮುದಾಯ ಹಿಂದುಳಿದ ಸಮಾಜಗಳಲ್ಲೊಂದು. ಇಂತಹ ಸಮುದಾಯದ ಬಗ್ಗೆ ಆಕರ್ಷಿತರಾದ ವಿದೇಶಿ ಮಹಿಳೆಯರು ಪದ್ಮಶ್ರೀ ವಿಜೇತೆ ಸುಕ್ರಿ ಬೊಮ್ಮಗೌಡ ಅವರೊಂದಿಗೆ ಸಾಂಪ್ರದಾಯಿಕ ನೃತ್ಯಕ್ಕೆ ಹೆಜ್ಜೆ ಹಾಕಿದರು.ಜರ್ಮನಿಯ ಮಾಕ್ಸ್ ಮಿಲಿನ್ ಹಾಗೂ ಆಸ್ಟ್ರೇಲಿಯಾದ ವಲೆರಿ ಸ್ಟ್ರೋಬೆಲ್ ಎಂಬುವವರು ಹಾಲಕ್ಕಿ ಉಡುಗೆ ತೊಟ್ಟು ಸುಕ್ರಿ ಬೊಮ್ಮ ಗೌಡ ಅವರೊಂದಿಗೆ ಸಾಂಪ್ರದಾಯಿಕ ನೃತ್ಯ … [Read more...] about ಪದ್ಮಶ್ರೀ ಸುಕ್ರಜ್ಜಿ ಜೊತೆ ವಿದೇಶಿ ಮಹಿಳೆಯರ ನೃತ್ಯ

ಹಳಿಯಾಳದಲ್ಲಿ ಅದ್ದೂರಿ ರಾಜ್ಯೋತ್ಸವ ಆಚರಣೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ವಿಷೇಶ ಕಾರ್ಯಕ್ರಮ ಆಯೋಜನೆ ಜಯ ಕರ್ನಾಟಕ ಸಂಘಟನೆಯಿಂದ ಸಂಗೀತ ಸಂಜೆ – ಜನಮನ ರಂಜಿಸಿದ ಕಾರ್ಯಕ್ರಮಗಳು

November 2, 2018 by Yogaraj SK Leave a Comment

KARAVE vishesha , huli vesha, bedara vesha

ಹಳಿಯಾಳ:- 63 ನೇಯ ಕನ್ನಡ ರಾಜ್ಯೋತ್ಸವ ಅಂಗವಾಗಿ ಹಳಿಯಾಳ ಪಟ್ಟಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಹಳಿಯಾಳ ತಾಲೂಕಾ ಘಟಕದವರು ಇದೆ ಪ್ರಥಮ ಬಾರಿಗೆ ವಿಶೇಷ ಕಾರ್ಯಕ್ರಮ ನಡೆಸುವ ಮೂಲಕ ಹಳಿಯಾಳ ಜನರ ಪ್ರಶಂಸೆಗೆ ಪಾತ್ರರಾದರು. ವಿಶೇಷತೆ :- ರಾಜ್ಯೋತ್ಸವ ಹಿನ್ನೆಲೆಯಲ್ಲಿ ಬುಡಕಟ್ಟು ಸಿದ್ದಿ ಸಮುದಾಯದವರ ಸಾಂಪ್ರದಾಯಿಕ ನೃತ್ಯ, ಹೈನುಗಾರಿಕೆಯನ್ನೇ ಕುಲಕಸುಬನ್ನಾಗಿಸಿಕೊಂಡಿರುವ ಗೌಳಿ ಜನಾಂಗದವರ ಸಾಂಪ್ರದಾಯಿಕ ನೃತ್ಯ, ಬೇಡರ ವೇಷ, ಯಕ್ಷವೇಷ, ಹುಲಿವೇಷ ಧಾರಿಗಳು, ಗಾಳಿಪಟ … [Read more...] about ಹಳಿಯಾಳದಲ್ಲಿ ಅದ್ದೂರಿ ರಾಜ್ಯೋತ್ಸವ ಆಚರಣೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ವಿಷೇಶ ಕಾರ್ಯಕ್ರಮ ಆಯೋಜನೆ ಜಯ ಕರ್ನಾಟಕ ಸಂಘಟನೆಯಿಂದ ಸಂಗೀತ ಸಂಜೆ – ಜನಮನ ರಂಜಿಸಿದ ಕಾರ್ಯಕ್ರಮಗಳು

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 970,261 visitors

Get Updates on WhatsApp




✓ Valid

Footer

ಶ್ವಾಸ್ ಟೀ ಮಾರುಕಟ್ಟೆಗೆ ಬಿಡುಗಡೆಗೊಳಿಸಿದ ಶಾಸಕ ದಿನಕರ್ ಶೆಟ್ಟಿ

September 2, 2020 By Vishwanath Shetty

400ಕೆಜಿ ದನದ ಮಾಂಸ ವಶ: ಇಬ್ಬರು ಆರೋಪಿಗಳ ಬಂಧನ

April 22, 2021 By bkl news

ರಾಜ್ಯ ನೌಕರರ ವಿಮಾ ನಿಗಮ (ESIC ) ದಲ್ಲಿ ಹುದ್ದೆಗಳಲ್ಲಿ ಅರ್ಜಿ ಆಹ್ವಾನ

April 22, 2021 By deepika

ಅಕ್ರಮ ಗೋವಾ ಸರಾಯಿ ವಶ

April 21, 2021 By Yogaraj SK

ದೋಣಿಯಲ್ಲಿ 3,000 ಕೋಟಿ ರೂ ಬೆಲೆಯ ಡ್ರಗ್ಸ್ ಪತ್ತೆ

April 21, 2021 By Sachin Hegde

ನೀಲಗೋಡ ಜಾತ್ರೆ ಸಂಪನ್ನ

April 21, 2021 By Vishwanath Shetty

ಇಂದು ಹೊನ್ನಾವರದಲ್ಲಿ ವಿದ್ಯುತ್ ವ್ಯತ್ಯಯ

April 21, 2021 By Vishwanath Shetty

© 2021 Canara Buzz · Contributors · Privacy Policy · Terms & Conditions