ಯಲ್ಲಾಪುರ: "ತನ್ನ ಕ್ರೀಡಾ ಸಾಧನೆಗೆ ಭಾರತೀಯ ಸೈನ್ಯವೇ ಪ್ರೇರಣೆ" ಎಂದು ಟೋಕಿಯೋ ಒಲೆಂಪಿಕ್ಸ್ ನಲ್ಲಿ ಚಿನ್ನದ ಪದಕ ಗೆದ್ದ ನಿರಜ್ ಚೋಪ್ರಾ ಅವರ ತರಬೇತುದಾರರಾದ ಕಾಶಿನಾಥ ನಾಯ್ಕ ಅವರು ಹೇಳಿದರು. ಪಟ್ಟಣದ ವಿಶ್ವದರ್ಶನ ಶಿಕ್ಷಣ ಸಂಸ್ಥೆಯಲ್ಲಿ ಬೆಳಕಿನಂದ ಸಾಂಸ್ಕೃತಿಕ ಪ್ರತಿಷ್ಠಾನದ ಕ್ರೀಡಾ ವಿಭಾಗದಿಂದ ಹಮ್ಮಿಕೊಂಡ ಗೌರವ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಕಾರ್ಗಿಲ್ ಯುದ್ದದ ಅಂತ್ಯದ ವೇಳೆ ನಾನು ಸೇನೆ ಸೇರಿದೆ. ಅಲ್ಲಿನ ಕ್ರೀಡಾ ವಿಭಾಗ … [Read more...] about ತನ್ನ ಕ್ರೀಡಾ ಸಾಧನೆಗೆ ಭಾರತೀಯ ಸೈನ್ಯವೇ ಪ್ರೇರಣೆ:ಕಾಶಿನಾಥ ನಾಯ್ಕ