• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಸಾಂಸ್ಕøತಿಕ ಕಾರ್ಯಕ್ರಮ

ಕೆರಮನೆ ಶಂಭುಹೆಗಡೆ ರಾಷ್ಟ್ರೀಯ ನಾಟೋತ್ಸವ : ಲಕ್ಷ್ಮೀನಾರಾಯಣ

March 26, 2021 by Vishwanath Shetty Leave a Comment

ಹೊನ್ನಾವರ: ಕೆರಮನೆ ಶಂಭುಹೆಗಡೆ ರಾಷ್ಟ್ರೀಯ ನಾಟೋತ್ಸವ ಏಪ್ರೀಲ್ 2 ಮತ್ತು 3ರಂದು ಗುಣಮಂತೆ ಯಕ್ಷಾಂಗಣದಲ್ಲಿ ನಡೆಯಲಿದೆ ಎಂದು ನಾಟೊತ್ಸವ ಸಮೀತಿಯ ಕಾರ್ಯಧ್ಯಕ್ಷರಾದ ಲಕ್ಷ್ಮೀನಾರಾಯಣ ಕಾಶಿ ತಿಳಿಸಿದರು.ಅವರು ಪಟ್ಟಣದ ಖಾಸಗಿ ಹೋಟೇಲನಲ್ಲಿ ನಡೆದ ಮಾಧ್ಯಮಗೊಷ್ಟಿಯಲ್ಲಿ ಮಾತನಾಡಿ ಕೊರೋನಾ ಕಾರಣದಿಂದ ಈ ಬಾರಿ ನಾಟೊತ್ಸವ ಎರಡು ದಿನಕ್ಕೆ ಸೀಮೀತವಾದರು, ಪ್ರತಿವರ್ಷ ನಡೆಯುವ ಪ್ರಶಶ್ತಿ ಪ್ರಧಾನ ಹಾಗೂ ಸಾಂಸ್ಕøತಿಕ ಕಾರ್ಯಕ್ರಮ ಜರುಗಲಿದೆ. ನಮ್ಮ ಕರ್ನಾಟಕದ ಒಳಗಿನ … [Read more...] about ಕೆರಮನೆ ಶಂಭುಹೆಗಡೆ ರಾಷ್ಟ್ರೀಯ ನಾಟೋತ್ಸವ : ಲಕ್ಷ್ಮೀನಾರಾಯಣ

ಗಮನ ಸೆಳೆದ ಮಿಕ್ಸೆಡ್ ಡಬಲ್ಸ್ (ಪತಿ-ಪತ್ನಿಯರಿಗಾಗಿ) ಶಟ್ಲ್ ಬ್ಯಾಡ್ಮಿಂಟನ್ ಪಂದ್ಯಾವಳಿ

November 13, 2018 by Yogaraj SK Leave a Comment

ದಾಂಡೇಲಿ : ಸ್ಥಳೀಯ ಗಾಂಧಿನಗರದ ಶ್ರೀ.ಗಣೇಶ ಹಿಂದು-ಮುಸ್ಲಿಂ-ಕ್ರೈಸ್ತ ಯುವಕ ಮಂಡಳದ ಆಶ್ರಯದಲ್ಲಿ, ದಾಂಡೇಲಿ ಬ್ಯಾಡ್ಮಿಂಟನ್ ಅಸೋಶಿಯೇಶನ್ ಸಹಕಾರ ಹಾಗೂ ರಾಷ್ಟ್ರೀಯ ಕ್ರೀಡಾ ತರಬೇತುದಾರ ಅಮರ್.ಎಂ.ಗುರವ ಅವರ ಮಾರ್ಗದರ್ಶನದಲ್ಲಿ ನಗರದ ಸುಭಾಸನಗರದ ಒಳ ಕ್ರೀಡಾಂಗಣದಲ್ಲಿ ದಾಂಡೇಲಿ, ಹಳಿಯಾಳ, ಜೊಯಿಡಾ ತಾಲೂಕು ಮಟ್ಟದ ಶಟ್ಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯು ಯಶಸ್ವಿಯಾಗಿ ಜರುಗಿತು. ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದ ದಾಂಡೇಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೈಯದ … [Read more...] about ಗಮನ ಸೆಳೆದ ಮಿಕ್ಸೆಡ್ ಡಬಲ್ಸ್ (ಪತಿ-ಪತ್ನಿಯರಿಗಾಗಿ) ಶಟ್ಲ್ ಬ್ಯಾಡ್ಮಿಂಟನ್ ಪಂದ್ಯಾವಳಿ

ಚಾತುರ್ಮಾಸ್ಯ ವ್ರತಾಚರಣೆ

July 25, 2018 by Gaju Gokarna Leave a Comment

ಹೊನ್ನಾವರ : ಕರ್ಕಿ ದೈವಜ್ಞ ಬ್ರಾಹ್ಮಣ ಮಠಾಧಿಶ್ವರ ಶ್ರೀ ಸಚ್ಚಿದಾನಂದ ಜ್ಞಾನೇಶ್ವರ ಭಾರತೀ ಮಹಾಸ್ವಾಮಿಗಳವರು ತಮ್ಮ 33 ನೇ ಚಾತುರ್ಮಾಸ್ಯ ವ್ರತವನ್ನು ಗೋವಾದ ಶ್ರೀ ಶಾಂತಾದುರ್ಗಾ ಸಾಂಗೋಡ್ಕರೀನ್ ದೇವಸ್ಥಾನ ಸಭಾಗೃಹದಲ್ಲಿ ಜುಲೈ. 27 ರ ವ್ಯಾಸ ಪೂರ್ಣಿಮೆಯಿಂದ ಸ, 25 ರ ಭಾದ್ರಪದ ಪೂರ್ಣಿಮೆವರೆಗೆ 2 ತಿಂಗಳ ಕಾಲ ಆಚರಿಸಲಿದ್ದಾರೆ. ಶ್ರೀ ಶಾಂತಾದುರ್ಗಾ ಸಾಂಗೋಡ್ಕರೀ ಸಂಸ್ಥಾನ ಹಾಗೂ ಶ್ರೀ ಮಹಾಮಾಯಾ ಕಾಲಿಕಾ ಸ್ವಯಂಸೇವಕ ಮಂಡಲದ ಸಂಯುಕ್ತ ಆಶ್ರಯದಲ್ಲಿ ನಡೆಯುವ … [Read more...] about ಚಾತುರ್ಮಾಸ್ಯ ವ್ರತಾಚರಣೆ

ಶ್ರೀ ಹೊನ್ನ ಮಾಸತಿ ಸ್ಪೋಟ್ರ್ಸ ಕ್ಲಬ್ ಇವರ ಆಶ್ರಯದಲ್ಲಿ ಸಂಕ್ರಾಂತಿ ಹಬ್ಬದ ನಿಮಿತ್ತ ಸಾಂಸ್ಕøತಿಕ ಕಾರ್ಯಕ್ರಮ

January 15, 2018 by Gaju Gokarna Leave a Comment

ಹೊನ್ನಾವರ ತಾಲೂಕಿನ ಮಂಕಿಯ ಬೋಳೆ ಬಸ್ತಿಯಲ್ಲಿ ಶ್ರೀ ಹೊನ್ನ ಮಾಸತಿ ಸ್ಪೋಟ್ರ್ಸ ಕ್ಲಬ್ ಇವರ ಆಶ್ರಯದಲ್ಲಿ ಸಂಕ್ರಾಂತಿ ಹಬ್ಬದ ನಿಮಿತ್ತ ಸಾಂಸ್ಕøತಿಕ ಕಾರ್ಯಕ್ರಮ ನಡೆಯಿತು . ಬೊಳೆ ಬಸ್ತಿಯ ಶ್ರೀ ಹೊನ್ನ ಮಹಾಸತಿಗೆ ಪೂಜೆ ಸಲ್ಲಿಸಿ ಅಲ್ಲಿಂದ ಮೆರವಣೆಗೆ ಮೂಲಕ ಬಂದು ಬೊಳೆ ಬಸ್ತಿಯಲ್ಲಿ ಶಾಸಕ ಮಂಕಾಳ ವೈದ್ಯರವರು ಮಾಡಿದ ಕಾಮಗಾರಿಯನ್ನು ಉದ್ಘಾಟಿಸಿದರು. ನಂತರ ಶಾಸಕ ಮಂಕಾಳ ವೈದ್ಯರು ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ನಡೆಸಿದ … [Read more...] about ಶ್ರೀ ಹೊನ್ನ ಮಾಸತಿ ಸ್ಪೋಟ್ರ್ಸ ಕ್ಲಬ್ ಇವರ ಆಶ್ರಯದಲ್ಲಿ ಸಂಕ್ರಾಂತಿ ಹಬ್ಬದ ನಿಮಿತ್ತ ಸಾಂಸ್ಕøತಿಕ ಕಾರ್ಯಕ್ರಮ

ಆಳ್ವಾಸ್ ಸಾಂಸ್ಕøತಿಕ ವೈಭವ- ನುಡಿಸಿರಿ

December 19, 2017 by Sachin Hegde Leave a Comment

ಹಳಿಯಾಳ: ನಾಡಿನಲ್ಲಿ ಹೆಚ್ಚುತ್ತಿರುವ ದ್ವೇಷದ ಮನೋಭವನ್ನು ಅಳಿಸಲು, ಸಮಾಜದಲ್ಲಿ ಏರ್ಪಾಡುತ್ತಿರುವ ಕಂದಕವನ್ನು ಹೋಗಲಾಡಿಸಲು ಸಾಂಸ್ಕøತಿಕ ಕಾರ್ಯಕ್ರಮಗಳು ಸಹಾಯಕವಾಗಿವೆ ಎಂದು  ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಮ್.ಮೋಹನ್ ಆಳ್ವ ಅಭಿಪ್ರಾಯಪಟ್ಟರು.  ಹಳಿಯಾಳದ ವಿ.ಆರ್.ದೇಶಪಾಂಡೆ ಮೆಮೋರಿಯಲ್ ಟ್ರಸ್ಟ್, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡಬಿದಿರೆ ಹಾಗೂ ಆಳ್ವಾಸ್ ನುಡಿಸಿರಿ ವಿರಾಸತ್ ಘಟಕ ಹಳಿಯಾಳ-2017ರ ಸಂಯುಕ್ತ ಆಶ್ರಯದಲ್ಲಿ ಪಟ್ಟಣದ … [Read more...] about ಆಳ್ವಾಸ್ ಸಾಂಸ್ಕøತಿಕ ವೈಭವ- ನುಡಿಸಿರಿ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar