ಹೊನ್ನಾವರ ತಾಲೂಕಿನ ಕವಲಕ್ಕಿಯ ಜನತಾ ಕಾಲೋನಿಯ ಮಂದಾರ ಸಾಂಸ್ಕøತಿಕ ಮತ್ತು ಕ್ರೀಡಾ ಸಂಘ ಇವರ ಆಶ್ರಯದಲ್ಲಿ ಕವಲಕ್ಕಿಯ ಅಯ್ಯಪ್ಪ ಸ್ವಾಮಿಯ ಸನ್ನಿಧಾನದ ಹತ್ತಿರ ಹೊನಲು ಬೆಳಕಿನ ಮುಕ್ತ ವಾಲಿಬಾಲ್ ಪಂದ್ಯಾವಳಿ ಹಾಗೂ ಡ್ಯಾನ್ಸ ಧಮಾಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮವನ್ನು ಎಸ್. ಆರ್. ಎಲ್. ಸಮೂಹ ಸಂಸ್ಥೆಯ ಮಾಲಿಕರಾದ ವೆಂಕಟ್ರಮಣ ಹೆಗಡೆ ಅವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಇಂತಹ ಗ್ರಾಮೀಣ ಪ್ರದೇಶದಲ್ಲಿ ಕ್ರೀಡಾ ಕಾರ್ಯಕ್ರಮಗಳೊಂದಿಗೆ … [Read more...] about ಕ್ರೀಡೆಗಳಿಂದ ದೈಹಿಕ ಹಾಗೂ ಮಾನಸಿಕ ಸ್ವಾಸ್ಥ್ಯ, ದೊರೆಯುತ್ತದೆ. ತೊರ್ಕೆ
ಸಾಂಸ್ಕøತಿಕ
ಭಾರತದ ಭವಿಷ್ಯದ ಶಕ್ತಿ ಯುವಕರ ಕೈಯಲ್ಲಿದೆ
ಹೊನ್ನಾವರ : ನೆಹರು ಯುವ ಕೇಂದ್ರ ಕಾರವಾರ, ಯವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ ,ತಾಲೂಕು ಯುವ ಒಕ್ಕೂಟ ಹೊನ್ನಾವರ, ಶ್ರೀ ಮಾರಿಕಾಂಬ ಮಹಿಳಾ ಸಂಘ, ಡಾ|| ಬಿ. ಆರ್. ಅಂಬೇಡ್ಕರ್ ಹಳ್ಳೇರ್ ಸಾಂಸ್ಕøತಿಕ ಕಲಾಭಿವೃದ್ಧಿ ಸಂಘ (ರಿ) ಮತ್ತು ಶ್ರೀ ಶಂಭುಲಿಂಗೇಶ್ವರ ಸಾಂಸ್ಕøತಿಕ ಹಾಗೂ ಕ್ರೀಡಾ ಸಂಘ ಮೂಡ್ಕಣಿ ಇವರ ಸಹಭಾಗಿತ್ವದಲ್ಲಿ ಸರಕಾರಿ ಸಂಯುಕ್ತ ಪದವಿ ಪೂರ್ವ ಕಾಲೇಜು ಅಳ್ಳಂಕಿಯಲ್ಲಿ ನೆರೆಹೊರೆ ಯುವ ಸಂಸದ್ ಕಾರ್ಯಕ್ರಮವನ್ನು ತಾಲೂಕು ಪಂಚಾಯತ್ ಸದಸ್ಯರಾದ ಲೋಕೇಶ್ ನಾಯ್ಕ … [Read more...] about ಭಾರತದ ಭವಿಷ್ಯದ ಶಕ್ತಿ ಯುವಕರ ಕೈಯಲ್ಲಿದೆ
ಜನರು ಮೂಢನಂಬಿಕೆಗೆ ಒಳಗಾಗಬಾರದು,ರಾಜ್ಯಸಭಾ ಸದಸ್ಯ ಬಿ.ಕೆ.ಹರಿಪ್ರಸಾದ ಕರೆ
ಹೊನ್ನಾವರ: ಭಾರತದಲ್ಲಿ ಸರ್ವಧರ್ಮ ಸಮನ್ವಯತೆಯ ತತ್ವದಡಿಯಲ್ಲಿ ಜನಜೀವನ ನಡೆಯುತ್ತಿದೆ, ಜನರು ಮೂಢನಂಬಿಕೆಗೆ ಒಳಗಾಗಬಾರದು ಎಂದು ರಾಜ್ಯಸಭಾ ಸದಸ್ಯ ಬಿ.ಕೆ.ಹರಿಪ್ರಸಾದ ಕರೆ ನೀಡಿದರು. ತಾಲೂಕಿನ ಚಿಕ್ಕನಕೋಡ ಶ್ರೀ ದುರ್ಗಾಂಬಾ ದೇವಸ್ಥಾನದಲ್ಲಿ 66ನೇ ವಾರ್ಷಿಕ ವರ್ಧಂತಿ ಉತ್ಸವದ ನಿಮಿತ್ತ ನಡೆದ ಪ್ರತಿಭಾಪುರಸ್ಕಾರ, ಸನ್ಮಾನ, ಸಾಂಸ್ಕøತಿಕ ಹಾಗೂ ಸಭಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ನಾರಾಯಣ ಗುರುಗಳು ಹಿಂದೂ ಧರ್ಮದಲ್ಲಿನ ನ್ಯೂನ್ಯತೆ ಮತ್ತು … [Read more...] about ಜನರು ಮೂಢನಂಬಿಕೆಗೆ ಒಳಗಾಗಬಾರದು,ರಾಜ್ಯಸಭಾ ಸದಸ್ಯ ಬಿ.ಕೆ.ಹರಿಪ್ರಸಾದ ಕರೆ
ಜಿಲ್ಲಾ ಮಟ್ಟ, ಹಾಗೂ ರಾಜ್ಯ ಮಟ್ಟದ ನಾಟಕ ಮತ್ತು ಜಾನಪದ ನೃತ್ಯ ಸ್ಪರ್ಧೆ
ಕಾರವಾರ:ಧಾರವಾಡ ರಂಗಾಯಣ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ಜಿಲ್ಲಾ ಮಟ್ಟ, ವಿಭಾಗ ಮಟ್ಟ ಹಾಗೂ ರಾಜ್ಯ ಮಟ್ಟದ ಅಂತರ ಕಾಲೇಜು ನಾಟಕ ಮತ್ತುಜಾನಪದ ನೃತ್ಯ ಸ್ಪರ್ಧೆ ಏರ್ಪಡಿಸಲಾಗಿದೆ. ಕಾಲೇಜುಗಳಲ್ಲಿ ದೇಶೀಯ ಸಾಂಸ್ಕøತಿಕ ವಾತಾವರಣವನ್ನು ಪುನರ್ ಸ್ಥಾಪಿಸುವ ಉದ್ದೇಶದಿಂದ ಸ್ಪರ್ಧೆ ಹಮ್ಮಿಕೊಳ್ಳಲಾಗಿದ್ದು ಧಾರವಾಡ, ಗದಗ, ಬೆಳಗಾವಿ, ಹಾವೇರಿ, ಬಾಗಲಕೋಟೆ, ವಿಜಯಪುರ, ಉತ್ತರ ಕನ್ನಡ ಜಿಲ್ಲೆಯ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದೆ. … [Read more...] about ಜಿಲ್ಲಾ ಮಟ್ಟ, ಹಾಗೂ ರಾಜ್ಯ ಮಟ್ಟದ ನಾಟಕ ಮತ್ತು ಜಾನಪದ ನೃತ್ಯ ಸ್ಪರ್ಧೆ
ಸ್ವಚ್ಚ ಭಾರತ ಅಭಿಯಾನ ಕಾರ್ಯಕ್ರಮ
ಹೊನ್ನಾವರ ;ತಾಲೂಕಿನ ಅಳ್ಳಂಕಿಯ ಅಂಬೇಡ್ಕರ್ ಕಾಲೋನಿಯಲ್ಲಿ ಸಂಪ್ರಭಾ ಗ್ರಾಮೀಣಾಭಿವೃದ್ದಿ ಸಂಸ್ಥೆ (ರಿ) ಮೂಡ್ಕಣಿ, ತಾಲೂಕಾ ಯುವ ಒಕ್ಕೂಟ ಹೊನ್ನಾವರ, ಡಾ|| ಬಿ. ಆರ್. ಅಂಬೇಡ್ಕರ್ ಹಳ್ಳೇರ್ ಸಾಂಸ್ಕøತಿಕ ಕಲಾಭಿವೃದ್ಧಿ ಸಂಘ ಅಳ್ಳಂಕಿ ಇವರ ಆಶ್ರಯದಲ್ಲಿ ಸ್ವಚ್ಚ ಭಾರತ ಅಭಿಯಾನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಸಂಪನ್ಮೂಲ ವ್ಯಕ್ತಿಗಳಾದ ಗ್ರಾ.ಪಂ. ಪಿ.ಡಿ.ಓ. ಉದಯ ಬಾಂದೇಕರ್ ಮಾತನಾಡಿ ಪ್ರತಿಯೊಬ್ಬರೂ ತಮ್ಮ ಮನೆಯ ಸುತ್ತಮುತ್ತ … [Read more...] about ಸ್ವಚ್ಚ ಭಾರತ ಅಭಿಯಾನ ಕಾರ್ಯಕ್ರಮ