• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಸಾಧ್ಯ

ಪ್ರಜೆಗಳು ಸಬಲರಾದರೆ ಭ್ರಷ್ಟಾಚಾರ ತೊಲಗಿಸಲು ಸಾಧ್ಯ

August 15, 2018 by Gaju Gokarna Leave a Comment

ಹೊನ್ನಾವರ :ಪ್ರತಿಯೊಬ್ಬ ಪ್ರಜೆ ಸಬಲನಾದರೆ ದೇಶದಲ್ಲಿ ಭ್ರಷ್ಟಾಚಾರ ಕೊನೆಗೊಳಿಸಬಹುದು' ಎಂದು ವೈದ್ಯ ಡಾ.ಜೋರ್ಸನ್ ಫರ್ನಾಂಡಿಸ್ ಅಭಿಪ್ರಾಯಪಟ್ಟರು. ಇಲ್ಲಿಯ ಎಸ್.ಡಿ.ಎಂ. ಪದವಿ ಕಾಲೇಜಿನಲ್ಲಿ ನಡೆದ ವಿದ್ಯಾರ್ಥಿ ಒಕ್ಕೂಟದ ಪದಗ್ರಹಣ ಮತ್ತು ಸಾಂಸ್ಕøತಿಕ ಹಾಗೂ ಕ್ರೀಡಾ ಚಟುವಟಿಕೆಗಳ ಉದ್ಘಾಟನಾ ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು. "ಜ್ಞಾನ,ಕೌಶಲ್ಯ,ಕರ್ತವ್ಯದಲ್ಲಿ ಶ್ರದ್ಧೆ ಮೊದಲಾದ ಗುಣ ಹಾಗೂ ಸಕಾರಾತ್ಮಕ ಭಾವನೆಗಳನ್ನು ಉದ್ದೀಪನಗೊಳಿಸುವ … [Read more...] about ಪ್ರಜೆಗಳು ಸಬಲರಾದರೆ ಭ್ರಷ್ಟಾಚಾರ ತೊಲಗಿಸಲು ಸಾಧ್ಯ

ಸುಸಂಸ್ಕøತ ನಡುವಳಿಕೆಯಿಂದ ಏಡ್ಸ್ ಮುಕ್ತ ಸಮಾಜ ಸಾಧ್ಯ

August 14, 2018 by Gaju Gokarna Leave a Comment

ಹೊನ್ನಾವರ: ‘ರಕ್ತದಾನದ ಮಹತ್ವ ಮತ್ತು ಏಡ್ಸ್ ನೀಯಂತ್ರಣ’ ಎನ್ನುವ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ಕಾಲೇಜಿನ ರೆಡ್ ರಿಬ್ಬನ್ ಘಟಕದ ವತಿಯಿಂದ À ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಿತು . ಉಪನ್ಯಾಸಕರಾಗಿ ಆಗಮಿಸಿದ ಐ.ಸಿ.ಟಿ.ಸಿ ವಿಭಾಗದ ಆಪ್ತ ಸಮಾಲೋಚಕರಾದ ವಿನಾಯಕ ಪಟಗಾರ್ ಮಾತನಾಡಿ ಭಾರತದಲ್ಲಿ ಇಂದು ಏಡ್ಸ್ ಪ್ರಮಾಣ ಕ್ಷೀಣಿಸಿದರೂ ಪೂರ್ಣ ಪ್ರಮಾಣದಲ್ಲಿ ತೊಡೆದು ಹಾಕಲು ಸಾಧ್ಯವಾಗುತ್ತಿಲ್ಲ, ಇದು ಹೆಚ್ಚಿನ ಪ್ರಮಾಣದಲ್ಲಿ ಯುವಜನರಲ್ಲಿ … [Read more...] about ಸುಸಂಸ್ಕøತ ನಡುವಳಿಕೆಯಿಂದ ಏಡ್ಸ್ ಮುಕ್ತ ಸಮಾಜ ಸಾಧ್ಯ

ಉತ್ತಮ ಪರಿಸರದೊಂದಿಗೆ ಉತ್ತಮ ಆರೋಗ್ಯ ಹೊಂದಲು ಸಾಧ್ಯ;ಸಚಿವ ಆರ್.ವಿ.ದೇಶಪಾಂಡೆ

March 20, 2018 by Yogaraj SK Leave a Comment

Dialysis center

ಹಳಿಯಾಳ : ಪ್ರತಿಯೊಬ್ಬರಿಗೆ ಆರೋಗ್ಯ ಮುಖ್ಯವಾಗಿದ್ದು ಸರಿಯಾದ ಆಹಾರ ಪದ್ದತಿ ಅಳವಡಿಸಿಕೊಂಡು ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಕೊಡಬೇಕೆಂದು ಜೊತೆಗೆ ಸ್ವಚ್ಚತೆಗೆ ಹೆಚ್ಚಿನ ಆದ್ಯತೆ ನೀಡಿದರೇ ಉತ್ತಮ ಪರಿಸರದೊಂದಿಗೆ ಉತ್ತಮ ಆರೋಗ್ಯ ಹೊಂದಲು ಸಾಧ್ಯವೆಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು.  ಪಟ್ಟಣದ ತಾಲೂಕಾ ಆಸ್ಪತ್ರೆಯಲ್ಲಿ ನೂತನವಾಗಿ ಪ್ರಾರಂಭವಾದ “ಡಯಾಲಿಸಸ್” ವಿಭಾಗಕ್ಕೆ ಚಾಲನೆ  ನೀಡಿ ದಾಂಡೇಲಿ ವೆಸ್ಟಕೊಸ್ಟ ಪೇಪರ್ ಮಿಲ್ ವತಿಯಿಂದ … [Read more...] about ಉತ್ತಮ ಪರಿಸರದೊಂದಿಗೆ ಉತ್ತಮ ಆರೋಗ್ಯ ಹೊಂದಲು ಸಾಧ್ಯ;ಸಚಿವ ಆರ್.ವಿ.ದೇಶಪಾಂಡೆ

ದೇಶಾಭಿಮಾನ ಎಲ್ಲರೂ ಪಾಲಿಸಿದರೇ ಸದೃಢ ಭಾರತ ನಿರ್ಮಾಣ ಸಾಧ್ಯ

February 21, 2018 by Yogaraj SK Leave a Comment

ಹಳಿಯಾಳ:ಅಪ್ರತಿಮ ದೇಶಭಕ್ತ ಸಕಲ ಸಮಾಜದವರನ್ನು ಪ್ರೀತಿಸಿ ದೇಶ ಸೇವೆಗೆ ಅಣಿಗೊಳಿಸುತ್ತಿದ್ದ ಛತ್ರಪತಿ ಶಿವಾಜಿ ಮಹಾರಾಜರು ಕೇವಲ ಮರಾಠ ಸಮಾಜಕ್ಕೆ ಸಿಮಿತವಾಗಿರಲಿಲ್ಲಾ ಪ್ರಸ್ತುತವಾಗಿಯೂ ಅವರು ಎಲ್ಲ ಸಮಾಜದವರಿಗೂ ಆದರ್ಶವಾಗಿರುವ ದೇಶಾಭಿಮಾನಿ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಹಳಿಯಾಳ ತಾಲೂಕಾ ಕ್ಷತ್ರೀಯ ಮರಾಠ ಪರಿಷತ್ ಅಧ್ಯಕ್ಷರ ಎಸ್.ಎಲ್.ಘೋಟ್ನೇಕರ ಹೇಳಿದರು.  ಪಟ್ಟಣದಲ್ಲಿ ಕ್ಷತ್ರೀಯ ಮರಾಠಾ ಪರಿಷತ್‍ನಿಂದ ನಡೆದ ಛತ್ರಪತಿ ಶಿವಾಜಿರಾವ್ ಶಹಾಜಿರಾವ್ ಬೋಸಲೆ … [Read more...] about ದೇಶಾಭಿಮಾನ ಎಲ್ಲರೂ ಪಾಲಿಸಿದರೇ ಸದೃಢ ಭಾರತ ನಿರ್ಮಾಣ ಸಾಧ್ಯ

ಎಲ್ಲಿ ಬದ್ಧತೆ ಇದೆಯೋ ಅಲ್ಲಿ ಉನ್ನತಿಗಳಿಸಲು ಸಾಧ್ಯ;ಸುರೇಶ ನಾಯ್ಕ

January 6, 2018 by Gaju Gokarna Leave a Comment

ಹೊನ್ನಾವರ: ಕೌಶಲ್ಯಾಭಿವೃದ್ಧಿ ಪ್ರತಿಯೊಂದು ಗ್ರಾಮೀಣ ಭಾಗದಲ್ಲಿ ಕಲೆಯನ್ನು ಗುರುತಿಸುವ ಸಾಧನವಾಗಿದೆ. ನಿರುದ್ಯೋಗ ನಿವಾರಣೆ ಮಾಡಲು ಇದು ಒಂದು ಉತ್ತಮ ಕಾರ್ಯವಾಗಿದ್ದು, ಎಲ್ಲಿ ಬದ್ಧತೆ ಇದೆಯೋ ಅಲ್ಲಿ ಉನ್ನತಿಗಳಿಸಲು ಸಾಧ್ಯ ಎಂದು ತಾಲೂಕಾ ಪಂಚಾಯತ ಸಹಾಯಕ ಅಕ್ಷರ ದಾಸೋಹ ನಿರ್ದೇಶಕ ಸುರೇಶ ನಾಯ್ಕ ಹೇಳಿದರು. ಅವರು ಪ್ರಭಾತನಗರದ ವಿಕಾಸ ಸೌಧದಲ್ಲಿ ನಡೆದ ಕೌಶಲ್ಯಾಭಿವೃದ್ಧಿ ಉದ್ಯಮ ಶೀಲತೆ ಹಾಗೂ ಜೀವನೋಪಾಯ ಇಲಾಖೆ ಬೆಂಗಳೂರು, ಸಿಡಾಕ್ ಧಾರವಾಡ, ದಿ. ದೇವರಾಜ ಅರಸು … [Read more...] about ಎಲ್ಲಿ ಬದ್ಧತೆ ಇದೆಯೋ ಅಲ್ಲಿ ಉನ್ನತಿಗಳಿಸಲು ಸಾಧ್ಯ;ಸುರೇಶ ನಾಯ್ಕ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar