• Skip to main content
  • Skip to secondary menu
  • Skip to primary sidebar
  • Skip to footer
  • ಮುಖಪುಟ
  • ಅಂಕಣಗಳು
  • ಆರೋಗ್ಯ
    • ಮನೆಮದ್ದು
  • ವಿಡಿಯೋ
  • ಪುರವಣಿಗಳು
  • ಸಂಸ್ಕೃತಿ-ಕಲೆ
  • Live News
  • Classifieds
    • Submit FREE Classified Ad

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
  • ರಾಷ್ಟ್ರೀಯ
  • ಅಂತರರಾಷ್ಟ್ರೀಯ
  • ಕ್ರೀಡೆ
  • ಉದ್ಯೋಗ
  • ಅಪರಾಧ
  • ಕೃಷಿ
    • ಪಶುವೈದ್ಯಕೀಯ
  • ಪ್ರವಾಸ
  • ಸಿನೆಮಾ

ಸಾಮಾಜಿಕ ಚಟುವಟಿಕೆ

ಸತ್ವಾಧಾರ ಫೌಂಡೇಶನ್ ನಿಂದ ವಿನೂತನ ಪ್ರಯೋಗ : ಯಶಸ್ವಿಯಾದ ಅಂತರ್ಜಾಲ ಕವಿಗೋಷ್ಠಿ.

April 21, 2020 by Ganesh Joshi Leave a Comment

ಕುಮಟಾ : ಶಿಕ್ಷಣ, ಸಾಹಿತ್ಯ ಹಾಗೂ ಸಾಮಾಜಿಕ ಚಟುವಟಿಕೆಗಳಲ್ಲಿ ವಿನೂತನ ಪ್ರಯೋಗಗಳನ್ನು ಮಾಡುವ ಮೂಲಕ ಯಶಸ್ವಿಯಾಗಿರುವ ಹಾಗೂ ಜನಮನ್ನಣೆಗಳಿಸಿರುವ ಸತ್ವಾಧಾರ ಫೌಂಡೇಶನ್(ರಿ) ನಿಂದ ಭಾರತದಲ್ಲಿ ಕರೋನಾ ಮುನ್ನೆಚ್ಚರಿಕೆಯಿಂದ ಕರೆ ನೀಡಲಾದ ಲಾಕ್ ಡೌನ್ ಸಮಯದ ಸದುಪಯೋಗ ಹಾಗೂ ಸುಮನಸುಗಳು ಒಂದೆಡೆಗೆ ಸೇರುವ ದಿಶೆಯಲ್ಲಿ ಆನ್ ಲೈನ್ ಕವಿಗೋಷ್ಠಿ ಹಮ್ಮಿಕೊಳ್ಳಲಾಗಿತ್ತು.     ಕುಮಟಾ, ಹೊನ್ನಾವರ,ಅಂಕೋಲಾದ ಸುಮಾರು ೧೩ಕವಿಗಳು ಇದರಲ್ಲಿ ಭಾಗವಹಿಸಿ ಕಾರ್ಯಕ್ರಮ … [Read more...] about ಸತ್ವಾಧಾರ ಫೌಂಡೇಶನ್ ನಿಂದ ವಿನೂತನ ಪ್ರಯೋಗ : ಯಶಸ್ವಿಯಾದ ಅಂತರ್ಜಾಲ ಕವಿಗೋಷ್ಠಿ.

ಹಳಿಯಾಳದಲ್ಲಿ ಜಯ ಕರ್ನಾಟಕ ಸಂಘಟನೆಯಿಂದ ವಿಜೃಂಭಣೆಯಿಂದ ಕರ್ನಾಟಕ ರಾಜ್ಯೋತ್ಸವ ಆಚರಣೆ

November 14, 2019 by Yogaraj SK Leave a Comment

Jaykarnataka sangh- kanada rajyotvasa

ಹಳಿಯಾಳ :- ಜಯ ಕರ್ನಾಟಕ ಸಂಘಟನೆಯು ನೆರೆ ಪರಿಹಾರ ವಿಷಯದಲ್ಲಿ ರಾಜ್ಯಾದ್ಯಂತ ಸಾವಿರಾರು ಜನತೆಗೆ ನೆರವಾಗಿದೆ ಅಲ್ಲದೇ ಜನಸಾಮಾನ್ಯರ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿದ್ದು ಮುಂದಿನ ದಿನಗಳಲ್ಲಿಯೂ ಇನ್ನು ಹೆಚ್ಚಿನ ಜನ ಸೇವೆ ಮಾಡಲು ಸಂಘಟನೆ ಉತ್ಸುಕವಾಗಿದೆ ಎಂದು ಜಯ ಕರ್ನಾಟಕ ಸಂಘಟನೆಯ ರಾಜ್ಯಾಧ್ಯಕ್ಷ ಆರ್. ಚಂದ್ರಪ್ಪ ಭರವಸೆ ನೀಡಿದರು. ಕನ್ನಡ ರಾಜ್ಯೋತ್ಸವ ಅಂಗವಾಗಿ ಪಟ್ಟಣದ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ವೃತ್ತದಲ್ಲಿ ಜಯ ಕರ್ನಾಟಕ ಜಿಲ್ಲಾ ಮತ್ತು ತಾಲೂಕಾ … [Read more...] about ಹಳಿಯಾಳದಲ್ಲಿ ಜಯ ಕರ್ನಾಟಕ ಸಂಘಟನೆಯಿಂದ ವಿಜೃಂಭಣೆಯಿಂದ ಕರ್ನಾಟಕ ರಾಜ್ಯೋತ್ಸವ ಆಚರಣೆ

ಹಳಿಯಾಳ ತಾಲೂಕಾ ವಿಶ್ವ ಹಿಂದೂ ಪರಿಷತ್ ತಾಲೂಕಾಧ್ಯಕ್ಷರಾಗಿ ಯುವ ಉದ್ಯಮಿ ಶ್ರೀಪತಿ ಭಟ್ ಆಯ್ಕೆ

November 10, 2018 by Yogaraj SK Leave a Comment

V H Parishad new president, Shripati bhat

ಹಳಿಯಾಳ:- ಕಳೆದ 2 ದಶಕಗಳಿಂದ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಹಳಿಯಾಳದ ಉದ್ಯಮಿ ಶ್ರೀಪತಿ ಭಟ್ ಅವರನ್ನು ವಿಶ್ವ ಹಿಂದೂ ಪರಿಷತ್ ಹಳಿಯಾಳ ತಾಲೂಕಾ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಮೂಲತಃ ಉಡುಪಿಯವರಾದ ಭಟ್ ಅವರು ಹಳಿಯಾಳದಲ್ಲಿ ನೆಲೆ ಕಂಡಿದ್ದು ಈ ಹಿಂದೆ ಹಳಿಯಾಳ ಅರ್ಬನ್ ಬ್ಯಾಂಕ್ ನಿರ್ದೇಶಕರಾಗಿ, ಹೊಟೆಲ್ ಮಾಲಿಕರ ಸಂಘದ ಕಾರ್ಯದರ್ಶಿಯಾಗಿ, ಶಿವಾಜಿ ಮಹಾವಿದ್ಯಾಲಯದ ಎಸ್‍ಡಿಎಮ್‍ಸಿ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಇನ್ನೂ 15 ವರ್ಷದಿಂದ … [Read more...] about ಹಳಿಯಾಳ ತಾಲೂಕಾ ವಿಶ್ವ ಹಿಂದೂ ಪರಿಷತ್ ತಾಲೂಕಾಧ್ಯಕ್ಷರಾಗಿ ಯುವ ಉದ್ಯಮಿ ಶ್ರೀಪತಿ ಭಟ್ ಆಯ್ಕೆ

ದೀಪಾವಳಿ ನೆಪ ಪಟ್ಟಣದ ರಿಕ್ರಿಯೇಷನ್ ಕ್ಲಬ್ ಗಳಲ್ಲಿ ಜೂಜಾಜಟದ‌ ಅಬ್ಬರ – ನಿಯಮ ಉಲ್ಲಂಘನೆ- ಪರವಾನಿಗೆ ರದ್ದಾಗುವ ಭಿತಿಯಲ್ಲಿ ಕ್ಲಬ್ ಗಳು ?

November 8, 2018 by Yogaraj SK Leave a Comment

ಹಳಿಯಾಳ:- ಹಲವು ಸಾಮಾಜಿಕ ಚಟುವಟಿಕೆ ನಡೆಸುತ್ತೇವೆಂದು ನ್ಯಾಯಾಲಯದಿಂದ ಅನುಮತಿ ಪಡೆದುಕೊಂಡು ಬಂದಿರುವ ಪಟ್ಟಣದ ಕೆಲವು ರಿಕ್ರಿಯೇಷನ್ ಕ್ಲಬ್‍ಗಳಲ್ಲಿ ದೀಪಾವಳಿ ಹಬ್ಬದ ನೆಪದಲ್ಲಿ ಜೂಜಾಟ ನಡೆಸಿರುವುದು ಭಾರಿ ವಿವಾದಕ್ಕೆ ಕಾರಣವಾಗಿದೆ. ಸಾಮಾಜಿಕ ಚಟುವಟಿಕೆ ಹಾಗೂ ಹಲವು ಕ್ರೀಡೆಗಳನ್ನು ನಡೆಸಲು ಪರವಾನಿಗೆ ಪಡೆದಿರುವ ಕ್ಲಬ್‍ಗಳಲ್ಲಿ ದೀಪಾವಳಿ ಹಬ್ಬದ ನೇಪದಲ್ಲಿ ತ್ರಿಕಾರ್ಡ(3 ಎಲೆ ಜೂಜಾಟ) ಹಾಗೂ ಅಂದರ ಬಾಹರ್ ಜೂಜಾಟ ನಡೆಸಿದ ಲಕ್ಷಾಂತರ ರೂ. ಫಂಡ್ ಸಂಗ್ರಹಿಸಿ ಜನರ … [Read more...] about ದೀಪಾವಳಿ ನೆಪ ಪಟ್ಟಣದ ರಿಕ್ರಿಯೇಷನ್ ಕ್ಲಬ್ ಗಳಲ್ಲಿ ಜೂಜಾಜಟದ‌ ಅಬ್ಬರ – ನಿಯಮ ಉಲ್ಲಂಘನೆ- ಪರವಾನಿಗೆ ರದ್ದಾಗುವ ಭಿತಿಯಲ್ಲಿ ಕ್ಲಬ್ ಗಳು ?

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 970,267 visitors

Get Updates on WhatsApp




✓ Valid

Footer

ಶ್ವಾಸ್ ಟೀ ಮಾರುಕಟ್ಟೆಗೆ ಬಿಡುಗಡೆಗೊಳಿಸಿದ ಶಾಸಕ ದಿನಕರ್ ಶೆಟ್ಟಿ

September 2, 2020 By Vishwanath Shetty

400ಕೆಜಿ ದನದ ಮಾಂಸ ವಶ: ಇಬ್ಬರು ಆರೋಪಿಗಳ ಬಂಧನ

April 22, 2021 By bkl news

ರಾಜ್ಯ ನೌಕರರ ವಿಮಾ ನಿಗಮ (ESIC ) ದಲ್ಲಿ ಹುದ್ದೆಗಳಲ್ಲಿ ಅರ್ಜಿ ಆಹ್ವಾನ

April 22, 2021 By deepika

ಅಕ್ರಮ ಗೋವಾ ಸರಾಯಿ ವಶ

April 21, 2021 By Yogaraj SK

ದೋಣಿಯಲ್ಲಿ 3,000 ಕೋಟಿ ರೂ ಬೆಲೆಯ ಡ್ರಗ್ಸ್ ಪತ್ತೆ

April 21, 2021 By Sachin Hegde

ನೀಲಗೋಡ ಜಾತ್ರೆ ಸಂಪನ್ನ

April 21, 2021 By Vishwanath Shetty

ಇಂದು ಹೊನ್ನಾವರದಲ್ಲಿ ವಿದ್ಯುತ್ ವ್ಯತ್ಯಯ

April 21, 2021 By Vishwanath Shetty

© 2021 Canara Buzz · Contributors · Privacy Policy · Terms & Conditions