ಹೊನ್ನಾವರ : ತಾಲೂಕಿನ ಜಲವಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಸಮರ್ಪಕ ಮೂಲಭೂತ ಸೌಕರ್ಯ ರಸ್ತೆ, ಕುಡಿಯುವ, ನೀರು, ದಾರಿದೀಪ ಮುಂತಾದ ಸೌಕರ್ಯ ಸಿಗುತಿಲ್ಲಾ ಎಂದು ಸಾರ್ವಜನಿಕರು ಪಂಚಾಯತ ಅಧ್ಯಕ್ಷರಿಗೆ ಹಾಗೂ ಪಿ.ಡಿ.ಓ ಅವರಿಗೆ ತರಾಟೆಗೆ ತೆಗೆದುಕೊಂಡರು.ಗ್ರಾಮ ಪಂಚಾಯತನಲ್ಲಿ ನಡೆದ ವಿಶೇಷ ಸಭೆಯಲ್ಲಿ ಸಾರ್ವಜನಿಕರು ಅಕ್ರೋಶ ವ್ಯಕ್ತ ಪಡಿಸಿ ಶಾಸಕ ಮಂಕಾಳ ವೈದ್ಯರು ಪತ್ರಿಕೆಗಳಲ್ಲಿ ಎಲ್ಲಾ ಪಂಚಾಯತಗಳಿಗೆ 50 ಕೋಟಿ ನೀಡಿದ್ದೇನೆ ಎಂದು ಹೇಳುತ್ತಿದ್ದಾರೆ. ಆದರೆ … [Read more...] about ಮೂಲಭೂತ ಸೌಕರ್ಯ ಸಿಗುತಿಲ್ಲಾ,ಪಂಚಾಯತ ಅಧ್ಯಕ್ಷರಿಗೆ ಹಾಗೂ ಪಿ.ಡಿ.ಓ ಅವರಿಗೆ ತರಾಟೆಗೆ ತೆಗೆದುಕೊಂಡ ಸಾರ್ವಜನಿಕರು
ಸಾರ್ವಜನಿಕರು
ಅರ್ಜುನ್ ಚಿತ್ರ ಮಂದಿರದಲ್ಲಿ ಶುಕ್ರವಾರದಿಂದ ವಾರ್ತಾ ಇಲಾಖೆ ಸಹಯೋಗದಲ್ಲಿ ಚಲನ ಚಿತ್ರ ಸಪ್ತಾಹ ಆರಂಭ
ಕಾರವಾರ: ಅರ್ಜುನ್ ಚಿತ್ರ ಮಂದಿರದಲ್ಲಿ ಶುಕ್ರವಾರದಿಂದ ವಾರ್ತಾ ಇಲಾಖೆ ಸಹಯೋಗದಲ್ಲಿ ಚಲನ ಚಿತ್ರ ಸಪ್ತಾಹ ಆರಂಭವಾಗಿದ್ದು, ಇದನ್ನು ಗುತ್ತಿಗೆ ಪೌರಕಾರ್ಮಿಕರ ಸಂಘದ ಅಧ್ಯಕ್ಷ ಬಿ.ರಮೇಶಬಾಬು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಪೌರ ಕಾರ್ಮಿಕರ ಜೀವನದಾರಿತ ಅಮರಾವತಿ ಕನ್ನಡ ಚಲನಚಿತ್ರವನ್ನು ಉಚಿತವಾಗಿ ಪ್ರದರ್ಶಿಸುತ್ತಿರುವದು ಪೌರಕಾರ್ಮಿಕರ ಸಮಸ್ಯೆಗಳೇನು ಎಂಬುದನ್ನು ಸಾರ್ವಜನಿಕರಿಗೆ ತಿಳಿಸಲು ಸಹಕಾರಿಯಾಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಕಾರವಾರ … [Read more...] about ಅರ್ಜುನ್ ಚಿತ್ರ ಮಂದಿರದಲ್ಲಿ ಶುಕ್ರವಾರದಿಂದ ವಾರ್ತಾ ಇಲಾಖೆ ಸಹಯೋಗದಲ್ಲಿ ಚಲನ ಚಿತ್ರ ಸಪ್ತಾಹ ಆರಂಭ
ರಾತ್ರಿ 10-00 ರಿಂದ ಬೆಳಿಗ್ಗೆ 6-00 ರವರೆಗೆ ಪಟಾಕಿಗಳನ್ನು ಸಿಡಿಸುವುದನ್ನು ಸಂಪೂರ್ಣವಾಗಿ ನಿಷೇಧ
ಕಾರವಾರ: ಅಕ್ಟೋಬರ್ 18 ರಿಂದ 20 ರವರೆಗೆ ದೀಪಾವಳಿ ಹಬ್ಬವನ್ನು ಆಚರಿಸಲಾಗುತ್ತಿದ್ದು, ಸಾರ್ವಜನಿಕರು ದೀಪಾವಳಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ. ಈ ಸಂದರ್ಭದÀಲ್ಲಿ ಪಟಾಕಿಗಳ ಮಾರಾಟ ಮತ್ತು ಬಳಕೆ, ಧ್ವನಿವರ್ಧಕ ಬಳಸುವುದು ಅಥವಾ ಇನ್ನಿತರ ಸಲಕರಣೆಗಳಿಂದ ಶಬ್ದ ಮಾಡುವುದು ತಡೆಗಟ್ಟುವ ಕಾನೂನು ಅನುಷ್ಠಾನÀಗೊಳಿಸುವದರೊಂದಿಗೆ ಈ ಕೆಳಕಂಡ ಸೂಚನೆಗಳನ್ನು ಪಾಲಿಸಲು ಜಿಲ್ಲಾಧಿಕಾರಿ ಕೋರಿದ್ದಾರೆ.; ಹಬ್ಬದ … [Read more...] about ರಾತ್ರಿ 10-00 ರಿಂದ ಬೆಳಿಗ್ಗೆ 6-00 ರವರೆಗೆ ಪಟಾಕಿಗಳನ್ನು ಸಿಡಿಸುವುದನ್ನು ಸಂಪೂರ್ಣವಾಗಿ ನಿಷೇಧ
ಕಾನೂನು ಬಾಹಿರವಾಗಿ ಮರಳು ಸಂಗ್ರಹಣೆ
ಕಾರವಾರ: ಕುಮಟಾ ತಾಲೂಕಿನಲ್ಲಿ ಗುತ್ತಿಗೆದಾರರು ಕಾನೂನು ಬಾಹಿರವಾಗಿ ಮರಳು ಸಂಗ್ರಹಣೆ ಹಾಗೂ ಸಾಗಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿ ಸಾರ್ವಜನಿಕರು ಜಿಲ್ಲಾಡಳಿತಕ್ಕೆ ದೂರು ನೀಡಿದ್ದಾರೆ. ಜಿಲ್ಲಾಧಿಕಾರಿಗಳಿಗೆ ಮಂಗಳವಾರ ಮನವಿ ಸಲ್ಲಿಸಿದ ಕುಮಟಾದ ಸಾರ್ವಜನಿಕರು ಕುಮಟಾ ತಾಲೂಕಿನಲ್ಲಿ 37 ಜನ ಗುತ್ತಿಗೆದಾರರಿಗೆ ಅಘನಾಶಿನಿ ನದಿಯಲ್ಲಿ ಮರಳುಗಾರಿಕೆ ನಡೆಸಲು ಗುತ್ತಿಗೆ ನೀಡಲಾಗಿದೆ. ಆದರೆ ಇವರಲ್ಲಿ ಯಾರೂ ಕೂಡ ಕಾನೂನಾತ್ಮಕವಾಗಿ ಮರಳು ಸಾಗಾಟ ನಡೆಸುತ್ತಿಲ್ಲ. ಸಂಬಂಧ … [Read more...] about ಕಾನೂನು ಬಾಹಿರವಾಗಿ ಮರಳು ಸಂಗ್ರಹಣೆ
ತಿಳುವಳಿಕೆ ಸಭೆ
ಕಾರವಾರ: ಮನೆ ಮನೆಗಳಿಂದ ಸಾರ್ವಜನಿಕರು ವಿಂಗಡಿಸಿ ನೀಡುವ ತಾಜ್ಯಗಳನ್ನು ಸಂಗ್ರಹಿಸಿ ಸಾಗಿಸಲು ಮತ್ತು ಅವುಗಳ ನಿರ್ವಹಣೆ ಮಾಡುವ ಕುರಿತು ಸ್ಥಳಿಯ ಸಂಸ್ಥೆಗಳ ತಿಳುವಳಿಕೆ ಸಭೆಯನ್ನು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆಸಲಾಗುವದು. ಆಗಸ್ಟ 18 ರಂದು ಹೊನ್ನಾವರ ನಗರ ಸ್ಥಳಿಯ ಸಂಸ್ಥೆಯಲ್ಲಿ ಕುಮಟಾ, ಭಟ್ಕಳ, ಹೊನ್ನಾವರ, ಜಾಲಿ ಸ್ಥಳಿಯ ಸಂಸ್ಥೆಗಳಿಗೆ, ಆಗಸ್ಟ 19 ರಂದು ಶಿರಸಿ ಸ್ಥಳಿಯ ಸಂಸ್ಥೆಯಲ್ಲಿ ಸಿದ್ದಾಪುರ, ಯಲ್ಲಾಪುರ, ಮುಂಡಗೋq,À ಶಿರಸಿ ಸ್ಥಳಿಯ ಸಂಸ್ಥೆಗಳಿಗೆ … [Read more...] about ತಿಳುವಳಿಕೆ ಸಭೆ