ಹೊನ್ನಾವರ :-ಸಾರ್ವಜನಿಕ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಇವರಿಂದ ಏರ್ಪಡಿಸಲ್ಪಟ್ಟ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿನಿ ವರ್ಷಾ ಗಣೇಶ ಹೆಗಡೆ ಆಶುಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ. ಇವಳನ್ನು ಶಾಲಾ ಮುಖ್ಯೋಪಾಧ್ಯಾಯರಾದ ಎನ್. ಯು. ಭಟ್ಟ, ಶಿಕ್ಷಕರಾದ ಎಮ್.ಎಸ್. ಹೆಗಡೆ, ಪಾರ್ವತಿ ಹೆಗಡೆ, ಸಾವಿತ್ರಿ ದೇವಾಡಿಗ … [Read more...] about ವರ್ಷಾ ಹೆಗಡೆ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಸಾರ್ವಜನಿಕ ಶಿಕ್ಷಣ ಇಲಾಖೆ
ಪ್ರತಿಭಾಕಾರಂಜಿಯಲ್ಲಿ ಭಾಗವಹಿಸಿ ವಿಧ್ಯಾರ್ಥಿಗಳು ರಾಜ್ಯ ಮತ್ತು ರಾಷ್ಟಮಟ್ಟದಲ್ಲಿ ಬೆಳಗುವಂತಾಗಲಿ
ಹೊನ್ನಾವರ : ಶಿಕ್ಷಣಕ್ಕೆ ನೀಡುವ ಆದ್ಯತೆಯನ್ನು ಪಠ್ಯೇತರ ಚಟುವಟಿಕೆಗಳಿಗು ಶಿಕ್ಷಕರು ಪಾಲಕರು ನೀಡಬೇಕು ಇದರಿಂದ ಪ್ರತಿಭೆಗಳು ಬೆಳಗಬೇಕು ಎಂದು ಶಾಸಕಿ ಶಾರದಾ ಶೆಟ್ಟಿ ಹೇಳಿದರು ಅವರು ಮಾರ್ಥೋಮಾ ಫ್ರೌಡ ಶಾಲೆಯಲ್ಲಿ ಜಿಲ್ಲಾಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ಇವರ ಸಂಯುಕ್ತ ಆಶ್ರಯದಲ್ಲಿ, ಹೊನ್ನಾವರ ತಾಲೂಕ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಉದ್ಘಾಟಿಸಿ ಮಾತನಾಡಿದರು. … [Read more...] about ಪ್ರತಿಭಾಕಾರಂಜಿಯಲ್ಲಿ ಭಾಗವಹಿಸಿ ವಿಧ್ಯಾರ್ಥಿಗಳು ರಾಜ್ಯ ಮತ್ತು ರಾಷ್ಟಮಟ್ಟದಲ್ಲಿ ಬೆಳಗುವಂತಾಗಲಿ
ತಾಲೂಕ ಮಟ್ಟದ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟ
ಕಾರವಾರ:ಜಿಲ್ಲಾ ಪಂಚಾಯತ , ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ತಾಲೂಕಾ ಯೋಜನಾ ಸಮನ್ವಯಾಧೀಕಾರಗಳ ಕಾರ್ಯಾಲಯ ಕಾರವಾರ ಇವರ ಸಂಯುಕ್ತ ಆಶ್ರಯದಲ್ಲಿ ಸಪ್ಟೆಂಬರ್ 9 ರಂದು ಬೆಳಗ್ಗೆ 9-30ಕ್ಕೆ ಮಾಲಾದೇವಿ ಕ್ರೀಡಾಂಗಣದಲ್ಲಿ 2017-18ನೇ ಸಾಲಿನ ಕಾರವಾರ ತಾಲೂಕ ಮಟ್ಟದ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟ ಆಯೋಜಿಸಲಾಗಿದೆ. ಶಾಸಕ ಸತೀಶ ಸೈಲ್ ಕ್ರೀಡಾಕೂಟಗಳಿಗೆ ಚಾಲನೆ ನೀಡುವರು. ತಾಲೂಕ ಪಂಚಾಯತ ಅಧ್ಯಕ್ಷೆ ಪ್ರಮೀಳಾ ನಾಯ್ಕ ಕಾರ್ಯಕ್ರಮದ … [Read more...] about ತಾಲೂಕ ಮಟ್ಟದ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟ
ವಲಯ ಮಟ್ಟದ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳ ಇಲಾಖಾ ಕ್ರೀಡಾಕೂಟ
ಭಟ್ಕಳ: ಜಿಲ್ಲಾ ಪಂಚಾಯತ ಉತ್ತರ ಕನ್ನಡ, ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ, ಕ್ಷೇತ್ರ ಸಂಪನ್ಮೂಲ ಇಲಾಖೆ, ಭಟ್ಕಳ ಹಾಗೂ ಬೀನಾ ವೈದ್ಯ ಇಂಟರನ್ಯಾಷನಲ್ ಪಬ್ಲಿಕ್ ಸ್ಕೂಲ್ ಇವರ ಸಂಯುಕ್ತ ಆಶ್ರಯದಲ್ಲಿ ಮಾವಳ್ಳಿ ವಲಯ ಮಟ್ಟದ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳ ಇಲಾಖಾ ಕ್ರೀಡಾಕೂಟ ಸರಕಾರಿ ಪ್ರೌಢಶಾಲೆ ಬೈಲೂರಿನಲ್ಲಿ ನಡೆಯಿತು. ಕ್ರೀಡಾ ಕೂಟವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ ಎಸ್. ಪಟಗಾರ ಉದ್ಘಾಟಿಸಿದರು. ಕಾರ್ಯಕ್ರಮದ … [Read more...] about ವಲಯ ಮಟ್ಟದ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳ ಇಲಾಖಾ ಕ್ರೀಡಾಕೂಟ