• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಸಾಲಿನ

2016-17ನೇ ಸಾಲಿನ ಸಿ.ಇ.ಟಿ. ಪರೀಕ್ಷೆಯಲ್ಲಿ ಇಲ್ಲಿನ ಸಿದ್ಧಾರ್ಥ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ

May 30, 2017 by Sachin Hegde Leave a Comment

ಭಟ್ಕಳ:2016-17ನೇ ಸಾಲಿನ ಸಿ.ಇ.ಟಿ. ಪರೀಕ್ಷೆಯಲ್ಲಿ ಇಲ್ಲಿನ ಸಿದ್ಧಾರ್ಥ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದು ಇಂಜಿನಿಯರಿಂಗ್ ವಿಭಾಗದಲ್ಲಿ ಶಿಲ್ಪಾ ಟಿ. ನಾಯ್ಕ (2118) ಸಹನಾ ಡಿ. ನಾಯ್ಕ (2181), ಸಹನಾ ಎಂ. ನಾಯ್ಕ (3501), ವಿಶಾಲ ಜಿ. ನಾಯ್ಕ (4241), ರಾಮನಾಥ ಶ್ಯಾನಭಾಗ (5208), ರಾಹುಲ್ ಭಂಡಾರಿ (5386), ಐ.ಎಸ್.ಎಂ.ಎಚ್. ವಿಭಾಗದಲ್ಲಿ ಶಿಲ್ಪಾ ಟಿ. ನಾಯ್ಕ (2007), ಸಹನಾ ಡಿ. ನಾಯ್ಕ (2763), ಸಹನಾ ಎಂ. ನಾಯ್ಕ (2148), … [Read more...] about 2016-17ನೇ ಸಾಲಿನ ಸಿ.ಇ.ಟಿ. ಪರೀಕ್ಷೆಯಲ್ಲಿ ಇಲ್ಲಿನ ಸಿದ್ಧಾರ್ಥ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ

ಲಘು ಮೋಟಾರು ವಾಹನ ಚಾಲನಾ ತರಬೇತಿಗೆ ಅರ್ಜಿ ಆಹ್ವಾನ

May 20, 2017 by Sachin Hegde Leave a Comment

ಕಾರವಾರ:2017-18 ನೇ ಸಾಲಿನ ಎಸ್.ಸಿ.ಪಿ/ಟಿ.ಎಸ್.ಪಿ ಯೋಜನೆಯಡಿ ಪರಿಶಿಷ್ಟ ಜಾತಿಯವರಿಗೆ ಆಟೋರಿಕ್ಷಾ ಹಾಗೂ ಪರಿಶಿಷ್ಟ ಪಂಗಡದವರಿಗೆ ಲಘು ಮೋಟಾರು ವಾಹನ ಚಾಲನಾ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ 15 ಕೊನೆಯ ದಿನವಾಗಿರುತ್ತದೆ. ಆಸಕ್ತ ಅಭ್ಯರ್ಥಿಗಳು ಕಾರವಾರ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿಯಲ್ಲಿ ಜೂನ 9 ರ ಒಳಗೆ ಅರ್ಜಿ ಫಾರ್ಮಗಳನ್ನು ಪಡೆಯಬಹುದಾಗಿದೆ. ಅರ್ಜಿದಾರರು ಕಡ್ಡಾಯವಾಗಿ ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಕ್ಕೆ … [Read more...] about ಲಘು ಮೋಟಾರು ವಾಹನ ಚಾಲನಾ ತರಬೇತಿಗೆ ಅರ್ಜಿ ಆಹ್ವಾನ

ವಿದ್ಯಾರ್ಥಿ ಸಂಘದ ಉದ್ಘಾಟನೆ

May 18, 2017 by Sachin Hegde Leave a Comment

ದಾಂಡೇಲಿ :ನಗರದ ಕೆನರಾ ವೆಲ್‍ಫೇರ್ ಟ್ರಸ್ಟ್ ಬಿ.ಇಡಿ. ಕಾಲೇಜಿನ ನೂತನ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭವು ಇತ್ತೀಚೆಗೆ ನಡೆಯಿತು ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಮಾತನಾಡಿದ ನಿವೃತ್ತ ಪ್ರಾಚಾರ್ಯ ಎಂ. ಎಸ್. ಲಮಾಣಿಯವರು ವಿದ್ಯಾರ್ಥಿಗಳು ಜ್ಞಾನಾರ್ಜನೆಯ ಜೊತೆಗೆ ಸಾಮಾಜಿಕ ಕಳಕಳಿಯನ್ನು ಹೊಂದಿರಬೇಕು. ಸಾಮಾಜಿಕ ಕಳಕಳಿಯಿದ್ದವ ಸಮಾಜದ ಶಕ್ತಿಯಾಗಬಲ್ಲ. ಆ ನಿಟ್ಟಿನಲ್ಲಿ ವಿದ್ಯಾರ್ಥಿ ದೆಸೆಯಲ್ಲೆ ಭವಿಷ್ಯದ ನಾಡು ಕಟ್ಟವ ಕನಸನ್ನು ಹೊಂದಿರಬೇಕೆಂದು … [Read more...] about ವಿದ್ಯಾರ್ಥಿ ಸಂಘದ ಉದ್ಘಾಟನೆ

ಶಿರಾಲಿಯ ಸೆಂಟ್ ಥಾಮಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು 2016-17ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ.98 ಫಲಿತಾಂಶ

May 17, 2017 by Sachin Hegde Leave a Comment

ಭಟ್ಕಳ:ಶಿರಾಲಿಯ ಸೆಂಟ್ ಥಾಮಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು 2016-17ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ.98 ಫಲಿತಾಂಶವನ್ನು ಗಳಿಸುವುದರ ಮೂಲಕ ಉತ್ತಮ ಸಾಧನೆ ಮಾಡಿದ್ದಾರೆ. ಸಿ.ಆರ್. ಸ್ಮಿತಾ ಶೇ.99 ಅಂಕಗಳೊಂದಿಗೆ ತಾಲೂಕಿಗೆ 3ನೇ ಸ್ಥಾನ ಪಡೆದು, ರಾಜ್ಯ ಮಟ್ಟದಲ್ಲಿ 9ನೇ ಸ್ಥಾನ ಪಡೆದಿದ್ದಾಳೆ. ಸುಚಿತಾ ಬಿ. ಶೆಟ್ಟಿ ಶೇ.98, ರವೀನಾ ಡಿ. ನಾಯ್ಕ ಶೇ.95, ಶ್ರೀರಕ್ಷಾ ಚಿತ್ರಾಪುರ ಶೇ.94, ರಚನಾ ಪಂಡಿತ್ ಶೇ.91 ಫಲಿತಾಂಶ … [Read more...] about ಶಿರಾಲಿಯ ಸೆಂಟ್ ಥಾಮಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು 2016-17ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇ.98 ಫಲಿತಾಂಶ

2016-17ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಇಲ್ಲಿನ ಸಿದ್ಧಾರ್ಥ ಪಿ.ಯು. ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ

May 11, 2017 by Sachin Hegde Leave a Comment

ಭಟ್ಕಳ:2016-17ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಇಲ್ಲಿನ ಸಿದ್ಧಾರ್ಥ ಪಿ.ಯು. ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದು ಒಟ್ಟೂ ಹಾಜರಾದ 170 ವಿದ್ಯಾರ್ಥಿಗಳಲ್ಲಿ 153 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಕಾಲೇಜಿಗೆ ಶೇ.92 ಫಲಿತಾಂಶ ಬಂದಿದೆ. ವಿಜ್ಞಾನ ವಿಭಾಗದಲ್ಲಿ 30 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದು ಸಹನಾ ಮಾದೇವ ನಾಯ್ಕ ಪ್ರಥಮ (578), ಆರ್. ಐಶ್ವರ್ಯ ದ್ವಿತೀಯ (572), ಶಿಲ್ಪಾ ಟಿ. ನಾಯ್ಕ ತೃತೀಯ (568) … [Read more...] about 2016-17ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಇಲ್ಲಿನ ಸಿದ್ಧಾರ್ಥ ಪಿ.ಯು. ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ

« Previous Page

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar