• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಸಾವಿರಾರು

ಜುಲೈ 16: ಶೃಗೇರಿಯಲ್ಲಿ ಕೊಂಕಣ ಖಾರ್ವಿ ಸಮಾಜದ ಗುರುದರ್ಶನ

July 11, 2017 by Gaju Gokarna Leave a Comment

ಹೊನ್ನಾವರ:ಶ್ರಂಗೇರಿ ಜಗದ್ಗರು ಶಂಕರಾಚಾರ್ಯ ಶ್ರೀ ಶ್ರೀ ಭಾರತೀ ತೀರ್ಥ ಮಹಾಸ್ವಾಮೀಗಳವರ ಹಾಗೂ ತತ್ಕಮಲ ಸಂಜಾತ ಜಗದ್ಗರು ಶಂಕರಾಚಾರ್ಯ ಶ್ರೀ ಶ್ರೀ ವಿಧುಶೇಖರ ಭಾರತೀಮಹಾಸ್ವಾಮಿಗಳವರ ಮಾರ್ಗದರ್ಶನದಂತೆ ಕೊಂಕಣಿಖಾರ್ವಿಸಮಾಜದ ಗುರುದರ್ಶನ ಸಮತಿಯ ಆಶ್ರಯದಲ್ಲಿ ಕೊಂಕಣಖಾರ್ವಿಸಮಾಜದ ಸಾಮೂಹಿಕ ಗುರುದರ್ಶನ ಕಾರ್ಯಕ್ರಮವು ಜುಲೈ 16ರಂದು ಶ್ರಂಗೇರಿಗುರುಭವನದಲ್ಲಿ ನಡೆಯಲಿದೆ. ಕೊಂಕಣ ಖಾರ್ವಿ ಸಮಾಜವು ಅನಾದಿ ಕಾಲದಿಂದಲೂ ಶೃಂಗೇರಿ ಗುರು ಪೀಠವನ್ನು ನೆನೆಯುತ್ತಾ … [Read more...] about ಜುಲೈ 16: ಶೃಗೇರಿಯಲ್ಲಿ ಕೊಂಕಣ ಖಾರ್ವಿ ಸಮಾಜದ ಗುರುದರ್ಶನ

ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮ

May 21, 2017 by Sachin Hegde Leave a Comment

ಭಟ್ಕಳ:ಇಲ್ಲಿನ ನಾಮಧಾರಿ ಗುರುಮಠ ಆಸರಕೇರಿಯ ಶ್ರೀ ನಿಚ್ಚಲಮಕ್ಕಿ ತಿರುಮಲ ವೆಂಕಟರಮಣ ದೇವಸ್ಥಾನದಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮ ಉಜಿರೆಯ ಶ್ರೀರಾಮ ಕ್ಷೇತ್ರದ ಮಠಾಧೀಶ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಗಳ ದಿವ್ಯ ಉಪಸ್ಥಿತಿಯಲ್ಲಿ ನಡೆಯಿತು. ಆಸರಕೇರಿಯ ಕೊಲ್ಲಿಮನೆ ಕುಟುಂಬದವರಿಂದ ಜರುಗಿದ ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮದಲ್ಲಿ ಸಾವಿರಾರು ಭಕ್ತಾದಿಗಳು ಪಾಲ್ಗೊಂಡು ಕಲ್ಯಾಣೋತ್ಸವವನ್ನು ಕಣ್ತುಂಬಿಕೊಂಡರು. ಬೆಂಗಳೂರಿನ ವೈದಿಕ ಶ್ರೀ … [Read more...] about ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮ

ಅಳಿವೆಯಲ್ಲಿ ತುಂಬಿದ ಹೂಳು,ಮೀನುಗಾರರಿಗೆ ಸಂಕಷ್ಟ

April 11, 2017 by Ganapati Hegde Leave a Comment

ಹೊನ್ನಾವರ: ಹೊನ್ನಾವರದ ಮೀನುಗಾರಿಕಾ ಪ್ರದೇಶದ ಅಳಿವೆಯಲ್ಲಿ ಹೂಳುತುಂಬಿದ ಪರಿಣಾಮ ಮೀನುಗಾರರು ಸಂಕಷ್ಟ ಪಡುವಂತಾಗಿದೆ. ನಗರದ ಬಂದರು ಪ್ರದೇಶದಲ್ಲಿ ಕಳೆದ ಹಲವಾರು ವರ್ಷಗಳಿಂದ ಹೂಳು ತೆಗೆಯದ ಪರಿಣಾಮ ವರ್ಷಕ್ಕೆ ನಾಲ್ಕೈದು ಮೀನುಗಾರಿಕಾ ಬೋಟ್ ಗಳು ದಡಕ್ಕೆ ಅಪ್ಪಳಿಸಿ ಹಾನಿಗಿಡಾಗುತಿದೆ ಎಂದು ಮೀನುಗಾರರು ಆರೋಪಿಸಿದ್ದಾರೆ. ಕಳೆದ ನಾಲ್ಕೈದು ದಿನಗಳಹಿಂದೆ ಸ್ಥಳೀಯ ಮೀನುಗಾರರೊಬ್ಬರಿಗೆ ಸೇರಿದ ಬೋಟ್ ಒಂದು ಅಳಿವೆಯಲ್ಲಿ ತುಂಬಿದ್ದ ಹೂಳಿಗೆ ಸಿಕ್ಕಿ ಹಾನಿಗೊಳಗಾಗಿದ್ದು … [Read more...] about ಅಳಿವೆಯಲ್ಲಿ ತುಂಬಿದ ಹೂಳು,ಮೀನುಗಾರರಿಗೆ ಸಂಕಷ್ಟ

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar