ಭಟ್ಕಳ: ಬಾವಿ ತೋಡುವ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕನೊಬ್ಬ ಮೇಲಕ್ಕೆ ಬರುವ ಸಂದರ್ಭದಲ್ಲಿ ನಿಯಂತ್ರಣ ತಪ್ಪಿ ಬಾವಿಯೊಳಗೆ ಬಿದ್ದು ಮೃತಪಟ್ಟ ಘಟನೆ ಮಂಗಳವಾರ ತಾಲ್ಲೂಕಿನ ಬೆಳಕೆ ಗ್ರಾಮಪಂಚಾಯ್ತಿ ವ್ಯಾಪ್ತಿಯ ಹಟ್ಟಿಕೇರಿಯಲ್ಲಿ ನಡೆದಿದೆ. ಬೈಂದೂರು ತಾಲ್ಲೂಕಿನ ಶಿರೂರು ಹಣಬರಕೇರಿ ನಿವಾಸಿ ಬಚ್ಚಾ ಮಂಜ ಹಣಬರ (55) ಮೃತ ವ್ಯಕ್ತಿ. ಈತ ಕೃಷ್ಣ ನಾಯ್ಕ ಎಂಬುವವರ ಮನೆಯ ಬಾವಿಗೆ ರಿಂಗ್ ಅಳವಡಿಸುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಮೇಲಕ್ಕೆ ಬರುವ ವೇಳೆಯಲ್ಲಿ ಕೆಳಕ್ಕೆ … [Read more...] about ಬಾವಿ ತೋಡುವ ಕೆಲಸಗಾರ ಸಾವು
ಸಾವು
ವಿದ್ಯುತ್ ತಂತಿ ಸ್ಪರ್ಷದಿಂದ ಸಿಂಗಳಿಕ ಸಾವು
ಹೊನ್ನಾವರ:ಗೇರುಸೊಪ್ಪಾ ವಲಯದ ಮಹಿಮೆ ಗ್ರಾಮದ ಮೆಟ್ಟಿನಗದ್ದೆ ಅರಣ್ಯ ವ್ಯಾಪ್ತಿಯಲ್ಲಿ,ವಾಟೆ ಹಳ್ಳದ ಬಳಿ ರಾಷ್ಟ್ರೀಯ ಹೆದ್ದಾರಿ 206 ರ ಪಕ್ಕದಲ್ಲಿ ಹಾದು ಹೋದ ವಿದ್ಯುತ್ ತಂತಿ ಸ್ಪರ್ಷದಿಂದ ವನ್ಯಜೀವಿಗಳಲ್ಲಿನ ಅಪರೂಪದ ಪ್ರಬೇಧವಾದ ಸಿಂಗಳಿಕವೊಂದು ಮೃತಪಟ್ಟಿರುವುದು ಪತ್ತೆಯಾಗಿದೆ... ಈ ಘಟನೆಯು ಅಘನಾಶಿನಿ ಎಲ್ ಟಿ ಎಮ್ ಸಂರಕ್ಷಿತ ಪ್ರದೇಶ ವ್ಯಾಪ್ತಿಯಲ್ಲಿ ನಡೆದಿದೆ.ಕಳೆದ ವರ್ಷ ಅರಣ್ಯ ಇಲಾಖೆ ಮತ್ತು ಸಲೀಂ ಅಲಿ ಸೆಂಟರ್ ಫಾರ್ ಅರ್ನಿತಾಲಜಿ ಸಂಸ್ಥೆಯವರು ನಡೆಸಿದ … [Read more...] about ವಿದ್ಯುತ್ ತಂತಿ ಸ್ಪರ್ಷದಿಂದ ಸಿಂಗಳಿಕ ಸಾವು
ಬೆಟ್ಟದಿಂದ ಜಾರಿಬಿದ್ದು ಕಾಡೆಮ್ಮೆ ಸಾವು
ಕಾರವಾರ: ಸಿದ್ದಾಪುರದ ತಾಲೂಕಿನ ಹೀರೆಕೈ ಗ್ರಾಮದ ಬೆಟ್ಟದಲ್ಲಿ ಘಟನೆ.. ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಹೀರೆಕೈ 12 ವರ್ಷ ಪ್ರಾಯದ ಕಾಡೆಮ್ಮೆ ಸಾವು.. ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ಪರಿಶೀಲನೆ.. ಸಿದ್ದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ … [Read more...] about ಬೆಟ್ಟದಿಂದ ಜಾರಿಬಿದ್ದು ಕಾಡೆಮ್ಮೆ ಸಾವು