• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಸಾಹಿತ್ಯ

ರವೀಂದ್ರ ಭಟ್ ಸೂರಿಯವರಿಗೆ ರಾಜ್ಯೊತ್ಸವ ಪ್ರಶಸ್ತಿ ಪ್ರಧಾನ

September 13, 2020 by Sachin Hegde Leave a Comment

ಕುಮಟಾ: ತಾಲೂಕಿನ ಹೊಲನಗದ್ದೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ರವೀಂದ್ರ ಭಟ್ಟ, ಸೂರಿ ಅವರಿಗೆ ಶುಕ್ರವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ನಡೆದ ಶಿಕ್ಷಕ ದಿನಾಚರಣೆ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಿದರು.ಎಂ.ಕಾಂ.ಬಿ.ಪಿ.ಇಡಿ. ಪದವೀಧರರಾಗಿರುವ ರವೀಂದ್ರ ಭಟ್ಟ ಅವರು ಸೃಜನಶೀಲ ಶಿಕ್ಷಕರಾಗಿದ್ದು ಶೈಕ್ಷಣಿಕ, ಸಾಹಿತ್ಯ, ಯೋಗದ ಕುರಿತು … [Read more...] about ರವೀಂದ್ರ ಭಟ್ ಸೂರಿಯವರಿಗೆ ರಾಜ್ಯೊತ್ಸವ ಪ್ರಶಸ್ತಿ ಪ್ರಧಾನ

ಸತ್ವಾಧಾರ ಫೌಂಡೇಶನ್ ನಿಂದ ವಿನೂತನ ಪ್ರಯೋಗ : ಯಶಸ್ವಿಯಾದ ಅಂತರ್ಜಾಲ ಕವಿಗೋಷ್ಠಿ.

April 21, 2020 by Ganesh Joshi Leave a Comment

ಕುಮಟಾ : ಶಿಕ್ಷಣ, ಸಾಹಿತ್ಯ ಹಾಗೂ ಸಾಮಾಜಿಕ ಚಟುವಟಿಕೆಗಳಲ್ಲಿ ವಿನೂತನ ಪ್ರಯೋಗಗಳನ್ನು ಮಾಡುವ ಮೂಲಕ ಯಶಸ್ವಿಯಾಗಿರುವ ಹಾಗೂ ಜನಮನ್ನಣೆಗಳಿಸಿರುವ ಸತ್ವಾಧಾರ ಫೌಂಡೇಶನ್(ರಿ) ನಿಂದ ಭಾರತದಲ್ಲಿ ಕರೋನಾ ಮುನ್ನೆಚ್ಚರಿಕೆಯಿಂದ ಕರೆ ನೀಡಲಾದ ಲಾಕ್ ಡೌನ್ ಸಮಯದ ಸದುಪಯೋಗ ಹಾಗೂ ಸುಮನಸುಗಳು ಒಂದೆಡೆಗೆ ಸೇರುವ ದಿಶೆಯಲ್ಲಿ ಆನ್ ಲೈನ್ ಕವಿಗೋಷ್ಠಿ ಹಮ್ಮಿಕೊಳ್ಳಲಾಗಿತ್ತು.     ಕುಮಟಾ, ಹೊನ್ನಾವರ,ಅಂಕೋಲಾದ ಸುಮಾರು ೧೩ಕವಿಗಳು ಇದರಲ್ಲಿ ಭಾಗವಹಿಸಿ ಕಾರ್ಯಕ್ರಮ … [Read more...] about ಸತ್ವಾಧಾರ ಫೌಂಡೇಶನ್ ನಿಂದ ವಿನೂತನ ಪ್ರಯೋಗ : ಯಶಸ್ವಿಯಾದ ಅಂತರ್ಜಾಲ ಕವಿಗೋಷ್ಠಿ.

ಹಳಿಯಾಳದಲ್ಲಿ .”ಚಿಣ್ಣರ ಚಿಲಿಪಿಲಿ” ಸಮ್ಮರ ಕ್ಯಾಂಪ್.

April 7, 2019 by Yogaraj SK Leave a Comment

ಹಳಿಯಾಳ:-  ದಿ. 15/4/2019 ರಿಂದ 24/4/2019 ವರೆಗೆ.....10ದಿನಗಳ ಕಾಲ  ಬೆಳಿಗ್ಗೆ 9:30ರಿಂದ ಸಂಜೆ 5:00ಗಂಟೆಯವರೆಗೆ. 8 ರಿಂದ 14 ವರ್ಷದೋಳಗಿನ 50  ಮಕ್ಕಳಿಗೆ  ಬೇಸಿಗೆ ಶಿಬಿರವನ್ನು ಏರ್ಪಡಿಸಿರುವುದಾಗಿ ಹಳಿಯಾಳದ   ಹೊಂಗಿರಣ ಸಂಸ್ಥೆಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಶಿಬಿರವು ವಿಶೇಷವಾಗಿದ್ದು ವಿಭಿನ್ನರೀತಿಯಲ್ಲಿ ಆಯೋಜಿಸುತ್ತಿರುವುದಾಗಿ  ಹೇಳಿರುವ ಅವರು ಮಗುವಿನ ಸರ್ವಾಂಗೀಣ ಬೆಳವಣೆಗಾಗಿ ನಿನಾಸಂ ಮತ್ತು ರಂಗಾಯಣದಲ್ಲಿ ಪದವಿ ಪಡೆದ ಕಲಾವಿದರು … [Read more...] about ಹಳಿಯಾಳದಲ್ಲಿ .”ಚಿಣ್ಣರ ಚಿಲಿಪಿಲಿ” ಸಮ್ಮರ ಕ್ಯಾಂಪ್.

ರಾಗಶ್ರೀಯಲ್ಲಿ ಗುರುಪೂರ್ಣಿಮಾ ಹಾಗೂ ಸಂಗೀತ

August 8, 2018 by Gaju Gokarna Leave a Comment

ಹೊನ್ನಾವರ :ಇಲ್ಲಿನ ಹಡಿನಬಾಳದ ರಾಗಶ್ರೀ ಸಂಗೀತ ಮತ್ತು ಸಾಂಸ್ಕøತಿಕ ಸಂಸ್ಥೆಯ ಶಿಷ್ಯಂದಿರು ಸೇರಿ ಶ್ರೀ ಸುಬ್ರಹ್ಮಣ್ಯ ಪ.ಪೂ. ಕಾಲೇಜ್‍ನಲ್ಲಿಗುರುಪೂರ್ಣಿಮಾ ಹಾಗೂ ಸಂಗೀತಕಾರ್ಯಕ್ರಮವನ್ನು ಶೃದ್ಧಾ, ಭಕ್ತಿಯಿಂದ ನೆರವೇರಿಸಿದರು.ರಾಜ್ಯ ಪ್ರಶಸ್ತಿ ಪುರಸ್ಕøತರಾದ ಸುಬ್ರಾಯ ಭಾಗವತಕಪ್ಪೆಕೇರಿ, ಉದ್ಘಾಟಿಸಿ ನಂತರ ಮಾತನಾಡಿ ಆಕಾಶ ಪಾತಾಳ ಭೂಲೋಕಗಳಿಗಿಂತ ಭಿನ್ನವಾದದ್ದು ಸಂಗೀತ ಲೋಕ ಈ ಲೋಕ ಪ್ರವೇಶಿಸಿದರೆ ಆದಿ-ಅಂತ್ಯಗಳಲ್ಲಿ ಇದು ಶಾಶ್ವತ ನೆಮ್ಮದಿ ಕೊಡುವ ಲೋಕ ಸಮರ್ಥಗುರು … [Read more...] about ರಾಗಶ್ರೀಯಲ್ಲಿ ಗುರುಪೂರ್ಣಿಮಾ ಹಾಗೂ ಸಂಗೀತ

ಕೆಲ ಸಾಂಸ್ಕ್ರತಿಕ ಸಂಘಟನೆಗಳು ರಾಜಕೀಯ ವ್ಯಕ್ತಿಗಳ ಕೈಗೊಂಬೆಯಾಗಿದೆ;ನಾಗರಾಜ ಹೆಗಡೆ

April 11, 2018 by Gaju Gokarna Leave a Comment

ಹೊನ್ನಾವರ : ಇಂದಿನ ದಿನಮಾನಗಳಲ್ಲಿ ಕೆಲ ಸಾಂಸ್ಕ್ರತಿಕ ಸಂಘಟನೆಗಳು ರಾಜಕೀಯ ವ್ಯಕ್ತಿಗಳ ಕೈಗೊಂಬೆಯಾಗಿದೆ. ಅರ್ಥ, ಶಬ್ದಗಳು ಹದ ತಪ್ಪಿ ಹೋಗಿವೆ. ಮಾತು ಮಾಲಿನ್ಯವಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು, ಎಸ್ ಡಿ ಎಮ್ ಕಾಲೇಜಿನ ಉಪನ್ಯಾಸಕÀ ನಾಗರಾಜ ಹೆಗಡೆ ಅಪಗಾಲರವರು ಅಭಿಪ್ರಾಯ ಪಟ್ಟರು. ಅವರು ತಾಲೂಕಿನ ಖರ್ವಾ ಗ್ರಾಮದ ಕೊಳಗದ್ದೆಯ ಯಶಸ್ವಿನಿ ಸಾಂಸ್ಕ್ರತಿಕ ವೇದಿಕೆಯ 15ನೇ ವರ್ಷದ ವಾರ್ಷಿಕ ಸ್ನೇಹ ಸಮ್ಮೆಳನ ಕಾರ್ಯಕ್ರಮವನ್ನು ಉದ್ಘಾಟಿಸಿ … [Read more...] about ಕೆಲ ಸಾಂಸ್ಕ್ರತಿಕ ಸಂಘಟನೆಗಳು ರಾಜಕೀಯ ವ್ಯಕ್ತಿಗಳ ಕೈಗೊಂಬೆಯಾಗಿದೆ;ನಾಗರಾಜ ಹೆಗಡೆ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar