• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಸಿದ್ದು ಶೆಟ್ಟಿ

ಕಾಂಗ್ರೇಸ್ ಜೆಡಿಎಸ್‌ ಅಪವಿತ್ರ ಮೈತ್ರಿ ಬಹಳ ದಿನ ಬಾಳಿಕೆ ಬರಲ್ಲ ‌- ಮಾಜಿ ಶಾಸಕ ಸುನೀಲ‌್ ಹೆಗಡೆ

May 24, 2018 by Yogaraj SK Leave a Comment

ಹಳಿಯಾಳ:-  ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿರುವ ಕಾಂಗ್ರೇಸ್ ಜೆಡಿಎಸ್ ಸರ್ಕಾರವು ಅಪವಿತ್ರ ಮೈತ್ರಿಯಾಗಿದ್ದು ಇದು ಬಹಳದಿನ ಬಾಳಿಕೆ ಬರದೆ ಮುಂದಿನ ಕೆಲವೇ ತಿಂಗಳುಗಳಲ್ಲಿ ತನ್ನ ಅಸ್ತಿತ್ವವನ್ನು ಕಳೆದುಕೊಂಡು ಮತ್ತೇ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಲಿದೆ ಎಂದು ಮಾಜಿ ಶಾಸಕ ಸುನೀಲ್ ಹೆಗಡೆ ಹೇಳಿದರು.  ಗುರುವಾರ ಮುಂಜಾನೆ ಪಟ್ಟಣದಲ್ಲಿರುವ ಮಿನಿ ವಿಧಾನಸೌಧದ ಆವರಣದಲ್ಲಿ ರಾಜ್ಯ ಘಟಕದ ಕರೆ ಹಿನ್ನೆಲೆ ಜೆಡಿಎಸ್ ಕಾಂಗ್ರೇಸ್ ಮೈತ್ರಿ ಸರ್ಕಾರದ ರಚನೆಯನ್ನು … [Read more...] about ಕಾಂಗ್ರೇಸ್ ಜೆಡಿಎಸ್‌ ಅಪವಿತ್ರ ಮೈತ್ರಿ ಬಹಳ ದಿನ ಬಾಳಿಕೆ ಬರಲ್ಲ ‌- ಮಾಜಿ ಶಾಸಕ ಸುನೀಲ‌್ ಹೆಗಡೆ

ಜನರ ತೀರ್ಪಿಗೆ ತಲೆಬಾಗುತ್ತೇವೆ ಸಮಾಜ ಸೇವೆ, ಭ್ರಷ್ಟಾಚಾರ ವಿರುದ್ದ ಹೋರಾಟ‌ಕ್ಕೆ ಆದ್ಯತೆ.. ಪಟ್ಟಣದಲ್ಲಿ ಕಾನೂನು ಬಾಹಿರವಾಗಿ ನಡೆದಿರುವ ಗೋ ವಧಾಲಯ ಕೂಡಲೇ ಮುಚ್ಚಿ ತಾಲೂಕಾಡಳಿತಕ್ಕೆ -ಮಾಜಿ ಶಾಸಕ ಸುನೀಲ್‌ ಹೆಗಡೆ ಎಚ್ಚರಿಕೆ

May 23, 2018 by Yogaraj SK Leave a Comment

ಹಳಿಯಾಳ : ಹಳಿಯಾಳ ಜೋಯಿಡಾ ವಿಧಾನಸಭಾ ಕ್ಷೇತ್ರದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ನನಗೆ ಮತದಾರರು ನೀಡಿದ ತೀರ್ಪನ್ನು ಧನಾತ್ಮಕವಾಗಿ ಪರಿಗಣಿಸಿ ಮುಂದಿನ ದಿನಗಳಲ್ಲಿ ಸಮಾಜ ಸೇವೆಯಲ್ಲಿ ಮುಂದುವರೆಯಲು ನಿರ್ಧರಿಸಲಾಗಿದೆ ಎಂದು ಬಿಜೆಪಿ ಪರಾಜಿತ ಅಭ್ಯರ್ಥಿ ಸುನೀಲ್ ಹೆಗಡೆ ಹೇಳಿದರು.  ಚುನಾವಣಾ ಫಲಿತಾಂಶದ ನಂತರ ಮಂಗಳವಾರ ಸುದ್ದಿಗೋಷ್ಠಿಯನ್ನು ನಡೆಸಿ ಮಾತನಾಡಿದ ಅವರು, ಸುಮಾರು 30 ವರ್ಷಗಳಿಂದ ರಾಜಕಾರಣ ಮಾಡುತ್ತಿರುವ ಹಾಗೂ ತಮ್ಮನ್ನು ಅಭಿವೃದ್ದಿಯ … [Read more...] about ಜನರ ತೀರ್ಪಿಗೆ ತಲೆಬಾಗುತ್ತೇವೆ ಸಮಾಜ ಸೇವೆ, ಭ್ರಷ್ಟಾಚಾರ ವಿರುದ್ದ ಹೋರಾಟ‌ಕ್ಕೆ ಆದ್ಯತೆ.. ಪಟ್ಟಣದಲ್ಲಿ ಕಾನೂನು ಬಾಹಿರವಾಗಿ ನಡೆದಿರುವ ಗೋ ವಧಾಲಯ ಕೂಡಲೇ ಮುಚ್ಚಿ ತಾಲೂಕಾಡಳಿತಕ್ಕೆ -ಮಾಜಿ ಶಾಸಕ ಸುನೀಲ್‌ ಹೆಗಡೆ ಎಚ್ಚರಿಕೆ

ಯಡಿಯೂರಪ್ಪ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಹಳಿಯಾಳದಲ್ಲಿ ಬಿಜೆಪಿಗರಿಂದ ಸಂಭ್ರಮಾಚರಣೆ

May 17, 2018 by Yogaraj SK Leave a Comment

 ಕರ್ನಾಟಕ ರಾಜ್ಯದ 23 ನೇ ಮುಖ್ಯಮಂತ್ರಿ ಯಾಗಿ ಬಿ ಎಸ್ ಯಡಿಯೂರಪ್ಪ ,ಅವರು ಪ್ರಮಾಣ ವಚನ  ಸ್ವೀಕರಿಸುತ್ತಿದ್ದಂತೆ ಹಳಿಯಾಳದಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರು ಮುಖಂಡರು ಪಟ್ಟಣದಲ್ಲಿ ಪಟಾಕಿ ಸಿಡಿಸಿ  ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು.. ಪಟ್ಟಣದಲ್ಲಿ   ಬಿಜೆಪಿ ಕಾರ್ಯಕರ್ತರಿಂದ ಬೈಕ್   ರ್ಯಾಲಿ  , ಭಗವಾದ್ವಜ ಹಾಗೂ  ಬಿಜೆಪಿ ಧ್ವಜಗಳನ್ನು ಹಿಡಿದು   ಬಿಜೆಪಿ ಪಕ್ಷ,  ಮುಖ್ಯಮಂತ್ರಿ ಯಡಿಯೂರಪ್ಪ . ಮೋದಿಜಿ‌ ಪರ ಹಾಗೂ  ಮಾಜಿ‌ ಶಾಸಕ ಸುನೀಲ್  ಹೆಗಡೆ  ಪರ. … [Read more...] about ಯಡಿಯೂರಪ್ಪ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಹಳಿಯಾಳದಲ್ಲಿ ಬಿಜೆಪಿಗರಿಂದ ಸಂಭ್ರಮಾಚರಣೆ

ಕಾಂಗ್ರೇಸ್ ಪಕ್ಷ ರಾಜ್ಯದಿಂದ ತೊಲಗಲಿದ್ದು ಕ್ಷೇತ್ರದಲ್ಲಿ ದೇಶಪಾಂಡೆ ಸೋಲು ಖಚಿತ – ಸುನೀಲ್ ಹೆಗಡೆ

April 30, 2018 by Yogaraj SK Leave a Comment

ಹಳಿಯಾಳ:- ಜಾತಿ, ಜಾತಿಯಲ್ಲಿ, ಧರ್ಮ-ಧರ್ಮಗಳಲ್ಲಿ ಒಡಕು ಮೂಡಿಸಿ ಕಳೆದ 6 ದಶಕಗಳಿಂದ ಓಟಬ್ಯಾಂಕ್ ರಾಜಕಾರಣ ಮಾಡುತ್ತಾ ಬಂದಿರುವ ಕಾಂಗ್ರೇಸ್ ಪಕ್ಷ ಈ ಬಾರಿ ರಾಜ್ಯದಿಂದ ತೊಲಗಲಿದ್ದು ಕ್ಷೇತ್ರದಲ್ಲಿ ಆರ್.ವಿ.ದೇಶಪಾಂಡೆ ಸೋಲು ಖಚಿತ ಎಂದು ಹಳಿಯಾಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಜಿ ಶಾಸಕ ಸುನೀಲ್ ಹೆಗಡೆ ಹೇಳಿದರು.  ಪಟ್ಟಣ ಸೇರಿದಂತೆ ಗ್ರಾಮಾಂತರ ಭಾಗಗಳಲ್ಲಿ ಬಿಡುವಿಲ್ಲದಂತೆ ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಹೆಗಡೆ ಈಗಾಗಲೇ 2 ಸುತ್ತಿನ ಪ್ರಚಾರವನ್ನು … [Read more...] about ಕಾಂಗ್ರೇಸ್ ಪಕ್ಷ ರಾಜ್ಯದಿಂದ ತೊಲಗಲಿದ್ದು ಕ್ಷೇತ್ರದಲ್ಲಿ ದೇಶಪಾಂಡೆ ಸೋಲು ಖಚಿತ – ಸುನೀಲ್ ಹೆಗಡೆ

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar