• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಸಿಬ್ಬಂದಿ

ಉತಾರದ ಬಗ್ಗೆ ಸಿಬ್ಬಂದಿಗಳಿಗೆ ಮಾಹಿತಿಯ ಕೊರೆತಯಿದೆ-ಭೀಮಶಿ.ಆರ್.ಬಾದುಲಿ

May 23, 2017 by Sachin Hegde Leave a Comment

ದಾಂಡೇಲಿ :ಉತಾರ ಮಾಡುವ ಕುರಿತಂತೆ ನಗರ ಸಭೆಯ ಸಿಬ್ಬಂದಿಗಳಿಗೆ ಸರೊಯಾದ ಮಾಹಿತಿಯಿಲ್ಲದೆ ಇರುವುದರಿಂದ ಈ ಬಗ್ಗೆ ಸಿಬ್ಬಂದಿಗಳಿಗೆ ಸೂಕ್ತ ಮಾಹಿತಿ ನೀಡಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಬೇಕೆಂದು ನಗರದ ಬಿಜೆಪಿ ಎಸ್.ಸಿ ಮೋರ್ಚಾ ಉಪಾಧ್ಯಕ್ಷ ಭೀಮಶಿ.ಆರ್.ಬಾದುಲಿಯವರು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆಯವರಿಗೆ ಲಿಖಿತ ಮನವಿ ನೀಡಿ ಒತ್ತಾಯಿಸಿದ್ದಾರೆ.ಸಚಿವರಿಗೆ ನೀಡಿದ ಮನವಿಯಲ್ಲಿ ನಗರ ಸಭೆಯ ಸಿಬ್ಬಂದಿ ಉಪ್ಪಾರ ಎಂಬವರಿಗೆ ಕೊಳಚೆ ಪ್ರದೇಶದ … [Read more...] about ಉತಾರದ ಬಗ್ಗೆ ಸಿಬ್ಬಂದಿಗಳಿಗೆ ಮಾಹಿತಿಯ ಕೊರೆತಯಿದೆ-ಭೀಮಶಿ.ಆರ್.ಬಾದುಲಿ

ಭಟ್ಕಳ ಅಂಜುಮನ್ ಬಿ‌.ಇಡಿ. ಕಾಲೇಜಿಗೆ ಶೇ.100 ಫಲಿತಾಂಶ

May 21, 2017 by Sachin Hegde Leave a Comment

ಭಟ್ಕಳ:ಪ್ರತಿಷ್ಟಿತ ಅಂಜುಮಾನ್ ಹಾಮಿ-ಇ-ಮುಸ್ಲಿಮೀನ್ ಸಂಸ್ಥೆಯ ಅಂಜುಮಾನ್ ಕಾಲೇಜ್ ಆಫ್ ಎಜ್ಯುಕೇಶನ್ ಸಂಸ್ಥೆಯಲ್ಲಿನ 2017-18ನೇ ಬಿ.ಇಡಿ. ಬ್ಯಾಚ್‍ನ ಫಲಿತಾಂಶ ಪ್ರಕಟವಾಗಿದ್ದು ಕಾಲೇಜಿಗೆ ಶೇ.100 ಫಲಿತಾಂಶ ಬರುವುದರೊಂದಿಗೆ 27 ಪ್ರಶಿಕ್ಷಣಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಕಾಲೇಜಿನಲ್ಲಿ ಪರೀಕ್ಷೆಗೆ ಕುಳಿತ ಎಲ್ಲ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು 6 ಜನರು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಸ್ವಾತಿ ನಾಗೇಶ … [Read more...] about ಭಟ್ಕಳ ಅಂಜುಮನ್ ಬಿ‌.ಇಡಿ. ಕಾಲೇಜಿಗೆ ಶೇ.100 ಫಲಿತಾಂಶ

ಪ್ರವಾಸಕ್ಕೆ ಬಂದ ವಿದ್ಯಾರ್ಥಿಗಳು ನೀರುಪಾಲು

May 10, 2017 by Sachin Hegde Leave a Comment

ಕುಮಟಾ:ಪ್ರವಾಸಕ್ಕೆಂದು ಕುಮಟಾದ ವನ್ನಳ್ಳಿ ಬೀಚ್‌ಗೆ ಆಗಮಿಸಿದ್ದ ಐವರು ವಿದ್ಯಾರ್ಥಿಗಳ ಪೈಕಿ ಇಬ್ಬರು ನೀರುಪಾಲಾಗಿರುವ ಘಟನೆ ನಡೆದಿದೆ.ಹಳಿಯಾಳ ಮೂಲದ ಪ್ರಜ್ವಲ್ ಲೋಪಿಸ್ (19), ಫ್ರಾನ್ಸಿಸ್ ಬ್ರಿಗೆನ್ಸಾ (18) ನೀರುಪಾಲಾದವರು. ಇವರು ಇನ್ನು ಮೂರು ವಿದ್ಯಾರ್ಥಿಗಳನ್ನೊಡಗೂಡಿ ಸಮುದ್ರದಲ್ಲಿ ಈಜಲು ತೆರಳಿದ ವೇಳೆ ನೀರಿನಲ್ಲಿ ಮುಳುಗಿದ್ದಾರೆ. ಮೂವರನ್ನು ಸ್ಥಳೀಯರು ರಕ್ಷಿಸಿದ್ದು, ಇನ್ನಿಬ್ಬರಿಗಾಗಿ ಕರಾವಳಿ ಕಾವಲು ಪಡೆಯ ಸಿಬ್ಬಂದಿ ತೀವ್ರ ಶೋಧ ನಡೆಸಿದ್ದಾರೆ. … [Read more...] about ಪ್ರವಾಸಕ್ಕೆ ಬಂದ ವಿದ್ಯಾರ್ಥಿಗಳು ನೀರುಪಾಲು

ಹೊನ್ನಾವರ ಪಟ್ಟಣ ಪಂಚಾಯತ ಖಾಲಿ ಹುದ್ದೆ ಭರ್ತಿ ಕುರಿತು ಸ್ಥಳೀಯ ಶಾಸಕರ ನಿರ್ಲಕ್ಷ

April 5, 2017 by Gaju Gokarna Leave a Comment

ಹೊನ್ನಾವರ :ಪಟ್ಟಣ ಪಂಚಾಯತದಲ್ಲಿ ಸಿಬ್ಬಂದಿಗಳ ಕೊರತೆ ಇದೆ.  ಬಹಳಷ್ಟು ಹುದ್ದೆಗಳು  ಖಾಲಿ ಇದೆ. ಇದರಿಂದಾಗಿ ಪಟ್ಟಣ ಪಂಚಾಯತ  ಕೆಲಸಗಳು ಸುಗಮವಾಗಿ ನಡೆಯುತ್ತಿಲ್ಲ. ಪಟ್ಟಣಕ್ಕೆ ಕುಡಿಯುವ ನೀರು ಪೂರೈಕೆ ಸಮರ್ಪಕವಾಗಿಲ್ಲ. ತ್ಯಾಜ್ಯ ವಿಲೇವಾರಿ ಬಗ್ಗೆ ಭಾರಿ ಹೋರಾಟವೇ ನಡೆದಿದೆ. ಪಟ್ಟಣದ ಸ್ವಚ್ಛತಾ ಕಾರ್ಯಗಳು ವಿಳಂಬವಾಗುತ್ತಿವೆ. ಈ ಕುರಿತು ಪಟ್ಟಣ ಪಂಚಾಯತ ಸದಸ್ಯರು ಈಗಾಗಲೇ ಸಂಬಂಧಿಸಿದವರಿಗೆ ಮನವಿ ಸಲ್ಲಿಸಿರುತ್ತಾರೆ. ಆದರೂ ಯಾವುದೇ ಕ್ರಮಗಳನ್ನು ಜಿಲ್ಲಾಡಳಿತ … [Read more...] about ಹೊನ್ನಾವರ ಪಟ್ಟಣ ಪಂಚಾಯತ ಖಾಲಿ ಹುದ್ದೆ ಭರ್ತಿ ಕುರಿತು ಸ್ಥಳೀಯ ಶಾಸಕರ ನಿರ್ಲಕ್ಷ

ಹೊನ್ನಾವರ ಪ.ಪಂ.ದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವಂತೆ ಆಗ್ರಹಿಸಿ ಪ.ಪಂ. ಕಚೇರಿ ಎದುರು ಸದಸ್ಯರು ಧರಣಿ ಕುಳಿತು ಪ್ರತಿಭಟನೆ ನಡೆಸಿದರು

April 4, 2017 by Gaju Gokarna Leave a Comment

ಹೊನ್ನಾವರ: ಇಲ್ಲಿಯ ಪಟ್ಟಣ ಪಂಚಾಯಿತಿಯಲ್ಲಿ ಅತಿ ಅಗತ್ಯವಾಗಿರುವ ಕಿರಿಯ ಆರೋಗ್ಯ ನಿರೀಕ್ಷರ ಹುದ್ದೆ ಹಾಗೂ ಇತರ ಸಿಬ್ಬಂದಿಗಳ ಹುದ್ದೆ ಕಳೆದ ಒಂದುವರೆ ವರ್ಷದಿಂದ ಖಾಲಿ ಇದ್ದರೂ ಭರ್ತಿ ಮಾಡದಿರುವುದನ್ನು ವಿರೋಧಿಸಿ ಪ.ಪಂ. ಸದಸ್ಯರು ಪ.ಪಂ. ಎದುರು ಧರಣಿ ಕುಳಿತು ಪ್ರತಿಭಟನೆ ನಡೆಸಿದರು. ಒಂದು ಒಪ್ಪತ್ತು ಧರಣಿ ನಡೆಸಿ ನಂತರ ತಹಸೀಲ್ದಾರರ ಮೂಲಕ ಜಿಲ್ಲಾಧಿಕಾರಿಯವರಿಗೆ ಹಾಗೂ ಸರಕಾರಕ್ಕೆ ಮನವಿ ಸಲ್ಲಿಸಿದರು. ಮನವಿ: ಹೊನ್ನಾವರ ಪ.ಪಂ. ಜನಸಂಖ್ಯೆ 2011 ಜನಗಣತಿ ಪ್ರಕಾರ … [Read more...] about ಹೊನ್ನಾವರ ಪ.ಪಂ.ದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವಂತೆ ಆಗ್ರಹಿಸಿ ಪ.ಪಂ. ಕಚೇರಿ ಎದುರು ಸದಸ್ಯರು ಧರಣಿ ಕುಳಿತು ಪ್ರತಿಭಟನೆ ನಡೆಸಿದರು

« Previous Page

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar