• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಸಿವಿಲ್

7 ತಿಂಗಳಿಂದ ಸಿದ್ದಾಪುರ ನ್ಯಾಯಾಲಯದಲ್ಲಿ ಖಾಯಂ ನ್ಯಾಯಾಧೀಶರಿಲ್ಲದೆ ವಿಳಂಬವಾಗುತ್ತಿವೇ ಪ್ರಕರಣದ ಇತ್ಯರ್ಥ.

December 24, 2018 by Nagaraj Naik Leave a Comment

ಸಿದ್ದಾಪುರ : ಕಕ್ಷಿದಾರರ ಪರದಾಟ ,  ಪೋಲಿಸರಿಗೆ ಧರ್ಮ ಸಂಕಟ , ಸಿಬ್ಬಂದಿಗಳಿಗೆ ವರ್ಗಾವಣೆಯ ಕಾಟ. ಇದು ಕಳೆದ 7 ತಿಂಗಳಿಂದ ನ್ಯಾಯಾಲಯದಲ್ಲಿ ನ್ಯಾಯಾಧೀಶರಿಲ್ಲದೆ ಇರುವುದರಿಂದ ಉಂಟಾಗಿರುವ ಪರಿಸ್ಥಿತಿ. ಸಿದ್ದಾಪುರದ ನ್ಯಾಯಾಲಯದಲ್ಲಿ ನ್ಯಾಯಾಧೀಶರಾಗಿದ್ದ ಹನುಮಂತ ಜಿ ಹೆಚ್ ರವರು 22 ಮೇ 2018 ರಂದು ಕನಕಪುರಕ್ಕೆ ವರ್ಗಾವಣೆಯಾಗಿದ್ದಾರೆ.ಶನಿವಾರಕ್ಕೆ ಒಮ್ಮೆ ನ್ಯಾಯಾಧೀಶರು :- ನ್ಯಾಯಾಧೀಶರ ವರ್ಗಾವಣೆ‌ ಆದ ಬಳಿಕ ಈವರೆಗೆ ವಾರದಲ್ಲಿ ಒಂದು ದಿನ ಮಾತ್ರ … [Read more...] about 7 ತಿಂಗಳಿಂದ ಸಿದ್ದಾಪುರ ನ್ಯಾಯಾಲಯದಲ್ಲಿ ಖಾಯಂ ನ್ಯಾಯಾಧೀಶರಿಲ್ಲದೆ ವಿಳಂಬವಾಗುತ್ತಿವೇ ಪ್ರಕರಣದ ಇತ್ಯರ್ಥ.

ಉಚಿತ ಕಾನೂನು ಸಲಹಾ ಕೇಂದ್ರದ ಉದ್ಘಾಟನೆ ಹಾಗೂ ಕಾನೂನು ಅರಿವು ನೆರವು ಕಾರ್ಯಕ್ರಮ

August 1, 2017 by Sachin Hegde Leave a Comment

ಕಾರವಾರ:ಎಚ್.ಐ.ವಿ ಪೀಡಿತರಿಗೂ ಜನ ಸಾಮಾನ್ಯರಂತೆ ಎಲ್ಲಾ ಹಕ್ಕುಗಳಿದ್ದು ಅದನ್ನು ಪಡೆದುಕೊಳ್ಳಲು ಕಾನೂನಿನ ಅಗತ್ಯವಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಟಿ. ಗೋವಿಂದಯ್ಯ ಹೇಳಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ಜಿಲ್ಲಾ ಆಸ್ಪತ್ರೆಯ ಎ.ಆರ್.ಟಿ. ಕೇಂದ್ರದಲ್ಲಿ ಉಚಿತ ಕಾನೂನು ಸಲಹಾ ಕೇಂದ್ರವನ್ನು ಆರಂಭಿಸಿದೆ. ಪ್ರತಿ ಶನಿವಾರ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2.00 ಗಂಟೆಯವರೆಗೆ ಉಚಿತ ಕಾನೂನಿನ ಸಲಹೆಯನ್ನು ಪಡೆಯಬಹುದಾಗಿದೆ ಎಂದು ಹೇಳಿದರು.ಜಿಲ್ಲಾ … [Read more...] about ಉಚಿತ ಕಾನೂನು ಸಲಹಾ ಕೇಂದ್ರದ ಉದ್ಘಾಟನೆ ಹಾಗೂ ಕಾನೂನು ಅರಿವು ನೆರವು ಕಾರ್ಯಕ್ರಮ

ಎ.ಜಿ.ಪಿ. ಯಾಗಿ ನೇಮಕಗೊಂಡ ಪ್ರಮೋದ ಲಕ್ಷ್ಮೀನಾರಾಯಣ ಭಟ್

June 23, 2017 by Gaju Gokarna Leave a Comment

ಹೊನ್ನಾವರ:ತಾಲೂಕಿನ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಲಯದ ಅಪರ ಸರ್ಕಾರಿ ವಕೀಲರರನ್ನಾಗಿ ಪ್ರಮೋದ ಲಕ್ಷ್ಮೀನಾರಾಯಣ ಭಟ್‍ರನ್ನು ನೇಮಕ ಮಾಡಿ ಕಾನೂನು ಇಲಾಖೆ ಆದೇಶ ಹೊರಡಿಸಿದೆ. ರಾಜ್ಯಪಾಲ ವಜುಬಾಯಿ ಪಟೇಲ್ ಆದೇಶದ ಅನುಸಾರ ಕಾನೂನು ಇಲಾಖೆಯ ಆಧೀನ ಕಾರ್ಯದರ್ಶಿ ಈ ಆದೇಶವನ್ನು ಹೊರಡಿಸಿದ್ದಾರೆ. ಕಳೆದ ಹಲವು ವರ್ಷಗಳಿಂದ ಹೊನ್ನಾವರದ ನ್ಯಾಯಾಲಯದಲ್ಲಿ ವಕೀಲರಾಗಿ ತೊಡಗಿಕೊಂಡ ಪ್ರಮೋದ ಭಟ್‍ರನ್ನು ಅಪರ ಸರ್ಕಾರಿ ವಕೀಲರನ್ನಾಗಿ (ಎ.ಜಿ.ಪಿ.) ನೇಮಕ ಮಾಡಿದಕ್ಕೆ ಅವರ … [Read more...] about ಎ.ಜಿ.ಪಿ. ಯಾಗಿ ನೇಮಕಗೊಂಡ ಪ್ರಮೋದ ಲಕ್ಷ್ಮೀನಾರಾಯಣ ಭಟ್

ಭಟ್ಕಳ,ಕಾರ್ಮಿಕರ ದಿನಾಚರಣೆ ಆಚರಣೆ

May 3, 2017 by Sachin Hegde Leave a Comment

ಭಟ್ಕಳ:ದೇಶದ ಅಭಿವೃದ್ಧಿಗಾಗಿ ಯಾರೆಲ್ಲ ಶ್ರಮಿಸುತ್ತಿದ್ದಾರೋ ಅಂತಹವರಿಗಾಗಿ ಕಾರ್ಮಿಕರ ದಿನಾಚರಣೆಯನ್ನು ಆಚರಿಸಲಾಗುತ್ತಿದೆ ಎಂದು ತಾಲೂಕು ಕಾನೂನು ಸೇವಾ ಸಮಿತಿ ಚೇರ್‍ಮೆನ್ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ರಾಘವೇಂದ್ರ ಡಿ. ಹೇಳಿದರು. ಅವರು ಇಲ್ಲಿನ ಸತ್ಕಾರ್ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಸಮಿತಿ, ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಭಟ್ಕಳ, ಅಭಿಯೋಜನೆ ಇಲಾಖೆ, ಕಾರ್ಮಿಕರ ಇಲಾಖೆ, ಮಹಿಳಾ … [Read more...] about ಭಟ್ಕಳ,ಕಾರ್ಮಿಕರ ದಿನಾಚರಣೆ ಆಚರಣೆ

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar