• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಸೆರೆ

ಬೃಹತ್ ಗಾತ್ರದ ಹೆಬ್ಬಾವು ಸೆರೆ

November 21, 2017 by Sachin Hegde Leave a Comment

ಕಾರವಾರ:ಬಾಡದಲ್ಲಿರುವ ಗುರುಮಠದ ಬಳಿ ಬೃಹತ್ ಗಾತ್ರದ ಹೆಬ್ಬಾವೊಂದು ಕಾಣಿಸಿಕೊಂಡು ಬಳಿಕ ಉರಗ ತಜ್ಞ ಸಹಾಯದೊಂದಿಗೆ ಅದನ್ನು ಹಿಡಿದು ಅರಣ್ಯ ಇಲಾಖೆ ಅಧಿಕಾರಿಗಳ ವಶಕ್ಕೆ ನೀಡಲಾಯಿತು. ಗುರುಮಠದ ಹತ್ತಿರ ಇರುವ ಮಹೇಶ ನಾರಾಯಣ ನಾಯ್ಕರ ಮನೆಯ ಎದುರಿನ ಕಂಪೌಂಡ್ ಒಳಗೆ ಸುಮಾರು 14 ಅಡಿ ಉದ್ದ ಹಾಗೂ 80 ಕೆ.ಜಿ. ತೂಕದ ಬೃಹತ್ ಹೆಬ್ಬಾವು ಬೇಟೆಯನ್ನು ಹುಡುಕಿ ಬಂದಿತ್ತು. ಇದನ್ನು ಕಂಡ ತಕ್ಷಣ ಸ್ಥಳೀಯರು ಉರಗ ತಜ್ಞ ಸದಾಶಿವಗಡದ ಮುರಾದ್ ಖಾನ್ ಅವರಿಗೆ ವಿಷಯ ತಿಳಿಸಿದರು. … [Read more...] about ಬೃಹತ್ ಗಾತ್ರದ ಹೆಬ್ಬಾವು ಸೆರೆ

15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

August 20, 2017 by Sachin Hegde Leave a Comment

ಕಾರವಾರ:ಕೆರವಡಿಯ ಕಡಿಯೆ ಮಜರೆಯ ಕೃಷ್ಣಾ ಗುನಗಿ ಎಂಬಾತರ ಮನೆಯೊಳಗೆ 15 ಅಡಿ ಉದ್ದದ ಕಾಳಿಂಗ ಸರ್ಫವೊಂದು ಕಾಣಿಸಿಕೊಂಡು ಆತಂಕ ಸೃಷ್ಠಿಸಿತ್ತು. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆಯ ಗೊಪಿಶಟ್ಟಾ ಅರಣ್ಯ ವಿಭಾಗದವರು ಉರಗ ತಜ್ಞ ರಮೇಶ್ ಬಡಿಗೇರಿ ಸಹಾಯದಿಂದ ಸತತ ಒಂದು ತಾಸು ಕಾರ್ಯಾಚರಣೆ ನಡೆಸಿ ಹಾವನ್ನು ಸೆರೆ ಹಿಡಿದರು. ಕಟ್ಟಿಗೆ ಹಾಗೂ ನಿರುಪಯುಕ್ತ ವಸ್ತುಗಳನ್ನು ಇರಿಸಿದ್ದ ಕೋಣೆಯಲ್ಲಿದ್ದ ಹಾವನ್ನು ಚಾಣಾಕ್ಷತನದಿಂದ ರಮೇಶ್ ಬಡಿಗೇರಿ ಹಿಡಿದರು. ಈ … [Read more...] about 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

ಕಾಶ್ಮೀರದಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ತಡೆಗಟ್ಟುವಂತೆ ಆಗ್ರಹಿಸಿ ಕೇಂದ್ರ ಗೃಹ ಮಂತ್ರಿಗಳಿಗೆ ಸಹಾಯಕ ಆಯುಕ್ತರ ಮೂಲಕ ಮನವಿ

May 29, 2017 by Sachin Hegde Leave a Comment

ಭಟ್ಕಳ:ರಾಷ್ಟ್ರೀಯ ಹಿಂದೂ ಆಂದೋಲನದ ವತಿಯಿಂದ ಕಾಶ್ಮೀರದಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ತಡೆಗಟ್ಟುವಂತೆ ಆಗ್ರಹಿಸಿ ಕೇಂದ್ರ ಗೃಹ ಮಂತ್ರಿಗಳಿಗೆ ಸಹಾಯಕ ಆಯುಕ್ತರ ಮೂಲಕ ಮನವಿಯನ್ನು ಸಲ್ಲಿಸಲಾಯಿತು. ಮನವಿಯಲ್ಲಿ ಕಾಶ್ಮೀರದಲ್ಲಿ ದೇಶ ವಿರೋಧಿ ಕೃತ್ಯಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು ಗಡಿ ಕಾಯುವ ಸೈನಿಕರನ್ನು ಸೆರೆ ಹಿಡಿದು ಹೊಡೆಯುವುದು, ಜೆಹಾದಿ ಉಗ್ರರೊಂದಿಗೆ ಹೋರಾಡುವ ಸೈನಿಕರ ಮೇಲೆ ಕಲ್ಲು ಎಸೆಯುವುದು, ಪಾಕಿಸ್ತಾನ ಮತ್ತು ಇಸ್ಲಾಮಿಕ್ ಸ್ಟೇಟ್ … [Read more...] about ಕಾಶ್ಮೀರದಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ತಡೆಗಟ್ಟುವಂತೆ ಆಗ್ರಹಿಸಿ ಕೇಂದ್ರ ಗೃಹ ಮಂತ್ರಿಗಳಿಗೆ ಸಹಾಯಕ ಆಯುಕ್ತರ ಮೂಲಕ ಮನವಿ

ಪ್ಯಾಸೆಂಜರ್ ರೈಲಿನಲ್ಲಿ ಇಲೆಕ್ಟಾನಿಕ್ ವಸ್ತುವನ್ನು ಕದ್ದು ಸಾಗಿಸುತ್ತಿದ್ದ ಕಳ್ಳನ ಸೆರೆ

May 6, 2017 by Sachin Hegde Leave a Comment

ಭಟ್ಕಳ:ಪ್ಯಾಸೆಂಜರ್ ರೈಲಿನಲ್ಲಿ ಇಲೆಕ್ಟಾನಿಕ್ ವಸ್ತುವನ್ನು ಕದ್ದು ಸಾಗಿಸುತ್ತಿದ್ದ ಕಳ್ಳನನ್ನು ಭಟ್ಕಳ ರೈಲ್ವೇ ಪೊಲೀಸರು ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶಸ್ವೀಯಾಗಿದ್ದಾರೆ. ಬಂಧಿತನನ್ನು ಬಾಗಲಕೋಟೆಯ ನಿವಾಸಿ ನಿಂಗಪ್ಪ ಯಮೂನಪ್ಪ ಛಲವಾದಿ (32) ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಮಡಗಾಂವ್ ಕಡೆ ತೆರಳುವ ಪ್ಯಾಸೆಂಜರ್ ರೈಲಿನಲ್ಲಿ ಕಂಪ್ಯೂಟರ್ ಮೊನಿಟರ್, ಸಿ.ಪಿ.ಯು, ಲ್ಯಾಪ್ ಟಾಪ್, ಮೊಬೈಲ್‍ಗಳು, ಎಲ್‍ಇಡಿ ಟಿವಿ ಹಾಗೂ ಇನ್ನಿತರ ಇಲೆಕ್ಟ್ರಾನಿಕ್ಸ ವಸ್ತು … [Read more...] about ಪ್ಯಾಸೆಂಜರ್ ರೈಲಿನಲ್ಲಿ ಇಲೆಕ್ಟಾನಿಕ್ ವಸ್ತುವನ್ನು ಕದ್ದು ಸಾಗಿಸುತ್ತಿದ್ದ ಕಳ್ಳನ ಸೆರೆ

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar