ಹೊನ್ನಾವರ ಸ್ವಾತಂತ್ರ್ಯೋತ್ಸವ ದಿನಾಚರಣೆ ಕುರಿತು ಪಟ್ಟಣದ ತಹಸೀಲ್ದಾರರ ಕಾರ್ಯಾಲಯದಲ್ಲಿ ಸಭೆ ನಡೆಯಿತು. ಅಗಷ್ಟ 14 ರಂದು ಶ್ರೀ ಕೃಷ್ಣ ಜನ್ಮಾಷ್ಠಮಿ ಹಾಗೂ ಅಗಷ್ಟ 15 ರಂದು ಸ್ವಾತಂತ್ರ್ಯೋತ್ಸವ ದಿನ ಆಚರಣೆ ಕುರಿತು ಸಭೆಯಲ್ಲಿ ಚರ್ಚಿಸಲಾಯತು. ಅಗಷ್ಟ 15 ರಂದು ಬೆಳಿಗ್ಗೆ 8 ಗಂಟೆಗೆ ಸರಕಾರಿ-ಅರೆ ಸರಕಾರಿ ಕಚೇರಿ ಹಾಗೂ ಶಾಲಾ ಕಾಲೇಜು ಮತ್ತು ಸ್ಥಳೀಯ ಸಂಸ್ಥೆಯವರು ಅವರವರ ಕಚೇರಿಯಲ್ಲಿ ಧ್ವಜಾರೋಹಣ, ಬೆಳಿಗ್ಗೆ 8.50 ಗಂಟೆಗೆ ಸಾರ್ವಜನಿಕರು, ಶಾಲಾ ಮತ್ತು ಇತರ … [Read more...] about ಹೊನ್ನಾವರ ಸ್ವಾತಂತ್ರ್ಯೋತ್ಸವ ದಿನಾಚರಣೆ ಕುರಿತು ಸಭೆ
ಸ್ಥಳೀಯ
ದೋಣಿ ಮಗುಚಿ ಸಾವು
ಹೊನ್ನಾವರ ;ಕಡಲ ಮೀನುಗಾರಿಕೆಗೆ ತೆರಳಿದ್ದ ಮೀನುಗಾರ ದೋಣಿ ಮಗುಚಿ ಮೃತಪಟ್ಟ ಘಟನೆ ತಾಲೂಕಿನ ಮಂಕಿ ಮಡಿ ಸಮೀಪದ ಕಡಲಿನಲ್ಲಿ ಸಂಭವಿಸಿದೆ. ಮಂಕಿ ದೇವರಗದ್ದೆಯ ನಿವಾಸಿ ಕೃಷ್ಣ ಖಾರ್ವಿ (29) ಮೃತಪಟ್ಟ ಮೀನುಗಾರ. ಒಟ್ಟೂ 8 ಜನ ಒಂದೇ ದೋಣಿಯಲ್ಲಿ ತೆರಳಿ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ದೋಣಿ ಮಗುಚಿ ದುರ್ಘಟನೆ ಸಂಭವಿಸಿದೆ. ಇನ್ನುಳಿದ 7 ಮೀನುಗಾರರನ್ನು ಸ್ಥಳೀಯ ಮೀನುಗಾರರು ತಕ್ಷಣ ನೆರವಿಗೆ ಮುಂದಾಗಿ ರಕ್ಷಿಸಿದ್ದಾರೆ. ಮಂಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. … [Read more...] about ದೋಣಿ ಮಗುಚಿ ಸಾವು
ಮೃತದೇಹ ಪತ್ತೆ
ಹಳಿಯಾಳ;ನದಿಗೆ ಈಜಲು ತೆರಳಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದ ಪಟ್ಟಣದ ಗಾಂಧಿಕೇರಿ ನಿವಾಸಿ ಗೌತಮ ಪರಶುರಾಮ್ ಕುರಿಯಾರ್ (20)ನ ಮೃತದೇಹ 22 ಗಂಟೆಗಳ ಬಳಿಕ ಭಾನುವಾರ ಮಧ್ಯಾಹ್ನ ಪತ್ತೆಯಾಗಿದೆ. ಪಟ್ಟಣದಿಂದ 3 ಕೀಮಿ ಅಂತರದಲ್ಲಿರುವ ಕಳಸಾಪೂರ ಗ್ರಾಮದ ನದಿಯಲ್ಲಿ ಘಟನೆ ಸಂಭವಿಸಿತ್ತು ಪೋಲಿಸರು ಮತ್ತು ಅಗ್ನಿಶಾಮಕ ದಳದವರು ಹಾಗೂ ಮುಳುಗು ತಜ್ಞರು ಸ್ಥಳೀಯ ಜನರ ಸಹಕಾರದೊಂದಿಗೆ ರಾತ್ರಿ ಈಡಿ ಕಾರ್ಯಾಚರಣೆ ನಡೆಸಿದರೂ ಮೃತದೇಹ ಪತ್ತೆಯಾಗಿರಲಿಲ್ಲ ಬಳಿಕ ಭಾನುವಾರ … [Read more...] about ಮೃತದೇಹ ಪತ್ತೆ
ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಲಿಖಿತ ಪರಿಕ್ಷೆ ಜುಲೈ 23 ಕ್ಕೆ
ಕಾರವಾರ:ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯವತಿಯಿಂದ ಉತ್ತರ ಕನ್ನಡ ಜಿಲ್ಲೆಯಲ್ಲಿ ಖಾಲಿ ಇರುವ ನಾಗರಿಕ (ಪುರುಷ ಹಾಗೂ ಮಹಿಳೆ) ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಲಿಖಿತ ಪರಿಕ್ಷೆಯು ಜುಲೈ 23 ರಂದು ಕಾರವಾರ ಹಾಗೂ ಅಂಕೋಲಾ ವಿವಿಧ ಕೇಂದ್ರಗಳಲ್ಲಿ ನಡೆಯಲಿದೆ. ಈಗಾಗಲೇ ಅರ್ಹ ಎಲ್ಲ ಅಭ್ಯರ್ಥಿಗಳ ಪ್ರವೇಶ ಪತ್ರವನ್ನು ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಿದ್ದು, ಅದನ್ನು ಪಡೆದು ಪರೀಕ್ಷೆಗೆ ಹಾಜರಾಗಬೇಕು. ಜಿಲ್ಲೆಯಲ್ಲಿ ಒಟ್ಟು 9,280 ಅಭ್ಯರ್ಥಿಗಳು ನೋಂದಣಿ … [Read more...] about ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಲಿಖಿತ ಪರಿಕ್ಷೆ ಜುಲೈ 23 ಕ್ಕೆ
ದಾಂಡೇಲಿಯಲ್ಲಿ ಕೋಟ್ಪಾ ಕಾಯ್ದೆ ಜಾರಿಗಾಗಿ ವಿಶೇಷ ಕಾರ್ಯಚರಣೆ
ದಾಂಡೇಲಿ :ನಗರದಲ್ಲಿ ಸರಕಾರಿ ಆಸ್ಪತ್ರೆಯ ವ್ಯೆದ್ಯರು ಹಾಗು ಬೆಂಗಳೂರಿನ ಕೋಟ್ಪಾ ಕಾಯ್ದೆಯ ಅನುಷ್ಠಾನ ವ್ಯೆದ್ಯಾಧಿಕಾರಿ ಹಾಗೂ ಸ್ಥಳೀಯ ಆಸ್ಪತ್ರೆಯ ಸಿಬ್ಬಂದಿಗಳು, ಸಿಗರೇಟ್ ಹಾಗೂ ಇತರ ತಂಬಾಕು ಉತ್ಪನ್ನಗಳ ಜಾಹೀರಾತು ನಿಷೇಧ ಹಾಗೂ ವ್ಯಾಪಾರ, ವಾಣ ಜ್ಯ, ಉತ್ಪಾದನೆ ಪೂರೈಕೆ ಹಾಗೂ ಹಂಚಿಕೆಯ ಮಸೂದೆ-2003(ಕೋಟ್ಪಾ ಕಾಯ್ದೆ) ಅನಷ್ಟಾನ ಗೊಳಿಸುವಂತೆ ಅಂಗಡಿಕಾರರಲ್ಲಿ ಜಾಗೃತಿ ಮುಡಿಸಲು ಬೀಡಿ, ಸಿಗರೇಟ್, ಗುಟಕಾ ಮಾರಾಟ ಮಾಡುವ ಅಂಗಡಿಗಳಿಗೆ ಭೇಟಿಯಾಗಿ ವಿಶೇಷ … [Read more...] about ದಾಂಡೇಲಿಯಲ್ಲಿ ಕೋಟ್ಪಾ ಕಾಯ್ದೆ ಜಾರಿಗಾಗಿ ವಿಶೇಷ ಕಾರ್ಯಚರಣೆ