• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಸ್ಥಾನ

ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ಉತ್ತರ ಕರ್ನಾಟಕಕ್ಕೆ ಉಪ ಮುಖ್ಯಮಂತ್ರಿ ಸ್ಥಾನ;ಶಾಸಕ ಬಸವರಾಜ ಹೊರಟ್ಟಿ ಘೋಷಣೆ

November 26, 2017 by Sachin Hegde Leave a Comment

ಕಾರವಾರ: ಬರುವ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ಉತ್ತರ ಕರ್ನಾಟಕಕ್ಕೆ ಉಪ ಮುಖ್ಯಮಂತ್ರಿ ಸ್ಥಾನ ನೀಡುವದಾಗಿ ಮಾಜಿ ಸಚಿವ, ಶಾಸಕ ಬಸವರಾಜ ಹೊರಟ್ಟಿ ಘೋಷಿಸಿದರು. ಶನಿವಾರ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ನಗರಕ್ಕೆ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಸ್ವತಂತ್ರ್ಯವಾಗಿ ಅಧಿಕಾರಕ್ಕೆ ಬರುವ ವಿಶ್ವಾಸ ವ್ಯಕ್ತಪಡಿಸಿದರು. ಭವಿಷ್ಯದ ರಾಜಕಾರಣದಲ್ಲಿ ಯುವಕರಿಗೆ ಆದ್ಯತೆ ಕೊಡಬೇಕು. ಈ ನಿಟ್ಟಿನಲ್ಲಿ ಪ್ರಜ್ವಲ … [Read more...] about ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ಉತ್ತರ ಕರ್ನಾಟಕಕ್ಕೆ ಉಪ ಮುಖ್ಯಮಂತ್ರಿ ಸ್ಥಾನ;ಶಾಸಕ ಬಸವರಾಜ ಹೊರಟ್ಟಿ ಘೋಷಣೆ

All India Nausainik Camp ನಲ್ಲಿ ದ್ವಿತೀಯ ಸ್ಥಾನ

October 15, 2017 by Gaju Gokarna Leave a Comment

ಹೊನ್ನಾವರದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಾವಿದ್ಯಾಲಯದ NCC ನೌಸೇನಾ ಘಟಕ್ಕೆ ಸೇರಿರುವ ಕೆಡೆಟ್‍ಗಳಾದ ಪ್ರಮೋದ ಎಸ್. ದೇವಡಿಗ ಮತ್ತು ಶ್ರೀಧರ ಎ. ನಾಯ್ಕ ಇವರು ದಿ. 26-9-2017 ರಿಂದ 3-10-2017 ರವರೆಗೆ ಐಎನ್‍ಎಸ್ ಕದಂಬಾ (ಕಾರವಾರ) ದಲ್ಲಿ ನಡೆದಿರುವಂತಹÀ ಂAll India Nausainik Camp ನಲ್ಲಿ ಕರ್ನಾಟಕ ಮತ್ತು ಗೋವಾ ಡೈರೆಕ್ಟರೇಟ್ (ರಾಜ್ಯ) ಪ್ರತಿನಿಧಿಸಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. ಅವರಿಗೆ ಮಹಾವಿದ್ಯಾಲಯದ ಸಮಸ್ತರ ಪರವಾಗಿ ಅಭಿನಂದಿಸಿದ್ದಾರೆ … [Read more...] about All India Nausainik Camp ನಲ್ಲಿ ದ್ವಿತೀಯ ಸ್ಥಾನ

ಎತ್ತರ ಜಿಗಿತ ಆಟದಲ್ಲಿ ಜಿಲ್ಲೆಗೆ ತೃತಿಯ ಸ್ಥಾನ

October 14, 2017 by Gaju Gokarna Leave a Comment

ಹೊನ್ನಾವರ;ತಾಲೂಕಿನ ಮಾವಿನಕುರ್ವಾ ಸ್ವಾಮಿ ವಿವೇಕಾನಂದ ಪ್ರೌಢ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಕುಮಾರಿ.ವೈಭವಿ ಶೇಷಗಿರಿ ಆಚಾರ್ಯ ಇವಳು ಕಾರವಾರ ಶೈಕ್ಷಣಿಕ ಜಿಲ್ಲಾ ಮಟ್ಟದ ಪ್ರೌಢ ಶಾಲಾ ಇಲಾಖಾ ಕ್ರೀಡಾ ಕೂಟ ಸ್ಪರ್ಧೆಯಲ್ಲಿ ಎತ್ತರ ಜಿಗಿತ ಆಟದಲ್ಲಿ ಜಿಲ್ಲೆಗೆ ತೃತಿಯ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿರುತ್ತಾಳೆ.ಇವಳಿಗೆ ಶಾಲೆಯ ದೈಹಿಕ ಶಿಕ್ಷಕ ಎಫ್.ಟಿ.ಫರ್ನಾಂಡಿಸ್ ಮಾರ್ಗದರ್ಶಕರಾಗಿದ್ದರು.ಈ ಸಾಧನೆಗೆ ಶಾಲಾ ಆಡಳಿತ ಮಂಡಳಿಯ ಸರ್ವ ಸದಸ್ಯರು ಹಾಗೂ ಶಿಕ್ಷಕ … [Read more...] about ಎತ್ತರ ಜಿಗಿತ ಆಟದಲ್ಲಿ ಜಿಲ್ಲೆಗೆ ತೃತಿಯ ಸ್ಥಾನ

ಕಂಠಪಾಠ ಸ್ಪರ್ಧೆ;ತೃತೀಯ ಸ್ಥಾನ

October 7, 2017 by Gaju Gokarna Leave a Comment

ಹೊನ್ನಾವರ: ಕಾರವಾರದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕಿರಿಯರ ವಿಭಾಗದ ಕನ್ನಡ ಕಂಠಪಾಠ ಸ್ಪರ್ಧೆಯಲ್ಲಿ ತಾಲೂಕಿನ ಹಿರೇಬೈಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಬಿಂದು ಮಾರುತಿ ನರ್ಯಕ ತೃತೀಯ ಸ್ಥಾನ ಪಡೆದುಕೊಂಡಿದ್ದಾಳೆ. ವಿದ್ಯಾರ್ಥಿನಿಯ ಸಾಧನೆಗೆ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಹರ್ಷವ್ಯಕ್ತಪಡಿಸಿದ್ದಾರೆ. … [Read more...] about ಕಂಠಪಾಠ ಸ್ಪರ್ಧೆ;ತೃತೀಯ ಸ್ಥಾನ

ಮುದ್ದು ಕೃಷ್ಣ ಮುದ್ದು ರಾಧಾ

August 16, 2017 by Gaju Gokarna Leave a Comment

ಹೊನ್ನಾವರ:ಹೊನ್ನಾವರ ಸಿಟಿ ಕ್ಲಬ್ ಆಶ್ರಯದಲ್ಲಿ `ಮುದ್ದು ಕೃಷ್ಣ ಮುದ್ದು ರಾಧಾ' ಮಕ್ಕಳ ಚದ್ಮವೇಷ ಸ್ಪರ್ಧೆ ಪಟ್ಟಣದ ನ್ಯೂ ಇಂಗ್ಲಿಷ್ ಸ್ಕೂಲ್ ಸಭಾಭವನದಲ್ಲಿ ನಡೆಯಿತು. ಜ್ಯೂನಿಯರ್ ವಿಭಾಗದಲ್ಲಿ 64 ಮತ್ತು ಸಿನಿಯರ್ ವಿಭಾಗದಲ್ಲಿ 40 ಮಕ್ಕಳು ಸೇರಿದಂತೆ ಒಟ್ಟು ನಾಲ್ಕು ವಿಭಾಗದಲ್ಲಿ ನಡೆದ ಸ್ಪರ್ಧೆಯಲ್ಲಿ ಹಿಂದೂ, ಕ್ರಿಶ್ಚಿಯನ್ ಹಾಗೂ ಮುಸ್ಲೀಂ ಧರ್ಮಗಳ 104 ಮಕ್ಕಳು ಪಾಲ್ಗೊಂಡು ವಿಶೇಷ ಗಮನ ಸೆಳೆದರು. ಜ್ಯೂನಿಯರ್ ಮುದ್ದು ಕೃಷ್ಣ ವಿಭಾಗದಲ್ಲಿ ಪ್ರಥಮ … [Read more...] about ಮುದ್ದು ಕೃಷ್ಣ ಮುದ್ದು ರಾಧಾ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar