• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಹಲ್ಲೆ

ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ ಆರೋಪಿಯ ಬಂಧನ

September 7, 2021 by Vishwanath Shetty Leave a Comment

ಹೊನ್ನಾವರ: ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಮಹಿಳೆ ಮೇಲೆ ಅತ್ಯಾಚಾರಕ್ಕೆ ಪಯತ್ನ ನಡೆಸಿದ್ದ ವ್ಯಕ್ತಿಯನ್ನು  ಮಂಕಿ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿ ಕಳಸಿನಮೋಟೆಯ ಗಣಪಯ್ಯ ಚಂದ್ರು ಗೌಡ ಎನ್ನುವವರಾಗಿದ್ದಾರೆ.ಹೊನ್ನಾವರ ಪೆಟ್ರೋಲ್ ಬಂಕ್‌ನಲ್ಲಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿರುವಾಗ ಮಹಿಳೆಗೆ  ಅಸಭ್ಯವಾಗಿ ವರ್ತಿಸಿ, ಅತ್ಯಾಚಾರಕ್ಕೆ ಯತ್ನಿಸಿ, ಹಲ್ಲೆ ನಡೆಸಿದ್ದಾರೆ ಎಂದು ಮಂಕಿ ಠಾಣಿಯಲ್ಲಿ ಮಹಿಳೆ ದೂರು ದಾಖಲಿಸಿದ್ದಳು. … [Read more...] about ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ ಆರೋಪಿಯ ಬಂಧನ

ಮಂಡ್ಯದಲ್ಲಿ ವಿಧಾನ ಪರಿಷತ್ #ಸದಸ್ಯ ಹಾಗೂ ಅವರ #ಪುತ್ರನಿಂದ #ಗುಂಡಾಗಿರಿ- ಮಾಧ್ಯಮದವರ ಮೇಲೆ #ಹಲ್ಲೆ.

April 25, 2020 by Yogaraj SK Leave a Comment

#ಮಂಡ್ಯ :- ಮಂಡ್ಯದಲ್ಲಿ #ಜೆಡಿಎಸ್ #ಎಮ್ಎಲ್‌ಸಿ #ಶ್ರೀಕಂಠೆಗೌಡ ಹಾಗೂ ಆತನ‌ ಮಗ #ಕೃಷಿಕ್ ಗೌಡ ನಿಂದ #ಮಾಧ್ಯಮದವರ #ಮೇಲೆ #ಹಲ್ಲೆ.ಅಂಬೇಡ್ಕರ್ ಭವನದಲ್ಲಿ ಕೊರೊನಾ ಟೆಸ್ಟ್ ಬೇಡ‌ ಎಂದು ತಗಾದೆ ತೆಗೆದು ಕರ್ತವ್ಯಕ್ಕೆ ಅಡ್ಡಿ ಮಾತ್ರವಲ್ಲದೆ ಮಾಧ್ಯಮದವರ ಮೇಲೆ‌ ದೈಹಿಕ‌‌ ಹಲ್ಲೆ ನಡೆಸಿ ಪಾಳೆಗಾರಿಕೆ‌‌ ನಡೆಸಿದ ಬಗ್ಗೆ ವರದಿಯಾಗಿದೆ. ‌ಅಂಬೇಡ್ಕರ್ ಭವನದಲ್ಲಿ ಕೊರೊನಾ ಟೆಸ್ಟ್ ಬೇಡ ಎಂದು ಗಲಾಟೆ … [Read more...] about ಮಂಡ್ಯದಲ್ಲಿ ವಿಧಾನ ಪರಿಷತ್ #ಸದಸ್ಯ ಹಾಗೂ ಅವರ #ಪುತ್ರನಿಂದ #ಗುಂಡಾಗಿರಿ- ಮಾಧ್ಯಮದವರ ಮೇಲೆ #ಹಲ್ಲೆ.

ಹಳಿಯಾಳ ಪೋಲಿಸರ ಕಾರ್ಯಾಚರಣೆ ನಾಲ್ವರು ಅಂತರರಾಜ್ಯ ಖತರನಾಕ್ ಕಳ್ಳರ ಬಂಧನ ಬಂಧಿತರು ಮಧ್ಯಪ್ರದೇಶ ಮೂಲದವರು- ರಾಜ್ಯದ ವಿವಿಧೆಡೆ 70 ಕ್ಕೂ ಹೆಚ್ಚು ಕಳ್ಳತನ, ದರೊಡೆಗಳಲ್ಲಿ ಭಾಗಿ ?ಶಂಕೆ

July 14, 2018 by Yogaraj SK Leave a Comment

antar rajya kallara bandhana

ಹಳಿಯಾಳ: ಇತ್ತೀಚೆಗೆ ಪಟ್ಟಣದ ಹಲವು ಕಡೆ  ಹಲ್ಲೆ ನಡೆಸಿ ಕಳ್ಳತನ, ದರೋಡೆ ಮಾಡಿ ಪರಾರಿಯಾಗಿದ್ದ ಅಂತರರಾಜ್ಯ ಕುಖ್ಯಾತ ಕಳ್ಳರ ತಂಡದ ನಾಲ್ವರನ್ನು ಬಂಧಿಸಿ ಕಳ್ಳತನಕ್ಕೆ ಬಳಸಿದ ಸಲಕರಣೆಗಳನ್ನು, ಮೊಬೈಲ ಪೋನ್‍ಗಳನ್ನು ವಶಪಡಿಸಿಕೊಳ್ಳುವಲ್ಲಿ ಉತ್ತರ ಕನ್ನಡ ಜಿಲ್ಲೆಯ  ಹಳಿಯಾಳ ಪೋಲಿಸರು ಯಶಸ್ವಿಯಾಗಿದ್ದಾರೆ.  ಕಳೆದ 15 ದಿನಗಳ ಹಿಂದೆ ಹಲ್ಲೆ ನಡೆಸಿ ದರೊಡೆ ಮಾಡಿದ ಪ್ರಕರಣದಿಂದ ತಾಲೂಕಿನ ಸಾರ್ವಜನಿಕರಲ್ಲಿ ಆತಂಕ, ಭಯ ಹುಟ್ಟಿಕೊಂಡಿತ್ತು ಈ ಪ್ರಕರಣವು ಪೋಲಿಸ್ ಇಲಾಖೆಗೆ … [Read more...] about ಹಳಿಯಾಳ ಪೋಲಿಸರ ಕಾರ್ಯಾಚರಣೆ ನಾಲ್ವರು ಅಂತರರಾಜ್ಯ ಖತರನಾಕ್ ಕಳ್ಳರ ಬಂಧನ ಬಂಧಿತರು ಮಧ್ಯಪ್ರದೇಶ ಮೂಲದವರು- ರಾಜ್ಯದ ವಿವಿಧೆಡೆ 70 ಕ್ಕೂ ಹೆಚ್ಚು ಕಳ್ಳತನ, ದರೊಡೆಗಳಲ್ಲಿ ಭಾಗಿ ?ಶಂಕೆ

ಖಾಸಗಿ ವಾಹಿನಿಯೊಂದರ ಕ್ಯಾಮೆರಾಮನ್ ಮೇಲೆ ಹಲ್ಲೆ ;ಜಿಲ್ಲಾಡಳಿತಕ್ಕೆ ಮನವಿ

August 20, 2017 by Sachin Hegde Leave a Comment

ಕಾರವಾರ: ಚಿಕ್ಕಮಂಗಳೂರು ಜಿಲ್ಲೆಯಲ್ಲಿ ವರದಿಮಾಡಲು ತೆರಳಿದ್ದ ಖಾಸಗಿ ವಾಹಿನಿಯೊಂದರ ಕ್ಯಾಮೆರಾಮನ್ ಮೇಲೆ ಹಲ್ಲೆ ನಡೆಸಿರುವುದನ್ನು ಖಂಡಿಸಿ ಜಿಲ್ಲಾಕೇಂದ್ರ ಕಾರ್ಯನಿರತ ಪತ್ರಕರ್ತರ ಸಂಘದಿಂದ ಜಿಲ್ಲಾಡಳಿತಕ್ಕೆ ಶನಿವಾರ ಮನವಿ ಸಲ್ಲಿಸಲಾಯಿತು. ವಯೋವೃದ್ಧನೊಬ್ಬರನ್ನು ಸರಕಾರಿ ಆಸ್ಪತ್ರೆಯಿಂದ ಹೊರ ಹಾಕಿರುವ ಕುರಿತು ಸುದ್ದಿ ಮಾಡಲು ತೆರಳಿದ್ದ ಪ್ರಜಾ ಟಿವಿಯ ಚಿಕ್ಕಮಗಳೂರಿನ ಕ್ಯಾಮೆರಾಮನ್ ಭರತ್ ಎಂಬುವವರ ಮೇಲೆ ಅಲ್ಲಿನ ಜಿಲ್ಲಾ ಸರ್ಜನ್ ದೊಡ್ಡಮಲ್ಲಪ್ಪ ಎಂಬುವವರು … [Read more...] about ಖಾಸಗಿ ವಾಹಿನಿಯೊಂದರ ಕ್ಯಾಮೆರಾಮನ್ ಮೇಲೆ ಹಲ್ಲೆ ;ಜಿಲ್ಲಾಡಳಿತಕ್ಕೆ ಮನವಿ

ನಗರಸಭಾ ಸದಸ್ಯನೋರ್ವನಿಗೆ ಹಲ್ಲೆ;ಮಕ್ಕಳ ಪಕ್ಷದ ಜಿಲ್ಲಾಧ್ಯಕ್ಷ ರಾಘು ನಾಯ್ಕನ ಬಂಧನ

August 15, 2017 by Sachin Hegde Leave a Comment

ಕಾರವಾರ:ನಗರಸಭಾ ಸದಸ್ಯನೋರ್ವನಿಗೆ ಹಲ್ಲೆ ನಡೆಸಿ ಬಂಧನಕ್ಕೊಳಗಾಗಿದ್ದ ಮಕ್ಕಳ ಪಕ್ಷದ ಜಿಲ್ಲಾಧ್ಯಕ್ಷ ರಾಘು ನಾಯ್ಕನ್ನು ಸೋಮವಾರ ನ್ಯಾಯಾಂಗ ಬಂಧನಕ್ಕೊಳಪಡಿಸಲಾಗಿದೆ. ಸರಕಾರಿ ಕಾಲೇಜು ಬಳಿ ಭಾನುವಾರ ರಾತ್ರಿ ನಡೆದ ಜಗಳದಲ್ಲಿ ಕಾರವಾರ ನಗರಸಭೆ ಸದಸ್ಯ ರತ್ನಾಕರ ನಾಯ್ಕ ಮೇಲೆ ರಾಘು ನಾಯ್ಕ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವುದರ ಬಗ್ಗೆ ನಗರ ಠಾಣೆಯಲ್ಲಿ ದೂರು ದಾಖಲಾಗಿತ್ತು. ಅದರಂತೆ ಸೋಮವಾರ ಬೆಳಿಗ್ಗೆಯೇ ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು ನ್ಯಾಯಾಲಯದ ಮುಂದೆ … [Read more...] about ನಗರಸಭಾ ಸದಸ್ಯನೋರ್ವನಿಗೆ ಹಲ್ಲೆ;ಮಕ್ಕಳ ಪಕ್ಷದ ಜಿಲ್ಲಾಧ್ಯಕ್ಷ ರಾಘು ನಾಯ್ಕನ ಬಂಧನ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar