• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಹಳದೀಪುರ

ತಾಲೂಕಿನ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಯ ಮನೆಗೆ ತೆರಳಿ ಸನ್ಮಾನಿಸಿ ಗೌರವಿಸಿದ ಶಾಸಕ ದಿನಕರ ಶೆಟ್ಟಿ.

August 14, 2020 by Vishwanath Shetty Leave a Comment

ಜಯಂತ ಆರ್.ಹಬ್ಬು

ಹೊನ್ನಾವರ: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ತಾಲೂಕಿನ ಕರ್ಕಿ ದಯಾನಂದ ವಿದ್ಯಾಭಾರತೀ ಆಂಗ್ಲಮಾಧ್ಯಮ ಶಾಲೆಯ ಜಯಂತ ಆರ್.ಹಬ್ಬು 99.02% ಪಡೆದು ಸಾಧನೆ ಮಾಡಿದ್ದರು. ಶುಕ್ರವಾರ ಶಾಸಕ ದಿನಕರ ಶೆಟ್ಟಿ ಹಳದೀಪುರದವರ ವಿದ್ಯಾರ್ಥಿಯ ನಿವಾಸಕ್ಕೆ ತೆರಳಿ ಸನ್ಮಾನಿಸಿ ಗೌರವಿಸಿದರು.ನಂತರ ಮಾತನಾಡಿ ಗುರುಕುಲ ಮಾದರಿಯ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ ನಿಜಕ್ಕೂ ಪ್ರಶಂಸನೀಯವಾಗಿದೆ. ನನ್ನ ಕ್ಷೇತ್ರದಲ್ಲಿ ಇಂತಹ ಶಿಕ್ಷಣ ಸಂಸ್ಥೆ ಇರುವುದು ನನಗೆ ಸಂತಸ ಮೂಡಿದೆ. ಇದೇ … [Read more...] about ತಾಲೂಕಿನ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಯ ಮನೆಗೆ ತೆರಳಿ ಸನ್ಮಾನಿಸಿ ಗೌರವಿಸಿದ ಶಾಸಕ ದಿನಕರ ಶೆಟ್ಟಿ.

ಶಾರದಾ ಶೆಟ್ಟಿಯವರಿಂದ ಮನೆಮನೆಗೆ ಕಾಂಗ್ರೆಸ್

November 6, 2017 by Gaju Gokarna Leave a Comment

ಹೊನ್ನಾವರ : ತಾಲೂಕಿನ ಹಳದೀಪುರ ಗ್ರಾಮ ಪಂಚಾಯತ ವ್ಯಾಪ್ತಿಯ ಮಾದಿಕೊಟ್ಟಿಗೆ ಮತ್ತು ಪಳ್ಳಿಕೇರಿ ಮತಗಟ್ಟೆ ವ್ಯಾಪ್ತಿಯಲ್ಲಿ ಕುಮಟಾ ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕಿ ಶಾರದಾ ಎಂ. ಶೆಟ್ಟಿ ಮನೆ ಮನೆ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪ್ರತಿ ಮನೆಗೆ ಕಾರ್ಯಕರ್ತರ ಜೊತೆ ಭೇಟಿ ನೀಡಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸರಕಾರದ ಸಾಧನೆಯನ್ನು ವಿವರಿಸಿ ಪಕ್ಷದ ಸಾಧನಾ ಪುಸ್ತಿಕೆಯನ್ನು ವಿತರಿಸಿದರು. ಈ ಸಂದರ್ಭದಲ್ಲಿ ಶಾಸಕರೊಂದಿಗೆ ಬ್ಲಾಕ್ ಕಾಂಗ್ರೆಸ್ … [Read more...] about ಶಾರದಾ ಶೆಟ್ಟಿಯವರಿಂದ ಮನೆಮನೆಗೆ ಕಾಂಗ್ರೆಸ್

ಟ್ಯಾಂಕರ್ ಪಲ್ಟಿ; 5 ಗಂಟೆಗಳ ಕಾಲ ವಾಹನ ಸಂಚಾರ ಬಂದ್

September 24, 2017 by Gaju Gokarna Leave a Comment

Tenkar Palti

ಹೊನ್ನಾವರ :ಪಟ್ಟಣದ ಬೆಂಗಳೂರು ಸರ್ಕಲ್ ಬಳಿ ಇಂದು ಬೆಳಿಗ್ಗೆ ಅನಿಲ ತುಂಬಿದ ಟ್ಯಾಂಕರ್ ಪಲ್ಟಿಯಾಗಿ ಅನಿಲ ಸೋರಿಕೆಯಾಗುತ್ತಿದೆ. ಈ ಭಾಗದ ಹೆದ್ದಾರಿಯಲ್ಲಿ ವಾಹನ ಸಂಚಾರವನ್ನು ಬಂದ್ ಮಾಡಲಾಗಿತ್ತು. ಅನಿಲ ಸೋರಿಕೆಯಾಗುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಘಟನೆ ನಡೆದ ಸ್ಥಳದ ಸುತ್ತಮುತ್ತಲಿನಲ್ಲಿರುವ ಹೋಟೆಲ್ ಮತ್ತಿತರ ಅಂಗಡಿಗಳನ್ನು ಬಂದ್ ಮಾಡಲಾಗಿದೆ. ಗ್ಯಾಸ್ ಟ್ಯಾಂಕರ್ ಮಂಗಳೂರಿನಿಂದ ಹುಬ್ಬಳ್ಳಿ ಕಡೆಗೆ ಸಾಗುತ್ತಿತ್ತು ಎನ್ನಲಾಗಿದೆ. ಈ ಸರ್ಕಲ್ … [Read more...] about ಟ್ಯಾಂಕರ್ ಪಲ್ಟಿ; 5 ಗಂಟೆಗಳ ಕಾಲ ವಾಹನ ಸಂಚಾರ ಬಂದ್

ವಿದ್ಯುತ್ ತಂತಿ ತಗುಲಿ ವೃದ್ಧ ಸಾವು.

August 5, 2017 by Gaju Gokarna Leave a Comment

ಹೊನ್ನಾವರ:ತನ್ನ ಹಿತ್ತಲಿನಲ್ಲಿ ದೇವರಿಗೆ ಹೂ ಕೊಯ್ಯಲು ಹೋದ ವೇಳೆ ವಿದ್ಯುತ್ ತಂತಿ ತಗುಲಿ ವೃದ್ಧರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಹಳದೀಪುರ ಗ್ರಾ.ಪಂ ವ್ಯಾಪ್ತಿಯ ಅಗ್ರಹಾರದಲ್ಲಿ ಸಂಭವಿಸಿದೆ. ಅಗ್ರಹಾರ ನಿವಾಸಿ ದೇವಿದಾಸ ಗಜಾನನ ಕಲ್ಯಾಣಕರ (76) ಮೃತ ವ್ಯಕ್ತಿ. ಇವರು ಮನೆಯ ಹಿತ್ತಲಲ್ಲಿ ಹೂ ಕೊಯ್ಯಲು ಹೋದ ಸಂದರ್ಭದಲ್ಲಿ ಪ್ರವಹಿಸುತ್ತಿದ್ದ ವಿದ್ಯುತ್ ತಂತಿ ತುಂಡಾಗಿ ನೆಲದಲ್ಲಿ ಹರಿದುಬಿದ್ದಿತ್ತು. ಈ ವೇಳೆ ಹೂ ಕೊಯ್ಯುವಾಗ ವಿದ್ಯುತ್ … [Read more...] about ವಿದ್ಯುತ್ ತಂತಿ ತಗುಲಿ ವೃದ್ಧ ಸಾವು.

ಮದ್ಯದಂಗಡಿಗೆ ಪರವಾನಿಗೆ ನೀಡಬಾರದೆಂದು,ಅಧಿಕಾರಿಗಗಳಿಗೆ ಮನವಿ

July 25, 2017 by Gaju Gokarna Leave a Comment

ಹೊನ್ನಾವರ :ತಾಲೂಕಿನ ಹಳದೀಪುರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕರಿಮೂಲೆಯಲ್ಲಿ ಮದ್ಯದಂಗಡಿ ಹಾಗೂ ದಾಸ್ತಾನು ಮಾಡುವ ವಿಷಯ ತಿಳಿದ ಅಲ್ಲಿನ ನಿವಾಸಿಗಳು ತಮ್ಮ ಭಾಗದಲ್ಲಿ ಮದ್ಯದಂಗಡಿಗೆ ಪರವಾನಿಗೆ ನೀಡಬಾರದೆಂದು ತಾಲೂಕಾ ದಂಡಾಧಿಕಾರಿಗಳಿಗೆ ಹಾಗೂ ಅಭಕಾರಿ ಅಧಿಕಾರಿಗಗಳಿಗೆ ಮನವಿ ನೀಡಿದರು ಮನವಿಯಲ್ಲಿ ಕರಿಮೂಲೆ ಹಾಗೂ ಬಗ್ರಾಣಿಗೆ ಹೋಗುವ ರಸ್ತೆಯ ಪಕ್ಕದಲ್ಲಿ ಮದ್ಯದಂಗಡಿ ಮಾಡಲು ಕಟ್ಟಡ ನಿರ್ಮಿಸಲಾಗಿದೆ. ಒಂದು ವೇಳೆ ಮದ್ಯದಂಗಡಿಗೆ ಇಲ್ಲಿ ಪರವಾನಿಗೆ ನೀಡಿದರೆ … [Read more...] about ಮದ್ಯದಂಗಡಿಗೆ ಪರವಾನಿಗೆ ನೀಡಬಾರದೆಂದು,ಅಧಿಕಾರಿಗಗಳಿಗೆ ಮನವಿ

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar