• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಹಳಿಯಾಳ

ಕೆನರಾ ಬ್ಯಾಂಕ್ ದೇಶಪಾಂಡೆ ಗ್ರಾಮೀಣ ಸ್ವ-ಉದ್ಯೋಗ ಸಂಸ್ಥೆಯವತಿಯಿಂದ ಉಚಿತ ಆನ್-ಲೈನ್ ವರ್ಕಶಾಪ್

May 30, 2021 by Yogaraj SK Leave a Comment

ಸ್ವ-ಉದ್ಯೋಗದಲ್ಲಿ ತೊಡಗಿರುವವರಿಗಾಗಿ,  ಸ್ವ-ಉದ್ಯೋಗದ ಆಕಾಂಕ್ಷಿಗಳಿಗಾಗಿ, ರಾಜ್ಯದ ಯಾವುದೇ ಆರ್ಸೆಟಿ/ರೂಡ್ಸೆಟಿಯಲ್ಲಿ ತರಬೇತಿ ಪಡೆದವರಿಗಾಗಿ ಲಾಕ್-ಡೌನ್ ಬಿಡುವಿನ ಸಮಯವನ್ನು ಸದುಪಯೋಗ ಪಡಿಸಿಕೊಳ್ಳಲು ಸುವರ್ಣ ಅವಕಾಶ.ಆಸಕ್ತರು ಈ ಕೆಳಗಿನ ಲಿಂಕ್ ಮೂಲಕ ದಿ.3.6.2021ರೊಳಗಾಗಿ ವರ್ಕಶಾಪ್ ಗಳಿಗೆ ತಮ್ಮ ಹೆಸರು ನೊಂದಣೆ ಮಾಡಿಕೊಳ್ಳಬೇಕು. ಮೊದಲು ನೊಂದಣೆ ಮಾಡಿದವರಿಗೆ ಆದ್ಯತೆ ನೀಡಲಾಗುವುದು.ಹೆಚ್ಚಿನ ಜನರಿಗೆ ಅವಕಾಶ ಕಲ್ಪಿಸುವ ಉದ್ದೇಶದಿಂದ  ಯಾವುದಾದರೂ ಎರಡು … [Read more...] about ಕೆನರಾ ಬ್ಯಾಂಕ್ ದೇಶಪಾಂಡೆ ಗ್ರಾಮೀಣ ಸ್ವ-ಉದ್ಯೋಗ ಸಂಸ್ಥೆಯವತಿಯಿಂದ ಉಚಿತ ಆನ್-ಲೈನ್ ವರ್ಕಶಾಪ್

ಸಾವಿಗೆ ಅಹ್ವಾನಿಸುತ್ತಿರುವ ರಾಜ್ಯ ಹೆದ್ದಾರಿ ಸೇತುವೆ

February 25, 2020 by kasim hattiholi Leave a Comment

ಖಾನಾಪುರ:ತಾಲೂಕಿನ ಪೂರ್ವಭಾಗದ ಗಡಿಅಂಚಿಯಲ್ಲಿರುವ ಲಿಂಗನಮಠ ಗ್ರಾಮಕ್ಕೆ ಸಮೀಪವಿರುವ ಧಾರವಾಡ-ರಾಮನಗರ ರಾಜ್ಯ ಹೆದ್ದಾರಿ ಸೇತುವೆ ಮೃತ್ಯುವಿಗೆ ಅಹ್ವಾನಿಸುತ್ತಿದೆ. ಏಕೆಂದರೆ ಕಳೆದ 5-6 ವರ್ಷಗಳಿಂದ ಜಿವಿಆರ್ ಕಂಪನಿಯವರು ಧಾರವಾಡದಿಂದ-ರಾಮನಗರ ವರೆಗೆ ರಸ್ತೆ ಹಾಗೂ ಸೇತುವೆ ನಿರ್ಮಾಣದ ಕಾರ್ಯ ಕೈಗೆತ್ತಿಕೊಂಡಿದ್ದರು. ಆದರೆ ಬೆಳಗಾವಿ ಮತ್ತು ಧಾರವಾಡ ಜಿಲ್ಲೆಯ ಬಾರ್ಡರನಲ್ಲಿರುವ ಶತಮಾನದಷ್ಟು ಈ ಹಳೆಯ ಸೇತುವೆ ಈಗಾಗಲೇ ಹಲವರ ಜೀವ ತೆಗೆದುಕೊಂಡಿದ್ದು ಇನ್ನೂ ಕೆಲವರಿಗೆ … [Read more...] about ಸಾವಿಗೆ ಅಹ್ವಾನಿಸುತ್ತಿರುವ ರಾಜ್ಯ ಹೆದ್ದಾರಿ ಸೇತುವೆ

ಹಳಿಯಾಳ ಗ್ರಾಮಾಂತರ ಭಾಗದಲ್ಲಿ ಅಕ್ರಮ ಮಧ್ಯ ಸರಬರಾಜು- ಕಣ್ಮುಚ್ಚಿ ಕುಳಿತ ಅಬಕಾರಿ ಇಲಾಖೆ- ಗ್ರಾಮಸ್ಥರ ಆಕ್ರೋಶ

December 9, 2019 by Yogaraj SK Leave a Comment

sarayi marata

ಹಳಿಯಾಳ:- ಸರಾಯಿ ವ್ಯಸನಕ್ಕೆ ತುತ್ತಾಗುತ್ತಿದ್ದ ರೈತರು, ಕೂಲಿಕಾರರು ಹಾಗೂ ಯುವಕರನ್ನು ಗಮನಿಸಿ ಕೆಲವು ಗ್ರಾಮದ ಜನರು ತಮ್ಮ ಗ್ರಾಮಗಳಲ್ಲಿ ಮಧ್ಯಪಾನ ಹಾಗೂ ಮಧ್ಯ(ಸರಾಯಿ) ಮಾರಾಟಕ್ಕೆ ಸಂಪೂರ್ಣ ನಿಷೇಧ ಹೇರಿದ್ದರೆ ಇನ್ನೂ ಕೆಲವು ಹಳ್ಳಿಗಳಲ್ಲಿ ಹಳಿಯಾಳದಿಂದ ಕೆಲವು ಮನೆ ಹಾಗೂ ಅಂಗಡಿಗಳ ಬಾಗಿಲಿಗೆ ಅವ್ಯಾಹತವಾಗಿ ಸರಾಯಿ ಸರಬರಾಜು ಆಗುತ್ತಿರುವ ಆಘಾತಕಾರಿ ಬೆಳವಣಿಗೆ ಬಗ್ಗೆ ಹಳ್ಳಿಗರು ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಜಾಣಕುರುಡುತನ :- ಪಟ್ಟಣದಲ್ಲಿ … [Read more...] about ಹಳಿಯಾಳ ಗ್ರಾಮಾಂತರ ಭಾಗದಲ್ಲಿ ಅಕ್ರಮ ಮಧ್ಯ ಸರಬರಾಜು- ಕಣ್ಮುಚ್ಚಿ ಕುಳಿತ ಅಬಕಾರಿ ಇಲಾಖೆ- ಗ್ರಾಮಸ್ಥರ ಆಕ್ರೋಶ

ಬುಡಕಟ್ಟು ಸಿದ್ದಿ ಸಮುದಾಯದಿಂದ ಹಳಿಯಾಳದಲ್ಲಿ ಪ್ರತಿಭಟನೆ ಅರಣ್ಯ ಇಲಾಖೆಯಿಂದ ದೌರ್ಜನ್ಯ ಆರೋಪ

July 10, 2019 by Yogaraj SK Leave a Comment

SIddi samudaya pratibhatane

ಹಳಿಯಾಳ:- ಉತ್ತರ ಕನ್ನಡ ಜಿಲ್ಲೆಯ ಬುಡಕಟ್ಟು ಸಮುದಾಯಕ್ಕೆ ಅರಣ್ಯ ಹಕ್ಕು ಕಾಯ್ದೆ ಅಡಿಯಲ್ಲಿ ಭೂಮಿ ಮಾನ್ಯ ಮಾಡದೆ ಅರಣ್ಯ ಇಲಾಖೆಯವರು ಹಾಗೂ ಸಂಬಂಧಪಟ್ಟ ಇಲಾಖೆಯವರು ದೌರ್ಜನ್ಯ ನಡೆಸುತ್ತಿದ್ದಾರೆಂದು ಆರೋಪಿಸಿ ಬುಡಕಟ್ಟು ಸಿದ್ದಿ ಸಮುದಾಯದವರು ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿದರು. ಜಿಲ್ಲಾ ಬುಡಕಟ್ಟು ಅಭಿವ್ಯಕ್ತಿ ವೇದಿಕೆ ಅಧ್ಯಕ್ಷ ದಿಯೋಗ ಸಿದ್ದಿ ಮುಂದಾಳತ್ವದಲ್ಲಿ ನೂರಾರು ಸಿದ್ದಿ ಸಮುದಾಯದ ಮಹಿಳೆಯರು, ಪುರುಷರು ಪಟ್ಟಣದಲ್ಲಿ … [Read more...] about ಬುಡಕಟ್ಟು ಸಿದ್ದಿ ಸಮುದಾಯದಿಂದ ಹಳಿಯಾಳದಲ್ಲಿ ಪ್ರತಿಭಟನೆ ಅರಣ್ಯ ಇಲಾಖೆಯಿಂದ ದೌರ್ಜನ್ಯ ಆರೋಪ

ದಿ.22 ರಿಂದ ಹಳಿಯಾಳದಲ್ಲಿ ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ- ಸಮಗ್ರ ಕೃಷಿ ಅಭಿಯಾನ ಆರಂಭ- ಅಧಿಕಾರಿ ನಾಗೇಶ‌ ನಾಯ್ಕ .

June 21, 2019 by Yogaraj SK Leave a Comment

ಹಳಿಯಾಳ :- 2019 ನೇ ಸಾಲಿನ “ಸಮಗ್ರ ಕೃಷಿ ಅಭಿಯಾನ – ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ” ಕಾರ್ಯಕ್ರಮವನ್ನು ಹಳಿಯಾಳ ಪಟ್ಟಣದಲ್ಲಿ ದಿ. 22 ರಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಅವರು ಚಾಲನೆ ನೀಡಲಿದ್ದಾರೆ. 12 ದಿನಗಳ ಕಾಲ “ಕೃಷಿ ಮಾಹಿತಿ ರಥ” ತಾಲೂಕಿನಲ್ಲಿ ಸಂಚರಿಸಲಿದೆ ಎಂದು ಹಳಿಯಾಳ ಸಹಾಯಕ ಕೃಷಿ ನಿರ್ದೇಶಕ ನಾಗೇಶ ನಾಯ್ಕ ತಿಳಿಸಿದರು. ಪಟ್ಟಣದ ಕೃಷಿ ಇಲಾಖಾ ಕಚೇರಿಯಲ್ಲಿ ನಡೆಸಿದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು, ದಿ.22 ರಂದು ಪ್ರಾರಂಭವಾಗಿ ಜುಲೈ … [Read more...] about ದಿ.22 ರಿಂದ ಹಳಿಯಾಳದಲ್ಲಿ ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ- ಸಮಗ್ರ ಕೃಷಿ ಅಭಿಯಾನ ಆರಂಭ- ಅಧಿಕಾರಿ ನಾಗೇಶ‌ ನಾಯ್ಕ .

Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar