• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಹಳಿಯಾಳ ಕ್ಷೇತ್ರ

ನಾಮಪತ್ರ ಸಲ್ಲಿಸುವ ಕೊನೆಯ ದಿನ ಮಂಗಳವಾರದ ವರೆಗೆ ಹಳಿಯಾಳ ಕ್ಷೇತ್ರಕ್ಕೆ 11 ಅಭ್ಯರ್ಥಿಗಳಿಂದ 25 ನಾಮಪತ್ರ ಸಲ್ಲಿಕೆ

April 24, 2018 by Yogaraj SK Leave a Comment

ಹಳಿಯಾಳ:- 2018ರ ವಿಧಾನ ಸಭಾ ಚುನಾವಣೆಗೆ ಹಳಿಯಾಳ-ಜೋಯಿಡಾ ವಿಧಾನ ಸಭಾ (76) ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ದಿ.24 ಮಂಗಳವಾರದ ವರೆಗೆ 11 ಅಭ್ಯರ್ಥಿಗಳಿಂದ 25 ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಚುನಾವಣಾಧಿಕಾರಿ ಶಿವಾನಂದ ಭಜಂತ್ರಿ ತಿಳಿಸಿದ್ದಾರೆ.  ಕಾಂಗ್ರೇಸ್ ಅಭ್ಯರ್ಥಿ ಸಚಿವ ಆರ್.ವಿ.ದೇಶಪಾಂಡೆಯಿಂದ, ಬಿಜೆಪಿ ಅಭ್ಯರ್ಥಿ ಮಾಜಿ ಶಾಸಕ ಸುನೀಲ್ ಹೆಗಡೆ, ಜೆಡಿಎಸ್‍ನ ಕೆ.ಆರ್.ರಮೆಶ ಅವರಿಂದ ತಲಾ 4 ಪ್ರತಿಗಳಲ್ಲಿ ನಾಮಪತ್ರ ಸಲ್ಲಿಸಲಾಗಿದೆ. … [Read more...] about ನಾಮಪತ್ರ ಸಲ್ಲಿಸುವ ಕೊನೆಯ ದಿನ ಮಂಗಳವಾರದ ವರೆಗೆ ಹಳಿಯಾಳ ಕ್ಷೇತ್ರಕ್ಕೆ 11 ಅಭ್ಯರ್ಥಿಗಳಿಂದ 25 ನಾಮಪತ್ರ ಸಲ್ಲಿಕೆ

ಹಳಿಯಾಳ ಕ್ಷೇತ್ರಕ್ಕೆ ಸಿಪಿಐ(ಎಮ್)ನಿಂದ ಯಮೂನಾ ಗಾಂವಕರ ನಾಮಪತ್ರ ಸಲ್ಲಿಕೆ ಪತಿ, ಪತ್ನಿ ಹೆಸರಿನಲ್ಲಿ 2.5 ಲಕ್ಷ ರೂ.ಬೆಲೆಯ ಪುಸ್ತಕ ಕುರಿತು ಪ್ರಮಾಣ ಪತ್ರದಲ್ಲಿ ವಿವರಣೆ

April 21, 2018 by Yogaraj SK Leave a Comment

ಹಳಿಯಾಳ ; ಭಾರತ ಕಮ್ಯೂನಿಷ್ಠ ಪಕ್ಷ(ಮಾಕ್ರ್ಸವಾದಿ) ಸಿಪಿಐ(ಎಮ್) ಪಕ್ಷದ ಹಳಿಯಾಳ ಜೋಯಿಡಾ ಮತಕ್ಷೇತ್ರದ ಅಭ್ಯರ್ಥಿಯಾಗಿ ಯಮೂನಾ ಗಾಂವಕರ ಶನಿವಾರ ಮಿನಿವಿಧಾನಸೌಧಕ್ಕೆ ಆಗಮಿಸಿ ಚುನಾವಣಾಧಿಕಾರಿ ಶಿವಾನಂದ ಭಜಂತ್ರಿ ಯವರಿಗೆ ನಾಮಪತ್ರ ಸಲ್ಲಿಸಿದರು.   ಅವರೊಂದಿಗೆ ಪಕ್ಷದ ವಿಧಾನ ಸಭಾ ಚುನಾವಣಾ ಸಂಚಾಲಕ ಹರೀಶ ನಾಯ್ಕ, ಜಿಲ್ಲಾ ಕಾರ್ಯದರ್ಶಿ ಶಾಂತಾರಾಮ ನಾಯಕ, ಸಹ ಸಂಚಾಲಕ ಆರ್.ಎಮ್.ಮುಲ್ಲಾ, ರಾಜೇಶ ಗಾವಡಾ ಇದ್ದರು.  ನಾಮ ಪತ್ರ ಸಲ್ಲಿಸಿದ ಬಳಿಕ ಸುದ್ದಿಗೊಷ್ಠಿಯಲ್ಲಿ … [Read more...] about ಹಳಿಯಾಳ ಕ್ಷೇತ್ರಕ್ಕೆ ಸಿಪಿಐ(ಎಮ್)ನಿಂದ ಯಮೂನಾ ಗಾಂವಕರ ನಾಮಪತ್ರ ಸಲ್ಲಿಕೆ ಪತಿ, ಪತ್ನಿ ಹೆಸರಿನಲ್ಲಿ 2.5 ಲಕ್ಷ ರೂ.ಬೆಲೆಯ ಪುಸ್ತಕ ಕುರಿತು ಪ್ರಮಾಣ ಪತ್ರದಲ್ಲಿ ವಿವರಣೆ

ಹಳಿಯಾಳ ಚುನಾವಣಾ ಕಣಕ್ಕೆ ವೇದಿಕೆ ಸಿದ್ದ – ಅಭ್ಯರ್ಥಿಗಳ ಹೆಸರು ಘೊಷಣೆ ಬಿಜೆಪಿಯಿಂದ ಮಾಜಿ ಶಾಸಕ ಸುನೀಲ್ ಹೆಗಡೆ, ಕಾಂಗ್ರೇಸ್‍ನಿಂದ ಆರ್.ವಿ.ದೇಶಪಾಂಡೆ ಕಣಕ್ಕೆ

April 16, 2018 by Yogaraj SK 1 Comment

R V deshpande

ಹಳಿಯಾಳ:-ಹಳಿಯಾಳ-ಜೋಯಿಡಾ ವಿಧಾನ ಸಭಾ ಕ್ಷೇತ್ರ ಚುನಾವಣಾ ಕಣಕ್ಕೆ ವೇದಿಕೆ ಸಿದ್ದವಾಗಿದ್ದು ಪ್ರಮುಖ ರಾಜಕೀಯ ಪಕ್ಷಗಳು ಹಳಿಯಾಳ ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಘೋಷಿಸಿದ್ದು ಹಳಿಯಾಳ ಚುನಾವಣಾ ಕಣ ರಂಗೇರತೊಡಗಿದೆ.  ಆಡಳಿತಾರೂಢ ಕಾಂಗ್ರೇಸ್ ಪಕ್ಷದ ಅಭ್ಯರ್ಥಿಯಾಗಿ ನೀರಿಕ್ಷೆಯಂತೆ ಸಚಿವ ಆರ್.ವಿ.ದೇಶಪಾಂಡೆ, ಬಿಜೆಪಿ ಪಕ್ಷದಿಂದ ಮಾಜಿ ಶಾಸಕ ಸುನೀಲ್ ಹೆಗಡೆ ಹಾಗೂ ಜೆಡಿಎಸ್‍ನಿಂದ ಬೆಂಗಳೂರಿನ ಉದ್ಯಮಿ ಕೆ.ಆರ್.ರಮೆಶ ಅಧಿಕೃತವಾಗಿ ಟಿಕೆಟ್ … [Read more...] about ಹಳಿಯಾಳ ಚುನಾವಣಾ ಕಣಕ್ಕೆ ವೇದಿಕೆ ಸಿದ್ದ – ಅಭ್ಯರ್ಥಿಗಳ ಹೆಸರು ಘೊಷಣೆ ಬಿಜೆಪಿಯಿಂದ ಮಾಜಿ ಶಾಸಕ ಸುನೀಲ್ ಹೆಗಡೆ, ಕಾಂಗ್ರೇಸ್‍ನಿಂದ ಆರ್.ವಿ.ದೇಶಪಾಂಡೆ ಕಣಕ್ಕೆ

ಘೋಟ್ನೇಕರ್ ತಾಕತ್ ಇದ್ದರೆ ಹಳಿಯಾಳ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಲಿ;ಬಿಜೆಪಿ ಸವಾಲ್

March 13, 2018 by Yogaraj SK Leave a Comment

ಹಳಿಯಾಳ: ಹಳಿಯಾಳ ಕ್ಷೇತ್ರದಲ್ಲಿ ವಿ.ಪ.ಸದಸ್ಯರಾಗಿರುವ ಎಸ್.ಎಲ್.ಘೋಟ್ನೇಕರ ರವರು ಕಾಂಗ್ರೆಸ ಪಕ್ಷದಿಂದ ವಿಧಾನ ಸಭಾ ಚುನಾವಣೆಗೆ ಸ್ಫರ್ಧಿಸಿದರೆ ಖಂಡಿತವಾಗಿಯೂ ಹಳಿಯಾಳ ಬಿಜೆಪಿ ವತಿಯಿಂದ ಕೇಂದ್ರ ಸಚಿವ ಅನಂತ ಕುಮಾರ ಹೆಗಡೆಯವರನ್ನು ಘೊಟ್ನೇಕರ ವಿರುದ್ಧ ಸ್ಪರ್ದೆಗೆ ನಿಲ್ಲಿಸಲು ತಾವು ಸಂಪೂರ್ಣವಾಗಿ ಬೆಂಬಲಿಸುತ್ತೇವೆ ಘೊಟ್ನಕರ ಅವರ ಸವಾಲನ್ನು ಹಳಿಯಾಳ ಬಿಜೆಪಿ ಘಟಕ ಸ್ವಾಗತಿಸುತ್ತದೆ ಎಂದು ಹಳಿಯಾಳ ಬಿಜೆಪಿ ಪಕ್ಷ ತಾಲೂಕಾಧ್ಯಕ್ಷ ಶಿವಾಜಿ ನರಸಾನಿ ತಿರುಗೇಟು … [Read more...] about ಘೋಟ್ನೇಕರ್ ತಾಕತ್ ಇದ್ದರೆ ಹಳಿಯಾಳ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಲಿ;ಬಿಜೆಪಿ ಸವಾಲ್

ಹಳಿಯಾಳ ಕ್ಷೇತ್ರದ ಜನರ ಬಹು ವರ್ಷದ ಕನಸು;ಡಿಸೆಂಬರ್ 7 ರಂದು ಹಳಿಯಾಳ-ದಾಂಡೇಲಿ ಕಾಳಿ ಏತನೀರಾವರಿ ಯೋಜನೆಗೆ ಶಂಕುಸ್ಥಾಪನೆ

November 27, 2017 by Sachin Hegde Leave a Comment

ಹಳಿಯಾಳ :- ಹಳಿಯಾಳ ಕ್ಷೇತ್ರದ ಜನರ ಬಹು ವರ್ಷದ ಕನಸು ಹಳಿಯಾಳ-ದಾಂಡೇಲಿ ಕಾಳಿ ಏತನೀರಾವರಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಡಿಸೆಂಬರ್  ದಿ.7 ರಂದು  ಹಳಿಯಾಳದಲ್ಲಿ ಶಂಕುಸ್ಥಾಪನೆ ನೇರವೆರಿಸಲಿದ್ದು ಈ ಕಾರ್ಯಕ್ರಮಕ್ಕೆ ರೈತರು ಪಾದಯಾತ್ರೆಯ ಮೂಲಕ, ಸ್ವಯಂ ಪ್ರೇರಣೆಯಿಂದ ಅಭಿಮಾನದಿಂದ ಆಗಮಿಸಬೇಕೆಂದು  ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರು ಕರೆ ನೀಡಿದರು.  ಪಟ್ಟಣದ ಬಾಬು ಜಗಜ್ಜೀವನರಾಮ ಸಭಾಭವನದಲ್ಲಿ ನಡೆದ ಹಳಿಯಾಳ-ಜೋಯಿಡಾ ಕ್ಷೇತ್ರದ ಕಾಂಗ್ರೇಸ್ … [Read more...] about ಹಳಿಯಾಳ ಕ್ಷೇತ್ರದ ಜನರ ಬಹು ವರ್ಷದ ಕನಸು;ಡಿಸೆಂಬರ್ 7 ರಂದು ಹಳಿಯಾಳ-ದಾಂಡೇಲಿ ಕಾಳಿ ಏತನೀರಾವರಿ ಯೋಜನೆಗೆ ಶಂಕುಸ್ಥಾಪನೆ

« Previous Page

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar