ಹಳಿಯಾಳ:- ನಮ್ಮನ್ನು ಬೆಂಗಳೂರಿಗೆ ಕರೆದು ನೀವೆ ಅಭ್ಯರ್ಥಿ ಎಂದು ಹೇಳಿ ಬಳಿಕ ವಲಸಿಗರಿಗೆ ಟಿಕೆಟ್ ನೀಡಿ ವಚನ ಭ್ರಷ್ಠರಾಗಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಜೆಡಿಎಸ್ ಪಕ್ಷ ಹಳಿಯಾಳ ಕ್ಷೇತ್ರದಲ್ಲಿ ಠೇವಣಿ ಕಳೆದುಕೊಳ್ಳಲಿದೆ ಎಂದು ಜೆಡಿಎಸ್ ಪಕ್ಷ ಬಂಡಾಯ ಅಭ್ಯರ್ಥಿ ಟಿ.ಆರ್.ಚಂದ್ರಶೇಖರ ಹೇಳಿದರು. ಪಟ್ಟಣದ ಮಿನಿ ವಿಧಾನಸೌಧದಲ್ಲಿರುವ ತಹಶೀಲ್ದಾರ್ ಕಚೇರಿಗೆ ಆಗಮಿಸಿ ಚುನಾವಣಾಧಿಕಾರಿ ಶಿವಾನಂದ ಭಜಂತ್ರಿ ಹಾಗೂ ಸಹಾಯಕ ಚುನಾವಣಾಧಿಕಾರಿ ಮಠದ ಅವರಿಗೆ ಪಕ್ಷೇತರ … [Read more...] about ಜೆಡಿಎಸ್ ಪಕ್ಷ ಹಳಿಯಾಳ ಕ್ಷೇತ್ರದಲ್ಲಿ ಠೇವಣಿ ಕಳೆದುಕೊಳ್ಳಲಿದೆ;ಟಿ.ಆರ್.ಚಂದ್ರಶೇಖರ
ಹಳಿಯಾಳ
ದಾಖಲೆ ಇಲ್ಲದ ಸಿರೆಗಳ ವಶ – ಹಳಿಯಾಳ ಠಾಣೆಯಲ್ಲಿ ಪ್ರಕರಣ ದಾಖಲು
ಹಳಿಯಾಳ : ದಾಖಲೆ ಇಲ್ಲದೆ ಬೈಕ್ಗಳಲ್ಲಿ ಸಾಗಿಸಲಾಗುತ್ತಿದ್ದ ಸುಮಾರು 90 ಸಾವಿರ ರೂ. ಬೆಲೆ ಸೀರೆ ಹಾಗೂ ಬಟ್ಟೆ ಉಡುಪುಗಳನ್ನು (ಫ್ಲೆಯಿಂಗ್ ಸ್ಕ್ವಾಡ್) ಸಂಚಾರಿ ಚುನಾವಣಾಧಿಕಾರಿಗಳು ವಶಪಡಿಸಿಕೊಂಡಿರುವ ಘಟನೆ ತಾಲೂಕಿನ ಕಾವಲವಾಡ ಚೆಕ್ಪೊಸ್ಟ್ ಬಳಿ ನಡೆದಿದೆ. ಹಳಿಯಾಳದಿಂದ ಕಲಘಟಗಿ ಮಾರ್ಗವಾಗಿ ಹೊಗುವ ರಾಜ್ಯ ಹೆದ್ದಾರಿಯ ಹಳಿಯಾಳ ವಿಧಾನಸಭಾ ಕ್ಷೇತ್ರದ ಗಡಿ ಹಾಗೂ ತಾಲೂಕಿನ ಗಡಿಯಾದ ಕಾವಲವಾಡ ಚೆಕ್ಪೊಸ್ಟ್ ಬಳಿ ತಪಾಸಣೆ ನಡೆಸಿದ ಅಧಿಕಾರಿ ದಿಲಿಪ್ ನೇತೃತ್ವದ … [Read more...] about ದಾಖಲೆ ಇಲ್ಲದ ಸಿರೆಗಳ ವಶ – ಹಳಿಯಾಳ ಠಾಣೆಯಲ್ಲಿ ಪ್ರಕರಣ ದಾಖಲು
ಬೀದಿ ನಾಯಿಗಳ ಹಾವಳಿ ; ಹಳಿಯಾಳ ಪುರಸಭೆ ಎನ್ನಿಲ್ಲದ ಕಸರತ್ತು
ಹಳಿಯಾಳ: ಬೀದಿ ನಾಯಿಗಳ ಹಾವಳಿ ತಪ್ಪಿಸಲು ಹಳಿಯಾಳ ಪುರಸಭೆ ಎನ್ನಿಲ್ಲದ ಕಸರತ್ತು ಮಾಡುತ್ತಿದ್ದು ತಮಿಳ್ನಾಡುವಿನಿಂದ ಬಂದಿರುವ 5ಜನರ ತಂಡ ಈಗಾಗಲೇ ಪುರಸಭೆ ಅಧಿಕಾರಿಗಳ ಕಣ್ಗಾವಲಿನಲ್ಲಿ ನಾಯಿಗಳನ್ನು ಸೆರೆಹಿಡಿಯುವ ಕಾರ್ಯದಲ್ಲಿ ತೊಡಗಿದೆ. ಕಳೆದ ಒಂದು ವಾರದ ಹಿಂದೆ ಪ್ರಕಟಣೆ ಮೂಲಕ ಸಾಕು ನಾಯಿಗಳಿಗೆ ಬೆಲ್ಟ್ ಹಾಕುವಂತೆ ಹಾಗೂ ಮನೆಯಂಗಳಗಳಲ್ಲಿ ಕಟ್ಟಿ ಹಾಕಿಕೊಳ್ಳುವಂತೆ ಪ್ರಕಟಣೆ, ಅನೌನ್ಸಮೆಂಟ್ ಮಾಡಿಸಿದ್ದ ಪುರಸಭೆ ಕಳೆದ 3-4 ದಿನಗಳಿಂದ ಹಠಾತ್ನೆ ನಾಯಿ ಹಿಡಿಯುವ … [Read more...] about ಬೀದಿ ನಾಯಿಗಳ ಹಾವಳಿ ; ಹಳಿಯಾಳ ಪುರಸಭೆ ಎನ್ನಿಲ್ಲದ ಕಸರತ್ತು
ಹಳಿಯಾಳ ತಾಲೂಕಿನ ದುಸಗಿ ಗ್ರಾಮದ ಮಂಜುನಾಥ ರಾಷ್ಟ್ರೀಯ ಕುಸ್ತಿ ಶಿಬಿರಕ್ಕೆ ಆಯ್ಕೆ.
ಹಳಿಯಾಳ :-ಇತ್ತೀಚೆಗೆ ಮಹಾರಾಷ್ಟ್ರದ ಪೂನಾದಲ್ಲಿ ನಡೆದ ಸಬ್ ಜೂನಿಯರ್ ಕುಸ್ತಿ ಸ್ಪರ್ದೆಯಲ್ಲಿ 65 ಕೆ.ಜಿ ವಿಭಾಗದಲ್ಲಿ ಕಂಚಿನ ಪದಕ ಪಡೆದ ಹಳಿಯಾಳ ತಾಲೂಕಿನ ದುಸಗಿ ಗ್ರಾಮದ ಯುವ ಕುಸ್ತಿ ಪಟು ಮಂಜುನಾಥ ನಾಗೇಂದ್ರ ಗೌಡಪ್ಪನ್ನವರ ಮುಂದೆ ನಡೆಯಲಿರುವ ಏಷಿಯನ್ ಮತ್ತು ವಿಶ್ವ ಕುಸ್ತಿ, ರಾಷ್ಟ್ರೀಯ ಕುಸ್ತಿ ಶಿಬಿರಕ್ಕೆ ಆಯ್ಕೆ ಆಗಿದ್ದಾನೆ. ಹಳಿಯಾಳ ತಾಲೂಕಿನ ದುಸಗಿ ಗ್ರಾಮದ ಮಂಜುನಾಥ ಗೌಡಪ್ಪನ್ನವರ ಪ್ರಸ್ತುತ ಬೆಳಗಾವಿಯ ಕ್ರೀಡಾಶಾಲೆಯಲ್ಲಿ ಹಿರಿಯ ಕುಸ್ತಿ … [Read more...] about ಹಳಿಯಾಳ ತಾಲೂಕಿನ ದುಸಗಿ ಗ್ರಾಮದ ಮಂಜುನಾಥ ರಾಷ್ಟ್ರೀಯ ಕುಸ್ತಿ ಶಿಬಿರಕ್ಕೆ ಆಯ್ಕೆ.
ಜನರ ಸಂಕಷ್ಟಗಳನ್ನು ಪರಿಹರಿಸಿ ಪ್ರತಿಯೊಬ್ಬ ಪ್ರಜೆಯ ಶ್ರೇಯೋಭೀವೃದ್ದಿಗೆ ಶ್ರಮಿಸಲಾಗುವುದು;ಎಚ್.ಡಿ.ಕುಮಾರಸ್ವಾಮಿ
ಹಳಿಯಾಳ : ಜೆಡಿಎಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೇ ಸರ್ಕಾರದ ಆಡಳಿತ, ಅಧಿಕಾರಿಗಳೊಂದಿಗೆ ಗ್ರಾಮ ವಾಸ್ತವ್ಯಗಳನ್ನು ಹೆಚ್ಚಿನ ಪ್ರಮಾಣದಲ್ಲಿ ನಡೆಸಿ ಜನರ ಸಮಸ್ಯೆಗಳನ್ನು ಸ್ಥಳದಲ್ಲೇ ಇತ್ಯರ್ಥ ಪಡಿಸಿ ಪರಿಹಾರ ಒದಗಿಸುವ ಮೂಲಕ ನಾಡಿನ ಜನರ ಸಂಕಷ್ಟಗಳನ್ನು ಪರಿಹರಿಸಿ ಪ್ರತಿಯೊಬ್ಬ ಪ್ರಜೆಯ ಶ್ರೇಯೋಭೀವೃದ್ದಿಗೆ ಶ್ರಮಿಸಲಾಗುವುದು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಹಳಿಯಾಳ ಪಟ್ಟಣದ ಯಲ್ಲಾಪೂರ ನಾಕಾ ಬಳಿಯ … [Read more...] about ಜನರ ಸಂಕಷ್ಟಗಳನ್ನು ಪರಿಹರಿಸಿ ಪ್ರತಿಯೊಬ್ಬ ಪ್ರಜೆಯ ಶ್ರೇಯೋಭೀವೃದ್ದಿಗೆ ಶ್ರಮಿಸಲಾಗುವುದು;ಎಚ್.ಡಿ.ಕುಮಾರಸ್ವಾಮಿ